Saturday, May 9, 2026

ರಾಜಕೀಯ

ರಾಜಕೀಯ

ಸಿಎಎ & ಎನ್‌.ಆರ್.ಸಿ. ಬೆಂಬಲಿಸಿ ಮಂಗಳೂರಿನಲ್ಲಿ ಬೃಹತ್ ಸಮಾವೇಶ ; ಲಕ್ಷಕ್ಕೂ ಮಿಕ್ಕಿ ಜನಸ್ತೋಮವನ್ನು ಉದ್ದೇಶಿಸಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಷಣ – ಕಹಳೆ ನ್ಯೂಸ್

ಮಂಗಳೂರು: ಸಿಎಎಯನ್ನು ವಿರೋಧಿಸುವುದು ಸಾಂವಿಧಾನಿಕ ಪ್ರಮಾದವಾಗಿದ್ದು ಸಿಎಎ ಕಾಯ್ದೆಯ ಕುರಿತಂತೆ ಕಾಂಗ್ರೆಸ್ ಗೊಂದಲದ ವಾತಾವರಣವನ್ನು ನಿರ್ಮಿಸಿದ್ದು, ಯಾವುದೇ ವಿಪಕ್ಷಗಳು ತಮ್ಮ ಪಕ್ಷ ಧರ್ಮವನ್ನು ನಿಭಾಯಿಸುವುದಕ್ಕಾಗಿ ರಾಷ್ಟ್ರ ಧರ್ಮವನ್ನು ಮರೆಯಬಾರದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ನಗರದ ಕೂಳೂರಿನ ಗೋಲ್ಡ್ಪಿಂಚ್ ಮೈದಾನದಲ್ಲಿ ಇಂದು ಕೇಂದ್ರ ಸರಕಾರದ ಸಿಎಎ ಪರ ಜಾಗೃತಿ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. “ನಾನು ಇಂದು ಮಂಗಳೂರಿಗೆ ಬಂದಿದ್ದೇನೆ, ಆದರೆ ಇದೇ ಮೊದಲ ಬಾರಿಗೆ ನಾನು...
ರಾಜಕೀಯ

Breaking News : ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನ – ಕಹಳೆ ನ್ಯೂಸ್

ಮಂಗಳೂರು : ಮಾಜಿ ಸಚಿವ ಅಮರನಾಥ ಶೆಟ್ಟಿ ಇಹಲೋಕ ತ್ಯಜಿಸಿದ್ದಾರೆ. ಜೆಡಿ ಎಸ್ ನ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ(80) ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾದರು....
ರಾಜಕೀಯ

Breaking News : CAA & NRC ವಿರೋಧಿ ಪ್ರತಿಭಟನೆ ವೇಳೆ ಅಡ್ಯಾರಿನಲ್ಲಿ ಮಹೇಶ್ ಬಸ್ಸಿನ‌ ಮೇಲೇರಿ ಕೊಲೆ ಬೆದರಿಕೆ‌ ಹಾಗೂ ಪ್ರಚೋದನಕಾರಿ ಘೋಷಣೆ ಕೂಗಿದ ದುರ್ಘಟನೆ ; ಮಂಗಳೂರಿನಲ್ಲಿ ಎಫ್.ಐ.ಆರ್. ದಾಖಲು – ಕಹಳೆ ನ್ಯೂಸ್

