Saturday, May 9, 2026

ರಾಜಕೀಯ

ರಾಜಕೀಯ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ತಾಲೂಕು ಅಧ್ಯಕ್ಷ ಅಬ್ದುಲ್ ಕುಂಞಿ ಪಟ್ಟೆ ಅವರಿಗೆ ವಿದೇಶದಿಂದ ಕೊಲೆ ಬೆದರಿಕೆ – ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು – ಶಾಸಕ ಮಠಂದೂರು, ಬಿಜೆಪಿ ನಾಯಕರಿಂದ ಸೂಕ್ತ ತನಿಖೆಗೆ ಆಗ್ರಹ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪುತ್ತೂರು ತಾಲೂಕು ಅಧ್ಯಕ್ಷ ಅಬ್ದುಲ್ ಕುಂಞಿ ಪಟ್ಟೆ ಅವರಿಗೆ ವಿದೇಶದಿಂದ ಅನಾಮಧೇಯ ವ್ಯಕ್ತಿಯೊಬ್ಬರು ಕರೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದು ಈ ಕುರಿತು ಸಂಪ್ಯ ಪೊಲೀಸ್ ಠಾಣೆಯಲ್ಲಿ ಅಬ್ದುಲ್ ಕುಂಞಿಯವರು ದೂರು ನೀಡಿದ್ದು, ಇದನ್ನು ತಿಳಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಲು ಆದೇಶಿಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪುತ್ತೂರು ನಗರ ಅಧ್ಯಕ್ಷ,ನಗರ ಸಭಾ ಸದಸ್ಯ ಪಿ.ಜಿ.ಜಗನ್ನಿವಾಸ್ ರಾವ್...
ರಾಜಕೀಯ

Breaking News : ಕರ್ನಾಟಕಕ್ಕೆ ಬರಲಿವೆ ಕೇರಳದ ಆಂಬ್ಯುಲೆನ್ಸ್ ಗಳು ; ಸಿಎಂ ಪಿಣರಾಯಿ ವಿಜಯನ್ ಸುದ್ದಿಗೋಷ್ಟಿ – ಮಂಗಳೂರಿನಲ್ಲಿ ಹೆಚ್ಚಿದ ಆತಂಕ! – ಕಹಳೆ ನ್ಯೂಸ್

ಕಾಸರಗೋಡು, ಏ 06 : ಕೇರಳದಿಂದ ಕರ್ನಾಟಕಕ್ಕೆ ಅಂಬ್ಯುಲೆನ್ಸ್ ಮೂಲಕ ರೋಗಿಗಳನ್ನು ಕರೆದೊಯ್ಯಲು ಅನುಮತಿ ಲಭಿಸಿರುವುದಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭರವಸೆ ವ್ಯಕ್ತಪಡಿಸಿದ್ದಾರೆ.   ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ಕರ್ನಾಟಕಕ್ಕೆ ಕೊರೋನಾ ಸೋಂಕಿತರಲ್ಲದ ರೋಗಿಗಳಿಗೆ ಪ್ರವೇಶ ನೀಡಲಾಗುವುದು. ಅಲ್ಲಿನ ಆಸ್ಪತ್ರೆಗಳ ವೈದ್ಯಕೀಯ ಪ್ರಮಾಣ ಪತ್ರ ಸಹಿತ ತೆರಳಿದ್ದಲ್ಲಿ ಪ್ರವೇಶ ಲಭಿಸಲಿದೆ. ಮಂಗಳೂರಿಗೆ ತೆರಳುವವರು ವೈದ್ಯಕೀಯ ಸರ್ಟಿಫಿಕೇಟ್ ಮೂಲಕ ತೆರಳಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಮಂಗಳೂರಿನ ಯಾವ ಆಸ್ಪತ್ರೆಗೆ...
ರಾಜಕೀಯ

‘ಯು.ಟಿ.ಖಾದರ್ ಸಿದ್ದರಾಮಯ್ಯನವರ ಮೂತ್ರ ಕುಡಿಯಲಿ’ ; ಮೊಬೈಲ್‍ನ ಫ್ಲಾಶ್ ಲೈಟ್ ಬೆಳಗಿದ್ದ ಖಾದರ್ ವಿರುದ್ಧ ಅವಾಚ್ಯ ಪದಗಳಿಂದ ಬೈದ ಆಡಿಯೋ ವೈರಲ್ – ಕಹಳೆ ನ್ಯೂಸ್

