Wednesday, March 11, 2026

ರಾಜಕೀಯ

ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕಹಳೆ ನ್ಯೂಸ್ ವರದಿ ಬೆನ್ನಲ್ಲೇ ಹಸಿರು ಧ್ವಜ‌ ತೆರವು ; ಹಿಂದೂ ಜಾಗರಣಾ ವೇದಿಕೆ ಎಚ್ಚರಿಕೆಗೆ ಎಚ್ಚೆತ್ತ ಪುತ್ತೂರು ನಗರಸಭೆ..!! – ಕಹಳೆ ನ್ಯೂಸ್

ಪುತ್ತೂರು : ನಗರಸಭೆಯ ಗೇಟಿನಲ್ಲಿ ಹಸಿರು ಧ್ವಜ ಹಾರಾಡುತ್ತಿದ್ದು, ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ತೆರವುಗೊಳಿಸದಿದ್ರೆ ಹೋರಾಟ ಎಚ್ಚರಿಕೆಯನ್ನು ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಯೋಜಕ್ ಮೋಹನ್ ದಾಸ್ ನೀಡಿದ್ದರು. ಈ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ ಎಚ್ಚತ್ತುಕೊಂಡ ನಗರಸಭೆಯ ಅಧಿಕಾರಿಗಳು ಅನಧಿಕೃತ ಹಸಿರು ಧ್ವಜ ತೆರವುಗೊಳಿಸಿದ ಘಟನೆ ವರದಿಯಾಗಿದೆ. ಹಸಿರು ಧ್ವಜ ತೆರವಾಗುತ್ತಿದ್ದಂತೆ ಹಿಂದೂ ಸಂಘಟನೆಗಳು ಕಾನೂನು ಉಲ್ಲಂಘಿಸಿ, ಸರಕಾರಿ‌ ನಗರಸಭೆ ಕಟ್ಟಡದ ಗೇಟಿಗೆ ಹಸಿರು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾದ ವಿಜಯೇಂದ್ರ..? ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು..? – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಸ್ಥಾನಕ್ಕೆ ಇದೀಗ ಕುತ್ತು ಎದುರಾಗಿದೆ. ವಿಜಯೇಂದ್ರ ಅವರ ಪದಚ್ಯುತಿ ಬಹುತೇಕ ಖಚಿತ ಎನ್ನಲಾಗುತ್ತಿದೆ. ಇತ್ತೀಚಿಗೆ ನಡೆದ ಆರ್‌ಎಸ್‌ಎಸ್‌ ಸಭೆಯಲ್ಲಿ ಬಿಜೆಪಿಯ ಭಿನ್ನಮತ ಸ್ಫೋಟಗೊಂಡಿತ್ತು. ಸಂಘದ ಹಿರಿಯರ ಮುಂದೆ ವಿಜಯೇಂದ್ರ ವಿರೋಧಿ ಬಣ ಹಲವು ದೂರನ್ನು ನೀಡಿತ್ತು. ವಿಜಯೇಂದ್ರ ಅವರ ವರ್ತನೆ ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ವಿಜಯೇಂದ್ರ ಪದಚ್ಯುತಿ ಆಗದಿದ್ದರೂ ಅಧಿಕಾರವನ್ನು ಮೊಟಕುಗೊಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಸಂಘಟನಾ ಕಾರ್ಯದರ್ಶಿ ನೇಮಕ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ರಾಜಕೀಯ ಲಾಭಕ್ಕಾಗಿ ಸುಳ್ಳು ಹೇಳಿದ್ರಾ ವಿನೇಶ್ ಫೋಗಟ್? ಸಂಚಲನ ಸೃಷ್ಟಿಸಿದ ವಕೀಲ ಹರೀಶ್ ಸಾಳ್ವೆ ಹೇಳಿಕೆ – ಕಹಳೆ ನ್ಯೂಸ್

Vinesh Phogat: ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಿನೇಶ್ ಅವರ ವಿರುದ್ಧ ತೀರ್ಪು ನೀಡಿದಾಗ ಈ ನಿರ್ಧಾರವನ್ನು ಸ್ವಿಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಂದಾಗಿತ್ತು. ಆದರೆ ಈ ಬಗ್ಗೆ ವಿನೇಶ್ ಯಾವುದೇ ರೀತಿಯಾಗಿ ಆಸಕ್ತಿ ತೋರಲಿಲ್ಲ ಎಂದು ಹರೀಶ್ ಸಾಳ್ವೆ ಹೇಳಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಧಿಕ ತೂಕ ಹೊಂದಿದ್ದ ಕಾರಣಕ್ಕೆ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾಗಿದ್ದ ವಿನೇಶ್ ಫೋಗಟ್, ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಈ ಬಗ್ಗೆ ಮನವಿ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಕುಟುಂಬಕ್ಕೆ ಹೊಸ ಸದಸ್ಯೆ ; ದೀಪಜ್ಯೋತಿಗೆ ಮುತ್ತಿಡುವ ವಿಡಿಯೊ ಶೇರ್ ಮಾಡಿದ ಪ್ರಧಾನಿ – ಕಹಳೆ ನ್ಯೂಸ್

