Recent Posts

Saturday, May 9, 2026

ರಾಜಕೀಯ

ರಾಜಕೀಯ

Breaking News : ಹಿಂದೂ ಸಂಘಟನೆಗಳನ್ನು ಕೆಣಕಿ ಸುದ್ದಿಯಾಗಿದ್ದ ಕಾಂಗ್ರೇಸ್ ನಾಯಕಿ ಪ್ರತಿಭಾ ಕುಳಾಯಿಗೆ ಹೀನಾಯ ಸೋಲು‌ – ಕಹಳೆ ನ್ಯೂಸ್

ಮಂಗಳೂರು, ನ 14 : ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾರ್ಡ್‌ಗಳಿಗೆ ನವೆಂಬರ್ 12ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ ಗೆಲುವಿನ ಓಟ ಮುಂದುವರಿದಿದೆ. ಇಡ್ಯಾ ಪಶ್ಚಿಮ ವಾರ್ಡ್ ನಲ್ಲಿ ಹಾಲಿ ಕಾರ್ಪೋರೇಟರ್ ಆಗಿದ್ದ ಪ್ರತಿಭಾ ಕುಳಾಯಿ ಈ ಬಾರಿ ಸೋಲು ಅನುಭವಿಸಿದ್ದಾರೆ. ಬಿಜೆಪಿಯ ನಯನಾ ಕೋಟ್ಯಾನ್ ಅವರು ಬಹುಮತ ಪಡೆದು ಗೆಲುವು ಸಾಧಿಸಿದ್ದಾರೆ.   ಹಿಂದೂ ಸಂಘಟನೆಗಳನ್ನು ಕೆಣಕಿ ಸುದ್ದಿಯಾಗಿದ್ದ ಕುಳಾಯಿಯುವರನ್ನು ಈ...
ರಾಜಕೀಯ

Breaking News : ಸರ್ವಧರ್ಮ ಸಮನ್ವಯದ ತೀರ್ಪು ; ಅಯೋಧ್ಯೆ ಪ್ರಭು‌ ಶ್ರೀರಾಮನ ಜನ್ಮಭೂಮಿ, ರಾಮ ಮಂದಿರ ನಿರ್ಮಿಸಿ – ಮಸೀದಿ ನಿರ್ಮಾಣಕ್ಕೆ ಐದು‌ ಎಕರೆ ಬದಲಿ ಜಾಗ ನೀಡಿ – ಸುಪ್ರೀಂ ತೀರ್ಪು – ಕಹಳೆ ನ್ಯೂಸ್

ನವದೆಹಲಿ: ಅಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್, ನ್ಯಾಯಮೂರ್ತಿ ಎಸ್‍ಎ ಬೋಬ್ಡೆ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಪೀಠ ಬೆಳಗ್ಗೆ 10.30ಕ್ಕೆ ತನ್ನ ತೀರ್ಪನ್ನು ಪ್ರಕಟಿಸಿದೆ. ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್‌ ನಿಂದ 'ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಅಯೋಧ್ಯೆಯಲ್ಲಿ ರಾಮ ಮಂದಿರನ್ನು ಕಟ್ಟುವ ಕೆಲಸವನ್ನು ಸರಕಾರಕ್ಕೆ ನೀಡಿದೆ. ಆಗಸ್ಟ್ 6 ರಿಂದ ಸುಪ್ರೀಂ...
ರಾಜಕೀಯಸುದ್ದಿ

ಬೆಳಗಾವಿ ಜಿಲ್ಲೆಯ ನೆರೆ ಪರಿಹಾರ: ೮೯೧ ಕೋಟಿ ರು. ಬಿಡುಗಡೆ-ಕಹಳೆ ನ್ಯೂಸ್

ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹ ಪರಿಹಾರ ಕರ‍್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ರಾಜ್ಯ ರ‍್ಕಾರ ಜಿಲ್ಲೆಗೆ ೮೯೧ ಕೋಟಿ ರು ಅನುದಾನ ಬಿಡುಗಡೆ ಮಾಡಿದ್ದು, ಈ ಪೈಕಿ ೪೧೯ ಕೋಟಿ ಹಣ ರ‍್ಚು ಮಾಡಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ....
ರಾಜಕೀಯ

ಶ್ರೀನಗರದ ಲಾಲ್ ಚೌಕ್ ಬಳಿ ಉಗ್ರರ ಗ್ರೆನೇಡ್ ದಾಳಿಗೆ ಓರ್ವ ಸಾವು, 13 ಮಂದಿಗೆ ಗಾಯ – ಕಹಳೆ ನ್ಯೂಸ್

ಶ್ರೀನಗರ: ಕಾಶ್ಮೀರ ಕಣಿವೆಯ ಶ್ರೀನಗರದ ಲಾಲ್ ಚೌಕ್ ಬಳಿ ಇರುವ ಜನನಿಬಿಡ ಅಮೀರಾ ಕದಲ್ ಮೇಲೆ ಸೋಮವಾರ ಉಗ್ರರು ಗ್ರೆನೇಡ್ ಎಸೆದಿದ್ದರಿಂದ ಓರ್ವ ನಾಗರಿಕ ಸಾವನ್ನಪ್ಪಿದ್ದು ಹದಿಮೂರು ಮಂದಿ ಗಾಯಗೊಂಡಿದ್ದಾರೆ ಉತ್ತರ ಕಾಶ್ಮೀರದ ಸೊಪೋರ್ ನಲ್ಲಿ ಕಳೆದ ವಾರ ಇದೇ ಬಗೆಯ ದಾಳಿಯಾಗಿ ಹದಿನೈದು ಮಂದಿ ಗಾಯಗೊಂಡಿದ್ದ ನಂತರ ಮತ್ತೆ ಉಗ್ರರ ದಾಳಿ ನಡೆದಿದೆ.ಈ ಬಾರಿ ಉಗ್ರರು ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲೇ ದಾಳಿ ನಡೆಸಿರುವುದು ಹೆಚ್ಚಿನ ಸಾವು ನೋವಿಗೆ ಕಾರಣವಾಗಿದೆ....
ರಾಜಕೀಯ