ಮಂಗಳೂರು: ಮಾಜಿ ಸಚಿವ ಯು.ಟಿ.ಖಾದರ್ ವಿರುದ್ಧ ಅವಾಚ್ಯ ಪದಗಳಿಂದ ಬೈದ ಆಡಿಯೋ ಒಂದು ಸಾಮಾಜಿಕ ತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಪ್ರಧಾನಿ ಮೋದಿ ಕರೆಯಂತೆ ಭಾನುವಾರ ರಾತ್ರಿ 9 ಗಂಟೆಗೆ ಯು.ಟಿ.ಖಾದರ್ ಅವರು ಕೂಡ, ತಮ್ಮ ಮೊಬೈಲ್‍ನ ಫ್ಲಾಶ್ ಲೈಟ್ ಬೆಳಗಿದ್ದರು. ಇದರಿಂದ ಕೋಪಗೊಂಡ ಮುಸ್ಲಿಂ ಯುವಕನೊಬ್ಬ ಬ್ಯಾರಿ ಭಾಷೆಯಲ್ಲಿ ಖಾದರ್ ಅವರ ವಿರುದ್ಧ ಅವಾಚ್ಯ ಪದಗಳಿಂದ ಬೈದು ಆಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾನೆ....
ರಾಜಕೀಯ

ಪರಮಾಪ್ತ ಮಿತ್ರ ಪಾಕಿಸ್ತಾನಕ್ಕೆ ಅಂಡರ್ ವೇರ್ ನಿಂದ ಎನ್-95 ಮಾಸ್ಕ್ ತಯಾರಿಸಿ ಕಳಿಸಿದ ಚೀನಾ! – ಕಹಳೆ ನ್ಯೂಸ್

ನವದೆಹಲಿ: ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಹರಡುತ್ತಿದ್ದು, ವಿಶ್ವಸಮುದಾಯ ಪರಸ್ಪರ ಸಹಾಯಕ್ಕೆ ನೆರವಿನ ಹಸ್ತ ಚಾಚುತ್ತಿದೆ. ಈ ನಡುವೆ ಅತ್ಯಂತ ವಿಲಕ್ಷಣ ವರದಿಯೊಂದು ಪ್ರಕಟವಾಗಿದೆ. ಪಾಕಿಸ್ತಾನದ ಪರಮಾಪ್ತ ಮಿತ್ರ ರಾಷ್ಟ್ರವೆಂದೇ ಗುರುತಿಸಿಕೊಂಡಿರುವ ಚೀನಾ, ಕೊರೋನಾ ವಿರುದ್ಧ ಹೋರಾಡುವುದಕ್ಕೆ ಪಾಕ್ ಗೆ ಅಂಡರ್ ವೇರ್ ನಿಂದ ಎನ್-95 ಮಾಸ್ಕ್ ತಯಾರಿಸಿ ಕಳಿಸಿದೆ. ತಮ್ಮ ದೇಶಕ್ಕೆ ಚೀನಾ ಅಂಡರ್ ವೇರ್ ನಿಂದ ಎನ್-95 ಮಾಸ್ಕ್ ತಯಾರಿಸಿ ಕಳಿಸಿರುವ ಬಗ್ಗೆ ಪಾಕಿಸ್ತಾನಿ ಮಾಧ್ಯಮಗಳು ವರದಿ ಪ್ರಕಟಿಸಿದೆ....
ರಾಜಕೀಯ

