Saturday, May 9, 2026

ರಾಜಕೀಯ

ರಾಜಕೀಯಸುದ್ದಿ

ಸಾಮಾಜಿಕ ಅಂತರ ಎಂದರೇನು? ಲಾಕ್’ಡೌನ್ ಪಕ್ಕಕ್ಕಿಟ್ಟು ಭರ್ಜರಿ ಬರ್ತ್’ಡೇ ಆಚರಿಸಿಕೊಂಡ ತುರುವೇಕೆರೆ ಶಾಸಕ ಮಸಾಲೆ..! – ಕಹಳೆ ನ್ಯೂಸ್

ಬೆಂಗಳೂರು: ದೇಶದಾದ್ಯಂತ ಕೊರೋನಾ ವೈರಸ್ ಲಾಕ್'ಡೌನ್ ಜಾರಿಯಲ್ಲಿದ್ದರೂ, ಸಾಮಾಜಿಕ ಅಂತರವೆಂದರೇನು ಎಂಬುದೇ ಅರಿಯದಂತೆ ಸುಮಾರು 500 ಮಂದಿಯನ್ನು ಸೇರಿಸಿಕೊಂಡ ಶಾಸಕರೊಬ್ಬರು ಭರ್ಜರಿ ಬರ್ತ್'ಡೇ ಆಚರಿಸಿಕೊಂಡಿರುವ ಘಟನೆ ನಡೆದಿದೆ. ತುರುವೇಕೆರೆ ಶಾಸಕ ಮಸಾಲೆ ಜಯ.ರಾಮ್ ಅವರು ತಮ್ಮ ಹುಟ್ಟುಹಬ್ಬವನ್ನು ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ಇಡಗೂರಿನಲ್ಲಿ ಭರ್ಜರಿ ಬಾಡೂಟ ಹಾಕಿಸುವ ಮೂಲಕ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಆಚರಣೆ ವೇಳೆ ಶಾಸಕ ಲಾಕ್'ಡೌನ್ ಉಲ್ಲಂಘಿಸಿದ್ದು, ಇಡಗೂರು ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ಆಯೋಸಿದ್ದಾರೆ....
ರಾಜಕೀಯಸುದ್ದಿ

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೊ ಕಾನ್ಫೆರೆನ್ಸ್ ; ಲಾಕ್ ಡೌನ್ ವಿಸ್ತರಿಸಲು ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಗೆ ಬೆಂಬಲ – ಕಹಳೆ ನ್ಯೂಸ್

ಹೊಸದಿಲ್ಲಿ, ಎ.11: ಭಾರತದಲ್ಲಿ ಮಹಾಮಾರಿ ಕೊರೋನ ವೈರಸ್ ಸೋಂಕು ಹರಡುವುದನ್ನು ತಡೆಯಲು ದೇಶಾದ್ಯಂತ ಎ.14ರ ತನಕ ಜಾರಿಸಲಾಗಿರುವ ಲಾಕ್ ಡೌನ್ ನ್ನು ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ಇದೇ ಮೊದಲ ಬಾರಿ ಮಾಸ್ಕ್ ಧರಿಸಿ ಸಭೆ ನಡೆಸುತ್ತಿರುವ ಪ್ರಧಾನಿ ಮೂರು ವಾರಗಳ ಲಾಕ್‌ಡೌನ್ ಮಂಗಳವಾರ ಕೊನೆಗೊಳಿಸಬೇಕೆ ಅಥವಾ ಮುಂದುವರಿಸಬೇಕೆ ಎಂಬ ಬಗ್ಗೆ ಅವರು ಮುಖ್ಯಮಂತ್ರಿಗಳಿಂದ...
ರಾಜಕೀಯ

‘ತಬ್ಲಿಘಿ ಜಿಹಾದಿಗಳು ಅಂತಿಮ ಎಚ್ಚರಿಕೆಗೆ ಸಹಕರಿಸದಿದ್ದರೆ ಗುಂಡಿಕ್ಕಿ’ ; ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಟ್ವೀಟ್‌ – ಕಹಳೆ ನ್ಯೂಸ್