ಮಂಗಳೂರು : ಅಡ್ಯಾರ್ ನಲ್ಲಿ ನಡೆದ CAA,NRC ,NPR ವಿರೋಧಿ ಪ್ರತಿಭಟನಾ ಸ್ಥಳವಾದ ಕಣ್ಣೂರಿನಲ್ಲಿ ಮಹೇಶ್ ಬಸ್ಸಿನ ಮೇಲ್ವಾಗದ ಕ್ಯಾಬಿನ್ ನಲ್ಲಿ ನಿಂದ ಯುವರ ಗುಂಪೊಂದು ಮೋದಿ, ಅಮಿತ್ ಶಾ, ಆರ್.ಎಸ್.ಎಸ್, ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರಿಗೆ ಅವಾಚ್ಯವಾಗಿ ನಿಂದಿಸಿ ಅಲ್ಲದೆ, ಪೋಲಿಸರ ಕೈ ಕಡಿಯುತ್ತೇವೆ, ಕಾಲು ಕಡಿಯುತ್ತೇವೆ. ಅಗತ್ಯ ಬಿದ್ದರೆ ತಲೆಯು ಕಡಿಯುತ್ತೇವೆ ಎಂದು ಕೊಲೆ ಬೆದರಿಕೆ ಸಮಾಜ ಘಾತುಕ ಘೋಷಣೆಯನ್ನು ಕೂಗಿದ್ದ ಪ್ರಕರಣ ನಡೆದಿದ್ದು, ಇದನ್ನು...
ರಾಜಕೀಯ

ಕಾಂಗ್ರೆಸ್​ಗೆ ಭಾರೀ ಮುಖಭಂಗ; ಸೋನಿಯಾ ಕರೆದ ಸಿಎಎ ವಿರುದ್ಧದ ವಿರೋಧ ಪಕ್ಷಗಳ ಸಭೆಗೆ ಯುಪಿಎ ಮೈತ್ರಿ ಪಕ್ಷಗಳೇ ಗೈರು! – ಕಹಳೆ ನ್ಯೂಸ್

ನವದೆಹಲಿ (ಜನವರಿ 13); ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆಯ ವಿರುದ್ಧ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಪ್ರತಿರೋಧ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಎರಡೂ ಕಾಯ್ದೆಯ ವಿರುದ್ಧ ವಿರೋಧ ಪಕ್ಷಗಳ ಬಲ ಪ್ರದರ್ಶಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಂದು ವಿರೋಧ ಪಕ್ಷಗಳ ಸಭೆ ಕರೆದಿದ್ದರು. ಆದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಎಸ್​ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಸೇರಿದಂತೆ ಅನೇಕರು...
ರಾಜಕೀಯ

ವಿಡಿಯೋ ಮಾಡಿದ್ದ ಟೀಚರ್‌ ನ ‘‘ಪಕ್ಕೆಲುಬು’’ ಮುರಿಯುವಂತೆ ಕ್ರಮ ಕೈಗೊಂಡ ಶಿಕ್ಷಣ ಸಚಿವ ಸುರೇಶ್‌ಕುಮಾರ್‌..! – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಮಗುವೊಂದು ಪಕ್ಕೆಲುಬು ಅನ್ನೋ ಪದವನ್ನು ಸರಿಯಾಗಿ ಉಚ್ಛಾರಣೆ ಮಾಡದೇ ‘ಕೊಪ್ಪೆಲುಬು’ ಅಂತಾ ಹೇಳೋ ವಿಡಿಯೋವೊಂದು ಹರಿದಾಡ್ತಿತ್ತು. ಮಗು ಈ ರೀತಿ ತಪ್ಪಾಗಿ ಉಚ್ಛರಿಸೋದನ್ನ ಅಲ್ಲಿನ ಶಾಲಾ ಶಿಕ್ಷಕರು ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ರು. ಆದ್ರೆ ಈ ಸಂಬಂಧ ರಿಯಾಕ್ಷನ್‌ ಮಾಡಿರೋ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ವಿಡಿಯೋ ಹರಿಬಿಟ್ಟ ಶಿಕ್ಷಕರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. . ಮಕ್ಕಳು...
ರಾಜಕೀಯ

Breaking News : ಸಂಪುಟ ಪುನರ್ರಚನೆ ; ಕರಾವಳಿಯ ಡೈನಾಮಿಕ್ ಶಾಸಕ ಹರೀಶ್ ಪೂಂಜಾಗೆ ಸಚಿವ ಸ್ಥಾನ ಸಾದ್ಯತೆ – ಕಹಳೆ ನ್ಯೂಸ್

