Thursday, March 12, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರುತ್ತಾ: ಕೋಡಿ ಶ್ರೀ ಹೇಳಿದ ಭವಿಷ್ಯವೇನು – ಕಹಳೆ ನ್ಯೂಸ್

ಬೆಂಗಳೂರು: ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರಬಹುದು ಎಂಬ ಆತಂಕದ ನಡುವೆಯೇ ಕೋಡಿ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜಕೀಯ ವಿದ್ಯಮಾನಗಳ ಬಗ್ಗೆ ಕರಾರುವಾಕ್ ಆಗಿ ಭವಿಷ್ಯ ನುಡಿಯುವ ಕೋಡಿ ಮಠದ ಶ್ರೀಗಳು ಇದೀಗ ಸಿದ್ದರಾಮಯ್ಯ ಭವಿಷ್ಯದ ಬಗ್ಗೆ ಮತ್ತು ದೇಶದಲ್ಲಿ ಆಗಬಹುದಾದ ಪ್ರಕೃತಿ ವಿನಾಶಗಳ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ನಾನು ಈಗಾಗಲೇ ಹೇಳಿದಂತೆ ಮಳೆಯಿಂದ ಇನ್ನಷ್ಟು ದೋಷವಾಗಲಿದೆ. ಭೂಮಿ, ಅಗ್ನಿ, ವಾಯು, ಆಕಾಶದಿಂದ ತೊಂದರೆಯಾಗಲಿದೆ....
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ – ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ ಮೂರು ಜಿಲ್ಲೆಗಳಲ್ಲಿ ಜನಸಂಖ್ಯೆಯನ್ನೂ ಮೀರಿದ ಆಧಾರ್‌ ಕಾರ್ಡ್‌ಗಳ ಸಂಖ್ಯೆ ; ಸಿಎಂ ಹಿಮಂತ ಬಿಸ್ವಾ ಶರ್ಮಾ ಮಹತ್ವದ ಘೋಷಣೆ – ಕಹಳೆ ನ್ಯೂಸ್

ಗುವಾಹಟಿ: 2014 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ ಭಾಗವಾಗಲು ಅರ್ಜಿ ಸಲ್ಲಿಸದ ಜನರಿಗೆ ಆಧಾರ್ ಕಾರ್ಡ್‌ಗಳನ್ನು ನೀಡದಿರುವ ಸರ್ಕಾರದ ನಿರ್ಧಾರವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ. ಧುಬ್ರಿ, ಬಾರ್ಪೇಟಾ, ಮೊರಿಗಾಂವ್‌ ಜಿಲ್ಲೆಗಳಲ್ಲಿ ಒಟ್ಟು ಆಧಾರ್‌ ಕಾರ್ಡ್‌ಗಳ ಸಂಖ್ಯೆ ಅಲ್ಲಿನ ಜನಸಂಖ್ಯೆಯನ್ನೂ ಮೀರಿದೆ. ಈ ಮೂರು ಜಿಲ್ಲೆಗಳಲ್ಲಿ ಮುಸ್ಲಿಂ ಬಹುಸಂಖ್ಯಾತರು, ಯೋಜಿತ ಜನಸಂಖ್ಯೆಯ ಅಂಕಿಅಂಶಗಳಿಗೆ ವಿರುದ್ಧವಾಗಿ ನೀಡಲಾದ ಆಧಾರ್ ಕಾರ್ಡ್‌ಗಳ ಶೇಕಡಾವಾರು ಪ್ರಮಾಣವು ಕ್ರಮವಾಗಿ ಧುಬ್ರಿ, ಬಾರ್ಪೇಟಾ ಮತ್ತು...
ರಾಜಕೀಯಸುದ್ದಿ

ಟೀಂ ಇಂಡಿಯಾದ ಆಲ್ರೌಂಡರ್ ‘ರವೀಂದ್ರ ಜಡೇಜಾ’ ‘ಬಿಜೆಪಿ’ಗೆ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ : ಟೀಂ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವ್ರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.   ಬಿಜೆಪಿ ಶಾಸಕ ಮತ್ತು ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ರಿವಾಬಾ ತನ್ನ ಪೋಸ್ಟ್ನಲ್ಲಿ, ತನ್ನ ಮತ್ತು ತನ್ನ ಪತಿಯ ಫೋಟೋಗಳನ್ನು ತಮ್ಮ ಬಿಜೆಪಿ ಸದಸ್ಯತ್ವ ಕಾರ್ಡ್ಗಳೊಂದಿಗೆ ಹಂಚಿಕೊಂಡಿದ್ದಾರೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶಾಕ್, ಜಾಮೀನು ಅರ್ಜಿ ವಜಾ! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್​ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು....
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಭುಗಿಲೆದ್ದ ಮತ್ತೊಂದು ‘ವಿವಾದ’ : ‘ಶಿಕ್ಷಣ ಇಲಾಖೆ’ಯ ಪ್ರಶಸ್ತಿ ಪತ್ರದಲ್ಲಿ `ಯೇಸು ಕ್ರಿಸ್ತ’ ಹಾಗೂ `ಮೇರಿ’ ಫೋಟೋ! – ಕಹಳೆ ನ್ಯೂಸ್

