Saturday, May 9, 2026

ರಾಜಕೀಯ

ರಾಜಕೀಯ

ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡಲೇಬೇಕು : ಸಚಿವ ಶ್ರೀರಾಮುಲು-ಕಹಳೆ ನ್ಯೂಸ್

ರಾಯಚೂರು : ಗೋಲಿಬಾರ್ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಲಾಗುವುದಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ಸಚಿವ ಶ್ರೀರಾಮುಲು ಪರಿಹಾರ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಮಂಗಳೂರು ಹಿಂಸಾಚಾರದಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡಲೇಬೇಕು. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ತನಿಖೆಯಿಂದ ಎಲ್ಲವೂ ಗೊತ್ತಾಗುತ್ತದೆ. ಆ ನಂತರ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಹೇಳಿದರು. ಸಿಎಂ ಬಿ.ಎಸ್. ಯಡಿಯೂರಪ್ಪ ಮಂಗಳೂರು...
ರಾಜಕೀಯ

ಮಂಗಳೂರು ಗೋಲಿಬಾರ್​ನಲ್ಲಿ ಮೃತಪಟ್ಟವರಿಗೆ 1 ರೂ ಕೂಡ ಪರಿಹಾರ ಕೊಡಲ್ಲ; ಬಿಎಸ್​ವೈ ಸ್ಪಷ್ಟನೆ – ಕಹಳೆ ನ್ಯೂಸ್

ಮಂಗಳೂರು (ಡಿಸೆಂಬರ್​ 25); ಸಿಎಎ ಕಾಯ್ದೆ ವಿರೋಧಿ ಹೋರಾಟದ ವೇಳೆ ಮಂಗಳೂರಿನಲ್ಲಿ ಪೊಲೀಸ್​ ಗೋಲಿಬಾರ್​ಗೆ ಬಲಿಯಾದ ಇಬ್ಬರು ಯುವಕರ ಕುಟುಂಬಗಳಿಗೆ 1 ರೂ. ಸಹ ಪರಿಹಾರ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕಳೆದ ಗುರುವಾರ ಮಂಗಳೂರಿನಲ್ಲಿ ಪ್ರತಿಭಟನೆಗಳು ಹೆಚ್ಚಾದ ಕಾರಣ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದರ ನಡುವೆಯೂ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದಾಗ ಡಿ. 19ರಂದು ಪೊಲೀಸರು...
ರಾಜಕೀಯ

Breaking News : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಹನ ತಡೆದು ಕೇರಳದಲ್ಲಿ DYFI ನಿಂದ ದಾಳಿ – ಕಹಳೆ ನ್ಯೂಸ್

ಕಾಸರಗೋಡು : ಕೇರಳಾದ ಮಾಡಾಯಿಕಾವುಗೆ ಆಗಮಿಸುತ್ತಿದ್ದ ವೇಳೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯುಡಿಯೂರಪ್ಪನವರ ವಾಹನವನ್ನು ಕಣ್ಣೂರು ಗ್ಯಾಲಟೆಕ್ಸ್ ನಲ್ಲಿ DYFI ನ ಕಾರ್ಯಕರ್ತರು ತಡೆಯುವ ವಿಫಲ ಯತ್ನ ನಡೆಸಿದ್ದಾರೆ. ಕಪ್ಪು ಬಾವುಟ ಹಿಡಿದು ಬಂದ ಉದ್ರಿಕ್ತರು ಬಿ.ಎಸ್.ವೈ ವಾಹನ ಮೇಲೆ ದಾಳಿ ಮಾಡಿದ್ದಾರೆ....
ರಾಜಕೀಯ

ಬಿಗ್ ಬ್ರೇಕಿಂಗ್ : ಮಂಗಳೂರಿನಲ್ಲಿ ಪೌರತ್ವದ ವಿರೋಧಿ ಪ್ರತಿಭಟನೆ ಪ್ರಕರಣ : ಯುಟಿ ಖಾದರ್ ವಿರುದ್ಧ ಎಫ್‌ಐಆರ್ ದಾಖಲು-ಕಹಳೆ ನ್ಯೂಸ್

ಮಂಗಳೂರು : ಪೌರತ್ವ ವಿರೋಧಿ ಕಿಚ್ಚು ಮಂಗಳೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಹೆಚ್ಚಾಗಿತ್ತು. ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್, ಅಶ್ರುವಾಯು ಜೊತೆಗೆ ಗೋಲಿಬಾರ್ ಕೂಡ ನಡೆಸಿದ್ದರು. ಈ ವೇಳೆ ಇಬ್ಬರು ಬಲಿಯಾಗಿದ್ದರು. ಇಂತಹ ಪ್ರಕರಣಕ್ಕೆ ಮುಖ್ಯಕಾರಣ ಮಾಜಿ ಸಚಿವ ಯು ಟಿ ಖಾದರ್ ಭಾಷಣವೇ ಕಾರಣ ಎಂಬುದಾಗಿ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಆಧರಿ, ಇದೀಗ...
ರಾಜಕೀಯ

