Saturday, May 9, 2026

ರಾಜಕೀಯ

ರಾಜಕೀಯ

#FreeKasaragodFromKL ‘ಕಾಸರಗೋಡು ಕೇಂದ್ರಾಡಳಿತ ಪ್ರದೇಶವಾಗಲಿ’- ಅಭಿಯಾನ ಪ್ರಾರಂಭ – ಕಹಳೆ ನ್ಯೂಸ್

ಕಾಸರಗೋಡು, ಏ 01 : ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೇರಳ ರಾಜ್ಯ ಸರಕಾರ ನಿರ್ಲಕ್ಷ್ಯ ದಿಂದ ಹೀಗಾಗುತ್ತಿದ್ದು, ಕಾಸರಗೋಡನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಲು ಅಲ್ಲಿನ ಯುವ ಸಮುದಾಯ ಇದೀಗ ಟ್ವಿಟರ್ ಮತ್ತು ಫೇಸ್ ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನಕ್ಕೆ ಮುಂದಾಗಿದ್ದಾರೆ. #MakeUtOfKasaragod, #FreeKasaragodFromKL ಎಂಬ ಹ್ಯಾಷ್ ಟ್ಯಾಗ್ ಮೂಲಕ ಕೇಂದ್ರದ ಗಮನ ಸೆಳೆಯಲು ಮುಂದಾಗಿದ್ದಾರೆ. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಕಾಸರಗೋಡು ಆಟಕ್ಕುಂಟು...
ರಾಜಕೀಯಸುದ್ದಿ

ಕೋವಿಡ್ -19; ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನ ಮತ್ತು 1 ಕೋಟಿ ದೇಣಿಗೆ ನೀಡಿದ ಸದಾನಂದಗೌಡ – ಕಹಳೆ ನ್ಯೂಸ್

ನವದೆಹಲಿ: ಕೋವಿಡ್ -19 ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಸದಾನಂದ ಗೌಡ ಅವರು ತಮ್ಮ ಸಂಸದರ ನಿಧಿಯಿಂದ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನ ಮತ್ತು ಒಂದು ಕೋಟಿ ರೂ. ದೇಣಿಗೆ  ನೀಡಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಹೋರಾಡುವ ಅನಿವಾರ್ಯತೆ ಹಿನ್ನೆಲೆಯಲ್ಲಿ ನಾನು ಒಂದು ತಿಂಗಳ ವೇತನ ಮತ್ತು ಸಂಸದರ ನಿಧಿಯಿಂದ ಒಂದು ಕೋಟಿ ರೂ. ಗಳನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ...
ರಾಜಕೀಯ

ಮಾ.22ರ ಭಾನುವಾರ ಜನತಾ ಕರ್ಫ್ಯೂ ; ಬೆಳಗ್ಗೆ 7 ರಿಂದ ರಾತ್ರಿ 9 ಗಂಟೆವೆಗೆ ಯಾರೊಬ್ಬರು ಮನೆಯಿಂದ ಹೊರಗೆ ಬರಬಾರದು – ಪ್ರಧಾನಿ ಮೋದಿ ಕರೆ – ಕಹಳೆ ನ್ಯೂಸ್

ನವದೆಹಲಿ: ಜಗತ್ತು ಮೊದಲನೇ ಮಹಾಯುದ್ಧ ಕಂಡಿದೆ, ಎರಡನೇ ಮಹಾಯುದ್ಧ ಕಂಡಿದೆ. ಈ ವೇಳೆಯೂ ಜನರು ಹೆದರಿಲ್ಲ. ಇದೀಗ ಮೂರನೇ ಮಹಾಯುದ್ಧ ಎದುರಿಸುತ್ತಿದೆ. ಕೊರೋನಾ ವೈರಸ್​ ಜಗತ್ತಿಗೆ ಮಾರಕವಾಗಿ ಕಾಡಲಾರಂಭಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಕೊರೋನಾ ವೈರಸ್​ ವಿಚಾರವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೊರೋನಾ ವೈರಸ್​ ಬಗ್ಗೆ ಜನರು ಎರಡು ತಿಂಗಳಿಂದ ಮಾತನಾಡುತ್ತಿದ್ದಾರೆ. ದೇಶದ ಜನರು ಕೊರೋನಾ ವೈರಸ್​ ಬಗ್ಗೆ ಆತಂಕಕ್ಕೆ ಈಡಾಗಿದ್ದಾರೆ. ಇಡೀ ಮಾನವ...
ರಾಜಕೀಯ

