Saturday, May 9, 2026

ರಾಜಕೀಯ

ರಾಜಕೀಯ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ನೇಮಕ – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಹೈಕಮಾಂಡ್ ಆಯ್ಕೆ ಮಾಡಿದೆ. ಕಾಂಗ್ರೆಸ್ ಹೈಕಮಾಂಡ್‍ನಿಂದ ಅಧಿಕೃತ ಘೋಷಣೆ ಹೊರ ಬಂದಿದ್ದು, ಇಷ್ಟು ದಿನಗಳ ತೆರೆಮರೆಯ ಆಟಗಳಿಗೆ ತೆರೆ ಬಿದ್ದಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರೇ ಶಾಸಕಾಂಗ ಸಭೆಯ ನಾಯಕ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಗಳಲ್ಲಿ ಮುಂದುವರಿಯಲಿದ್ದಾರೆ. ಉಪಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬಳಿಕ ತೆರವಾದ...
ರಾಜಕೀಯ

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಮರು ಡಾಮಾರೀಕರಣ ಕಾಮಗಾರಿ ಪರಿಶೀಲನೆನಡೆಸಿದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು: ಮಾಣಿ-ಸಂಪಾಜೆವರೆಗಿನ ಸುಮಾರು ರೂ.23 ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ ಮರು ಡಾಮಾರೀಕರಣ ಕಾಮಗಾರಿ ಫೆ.24 ರಂದು ಮಾಣಿಯಿಂದ ಆರಂಭಗೊಂಡ ಹಿನ್ನೆಲೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ರವರು ಕಾಮಗಾರಿ ಪರಿಶೀಲನೆ ನಡೆಸಿದರು....
ರಾಜಕೀಯ

Breaking News : ಬಿಜೆಪಿ ಆಂತರಿಕ ಕಲಹ ; ಕುಂಟಾರು ರವೀಶ ತಂತ್ರಿಗಳಿಂದ ಬಿಜೆಪಿಯ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನಿರ್ಧಾರ – ಮತ್ತೆ ಧಾರ್ಮಿಕ ಕ್ಷೇತ್ರದತ್ತ ಮುಖಮಾಡಿದ ತಂತ್ರಿಗಳು – ಕಹಳೆ ನ್ಯೂಸ್

ಕಾಸರಗೋಡು : ಬಿಜೆಪಿಯ ಕೇರಳದ ಪ್ರಶ್ನಾತೀತ ನಾಯಕ, ಗ್ರಾಮ ಗ್ರಾಮಗಳಲ್ಲಿ ಸಂಘಟನೆಯನ್ನು ಕಟ್ಟಿಬೆಳೆಸಿದ ನಾಯಕ, ಧಾರ್ಮಿಕ ಕ್ಷೇತ್ರದ ಬಹುದೊಡ್ಡ ಶಕ್ತಿ, ಸಾಮಾಜಿಕ ಕ್ಷೇತ್ರದ ಮುಂದಾಳು ರವೀಶ ತಂತ್ರಗಳು ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಅನೇಕ‌ ಚುನಾವಣೆಗಳನ್ನು ಎದುರಿಸಿದ್ದರು, ಆದರೆ, ಅಂತರಿಕ ಕಲಹದಿಂದ ಕೆಲ ಚುನಾವಣೆಯಲ್ಲಿ ಅವರನ್ನು ಸೋಲಿಸಲಾಗಿದೆ ಎಂಬ ಮಾತು ಅವರ ಬೆಂಬಲಿಗರಿಂದ ಕೇಳಿ ಬರುತ್ತಿತ್ತು. ಮೋದಿ, ಅಮಿತ್ ಶಾ ಸೇರಿದಂತೆ ಪಕ್ಷದ ವರಿಷ್ಟರಿಗೆ ತಂತ್ರಿಗಳ ಮೇಲೆ ಅದೇನೋ ವಿಶ್ವಾಸ, ಸಂಘದ...
ರಾಜಕೀಯ

