Recent Posts

Saturday, May 9, 2026

ರಾಜಕೀಯ

ರಾಜಕೀಯ

ರಾಜ್ಯ ನಾಯಕರಿಗೆ ಅಮಿತ್ ಶಾ ಹೇಳಿದ್ದೇನು ಗೊತ್ತೇ-ಕಹಳೆ ನ್ಯೂಸ್

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ತೀವ್ರವಾದ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ನಾಯಕರಿಗೆ ಸೂಚನೆಯೊಂದನ್ನು ನೀಡಿದ್ದಾರೆ. ನಿನ್ನೆ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಬಸನರಾಜ ಬೊಮ್ಮಾಯಿ ಅವರು ಅಮಿತ್ ಶಾ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆ ವೇಳೆ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಅಮಿತ್ ಶಾ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಸನರಾಜ ಬೊಮ್ಮಾಯಿ...
ರಾಜಕೀಯ

ಇಂದು ಮಂಗಳೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ-ಕಹಳೆ ನ್ಯೂಸ್

ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಗೋಲಿಬಾರ್ ಗೆ ಇಬ್ಬರು ಮೃತಪಟ್ಟಿದ್ದಾರೆ. ಈ ನಡುವೆ ಇಂದು ಮಂಗಳೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಸಿದ್ದರಾಮಯ್ಯ ಇಂದು ಮಧ್ಯಾಹ್ನ ಮಂಗಳೂರಿಗೆ ಆಗಮಿಸಲಿದ್ದಾರೆ. ಇದಕ್ಕೂ ಮುನ್ನ ಸಿದ್ದರಾಮಯ್ಯ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಪಡೆದಿರುವ ಸಿದ್ದರಾಮಯ್ಯ, 15 ದಿನಗಳ ಕಾಲ...
ರಾಜಕೀಯ

ಕೆಪಿಸಿಸಿ’ ಅಧ್ಯಕ್ಷ ಹುದ್ದೆ ಮೇಲೆ ಕಣ್ಣೀಟ್ಟ ಆರ್.ವಿ.ದೇಶಪಾಂಡೆ-ಕಹಳೆ ನ್ಯೂಸ್

ಬೆಂಗಳೂರು : ಉಪಚುನಾವಣೆಯ ಫಲಿತಾಂಶದ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಮೇಲೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಡಿ.ಕೆ.ಶಿವಕುಮಾರ್, ಹೆಚ್.ಕೆ.ಪಾಟೀಲ್, ಕೆ.ಹೆಚ್. ಮುನಿಯಪ್ಪ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಈ ನಡುವೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಕಾಂಗ್ರೆಸ್ ನ ಮಾರ್ಗರೇಟ್ ಆಳ್ವಾ ಹಾಗೂ...
ರಾಜಕೀಯ

ಕಂಡಲ್ಲಿ ಗುಂಡಿಕ್ಕುವ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ-ಕಹಳೆ ನ್ಯೂಸ್

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಈಗಾಗಲೇ ದೇಶ ಹೊತ್ತಿ ಉರಿಯುತ್ತಿದೆ. ಈ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಸಾಕಷ್ಟು ಮಂದಿ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ರೈಲ್ವೆ ಇಲಾಖೆಯ ಆಸ್ತಿಗಳಿಗೂ ಹಾನಿಯಾಗಿದೆ. ಈ ಪ್ರತಿಭಟನೆಗಳ ಬೆನ್ನಲ್ಲೇ ಕೇಂದ್ರ ಸಚಿವ ಸುರೇಶ್ ಅಂಗಡಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಪ್ರತಿಭಟನೆಯಲ್ಲಿ ರೈಲ್ವೇ ಇಲಾಖೆಯ ಆಸ್ತಿ ಹಾನಿ ಮಾಡುವವರನ್ನು ಕಂಡಲ್ಲಿ ಗುಂಡಿಕ್ಕಬೇಕು ಎಂದು ಹೇಳಿಕೆ ನೀಡಿದ್ದರು. ಇದು ಸಾಕಷ್ಟು...
ರಾಜಕೀಯ

ಪಕ್ಷ ಬಿಟ್ಟು ಹೋಗುವವರನ್ನು ತಡೆಯಲು ಸಾಧ್ಯವಿಲ್ಲ: ಹೆಚ್.ಡಿ.ಕುಮಾರಸ್ವಾಮಿ

  ಬೆಂಗಳೂರು: ಯಾರು ಎಲ್ಲಿಗೆ ಬೇಕಾದರೂ ಹೋಗಲಿ. ಪಕ್ಷ ಬಿಟ್ಟು ಹೋಗುವವರನ್ನು ತಡೆಯಲು ಸಾಧ್ಯವಿಲ್ಲ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಪಕ್ಷ ತೊರೆಯುವವರನ್ನು ಉದ್ದೇಶಿಸಿ ತೀಕ್ಷ್ಣವಾಗಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು, ಗೆಲುವು ಸಹಜ. ಸೋಲು ಆಗಿದೆ ಎಂದ ಮಾತ್ರಕ್ಕೆ ಜೆಡಿಎಸ್ ಪಕ್ಷವೇ ಮುಳಿಗಿ ಹೋಗಲಿದೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ. ಪಕ್ಷದ ಮುಖಂಡ ಮಧು ಬಂಗಾರಪ್ಪ ಪಕ್ಷ ತೊರೆಯಲು ಮುಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,...
ರಾಜಕೀಯ

