Recent Posts

Saturday, May 9, 2026

ರಾಜಕೀಯ

ರಾಜಕೀಯ

ಅಸ್ಸಾಂನ ನನ್ನ ಸಹೋದರ ಹಾಗೂ ಸಹೋದರಿಯರು ಚಿಂತಿಸುವ ಅಗತ್ಯವಿಲ್ಲ: ಪ್ರಧಾನಿ ಭರವಸೆ- – ಕಹಳೆ ನ್ಯೂಸ್

ಹೊಸದಿಲ್ಲಿ, ಡಿ.12: ಅಸ್ಸಾಂ ಜನತೆ ಪೌರತ್ವ ತಿದ್ದುಪಡಿ ಮಸೂದೆಯ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಅಸ್ಸಾಂ ರಾಜ್ಯದ ಸಂಸ್ಕೃತಿ, ಜನರ ಹಕ್ಕು ಕಾಪಾಡಲು ಸರಕಾರ ಬದ್ಧವಾಗಿದೆ. ಅಸ್ಸಾಂ ಜನರ ಭೂಮಿಯ ಹಕ್ಕು ಸುರಕ್ಷಿತವಾಗಿದ್ದು, ನಿಮ್ಮ ಅಧಿಕಾರ, ಹಕ್ಕನ್ನು ಯಾರಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಅಸ್ಸಾಂನಲ್ಲಿ ಪೌರತ್ವ ಮಸೂದೆ ವಿರೋಧಿ ತೀವ್ರ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಸ್ಸಾಂ ಜನರ ಆಕ್ರೋಶವನ್ನು ತಣಿಸಲು ಪ್ರಧಾನಿ ಪ್ರಯತ್ನಿಸುತ್ತಿದ್ದಾರೆ. ಇಂಗ್ಲೀಷ್...
ರಾಜಕೀಯ

15 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ -ಕಹಳೆ ನ್ಯೂಸ್

# ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಭರ್ಜರಿ ಗೆಲುವು..! ಬೆಂಗಳೂರು,ಡಿ.9- ಭಾರೀ ಹಣಾಹಣಿಯಿಂದ ಕೂಡಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರಾರಂಭಿಕ ಸುತ್ತಿನಿಂದ ಹಿಡಿದು ಕೊನೆಯ ಸುತ್ತಿನವರೆಗೂ ಮುನ್ನಡೆ ಕಾಯ್ದುಕೊಂಡ ಶಿವರಾಮ್ ಹೆಬ್ಬಾರ್ 30000 ಮತಗಳ ಅಂತರದಿಂದ ಬಿಜೆಪಿಗೆ ಮೊದಲ ಗೆಲುವು ತಂದುಕೊಟ್ಟರು. ಶಿರಸಿಯ ದಿ ಮಾರ್ಡನ್ ಎಜುಕೇಷನ್ ಸೊಸೈಟಿ ವಾಣಿಜ್ಯ ಕಾಲೇಜಿನಲ್ಲಿ ಬೆಳಗ್ಗೆ...
ರಾಜಕೀಯ

Breaking News : ಅಯೋಧ್ಯೆ ತೀರ್ಪು- ಸುನ್ನಿ ವಕ್ಫ್ ಬೋರ್ಡ್ 217 ಪುಟಗಳ ಮೇಲ್ಮನವಿ ಸಲ್ಲಿಕೆ – ಕಹಳೆ ನ್ಯೂಸ್

ನವದೆಹಲಿ: ಅಯೋಧ್ಯೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಜಮಿಯತ್- ಉಲಮಾ-ಎ ಹಿಂದ್ 217 ಪುಟಗಳ ಮೇಲ್ಮನವಿ ಸಲ್ಲಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಮಿಯತ್-ಉಲಮಾ-ಎ ಹಿಂದ್ ಪರ ವಕೀಲರೊಬ್ಬರು, ಅಯೋಧ್ಯೆ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಯೋಚನೆ ಮಾಡಿದ್ದೇವೆ ಹಾಗೂ ಅರ್ಥ ಮಾಡಿಕೊಂಡಿದ್ದೇವೆ. ದೇಶದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ. ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು...
ರಾಜಕೀಯ

Breaking News : ಯುಟಿ ಕಾದರ್ ಪರಮಾಪ್ತ, ಇರಾ ಪಂಚಾಯತ್ ಅಧ್ಯಕ್ಷ ಮೇಲೆ ಮಂಚಿಯಲ್ಲಿ ದುಷ್ಕರ್ಮಿಗಳಿಂದ ತಲ್ವಾರ್ ದಾಳಿ – ಕಹಳೆ ನ್ಯೂಸ್

ಯುಟಿ ಕಾದರ್ ಪರಮಾಪ್ತ, ಇರಾ ಪಂಚಾಯತ್ ಅಧ್ಯಕ್ಷ ಮೇಲೆ ಮಂಚಿಯಲ್ಲಿ ದುಷ್ಕರ್ಮಿಗಳಿಂದ ಅಟ್ಯಾಕ್ ನಡೆದಿದೆ. ಪಂಚಾಯತ್ ಅಧ್ಯಕ್ಷ ರಝಕ್ ಕುಕ್ಕಾಜೆಯವರ ಮೇಲೆ ತಲವಾರು ದಾಳಿ ನಡದಿದ್ದು, ಹೆಚ್ಚಿನ ಮಾಹಿತಿ ಲಭ್ಯವಿಲ್ಲ ....
ರಾಜಕೀಯ