ದಿಸಿ ಹೂಮಾಲೆ ಹಾಕುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದು, ನಮ್ಮ ಗ್ರಂಥಗಳಲ್ಲಿ ಗಾವಃ ಸರ್ವಸುಖ ಪ್ರದಾಃ ಎಂದು ಹೇಳಲಾಗಿದೆ. ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿ ಕುಟುಂಬಕ್ಕೆ ಹೊಸ ಸದಸ್ಯರೊಬ್ಬರು ಮಂಗಳಕರ ಆಗಮನವಾಗಿದೆ. ಪ್ರಧಾನಿ ನಿವಾಸದಲ್ಲಿ ಪ್ರೀತಿಯ ತಾಯಿ ಹಸು ಹೊಸ ಕರುವಿಗೆ ಜನ್ಮ ನೀಡಿದ್ದು, ಹಣೆಯ ಮೇಲೆ ಬೆಳಕಿನ ಗುರುತು ಇದೆ. ಹಾಗಾಗಿ ಇದಕ್ಕೆ 'ದೀಪಜ್ಯೋತಿ' ಎಂದು ಹೆಸರಿಟ್ಟಿದ್ದೇನೆ ಎಂದಿದ್ದಾರೆ ಮೋದಿ.ದೆಹಲಿ ಸೆಪ್ಟೆಂಬರ್ 14: ಪ್ರಧಾನಿ ನರೇಂದ್ರ ಮೋದಿ  ಅವರು ಶನಿವಾರ...
ಮಂಡ್ಯರಾಜಕೀಯರಾಜ್ಯಸುದ್ದಿ

ಮಂಡ್ಯ ಗಲಭೆ : ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್​ಗೆ ನಿರ್ಬಂಧ – ಕಹಳೆ ನ್ಯೂಸ್

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಉಂಟಾಗಿರುವ ಕೋಮುಗಲಭೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಗಣಪತಿ ಉತ್ಸವದ ಮೆರವಣಿಗೆ ವೇಳೆ ಬುಧವಾರ ರಾತ್ರಿ ಕೆಲವು ಜನರು ಕಲ್ಲು ತೂರಾಟ ನಡೆಸಿದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಸೃಷ್ಟಿಸಿದ್ದರು. ಬಳಿಕ ಮಚ್ಚು, ಲಾಂಗ್ ತೋರಿಸಿ, ಪೆಟ್ರೋಲ್ ಬಾಂಬ್ ಕೂಡ ಎಸೆದಿದ್ದರು. ಈ ಕೃತ್ಯಕ್ಕೆ ಶ್ರೀರಾಮ ಸೇನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿ, ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದರು. ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಳಗಾವಿರಾಜಕೀಯರಾಜ್ಯಸುದ್ದಿ

11 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ರಾಜ್ಯ ಸರ್ಕಾರ ; ಬೆಳಗಾವಿಯಲ್ಲಿ ಕಿಡಿಕಾರಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ – ಕಹಳೆ ನ್ಯೂಸ್

ಬೆಳಗಾವಿ: 11 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಸರ್ಕಾರದ ಧೋರಣೆ ಖಂಡಿಸಿ ಹಳ್ಳಿ ಹಳ್ಳಿಗಳಲ್ಲಿಯೂ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನೀಲ್ ಕುಮಾರ್, ಗ್ಯಾರಂಟಿ ‌ಯೋಜನೆ ಜಾರಿ ಮಾಡುವಾಗ ಆರ್ಥಿಕ ಸ್ಥಿತಿಗತಿಗಳ‌ ಕುರಿತು ಅಧ್ಯಯನ ಮಾಡದೆ ಅವೈಜ್ಞಾನಿಕವಾಗಿ ಜಾರಿ ಮಾಡಿದ್ದಾರೆ. ಈಗ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಬೆಲೆ ಏರಿಕೆ ಮಾಡಿದ...
ಕ್ರೈಮ್ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಎಫ್‌ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಸೆ.13 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ. ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು : ಸೆಪ್ಟೆಂಬರ್ 15ರಂದು ಪ್ರಧಾನಿ ಮೋದಿ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಕನಸು ಕೊನೆಗೂ ಸಾಕಾರಗೊಳ್ಳುವ ದಿನ ಸಮೀಪಿಸಿದೆ. ಪುಣೆ ಬೆಳಗಾವಿ ಹುಬ್ಬಳ್ಳಿ ನಡುವಣ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಸೆಪ್ಟೆಂಬರ್ 15 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ಮೋದಿ ಅವರು ವರ್ಚುವಲ್ ಆಗಿ ರೈಲಿಗೆ ಚಾಲನೆ ನೀಡಲಿದ್ದಾರೆ. ಅದೇ ವೇಳೆ, ಬೆಳಗಾವಿಯಲ್ಲಿ ಕಾರ್ಯಕ್ರಮದಲ್ಲಿ ಹಾಜರಾಗಲಿದ್ದೇನೆ ಎಂದು ಶೆಟ್ಟರ್ ಹೇಳಿದ್ದಾರೆ. ವಂದೇ...
1 10 11 12 13 14 232
Page 12 of 232