ವಿಜಯಪುರ, ಎ.09 : ತಬ್ಲಿಘಿ ಜಮಾತ್‌ ಜಿಹಾದಿಗಳಿಗೆ ಅಂತಿಮ ಎಚ್ಚರಿಕೆ ನೀಡಿ, ಇದಕ್ಕೆ ಸಹಕರಿಸದಿದ್ದರೆ ಗುಂಡಿಕ್ಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಟ್ವೀಟ್‌ ಮಾಡಿದ್ದಾರೆ. ಸಿಎಂ ಬಿಎಸ್‌ವೈ ಅವರು, ಕೊರೊನಾ ಸಂಬಂಧಪಟ್ಟಂತೆ ಅಲ್ಪಸಂಖ್ಯಾತರ ಬಗ್ಗೆ ಯಾವ ಹೇಳಿಕೆಯನ್ನು ನೀಡಬಾರದು ಎಂದು ಹೇಳಿದ್ದರು. ಆದರೆ, ಬಸನಗೌಡ ಪಾಟೀಲ ಯತ್ನಾಳ್‌ ಅವರು ಸಿಎಂ ಅವರ ಮಾತಿಗೆ ಬೆಲೆ ನೀಡದೇ ಅಲ್ಪಸಂಖ್ಯಾತರ ವಿರುದ್ದ ಟ್ವೀಟ್‌ ಮಾಡಿದ್ದಾರೆ. ಕೊರೊನಾ ಹಬ್ಬಿಸುವ ಮತಾಂಧರಿಗೆ ಕಾನೂನು...
ರಾಜಕೀಯ

ತಬ್ಲಿಘಿ ಜಮಾತ್ ಉಗ್ರ ಸಂಘಟನೆ, ದೇಶಾದ್ಯಂತ ಸೋಂಕು ಹರಡಿಸಿದ್ದಾರೆ ; ಸುದೀರ್ಘ ಲೇಖನ ಬರೆದ ಸಂಸದ ಅನಂತ್‍ಕುಮಾರ್ ಹೆಗ್ಡೆ – ಕಹಳೆ ನ್ಯೂಸ್

ಕಾರವಾರ: ಸದಾ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಾಗುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್‍ಕುಮಾರ್ ಹೆಗ್ಡೆ ತಮ್ಮ ಫೇಸ್‍ಬುಕ್ ನಲ್ಲಿ ತಬ್ಲಿಘಿ ಜಮಾತ್ ಕುರಿತು ಸುದೀರ್ಘ ಲೇಖನ ಬರೆದು, ಅದೊಂದು ಉಗ್ರ ಸಂಘಟನೆ ಎಂದು ಬಿಂಬಿಸಿದ್ದಾರೆ. ದೇಶಾದ್ಯಂತ ಸೋಂಕು ಅಂಟಿಸುತ್ತಿರುವ ರಹಸ್ಯ ಸಂಘಟನೆ – ತಬ್ಲಿಘಿ ಜಮಾತ್ ಒಳಸುಳಿಗಳು ಎಂದು ಶೀರ್ಷಿಕೆಯಡಿ ಲೇಖನವನ್ನು ತಮ್ಮ ಫೇಸ್‍ಬುಕ್ ಹಾಗೂ ಬ್ಲಾಗ್ ನಲ್ಲಿ ಇಂದು ಪ್ರಕಟಿಸಿದ್ದಾರೆ. ಈ ಲೇಖನದಲ್ಲಿ ಅನಂತ್‍ಕುಮಾರ್ ಅವರು ತಬ್ಲಿಘಿ ಇಸಹಾಸವೇನು?...
ರಾಜಕೀಯ

ತಬ್ಲಿಘಿಗಳ ವಿರುದ್ಧ ಮಾತನಾಡಿದ ಕಾರ್ಯಕರ್ತರ ಬೆಂಬಲಕ್ಕೆ ನಾನು ನಿಲ್ಲುತ್ತೇನೆ ; ಬಿಜೆಪಿ ಶಾಸಕ ಸುನೀಲ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು: ತಬ್ಲಿಘಿಗಳ ವಿರುದ್ಧ ಮಾತನಾಡಿದ ಕಾರ್ಯಕರ್ತರ ಬೆಂಬಲಕ್ಕೆ ನಾನು ನಿಲ್ಲುತ್ತೇನೆ ಎಂದು ಉಡುಪಿ ಜಿಲ್ಲೆಯ ಕಾರ್ಕಳದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.   https://twitter.com/karkalasunil/status/1248113282096881666?s=20     ತಬ್ಲಿಘಿಗಳ ವರ್ತನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅವರ ವಿರುದ್ಧ ಮಾತನಾಡಿದ ಕಾರ್ಯಕರ್ತರ ಬೆಂಬಲಕ್ಕೆ ನಾನು ನಿಲ್ಲುತ್ತೇನೆ. ಇದೆ ನನ್ನ ಪ್ರಥಮ ಆದ್ಯತೆ ಎಂದು ಸುನೀಲ್ ಕುಮಾರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ....
ರಾಜಕೀಯ