ಕೇಂದ್ರಸರಕಾರದ ಯೋಜನೆಗಳ ಮಾಹಿತಿ ಕ್ಯಾಲೆಂಡರ್ ; ಸಾಂಕೇತಿಕವಾಗಿ ಬಿಡುಗಡೆಗೊಳಿಸಿದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು: ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ಒಳಗೊಂಡ ನೂತನ ಕ್ಯಾಲೆಂಡರ್‌ನ್ನು ಶಾಸಕ ಸಂಜೀವ ಮಠಂದೂರು ಅವರು ಶಾಸಕರ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.   ಈ ಸಂದರ್ಭದಲ್ಲಿ ಬಿಜಪೆ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಜಿ.ಪಂ ಸದಸ್ಯೆ ಶಯನಾ ಜಯಾನಂದ್, ಜಯಾನಂದ ಕೆ ಮತ್ತಿತತರು ಉಪಸ್ಥಿತರಿದ್ದರು....
ರಾಜಕೀಯ

ಮುಂಬಯಿಯಲ್ಲಿ ಸಿ.ಎ.ಎ. & ಎನ್.ಆರ್.ಸಿ ಪರ ನಡೆದ ಸಮಾವೇಶದಲ್ಲಿ ಬೃಹತ್ ಜನಸಾಗರ ; ಕಾಯ್ದೆಯ ವಿರುದ್ಧ ಮುಸ್ಲಿಮರು ಯಾಕೆ ಪ್ರತಿಭಟಿಸುತ್ತಿದ್ದಾರೆ..? ರಾಜ್‌ ಠಾಕ್ರೆ ಪ್ರಶ್ನೆ..? – ಕಹಳೆ ನ್ಯೂಸ್

ಮುಂಬಯಿ: ಮುಂದಿನ ಬಾಂಬ್‌ ಸ್ಫೋಟಗೊಳ್ಳುವವರೆಗೆ ಕಾದು ಕುಳಿತುಕೊಳ್ಳಬೇಕೆ? ಎಂದು ಪ್ರಶ್ನಿಸುವ ಮೂಲಕ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್‌) ಮುಖ್ಯಸ್ಥ ರಾಜ್‌ ಠಾಕ್ರೆ ಅವರು ರವಿವಾರ ಇಲ್ಲಿ ಪಾಕಿಸ್ತಾನಿ ಮತ್ತು ಬಾಂಗ್ಲಾದೇಶದ ಒಳನುಸುಳುಕೋರರ ವಿರುದ್ಧ ವಾಗ್ಧಾಳಿ ನಡೆಸಿದರು. ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧವೂ ಅವರು ತೀವ್ರ ವಾಗ್ಧಾಳಿ ನಡೆಸಿದರು. ಅಮೆರಿಕದಲ್ಲಿ ಯಾವ ಅವಳಿ ಗೋಪುರಗಳನ್ನು ನೆಲಸಮಗೊಳಿಸಲಾಯಿತೋ, ಅದರ ಹಿಂದಿನ ಮೆದುಳು ಒಸಾಮಾ ಬಿನ್‌...
ರಾಜಕೀಯ