ನ್ಯಾಯಬೆಲೆ ಅಂಗಡಿಗೆ ತೆರಳುವ ಮೊದಲು ಗಮನಿಸಿ : ಪಡಿತರ ಪಡೆಯಲು ‘ OTP ‘ – ರೇಶನ್ ಪಡೆಯಲು ರಿಜಿಸ್ಟರ್ಡ್ ಸಂಖ್ಯೆಯುಳ್ಳ ಮೊಬೈಲ್ ಕೊಂಡೊಯ್ಯಿರಿ – ಕಹಳೆ ನ್ಯೂಸ್

ಮಂಗಳೂರು, ಮಾ 19 : ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಬೆಲೆ ಅಂಗಡಿಯಲ್ಲಿ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಬೆರಳಚ್ಚು ಬಯೋಮೆಟ್ರಿಕ್ ಬದಲಿಗೆ ಆಧಾರ್ ಆಧರಿತ ಮೊಬೈಲ್ ಒಟಿಪಿ ಮೂಲಕ ಪಡಿತರ ವಿತರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಚಿಸಿದೆ. ಬುಧವಾರದಿಂದಲೇ ಈ ವ್ಯವಸ್ಥೆ ಜಾರಿಗೆ ಬರಲಿದ್ದು, ಇದು ಮುಂದಿನ ಆದೇಶದವರ್ಗೆ ಜಾರಿಯಲ್ಲಿರುತ್ತದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಆನ್ಲೈನ್ ಮೂಲಕ ಫಲಾನುಭವಿಗಳ ಬೆರಳಚ್ಚು ಪಡೆದು ಪಡಿತರ ವಿತರಿಸುತ್ತಿದ್ದು,...
ರಾಜಕೀಯ

ಕೊರೊನಾ ಎಫೆಕ್ಟ್ : ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ, ಮಾ 19 : ಕೊರೊನಾ ಭಾರತದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ, ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಹಾಗೂ ಅದನ್ನು ಎದುರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ಮೋದಿ ಗುರುವಾರ ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದ್ದು ದೇಶದ ಜನರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಕರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು...
ರಾಜಕೀಯ

Breaking News : ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ ತಾತ್ಕಾಲಿಕ ದೇಗುಲ ; ಶ್ರೀರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೂರ್ತಿಗೆ ಪ್ರಥಮ ಪೂಜೆಯು ಮಾ.25ರಂದು ಸಲ್ಲಿಸುವ ಮುಖಾಂತರ ಯೋಗಿ ಆದಿತ್ಯನಾಥ್‌ ದೇಗುಲದ ಚಟುವಟಿಕೆಗಳಿಗೆ ಚಾಲನೆ – ಕಹಳೆ ನ್ಯೂಸ್

ಅಯೋಧ್ಯೆ ಮಾ.16 : ಶ್ರೀರಾಮನ ಪೂಜೆಗಾಗಿ ನೂತನವಾದ ಸಣ್ಣ ದೇಗುಲವೊಂದನ್ನು ಆಯೋಧ್ಯೆಯಲ್ಲಿ ನಿರ್ಮಿಸಲಾಗಿದೆ. ಶೀಘ್ರದಲ್ಲೇ ಶ್ರೀರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಪ್ರಾರಂಭಿಸಲಾಗುತ್ತದೆ. ಮೂರ್ತಿಗೆ ಪ್ರಥಮ ಪೂಜೆಯು ಮಾ.25ರಂದು ಸಲ್ಲಿಸುವ ಮುಖಾಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ದೇಗುಲದ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದಾರೆ. ನವದೆಹಲಿಯಲ್ಲಿ ಈ ಪುಟ್ಟ ದೇಗುಲವನ್ನು ನಿರ್ಮಿಸಿ ಅಯೋಧ್ಯೆಗೆ ತರಲಾಗಿದೆ.! ಬುಲೆಟ್‌‌ ಪ್ರೂಫ್‌‌ ಫೈಬರ್‌‌‌‌ ಸಾಮಾಗ್ರಿಯಿಂದ ಇದನ್ನು ನಿರ್ಮಿಸಲಾಗಿದೆ. ಅಗ್ನಿ ಹಾಗೂ ಜಲ ನಿರೋಧಕವೂ ಇದಾಗಿದೆ. ಹವಾನಿಯಂತ್ರಿತ ವ್ಯವಸ್ಥೆಯೂ ಇಲ್ಲಿದೆ...
ರಾಜಕೀಯ

