Saturday, May 9, 2026

ರಾಜಕೀಯ

ರಾಜಕೀಯ

ಮತ್ತೆ ಸಂಪು ವಿಸ್ತರಣೆ ಸದ್ದು: ಜನವರಿ 19ಕ್ಕೂ ಮುಂಚೆ ನಡೆಯುವ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು: ಧನುರ್ಮಾಸ ಹಾಗೂ ಮುಖ್ಯಮಂತ್ರಿ ವಿದೇಶಿ ಪ್ರವಾಸ ಸೇರಿದಂತೆ ನಾನಾ ಕಾರಣಗಳಿಂದ ಮುಂದೂಡಲಾಗಿದೆ ಎನ್ನಲಾಗುತ್ತಿದ್ದ ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತೆ ಸದ್ದು ಮಾಡುತ್ತಿದೆ.   ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ಮುಗಿದ ಕೂಡಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಅನುಮೋದನೆ ಪಡೆಯಲು ದೆಹಲಿಗೆ ಪ್ರಯಾಣಿಸಲಿದ್ದಾರೆ ಎಂಬಂತಹ ಸುದ್ದಿಗಳು ಹರಿದಾಡುತ್ತಿವೆ. ಮಕರ ಸಂಕ್ರಾಂತಿ ಬಳಿಕ ಜನವರಿ 16 ಮತ್ತು 19ರ ನಡುವೆ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ...
ರಾಜಕೀಯ

ಡಿಸಿಎಂ ಲಕ್ಷ್ಮಣ್ ಸವದಿಗೆ ಬಿಗ್ ಶಾಕ್ : ಖಾಲಿ ಇರುವ ಒಂದು `MLC’ ಸ್ಥಾನಕ್ಕೆ ಬೇಡಿಕೆ ಇಟ್ಟ ಆರ್.ಶಂಕರ್ -ಕಹಳೆ ನ್ಯೂಸ್

ಬೆಂಗಳೂರು : ಡಿಸಿಎಂ ಲಕ್ಷ್ಮಣ್ ಸವದಿಗೆ ಬಿಗ್ ಶಾಕ್ ಎದುರಾಗಿದ್ದು, ಖಾಲಿ ಉಳಿದಿರುವ ಒಂದು ಎಂಎಲ್ ಸಿ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ಶುರುವಾಗಿದ್ದು, ಆರ್. ಶಂಕರ್ ಹಾಗೂ ಡಿಸಿಎಂ ಲಕ್ಷ್ಮಣ್ ಸವದಿ ನಡುವೆ ಪರಿಷತ್ ಸ್ಥಾನಕ್ಕಾಗಿ ಬಿಗ್ ಫೈಟ್ ಶುರುವಾಗಿದೆ. ಫೆಬ್ರವರಿ 20 ಕ್ಕೆ ಲಕ್ಷ್ಮಣ್ ಸವದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ 6 ತಿಂಗಳಾಗುತ್ತದೆ. ಸಚಿವರು 6 ತಿಂಗಳೊಳಗೆ ಪರಿಷತ್ ಗೆ ಆಯ್ಕೆಯಾಗಬೇಕು. ಕಾಂಗ್ರೆಸ್ ಪರಿಷತ್ ಸದಸ್ಯ ರಿಜ್ವಾನ್...
ರಾಜಕೀಯ

ಬಿಗ್ ನ್ಯೂಸ್ : ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸ್ಥಳ ಗುರುತಿಸಿದ ಯುಪಿ ಸರ್ಕಾರ -ಕಹಳೆ ನ್ಯೂಸ್