‘ಕೊರೊನಾ ಅಂಧಕಾರ ಓಡಿಸಲು ಎಲ್ಲರೂ ಒಂದೇ ಸಮಯಕ್ಕೆ ದೀಪ ಬೆಳಗೋಣ, ನಾವು ಯಾರೂ ಒಂಟಿಯಲ್ಲ ಎಂದು ಸಾರೋಣ’ – ಏ. 5 ರಂದು 9 ಗಂಟೆಗೆ 9 ನಿಮಿಷ ದೀಪ ಬೆಳಗಲು ಕರೆ ನೀಡಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ, ಎ.03  : ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗಾಗಿ ಶುಕ್ರವಾರ ವಿಡಿಯೊ ಸಂದೇಶವನ್ನು ಬಿಡುಗಡೆ ಮಾಡಿದ್ದು 'ಕೊರೊನಾ ಅಂಧಕಾರ ಓಡಿಸಲು ಎಲ್ಲರೂ ಒಂದೇ ಸಮಯಕ್ಕೆ ದೀಪ ಬೆಳಗೋಣ, ನಾವು ಯಾರೂ ಒಂಟಿಯಲ್ಲ ಎಂದು ಸಾರೋಣ' ಎಂಬ ಸಂದೇಶ ನೀಡಿದರು. ಈ 11 ನಿಮಿಷ 30 ಸೆಕೆಂಡ್‌ಗಳ ವಿಡಿಯೊದಲ್ಲಿ, ಏಪ್ರಿಲ್‌ 5ರಂದು ಭಾನುವಾರ ರಾತ್ರಿ 9 ಗಂಟೆಗೆ ಎಲ್ಲರೂ ಮನೆಯ ಎಲ್ಲ ವಿದ್ಯುತ್‌ ದೀಪಗಳನ್ನು ಆರಿಸಿ, ರಾತ್ರಿ 9ಕ್ಕೆ ಸರಿಯಾಗಿ ಮನೆಯ...
ರಾಜಕೀಯ

ಕೊರೋನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ವೀಡಿಯೋ ಸಂವಾದದಲ್ಲಿ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಭಾರೀ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರಗಳಿಗೆ ಕಟ್ಟಾದೇಶ ಮಾಡಿದ್ದಾರೆ. ಕೋವಿಡ್-19 ವೈರಸ್ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಧಾನಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವೀಡಿಯೋ ಸಂವಾದ ನಡೆಸಿದರು. ಕೊರೋನಾ ವೈರಸ್ ಸಮಸ್ಯೆ ಕಾಣಿಸಿಕೊಂಡ ನಂತರ ಮೋದಿ ಅವರು ನಡೆಸಿದ ಎರಡನೇ ವಿಡಿಯೋ ಸಂವಾದ ಇದಾಗಿದೆ. ದೇಶ ಎದುರಿಸುತ್ತಿರುವ ಸವಾಲುಗಳು,...
ರಾಜಕೀಯ

ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಡಿಸಿಎಂ ಅಶ್ವತ್ಥ ನಾರಾಯಣ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು, ಏ.2-ಜನರ ಆರೋಗ್ಯದ ಪರಿಶೀಲನೆಗೆ ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಡಾ.ಸಿ.ಎ.ಅಶ್ವತ್ಥಾರಾಯಣ ಅವರು ಪೊಲೀಸರಿಗೆ ಸೂಚಿಸಿದ್ದಾರೆ. ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಕೃಷ್ಣ ವೇಣಿ ಅವರನ್ನು ಹೆಗಡೆ ನಗರದ ಅವರ ಮನೆಯಲ್ಲಿ ಭೇಟಿ ಮಾಡಿ ಸಾಂತ್ವಾನ ಹೇಳಿದ ನಂತರ ಈ ಸೂಚನೆ ನೀಡಿದ್ದಾರೆ.   ಆಶಾ ಕಾರ್ಯರ್ತೆಯರಿಗಾದ ನೋವು ಆಲಿಸಿದ...
ರಾಜಕೀಯ

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ವರ್ಷದ ವೇತನ ನೀಡಿದ ಬಿಎಸ್‍ವೈ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮನವಿ ಮಾಡಿದ್ದು, ಇನ್ನೊಂದೆಡೆ ಕೋವಿಡ್-19 ನಿರ್ವಹಣೆಗೆ ತಮ್ಮ ಒಂದು ವರ್ಷದ ವೇತನವನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಸಿಎಂ, ಕೋವಿಡ್-19 ನಿರ್ವಹಣೆಗೆ ಒಂದು ವರ್ಷದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿರುವುದಾಗಿ ತಿಳಿಸಿದ್ದಾರೆ. ಒಂದು ವರ್ಷದ ಸುಮಾರು 24 ಲಕ್ಷ ರೂ. ವೇತನವನ್ನು ದೇಣಿಗೆ ಸಿಎಂ ದೇಣಿಗೆ ನೀಡಿದ್ದಾರೆ. ಅಲ್ಲದೆ ಶಾಸಕರು, ಸಂಸದರು ಹಾಗೂ ಅಧಿಕಾರಿಗಳಿಗೂ ಕೂಡ ತಮ್ಮ...
1 117 118 119 120 121 232
Page 119 of 232