ಬೆಂಗಳೂರು : ಬಿ.ಎಸ್.ವೈ. ಸಚಿವ ಸಂಪುಟ ಪುನರ್ರಚನೆಯಾಗಲಿದ್ದು, ಸಚಿವ ಸಂಪುಟದಲ್ಲಿ ಅನೇಕ ಮಂದಿಗೆ ಅವಕಾಶ ಸಿಗಲಿದೆ ಎನ್ನಲಾಗುತ್ತಿದೆ. ಈ ಪಟ್ಟಿಯಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಹೆಸರು ಇವರುದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹಾಗಾಗಿ ಈ ಭಾರಿ ಕರಾವಳಿಯ ಡೈನಾಮಿಕ್ ಶಾಸಕ ಎಂದೇ ಹೆಸರುವಾಸಿಯಾದ ಪೂಂಜಾಗೆ ಸಚಿವ ಸ್ಥಾನ ಲಭಿಸಲಿದೆ ಎಂಬುದು ಬಹುತೇಕ ಖಚಿತವಾಗಿದೆ....
ರಾಜಕೀಯ

ಶಿವನ ಭಕ್ತರ ಮೇಲಿನ ದ್ವೇಷದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸಿಗರು ಪ್ರಧಾನಿ ಮೋದಿ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ – ಕಹಳೆ ನ್ಯೂಸ್

. ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸುವ ಮುನ್ನ ತಮ್ಮನ್ನು ಭೇಟಿ ಮಾಡಿದ್ದ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ತುಮಕೂರು ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳ ಮುಂದೆ ರಾಜಕೀಯ ಮಾತನಾಡಿದ್ದಾರೆ. ಇದು ಎಷ್ಟು ಸರಿ ಎಂದು ಸಿದ್ದರಾಮಯ್ಯ ಮತ್ತು ಕಾಂಗ್ರೆಸಿಗರು ಟ್ವಿಟ್ ಮಾಡಿದ್ದಾರೆ. ಪ್ರಧಾನಿ ಅವರು ಮಕ್ಕಳ ಮುಂದೆ ಯಾವುದೇ ರಾಜಕೀಯ ಮಾತುಗಳನ್ನಾಡಲಿಲ್ಲ. ಮಕ್ಕಳ ಮುಂದಿನ ಭವಿಷ್ಯ...
ರಾಜಕೀಯ

6 ಕೋಟಿ ರೈತರಿಗೆ 12,000 ಕೋಟಿ ರೂ ಹಂಚಿಕೆ ಮಾಡಲಿದ್ದಾರೆ ಮೋದಿ – ಕಹಳೆ ನ್ಯೂಸ್

ಬೆಂಗಳೂರು, ಜನವರಿ 2: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ಆದಾಯ ಬೆಂಬಲ ಯೋಜನೆ'ಗೆ (ಪಿಎಂ-ಕಿಸಾನ್) ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ತುಮಕೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗುರುವಾರ 6 ಕೋಟಿ ರೈತರಿಗೆ 12,000 ಕೋಟಿ ರೂ. ಮೊತ್ತವನ್ನು ಇ-ವರ್ಗಾವಣೆ ಮೂಲಕ ವಿತರಿಸಲಿದ್ದಾರೆ.   ಇದು ದೇಶದ ವಿವಿಧೆಡೆ ಜನವರಿಯಲ್ಲಿ ಆಚರಿಸಲಾಗುವ ಮಕರ ಸಂಕ್ರಾಂತಿ, ಬಿಹು ಮತ್ತು ಪೊಂಗಲ್‌ನಂತಹ ಸುಗ್ಗಿ ಹಬ್ಬಕ್ಕೂ ಮುನ್ನ ಭೂಮಿ ಹೊಂದಿರುವ ರೈತರ ಕೈಗೆ ತಲಾ...
1 120 121 122 123 124 232
Page 122 of 232