ಇನ್ನು 15 ದಿನ ಲಾಕ್ ಡೌನ್ ವಿಸ್ತರಣೆಗೆ ಸಚಿವರ ಒಲವು, ಪ್ರಧಾನಿ ಜತೆ ಚರ್ಚೆ ನಂತರ ತೀರ್ಮಾನ ; ಸಚಿವ ಸಂಪುಟ ಸಭೆಯ ಬಳಿಕ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಇನ್ನು 15 ದಿನ ಲಾಕ್ ಡೌನ್ ವಿಸ್ತರಣೆ ಒಳಿತು ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳುವ ನಿರ್ಧಾರದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದೆ 14ರ ಬಳಿಕ ರಾಜ್ಯದ್ಯಂತ ಲೌಕ್ ಡೌನ್ ಮುಂದುವರೆಸಬೇಕಾ ಅಥವಾ ಕೊರೊನಾ ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ...
ರಾಜಕೀಯ

ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಸಹಾಯವಾಣಿಗೆ ಚಾಲನೆ ನೀಡಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ – ಕಹಳೆ ನ್ಯೂಸ್

ಮಂಗಳೂರು, ಎ.09 : ರಾಜ್ಯ ಬಿಜೆಪಿ ಸಹಾಯವಾಣಿಗೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್‌ ಅವರು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಚಾಲನೆ ನೀಡಿದರು. ಉದ್ಘಾಟನೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಾ.23ರಿಂದಲೇ ರಾಜ್ಯದ ಎಲ್ಲಾ ಜಿಲ್ಲೆ, ಮಂಡಲಗಳಲ್ಲಿ ಬಿಜೆಪಿ ವಾರ್ ರೂಂ ಆರಂಭವಾಗಿದೆ. ಇಂದಿನಿಂದ ಬಿಜೆಪಿ ಕರ್ನಾಟಕ ಕೋವಿಡ್ ಹೆಲ್ಪ್ ಲೈನ್ ಆರಂಭವಾಗಲಿದೆ . ರಾಜ್ಯದ ಎಲ್ಲಾ ಜನರು ನೆರವಿಗಾಗಿ 08068324040 ಈ ಸಂಖ್ಯೆ ಮೂಲಕ ಸಂಪರ್ಕ ಮಾಡಬಹುದು....
ರಾಜಕೀಯ

ಮುಸ್ಲೀಮರ ಪರ ಬ್ಯಾಟ್ ಬೀಸಿದ ಬಿಎಸ್‌ವೈ ; ” #WeLostHopeBSY ” ಟ್ವಿಟರ್‌ನಲ್ಲಿ ಶುರುವಾಯ್ತು ಪರ – ವಿರೋಧ ಚರ್ಚೆ – ಕಹಳೆ ನ್ಯೂಸ್

ಬೆಂಗಳೂರು (ಏಪ್ರಿಲ್ 07); ಕೊರೋನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ಮತ್ತು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕೆಲ ಘಟನೆಗಳು ಮತ್ತು ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ನಿನ್ನೆ ನೀಡಿದ ಸಂದರ್ಶನವೊಂದು ಇತ್ತೀಚೆಗೆ ರಾಷ್ಟ್ರದಾದ್ಯಂತ ಭಾರೀ ಸುದ್ದಿಯಾಗುತ್ತಿದೆ. ಅಷ್ಟೇ ಅಲ್ಲ ಈ ಕುರಿತು ಬಿಎಸ್‌ವೈ ವಿರುದ್ಧ ಪರ ವಿರೋಧ ಚರ್ಚೆಗಳು ಆರಂಭವಾಗಿದ್ದು #WeLostHopeBSY ಎಂಬ ಹ್ಯಾಷ್‌ಟ್ಯಾಗ್ ಇದೀಗ ರಾಷ್ಟ್ರೀಯ ಮಟ್ಟದಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿ ಸ್ಥಾನ ಪಡೆದಿದೆ. ಘಟನೆ 1: ಕೊರೋನಾ ಭೀತಿ...
1 116 117 118 119 120 232
Page 118 of 232