ಬಿಎಸ್​ವೈ ಸಂಪುಟ ವಿಸ್ತರಣೆ ; ಪ್ರಮಾಣವಚನ ಸ್ವೀಕರಿಸಿದ 10 ನೂತನ ಸಚಿವರು – ಕಹಳೆ ನ್ಯೂಸ್

ಸಿಎಂ ಬಿಎಸ್​ ಯಡಿಯೂರಪ್ಪ ಅವರ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಿತು. ರಾಜಭವನದಲ್ಲಿ 10 ಸಚಿವರು ಪ್ರಮಾಣವಚನ ಸ್ವೀಕರಿಸಿದ್ರು. ಬೆಳಗ್ಗೆ 10:30ಕ್ಕೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭ ಆರಂಭವಾಯ್ತು. ರಾಜ್ಯಪಾಲ ವಜುಭಾಯಿ ವಾಲಾ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮೊದಲಿಗೆ ಯಶವಂತಪುರ ಕ್ಷೇತ್ರದ ಶಾಸಕ ಎಸ್​.ಟಿ ಸೋಮಶೇಖರ್ ಪ್ರಮಾಣವಚನ ಸ್ವೀಕಾರ ಮಾಡಿ, ಪ್ರಮಾಣಪತ್ರಕ್ಕೆ ಸಹಿ ಹಾಕಿದ್ರು. ಈ ವೇಳೆ ಅವರು ಸಿಎಂ. ಬಿಎಸ್​ ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿದ್ದು ವಿಶೇಷವಾಗಿತ್ತು. ಬಳಿಕ...
ರಾಜಕೀಯ

ಉಪ್ಪಿನಂಗಡಿ ಸಿಎ ಬ್ಯಾಂಕ್ ಚುನಾವಣೆ : ಸಹಕಾರ ಭಾರತಿಯ ಎಂಟು ಮಂದಿ ಅವಿರೋಧ ಆಯ್ಕೆ – ಸಾಲಗಾರರ ಮತಕ್ಷೇತ್ರದ 4 ಸ್ಥಾನಕ್ಕೆ ಫೆ. 9 ರಂದು ಚುನಾವಣೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಸಹಕಾರಿ ವ್ಯವಸಾಯಿಕ ಸಂಘ ಉಪ್ಪಿನಂಗಡಿ ಇದರ ಆಡಳಿತ ಮಂಡಳಿ ನಿರ್ದೇಶಕರ ೧೨ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಂಟು ಮಂದಿ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, ಸಹಕಾರ ಒಕ್ಕೂಟದ ಎಲ್ಲಾ ೧೧ ಮಂದಿ ನಾಮಪತ್ರ ಹಿಂದೆಗೆದುಕೊಂಡಿದ್ದು, ಸಹಕಾರ ಭಾರತಿಯ ಅಭ್ಯರ್ಥಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಸಾಲಗಾರ ಕ್ಷೇತ್ರದ ೪ ಸಾಮಾನ್ಯ ಸ್ಥಾನಕ್ಕಾಗಿ ಫೆ.೯ರಂದು ಚುನಾವಣೆ ನಡೆಯಲಿದ್ದು, ನಾಲ್ವರು ಸಹಕಾರ ಭಾರತಿಯ ಅಭ್ಯರ್ಥಿಗಳು ಹಾಗೂ ಓರ್ವ ಸ್ವತಂತ್ರ್ಯ ಅಭ್ಯರ್ಥಿ ಕಣದಲ್ಲಿದ್ದಾರೆ....
ರಾಜಕೀಯ

ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಕೋವಿಂದ್ ಭಾಷಣ, ಇಲ್ಲಿದೆ ಹೈಲೈಟ್ಸ್-ಕಹಳೆ ನ್ಯೂಸ್

ನವದೆಹಲಿ,ಜ.31- ಪ್ರತಿಭಟನೆಗಳ ಸೋಗಿನಲ್ಲಿ ನಡೆಯುವ ಹಿಂಸಾಚಾರಗಳು ದೇಶವನ್ನು ದುರ್ಬಲಗೊಳಿಸುತ್ತದೆ ಎಂದು ವಿಷಾದದಿಂದ ನುಡಿದಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪರೋಕ್ಷವಾಗಿ ಬೆಂಬಲಿಸಬೇಕೆಂದು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ. ಇದೊಂದು ಐತಿಹಾಸಿಕ ಕಾಯ್ದೆಯಾಗಿದ್ದು, ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಅವರು ತಮ್ಮ ಭಾಷಣದಲ್ಲಿ ಬಲವಾಗಿ ಸಮರ್ಥಿಸಿಕೊಂಡು ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಸಂಸತ್‍ನಲ್ಲಿ ಇಂದಿನಿಂದ ಆರಂಭವಾದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ದೇಶದ ಪ್ರಥಮ...
1 119 120 121 122 123 232
Page 121 of 232