ಹುಲಿಗಳ ಜಯಂತಿಯಾಗಿದ್ದಕ್ಕೆ ಸಿಎಂಗೆ ಹೆದರಿಕೆ, ಜಯಂತಿ ಆಚರಿಸಿಯೇ ಸಿದ್ಧ – ಟಿಪ್ಪು ವೇದಿಕೆ ಅಧ್ಯಕ್ಷ – ಕಹಳೆ ನ್ಯೂಸ್

ಚಿತ್ರದುರ್ಗ: ಸೂರ್ಯ ಚಂದ್ರ ಇರುವವರೆಗೆ ಟಿಪ್ಪು ಜಯಂತಿ ಆಚರಿಸುತ್ತೇವೆ ಎಂದು ರಾಜ್ಯ ಟಿಪ್ಪು ಸುಲ್ತಾನ್ ವೇದಿಕೆ ಅಧ್ಯಕ್ಷ ಖಾಸಿಂ ಅಲಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೂರ್ಯ ಚಂದ್ರ ಇರುವ ತನಕ ಟಿಪ್ಪು ಜಯಂತಿ ಆಚರಣೆ ಮಾಡುತ್ತೇವೆ. ಇದು ಹುಲಿಗಳ ಜಯಂತಿ ಅದಕ್ಕೆ ಯಡಿಯೂರಪ್ಪನವರಿಗೆ ಹೆದರಿಕೆ. ಬಿಎಸ್‍ವೈ ಅವರಂತಹ 100 ಕೋಟಿ ನಾಯಕರು ಬಂದರೂ ಟಿಪ್ಪು ಜಯಂತಿಯನ್ನು ನಿಲ್ಲಿಸಲು ಸಾಧ್ಯವಿಲ್ಲ. ಪ್ರತಿ ವರ್ಷದಂತೆ ಈ ಬಾರಿಯೂ ಟಿಪ್ಪು ಜಯಂತಿ...
ರಾಜಕೀಯ

ಪಾಂಡೇಶ್ವರ ಅತ್ತಾವರ ೪೬ನೇ ಕಂಟೋನ್ಮೆಂಟ್ ವಾರ್ಡ್ ನ ಸುರೇಶ್ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ೪೬ ನೇ ಕಂಟೋನ್ಮೆಂಟ್ ಪಾಂಡೇಶ್ವರ ಅತ್ತಾವರ ವಾರ್ಡಿನ ಪಕ್ಷೇತರ ಅಭ್ಯರ್ಥಿಯಾಗಿ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ.   ರಾಜಕೀಯ ಮುತ್ಸದ್ಧಿ,ಸಾಲಮೇಳದ ಹರಿಕಾರ ಮಾಜಿ ಸಚಿವ ಜನಾರ್ಧನ ಪೂಜಾರಿ ಬೆಂಬಲ ಹಾಗೂ ಆಶೀರ್ವಾದದಿಂದ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.ನಾಮಪತ್ರ ಸಲ್ಲಿಸುವ ಮುನ್ನ ಪುರಭವನದ ಅಂಬೇಡ್ಕರ್ ಮೂರ್ತಿಗೆ ಮಾಲಾಪರ್ಣೆ ಹಾಗೂ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ಗೋಕರ್ಣನಾಥನ ಆಶೀರ್ವಾದ ಪಡೆದು ನಾರಾಯಣ ಗುರುವಿಗೆ ಮಾಲಾರ್ಪಣೆ ಮಾಡಿದರು....
ರಾಜಕೀಯ

Breaking News : ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಸಾಧ್ಯತೆ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಂದು 8 ದಿನಗಳು ಕಳೆದರೂ ಸರ್ಕಾರ ರಚನೆಯಾಗಿಲ್ಲ. ಹೀಗಾಗಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ. ಈಗಿರುವ ವಿಧಾನಸಭೆ ಅವಧಿಯ ಅಧಿಕಾರಾವಧಿ ನವೆಂಬರ್ 8ಕ್ಕೆ ಕೊನೆಗೊಳ್ಳಲಿದೆ. ಈ ಕುರಿತು ಮಾತನಾಡಿರುವ ಬಿಜೆಪಿ ಮುಖಂಡ ಸುಧೀರ್ ಮುಂಗಂಟಿವರ್, ನವೆಂಬರ್ 7ರೊಳಗೆ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಶಿವಸೇನ ಮಾತುಕತೆ ವಿಳಂಬವಾಗಿದೆ....
ರಾಜಕೀಯ

ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ; ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ? – ಕಹಳೆ ನ್ಯೂಸ್

ಬೆಂಗಳೂರು: ಉಪ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಮೈತ್ರಿ ಮುರಿದು ಸ್ವತಂತ್ರವಾಗಿ ಕಣಕ್ಕೆ ಇಳಿಯುತ್ತಿರುವ ಕಾಂಗ್ರೆಸ್ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ರಾಜ್ಯದ 15 ಕ್ಷೇತ್ರಗಳ ಚುನಾವಣೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದನೆ ನೀಡಿದ್ದಾರೆ. ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಉಪಚುನಾವಣೆ ಕಣಕ್ಕೆ ಇಳಿಯಲಿದ್ದಾರೆ....
1 127 128 129 130 131 232
Page 129 of 232