ಬಿಜೆಪಿ ಯುವ ನಾಯಕ ಸಹಜ್ ರೈ ನಿವಾಸಕ್ಕೆ ಹಿಂದೂ ಫಯರ್ ಬ್ರಾಂಡ್, ಬೋಪಾಲ್ ಸಂಸದೆ ಸಾಧ್ವೀ ಪ್ರಜ್ಞಾ ಸಿಂಗ್ ಠಾಕೊರ್‌ ಭೇಟಿ ; ಸಾಧ್ವೀ ಜೀಯವರಿಗೆ ಜಯರಾಮ್ ರೈ ದಂಪತಿಗಳಿಂದ ಗೌರವ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು: ಮಧ್ಯಪ್ರದೇಶ ಭೋಪಾಲ್ ಕ್ಷೇತ್ರದ ಸಂಸದೆ ಹಿಂದೂ ಫಯರ್ ಬ್ರಾಂಡ್ ಸಾಧ್ವೀ ಪ್ರಜ್ಞಾ ಸಿಂಗ್ ಅವರು ಮಾ.15ರಂದು ಬಿಜೆಪಿ ಯುವ ನಾಯಕ ಸಹಜ್ ರೈ ಬಳಜ್ಜ ಹಾಗೂ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಬಳಜ್ಜ ಎಸ್.ಬಿ.ಜಯರಾಮ ರೈ ಅವರ ಜಯಹರಿ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಯುವ ನಾಯಕ ಸಹಜ್ ರೈ ಬಳಜ್ಜ ದಂಪತಿಗಳು ಹಾಗೂ ಜಯರಾಮ ರೈ ದಂಪತಿಗಳು ಗೌರವಿಸಿ ಸನ್ಮಾನ ಮಾಡಿದರು. ಮಧ್ಯಾಹ್ನ ವೇಳೆ ಸಾಧ್ವೀ...
ರಾಜಕೀಯ

ಕೊರೋನಾ ಎಫೆಕ್ಟ್ : ನಾಳೆಯಿಂದ ಕರ್ನಾಟಕ ಸ್ತಬ್ಧ ” ಬಾರ್, ಪಬ್, ಶಾಲಾ – ಕಾಲೇಜು – ಸಾರ್ವಜನಿಕ ಸಭೆ – ಸಮಾರಂಭ, ಜಾತ್ರೆ ಸಂಪೂರ್ಣ ಬಂದ್ – ಕಹಳೆ ನ್ಯೂಸ್

ಬೆಂಗಳೂರು : ಕೊರೋನಾ ಸೋಂಕಿನಿಂದಾಗಿ ಕಲುಬುರ್ಗಿಯ ವೃದ್ಧ ಸಾವಿಗೀಡಾಗಿರುವ ಹಿನ್ನಲೆಯಲ್ಲಿ ಮತ್ತು ಮಹಾಮಾರಿ ಕೊರೋನಾ ವೈರಾಣು ತೀವ್ರಗತಿಯಲ್ಲಿ ಹಬ್ಬುವಿಕೆಯನ್ನು ತಡೆಗಟ್ಟಲು ಮಾ.14ರಿಂದ ಏಳು ದಿನಗಳ ಕಾಲ ಯಾವುದೇ ಸಭೆ-ಸಮಾರಂಭಗಳನ್ನು ನಡೆಸದಿರಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮಾ.13ರಂದು ಮಧ್ಯಾಹ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ನಡೆಸಿದ್ದು, ಸಭೆಯ ಬಳಿಕ ಮಾಲ್, ಚಿತ್ರ ಮಂದಿರ, ಮದುವೆ, ಸಮ್ಮರ್, ನೈಟ್ ಕ್ಲಬ್, ಸ್ವಿಮ್ಮಿಂಗ್ ಫುಲ್, ನಿಶ್ಚಿತಾರ್ಥ, ನಾಮಕರಣ, ಸಭೆ...
1 118 119 120 121 122 232
Page 120 of 232