ಲಕ್ನೋ : ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಪ್ರಕಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಐದು ಸ್ಥಳಗಳನ್ನು ಗುರುತಿಸಿದೆ. ಮಸೀದಿ ನಿರ್ಮಾಣಕ್ಕೆ ಉತ್ತರ ಪ್ರದೇಶ ಸರ್ಕಾರ ಮಿರ್ಜಾಪುರ, ಶಂಶುದ್ದೀನ್ ಪುರ್ ಮತ್ತು ಚಾಂದ್ ಪುರ್ ನಲ್ಲಿ ಐದು ಸ್ಥಳಗಳನ್ನು ಗುರುತಿಸಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಸುನ್ನಿ ವಕ್ಫ್ ಬೋರ್ಡ್ ಟ್ರಸ್ಟಿಗಳು ಈ ಸ್ಥಳವನ್ನು ಪರಿಶೀಲಿಸಿ ಮಸೀದಿ ನಿರ್ಮಾಣಕ್ಕೆ ಯಾವ ಸ್ಥಳ ಸೂಕ್ತ ಎಂಬುದನ್ನು ತಿಳಿಸಲಿ ಎಂದು...
ರಾಜಕೀಯ

ಏಸು ಪ್ರತಿಮೆ ನಿರ್ಮಾಣ ವಿವಾದ : ಸಚಿವರು, ಶಾಸಕರಿಗೆ ಖಡಕ್ ಸೂಚನೆ ನೀಡಿದ ಸಿಎಂ ಬಿಎಸ್ ವೈ-ಕಹಳೆ ನ್ಯೂಸ್

ಬೆಂಗಳೂರು : ಕನಕಪುರದ ಕಪಾಲ ಬೆಟ್ಟದಲ್ಲಿ 114 ಅಡಿಯ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವ ವಿಚಾರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗುರಿಯಾಗಿಸಿಕೊಂಡು ಟೀಕೆ ಮಾಡುವುದು ಬೇಡ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಸಚಿವರು ಶಾಸಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ಟೀಕೆ ಮಾಡುವುದು ಬೇಡ, ಇದರಿಂದಾಗಿ ಒಂದು ಧರ್ಮವನ್ನು ಸಂಪೂರ್ಣವಾಗಿ ಬಿಜೆಪಿಯಿಂದ ದೂರ ಮಾಡಿಕೊಂಡಂತಾಗಲಿದೆ. ಜೊತೆಗೆ ಇದರಿಂದ ಡಿ.ಕೆ.ಶಿವಕುಮಾರ್ ಗೆ ನೆರವಾಗುವ ಸಾಧ್ಯತೆ...
ರಾಜಕೀಯ

ಪ್ರತಿಭಟನಕಾರರು ಕಣ್ಣೀರು ಹಾಕಬಹುದು, ಯಾಕೆಂದರೆ ಉತ್ತರ ಪ್ರದೇಶದಲ್ಲಿರುವುದು ಯೋಗಿ ಸರಕಾರ-ಕಹಳೆ ನ್ಯೂಸ್

ಉತ್ತರ ಪ್ರದೇಶ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರ ಆಸ್ತಿ ಜಪ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ ಬಳಿಕ ಸಿಎಂ ಆದಿತ್ಯನಾಥ್‌ ಕಚೇರಿ ಟ್ವೀಟ್‌ ಮಾಡಿದ್ದು "ಈಗ ಪ್ರತಿಭಟನಕಾರರು ಕಣ್ಣೀರು ಹಾಕಬಹುದು, ಯಾಕೆಂದರೆ ಉತ್ತರ ಪ್ರದೇಶದಲ್ಲಿರುವುದು ಯೋಗಿ ಸರಕಾರ " ಎಂದು ಹೇಳಿದೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಯೋಗಿ ಅವರ ಕಚೇರಿ, "ಯೋಗಿ ಆದಿತ್ಯನಾಥ್‌ ಅವರ ಆಡಳಿತವನ್ನು...
ರಾಜಕೀಯ