ಚಾಮರಾಜನಗರ : ಶಿಕ್ಷಣ ಇಲಾಖೆಯ ಪ್ರಶಸ್ತಿ ಪತ್ರದಲ್ಲಿ ಯೇಸು ಕ್ರಿಸ್ತ ಹಾಗೂ ಮೇರಿ ಫೋಟೋ ಹಾಕಲಾಗಿದ್ದು, ಈ ವಿಚಾರ ವಿವಾದಕ್ಕೆ ಕಾರಣವಾಗಿದೆ. ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ವಿತರಿಸಲಾದ ಪ್ರಶಸ್ತಿ ಪತ್ರದಲ್ಲಿ ಯೇಸು ಕ್ರಿಸ್ತ ಹಾಗೂ ಮೇರಿ ಫೋಟೋ ಹಾಕಲಾಗಿದ್ದು, ಈ ವಿಚಾರ ವಿವಾದಕ್ಕೆ ಕಾರಣವಾಗಿದೆ. ಪ್ರಶಸ್ತಿ ಪತ್ರದ ಎಡಭಾಗದಲ್ಲಿ ಹಾಗೂ ಬಲಭಾಗದಲ್ಲಿ ಕ್ರೈಸ್ತ ಧರ್ಮದ ಆರಾಧಕರ ಚಿತ್ರಗಳನ್ನು ಮುದ್ರಿಸಲಾಗಿದೆ. ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಶಾಲೆಗಳ ಮುಖ್ಯದ್ವಾರದಲ್ಲಿ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

RSS ಮುಖ್ಯಸ್ಥ ‘ಮೋಹನ್ ಭಾಗವತ್’ ಭದ್ರತೆ ‘Z+ನಿಂದ ‘ASL’ ಮಟ್ಟಕ್ಕೆ ಹೆಚ್ಚಳ – ಕಹಳೆ ನ್ಯೂಸ್

ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರ ಪ್ರಸ್ತುತ Z+ ಸಶಸ್ತ್ರ ರಕ್ಷಣೆಯನ್ನ ಹೆಚ್ಚು ದೃಢವಾದ ಸುಧಾರಿತ ಭದ್ರತಾ ಸಂಪರ್ಕ (ASL) ಪ್ರೋಟೋಕಾಲ್'ಗೆ ಹೆಚ್ಚಿಸುವ ಮೂಲಕ ಗೃಹ ಸಚಿವಾಲಯ (MHA) ಅವರ ಭದ್ರತೆಯನ್ನ ನವೀಕರಿಸಿದೆ. ಈ ನವೀಕರಣವು ಭಾಗವತ್ ಅವರ ಭದ್ರತೆಯನ್ನ ಗೃಹ ಸಚಿವ ಅಮಿತ್ ಶಾ ಅವರ ಭದ್ರತೆಯಂತೆಯೇ ಇರಿಸುತ್ತದೆ. ಈ ನವೀಕರಣವು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ವಿರೋಧಿಸಿ ಪುತ್ತೂರಿನ ದರ್ಬೆ ವೃತ್ತದ ಬಳಿ ನಡೆದ ಬೃಹತ್ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ, ಯುವಮೋರ್ಚಾ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಂದು ಪುತ್ತೂರಿನ ದರ್ಬೆ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಪಿ.ಜಿ. ಜಗನ್ನಿವಾಸ್ ರಾವ್, ವಿರೂಪಾಕ್ಷ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಸೌಧದಲ್ಲಿ `CM ಸಿದ್ದರಾಮಯ್ಯ’ ಕೈಗೆ ಗಾಯ ; ಕರ್ಚಿಫ್ ಕಟ್ಟಿಕೊಂಡು ಸಭೆಗೆ ಹಾಜರು! – ಕಹಳೆ ನ್ಯೂಸ್

ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯಗೆ ಗಾಯವಾಗಿದ್ದು, ಕರ್ಚಿಫ್ ಸುತ್ತಿಕೊಂಡೇ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿ 313 ರ ಬಳಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯವಾಗಿದೆ. ಅಲ್ಲೇ ಇದ್ದ ಅಧಿಕಾರಿಗಳಿಗೆ ಏನಾಯ್ತು ಎಂಬುದು ಗೊತ್ತಾಗದೇ ಕಕ್ಕಾಬಿಕ್ಕಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಕೈಗೆ ಗಾಗಯೋಮಡ ಬಳಿಕ ಕರ್ಚಿಫ್ ಕಟ್ಟಿಕೊಂಡು ಸಭೆಗೆ ಆಗಮಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದಾರೆ....
1 11 12 13 14 15 232
Page 13 of 232