ಚುನಾವಣಾ ಪ್ರಚಾರ: ಹಣ ಹಂಚಿದ ಗೋವಿಂದ ಕಾರಜೋಳ – ಕಹಳೆ ನ್ಯೂಸ್

ಅಥಣಿ: ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಪರ ಪ್ರಚಾರಕ್ಕೆ ಬಂದಿದ್ದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕಾರ್ಯಕರ್ತರೊಬ್ಬರಿಗೆ ₹ 500 ಮುಖಬೆಲೆಯ ನೋಟುಗಳನ್ನು ಹಂಚಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಣ ನೀಡಿದ ನಂತರ, ವಿಡಿಯೊ ಮಾಡುತ್ತಿದ್ದ ಛಾಯಾಗ್ರಾಹಕರಿಗೆ ಕ್ಯಾಮೆರಾ ಆಫ್ ಮಾಡಿ ಎಂದು ಹೇಳಿದ್ದಾರೆ. ಬೀದರ್ ಸಂಸದ ಭಗವಂತ ಖೂಬಾ ಹಾಗೂ ರಾಯಬಾಗ ಶಾಸಕ ಡಿ.ಎಂ. ಐಹೊಳೆ ಕೂಡ ಡಿಲೀಟ್ ಮಾಡುವಂತೆ ಹೇಳಿದ್ದಾರೆ. ಖೂಬಾ ಕ್ಯಾಮೆರಾ...
ರಾಜಕೀಯ

Breaking News : ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ – ಕಹಳೆ ನ್ಯೂಸ್

ಮುಂಬೈ: ವಿಶ್ವಾಸಮತ ಯಾಚನೆಗೂ ಮುನ್ನವೇ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗೆ ಬೆಂಬಲ ಘೋಷಿಸಿ ದೇವೇಂದ್ರ ಫಡ್ನವೀಸ್ ಜೊತೆಯಲ್ಲಿ ಅಜಿತ್ ಪವಾರ್ ಭಾನುವಾರ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅಜಿತ್ ಪವಾರ್ ಗೆ ಬೆಂಬಲ ನೀಡಿದ್ದ ಶಾಸಕರು ಮಾತೃಪಕ್ಷಕ್ಕೆ ಹಿಂದಿರುಗಿದ್ದರು. ಇಂದು ಸುಪ್ರೀಂಕೋರ್ಟ್ ನಾಳೆ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಮಾಡುವಂತೆ ಮಧ್ಯಂತರ ಆದೇಶ ನೀಡಿದೆ. ಈ ಬೆನ್ನಲ್ಲೇ ಅಜಿತ್ ಪವಾರ್ ದಿಢೀರ್...
ರಾಜಕೀಯ

ಗೆದ್ದರೆ ಕೇತೇನಹಳ್ಳಿ ಗ್ರಾಮ ದತ್ತು-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಅನೈತಿಕ ಮೈತ್ರಿ ಮೂಲಕ ಸರ್ಕಾರ ರಚನೆ ಮಾಡಿದರು. ನಮಗೆ ಸಿಕ್ಕ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಕೊಂಡೊಯ್ದರು ಇದರಿಂದ ಬೇಸತ್ತು ರಾಜೀನಾಮೆ ನೀಡಿ ಬಂದಿದ್ದೇನೆ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದರು. ತಾಲ್ಲೂಕಿನ ಆವಲಗುರ್ಕಿ, ಕೇತೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿ, 'ನಿಮಗೆ ಇಸ್ಪೀಟ್ ಕ್ಲಬ್ ಬೇಕಾ? ಮೆಡಿಕಲ್ ಕಾಲೇಜು ಬೇಕಾ? ಕಾಂಗ್ರೆಸ್‌ನವರು ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ. ಆಡುವವರು ಆರು ತಿಂಗಳು, ನೋಡುವವರು ಮೂರು ತಿಂಗಳು...
ರಾಜಕೀಯ

ಮಹಾರಾಷ್ಟ್ರ ರಾಜಕೀಯ; ಸುಪ್ರೀಂ ಕೋರ್ಟ್‌ನಲ್ಲಿ ಇಂದು ಮಹತ್ವದ ವಿಚಾರಣೆ

ನವದೆಹಲಿ: ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹಿಂತೆಗೆದುಕೊಂಡಿರುವ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರ ತೀರ್ಪಿನ ವಿರುದ್ಧ ಮತ್ತು ದೇವೇಂದ್ರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿಯಾಗಿ ಮತ್ತು ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ಶಿವಸೇನೆ-ಕಾಂಗ್ರೆಸ್-ಎನ್‌ಸಿಪಿ ಸಂಯೋಜನೆ ಸಲ್ಲಿಸಿದ ಅರ್ಜಿಗಳ ಕುರಿತು ಕೇಂದ್ರ, ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರಿಗೆ ನ್ಯಾಯಾಲಯ ಭಾನುವಾರ ನೋಟಿಸ್ ನೀಡಿದೆ....
1 125 126 127 128 129 232
Page 127 of 232