ರಾಜ್ಯಾದ್ಯಂತ 3 ದಿನ ನಿಷೇಧಾಜ್ಞೆ: ಡಿಜಿಪಿಗೆ ಸಿಎಂ ಕೊಟ್ಟ ಸಂದೇಶವೇನು-ಕಹಳೆ ನ್ಯೂಸ್

ಬೆಂಗಳೂರು, ಡಿಸೆಂಬರ್.19: ಪೌರತ್ವ ತಿದ್ದುಪಡಿ ಕಾಯ್ದೆ ಈಶಾನ್ಯ ರಾಜ್ಯಗಳಷ್ಟೇ ಕರ್ನಾಟಕದಲ್ಲೂ ಆಕ್ರೋಶದ ಕಿಚ್ಚನ್ನು ಹೊತ್ತಿಸಿದೆ. ಕೇಂದ್ರ ಸರ್ಕಾರದ ವಿರುದ್ಧ ವಿದ್ಯಾರ್ಥಿ ಹಾಗೂ ಸಂಘಟನಗೆಳ ಜ್ವಾಲಾಮುಖಿಗೆ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ನಡೆದ ಘಟನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.   ರಾಜ್ಯದಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ದೆಹಲಿ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ತೆಗೆದುಕೊಂಡ ಕ್ರಮವನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ 3 ದಿನಗಳ...
ರಾಜಕೀಯ

ಮಹಾರಾಷ್ಟ್ರ ಸರ್ಕಾರಿ ಜಾಹೀರಾತಿನಲ್ಲಿ ಪ್ರಧಾನಿ ‌ಮೋದಿ ಫೋಟೋಗೆ ಕೊಕ್-ಕಹಳೆ ನ್ಯೂಸ್

ರಾಜಕೀಯದಲ್ಲಿ ವಿರೋಧ ಸಹಜ. ಆದರೆ ದೇಶದ ಪ್ರಧಾನಮಂತ್ರಿಯನ್ನೇ ಸರ್ಕಾರದ ಜಾಹೀರಾತಿನಿಂದ ಹೊರಗಿಡುವ ಮೂಲಕ ಮಹಾರಾಷ್ಟ್ರ ಸರ್ಕಾರ ವಿವಾದಕ್ಕೆ ಸಿಲುಕಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಕೂಟದ ಮಹಾ ವಿಕಾಸ್ ಅಘಾಡಿ ಸರ್ಕಾರ ರಚನೆಯ ಬಳಿಕ ನೀಡುತ್ತಿರುವ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಉದ್ದೇಶಪೂರ್ವಕವಾಗಿ ಕೈ ಬಿಡಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಪ್ರಸಾದ್ ಲಾಡ್ ಆರೋಪಿಸಿದ್ದು ಈ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ...
ರಾಜಕೀಯ

ಪೌರತ್ವ ಮಸೂದೆ ವಿರೋಧಿಸಿ ಐಪಿಎಸ್ ಅಧಿಕಾರಿ ರಾಜೀನಾಮೆ-ಕಹಳೆ ನ್ಯೂಸ್

ಮುಂಬೈ : ಪೌರತ್ವ (ತಿದ್ದುಪಡಿ) ಮಸೂದೆಯು ಕೋಮುವಾದ ಮತ್ತು ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿ ಮಹಾರಾಷ್ಟ್ರ ಕೇಡರ್ ಐಪಿಎಸ್ ಅಧಿಕಾರಿ ತಮ್ಮ ಸೇವೆಗೆ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮುಂಬೈನ ವಿಶೇಷ ಐಜಿಪಿಯಾಗಿರುವ ಅಬ್ದುರ್ ರಹಮಾನ್, ಪೌರತ್ವ ತಿದ್ದುಪಡಿ ಮಸೂದೆಯು ಸಂವಿಧಾನಕ್ಕೆ ವಿರುದ್ಧವಾಗಿದೆ. ಈ ಮಸೂದೆಯನ್ನು ಖಂಡಿಸಿ ನಾಳೆಯಿಂದ ಕಚೇರಿಗೆ ಗೈರಾಗಲು ನಿರ್ಧರಿಸಿದ್ದು, ತನ್ನ ಸೇವೆಗೆ ರಾಜೀನಾಮೆ ನೀಡುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ. ಈ ಮಸೂದೆ ಭಾರತದ ಧಾರ್ಮಿಕ ಬಹುತ್ವಕ್ಕೆ ವಿರುದ್ಧವಾಗಿದ್ದು,...
1 124 125 126 127 128 232
Page 126 of 232