ಜ.2ಕ್ಕೆ ಬೃಹತ್ ರೈತ ಸಮಾವೇಶ, ಪ್ರಧಾನಿ ಸ್ವಾಗತಕ್ಕೆ ತುಮಕೂರು ಸಜ್ಜು-ಕಹಳೆ ನ್ಯೂಸ್

ತುಮಕೂರು, ಡಿ.28- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜ.2ರಂದು ತುಮಕೂರಿಗೆ ಭೇಟಿ ನೀಡಲಿದ್ದು , ಕಾಯಕ ಯೋಗಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿರುವ ರೈತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಕೃಷಿ ಸಮ್ಮಾನ್ ಯೋಜನೆಯ 4ನೆ ಕಂತನ್ನು ಬಿಡುಗಡೆ ಮಾಡುವರು. ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ , ಸಚಿವ ವಿ.ಸೋಮಣ್ಣ ಅವರು ಇಂದು ಸಂಜೆ ನಗರಕ್ಕೆ ಆಗಮಿಸಿದ್ದು...
ರಾಜಕೀಯ

ಬಂಟ್ವಾಳ ಕ್ಷೇತ್ರದ 6 ರಸ್ತೆಗಳ ಅಭಿವೃದ್ಧಿಗೆ 8 ಕೋ.ರೂ ಮಂಜೂರು : ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಾಜಿ ಸಚಿವ ಬಿ.ರಮಾನಾಥ ರೈ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಪಂಜಿಕಲ್ಲಿನಲ್ಲಿ ಕಾಂಗ್ರೇಸ್ ಪಕ್ಷದ ಪತ್ರಿಕಾಗೋಷ್ಠಿ ನಡೆಯಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಹಿಂದಿನ ಸಾಲಿನಲ್ಲಿ ಅನುಮೋದನೆಗೊಂಡು ತಡೆ ಹಿಡಿಯಲ್ಪಟ್ಟ ಬಂಟ್ವಾಳ ಕ್ಷೇತ್ರದ 6 ರಸ್ತೆಗಳ ಅಭಿವೃದ್ಧಿಗೆ ಸಮ್ಮಿಶ್ರ ಸರಕಾರದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ತನ್ನ ಮನವಿ ಮೇರೆಗೆ 8 ಕೋ.ರೂ.ಗಳನ್ನು ಮಂಜೂರು ಮಾಡಿರುತ್ತಾರೆ ಎಂದು ಹೇಳಿದರು. ಬಂಟ್ವಾಳ ವಿ.ಕ್ಷೇತ್ರದ ಕೆಲವೊಂದು ರಸ್ತೆಗಳ ಅಭಿವೃದ್ಧಿಯ ಕುರಿತು ಜನರಲ್ಲಿ ಗೊಂದಲ ಸೃಷ್ಟಿಸುವ...
ರಾಜಕೀಯ

Breaking News : ಸಿಎಂ ಬಿಎಸ್ ವೈ ಕಾರಿಗೆ ಕಪ್ಪು ಬಾವುಟ ಪ್ರದರ್ಶನ : ಕೇರಳದಲ್ಲಿ ಐವರ ಬಂಧನ – ಕಹಳೆ ನ್ಯೂಸ್

ಕಣ್ಣೂರು : ಕೇರಳದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಕಾರನ್ನು ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿಪಿಐ(ಎಂ) ಹಾಗೂ ಕಾಂಗ್ರೆಸ್ ಪಕ್ಷದ ಐವರು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 5 ಮಂದಿಯನ್ನು ಬಂಧಿಸಲಾಗಿದ್ದು, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಐಪಿಸಿ ಸೆಕ್ಷನ್ 353 ಅಡಿ ಸಾರ್ವಜನಿಕ ಸೇವೆಯಲ್ಲಿರುವ ವ್ಯಕ್ತಿಗೆ ಕರ್ತವ್ಯಕ್ಕೆ ಅಡ್ಡಿಪಡಿಸುವ ಹಲ್ಲೆ ಅಥವಾ ಕ್ರಿಮಿನಲ್ ಕೃತ್ಯ ಮತ್ತು ಕಾನೂನು ಬಾಹಿರ ಚಟುವಟಿಕೆಗಳ ಆರೋಪದಲ್ಲಿ...
1 121 122 123 124 125 232
Page 123 of 232