ಡಿಕೆಶಿಗೆ ಕೆಪಿಸಿಸಿ ಪಟ್ಟಾಭಿಷೇಕ, ಕಾಂಗ್ರೆಸ್ ನಲ್ಲಿ ಹೊಸ ‘ಸಂಕ್ರಾಂತಿ-ಕಹಳೆ ನ್ಯೂಸ್

ಬೆಂಗಳೂರು, ಡಿ .22-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಂಕ್ರಾಂತಿ ಬಳಿಕ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಳ್ಳುವುದು ಬಹುತೇಕ ಖಚಿತಗೊಂಡಿದ್ದು, ಹಾಲಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ನೇಪಥ್ಯಕ್ಕೆ ಸರಿದಿದ್ದಾರೆ.ಉಪಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ದಿನೇಶ್‍ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೌಜನ್ಯಕ್ಕಾದರೂ ಕಾಂಗ್ರೆಸ್‍ನ ಯಾವ ಮುಖಂಡರೂ ರಾಜೀನಾಮೆ ಹಿಂಪಡೆಯಿರಿ, ಅಧ್ಯಕ್ಷ ಸ್ಥಾನ ಮುಂದುವರೆಯಿರಿ ಮನವಿ ಮಾಡಲಿಲ್ಲ. ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟಿದ್ದೇ ಸರಿ ಎಂದು ಬಹುತೇಕ ನಾಯಕರು ಮಾತನಾಡಿದ್ದಾರೆ. ಇದು ದಿನೇಶ್‍ಗುಂಡೂರಾವ್ ಅವರ...
ರಾಜಕೀಯ

ಹಿರಿಯ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಮತ್ತೆ ಶಾಕ್-ಕಹಳೆ ನ್ಯೂಸ್

ವಿಧಾನಸಭೆ ಉಪ ಚುನಾವಣೆ ಸೋಲಿನ ನಂತರ ರಾಜೀನಾಮೆ ನೀಡಿ ರಾಜಕೀಯ ತಂತ್ರಗಾರಿಕೆ ರೂಪಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಹಿರಿಯ ನಾಯಕರಿಗೆ ಶಾಕ್ ನೀಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡಿದ ನಂತರ ಹಿರಿಯ ನಾಯಕರೆಲ್ಲರೂ ಆಕ್ಟಿವ್ ಆಗಿದ್ದರು. ಅವರ ರಾಜೀನಾಮೆ ಅಂಗೀಕರಿಸಿ ಮೂಲ ಕಾಂಗ್ರೆಸ್ಸಿಗರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದರು. ಆದರೆ ರಾಜ್ಯ ಕಾಂಗ್ರೆಸ್ ನಿಂದ ಸಿದ್ದರಾಮಯ್ಯ...
ರಾಜಕೀಯ

ಮಂಗಳೂರಿನ ಹಿಂಸಾಚಾರಕ್ಕೆ ಯು.ಟಿ. ಖಾದರ್ ನೇರ ಹೊಣೆ: ಶೆಟ್ಟರ್-ಕಹಳೆ ನ್ಯೂಸ್

ಬೆಂಗಳೂರು ಡಿಸೆಂಬರ್‌ 22: ಪೌರತ್ವ ಕಾಯ್ದೆ ವಿಚಾರವಾಗಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ನೇರ ಹೊಣೆ ಯು.ಟಿ. ಖಾದರ್ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ್‌ ಆರೋಪಿಸಿದರು. ಇಂದು ಉದ್ಯೋಗ ಮಿತ್ರ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೌರತ್ವ ಕಾಯ್ದೆ ಅನುಷ್ಠಾನವಾದರೆ ಮಂಗಳೂರಿನಲ್ಲಿ ಹಿಂಸಾಚಾರ ನಯಲಿದೆ ಎಂದು ಖಾದರ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದಲೇ ಅಲ್ಲಿನ ಜನರು ಹಿಂಸಾತ್ಮಕ ಕೃತ್ಯ ನಡೆಸಿ ಗಲಭೆ ನಡೆಸಲು ಪ್ರೇರೇಪಣೆಗೊಂಡರು. ಈ ರೀತಿ ಹೇಳಿಕೆ...
ರಾಜಕೀಯ

ವಿಧಾನಸೌಧದಲ್ಲಿ ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ-ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗಷ್ಟೇ ಮುಕ್ತಾಯಗೊಂಡ ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಬಿಜೆಪಿಯ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದು, ನೂತನ ಶಾಸಕರಿಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಮಾಣ ವಚನ ಬೋಧಿಸಿದರು. ಬಿಜೆಪಿಯ 12, ಕಾಂಗ್ರೆಸ್‌ನ 2 ಹಾಗೂ ಒಬ್ಬರು ಪಕ್ಷೇತರ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಕೆ.ಆರ್‌.ಪುರಂನ ಭೈರತಿ ಬಸವರಾಜ್, ಮಹಾಲಕ್ಷ್ಮೀ ಲೇಔಟ್‌ನ ಗೋಪಾಲಯ್ಯ, ಕೆ.ಆರ್.ಪೇಟೆಯ ನಾರಾಯಣಗೌಡ, ಚಿಕ್ಕಬಳ್ಳಾಪುರದ ಸುಧಾಕರ್, ಹಿರೆಕೆರೂರು...
1 122 123 124 125 126 232
Page 124 of 232