Recent Posts

Saturday, May 9, 2026

ರಾಜಕೀಯ

ರಾಜಕೀಯ

ಈ ಬಾರಿಯಾದರೂ ಪ್ರಬಲ ಅಭ್ಯರ್ಥಿ “ನವಾಝ್ ಜೆಪ್ಪು” ರವರಿಗೆ ಮ.ನ.ಪಾ ಚುನಾವಣೆಯಲ್ಲಿ ನಿಲ್ಲಲು ಅವಕಾಶ ಸಿಗುವಂತಾಗಲಿ – ಕಹಳೆ ನ್ಯೂಸ್

ಮಂಗಳೂರು: 2019ರ ಮಂಗಳೂರು ಮಹಾ ನಗರ ಪಾಲಿಕೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಟಿಕೆಟ್ ಲೆಕ್ಕಾಚಾರ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ನಾಯಕರು ಈ ಬಾರಿಯಾದರೂ ಟಿಕೆಟ್ ನೀಡುವಾಗ ಪಕ್ಷಕ್ಕಾಗಿ ನಿರಂತರ ಬೆನ್ನೆಲುಬಾಗಿ ನಿಲ್ಲುವವರಿಗೆ ಅಭ್ಯರ್ಥಿ ಸ್ಥಾನ ನೀಡಲಿದ್ದಾರ ನೋಡ ಬೇಕಾಗಿದೆ. ಕಳೆದ ಬಾರಿ ಅತ್ತಾವರ ವಾರ್ಡಿನಿಂದ ಟಿಕೆಟ್ ವಂಚಿತರಾದ ನವಾಝ್ ಜೆಪ್ಪು ಈ ಭಾರಿಯ ಟಿಕೇಟ್ ಆಕಾಂಕ್ಷಿಯಾಗಿದ್ದು, ಕಾರ್ಪೋರೇಟರ್ ಅಭ್ಯರ್ಥಿಯಾಗಿ ಆಯ್ಕೆ ಮಾಡಬೇಕೆಂದು ಬಹುಜನರ ಅಪೇಕ್ಷೆಯಾಗಿದೆ. ಜನರಿಗಾಗಿ ಮಿಡಿಯುವ ಇವರು...
ರಾಜಕೀಯ

ಮಾಜಿ ಸಿಎಂ ಸಿದ್ದರಾಮಯ್ಯ ಸ್ಪೀಕರ್ ವಿರುದ್ಧ ವಾಗ್ದಾಳಿ-ಕಹಳೆ ನ್ಯೂಸ್

ಬಾಗಲಕೋಟೆ : ಬಾದಾಮಿಯ ಮತದಾರರಾದ ನೀವು ನನಗೆ ಆಶೀರ್ವಾದ ಮಾಡಿ ನನನ್ನು ಶಾಸಕನನ್ನಾಗಿ ಮಾಡಿದ್ರಿ. ನೀವು ನನ್ನನ್ನು ತಿರಸ್ಕರಿಸಿದ್ರೇ, ಇಷ್ಟೊತ್ತಿಗೆ ವಿರೋಧ ಪಕ್ಷದ ನಾಯಕ ಆಗದೇ, ಮನೆಯಲ್ಲಿ ಇರ್ತಾ ಇದ್ದೆ. ನಿಮ್ಮ ಸಮಸ್ಯೆಗಳನ್ನು ಸದನದಲ್ಲಿ ಮಾತನಾಡದ್ರೇ, ಅವನ್ಯಾರೋ ಒಬ್ಬ ಪುಣ್ಣಾತ್ಮನ ಸ್ಪೀಕರ್ ಮಾಡಿ ಬಿಟ್ಟಿದ್ದಾರೆ. ಅವನು ಹೊಸಬ ಏನೂ ಗೊತ್ತಿಲ್ಲ. ವಿರೋಧ ಪಕ್ಷದ ನಾಯಕ ಜಾಸ್ತಿ ಮಾತಾಡುವಂಗಿಲ್ಲ. ಕುಳಿತುಕೊಳ್ರಿ ಅಂತಾನೆ ಎಂದು ಸ್ಪೀಕರ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಹರಿ...
ರಾಜಕೀಯ

ಮಹಾರಾಷ್ಟ್ರ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಸಂಭ್ರಮಾಚರಣೆಗೆ 5 ಸಾವಿರ ಲಡ್ಡು ತಯಾರಿಸಿದ ಬಿಜೆಪಿ ಕಾರ್ಯಕರ್ತರು-ಕಹಳೆ ನ್ಯೂಸ್

ಮುಂಬೈ : ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಗೆಲುವಿನ ವಿಶ್ವಾಸದಲ್ಲಿರುವ ಬಿಜೆಪಿ ಕಾರ್ಯಕರ್ತರು ಈಗಾಗಲೇ ಸಂಭ್ರಮಾಚರಣೆಗಾಗಿ ಬರೊಬ್ಬರಿ 5 ಸಾವಿರ ಲಡ್ಡುಗಳನ್ನು ತಯಾರಿಸಿದ್ದಾರೆ. ವರದಿಯ ಪ್ರಕಾರ ಬಿಜೆಪಿ ಮೈತ್ರಿಕೂಟ 81 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಈಗಾಗಲೇ ಮಹಾರಾಷ್ಟ್ರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಲ್ಲಿ ತೊಡಗಿದ್ದು, ಫಲಿತಾಂಶ ಮೊದಲೇ ಗೆಲುವಿನ ಸಂಭ್ರಮಚರಣೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು 5000 ಲಡ್ಡು ತಯಾರಿಸುತ್ತಿದ್ದಾರೆ. ಮುಂಬೈನ ವಿವಿಧ ಬಡಾವಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ...
ರಾಜಕೀಯ

ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ – ಹೆಚ್.ಡಿ ದೇವೇಗೌಡ

ರಾಜ್ಯ ಸರ್ಕಾರ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಕೆಲಸ ನಿರಂತರವಾಗಿ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಹೇಳಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು, ಜೆಡಿಎಸ್‌ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿ, ಹಿಂಸೆ ನೀಡಿದ್ದಾರೆಂದು ಆರೋಪಿಸಿ ನಗರ ಪೊಲೀಸ್ ಠಾಣೆ ಎದುರು ಉಪವಾಸ ನಿರಶನ ಆರಂಭಿಸಿರುವ ಜೆಡಿಎಸ್‌ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ನಗರದ ಗಾಂಧಿವೃತ್ತ ಸುತ್ತಮುತ್ತ ಪೊಲೀಸ್...
ರಾಜಕೀಯ

Breaking News : ಡಿ.ಕೆ. ಶಿವಕುಮಾರ್ ಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಕೊನೆಗೂ ಬಿಗ್​ ರಿಲೀಫ್​ ಸಿಕ್ಕಿದೆ. ಕಳೆದ ಕೆಲ ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಡಿಕೆಎಸ್​ಗೆ ಜಾಮೀನು ನೀಡಿ ದೆಹಲಿ ಹೈಕೋರ್ಟ್​ ಆದೇಶ ಹೊರಡಿಸಿದೆ....
ರಾಜಕೀಯಸುದ್ದಿ

ಕಡೆಗೂ ಸುಪ್ರೀಂಕೋರ್ಟ್‍ನಿಂದ ಪಿ. ಚಿದಂಬರಂಗೆ ದೊರೆಯಿತು ಬೇಲ್ – ಕಹಳೆ ನ್ಯೂಸ್

ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕಳೆದ ಶುಕ್ರವಾರ ಚಿದಂಬರಂ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಇಂದು ತೀರ್ಪು ಪ್ರಕಟಿಸಿದೆ. ಸದ್ಯ ಚಿದಂಬರಂ ಅವರು ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾರೆ. ಐಎನ್‍ಎಕ್ಸ್ ಮೀಡಿಯಾಗೆ ವಿದೇಶಿ ದೇಣಿಗೆ ಪಡೆಯಲು ಅನುಮತಿ...
ರಾಜಕೀಯಸುದ್ದಿ

ಮಂಜೇಶ್ವರ: ನಕಲಿ ಮತದಾನ ಯತ್ನ – ಯುವತಿ ವಶಕ್ಕೆ-ಕಹಳೆ ನ್ಯೂಸ್

ಮಂಜೇಶ್ವರ ಉಪಚುನಾವಣೆಯ ಸಂದರ್ಭದಲ್ಲಿ ನಕಲಿ ಮತದಾನ ಮಾಡಲು ಯತ್ನಿಸಿದ ಯುವತಿಯನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದ ಘಟನೆ ಅ. 21 ರ ಸೋಮವಾರ ನಡೆದಿದೆ. ಬಾಕ್ರಬೈಲ್ ನಬೀಸಾ ನಕಲಿ ಮತದಾನಕ್ಕೆ ಪ್ರಯತ್ನಿಸಿದ ಯುವತಿ. ಈಕೆ ಮುಸ್ಲಿಂ ಲೀಗ್ ಕಾರ್ಯಕರ್ತೆ ಎಂದು ಅಂದಾಜಿಸಲಾಗಿದೆ. ಈಕೆಯ ಬಂಧನದ ಬಗ್ಗೆ ಚುನಾವಣಾ ಅಧಿಕಾರಿಗಳು ಅಧಿಕೃತವಾಗಿ ಖಚಿತಪಡಿಸಿಲ್ಲ. ಬಾಕ್ರಬೈಲ್ 42 ನೇ ಬೂತ್ ನಲ್ಲಿ ಈ ಘಟನೆ ನಡೆದಿದೆ. ಮಂಜೇಶ್ವರ ಕ್ಷೇತ್ರದಲ್ಲಿ ನಬೀಸಾಗೆ ಮತದಾನವಿಲ್ಲ ಮಾತ್ರವಲ್ಲದೆ...
ರಾಜಕೀಯ

ಡಿಕೆಶಿಯನ್ನು ಇಂದು ಭೇಟಿ ಮಾಡಲಿರುವ ಮಾಜಿ ಸಿಎಂ ಹೆಚ್ಡಿಕೆ-ಕಹಳೆ ನ್ಯೂಸ್

ಬೆಂಗಳೂರು : ದೆಹಲಿಯ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಂದು ಹೆಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಲಿದ್ದಾರೆ. ಅಕ್ರಮ ಹಣ ಪತ್ತೆ ಪ್ರಕರಣದಡಿ ಬಂಧನಕ್ಕೆ ಒಳಗಾಗಿ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲು ಸೇರಿದ್ದಾರೆ. ಈ ಹಿನ್ನಲೆಯಲ್ಲಿ ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ತಮ್ಮ ಬೆಂಬಲಕ್ಕೆ ನಿಂತು ತಮಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡಿದ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಇಂದು ಹೆಚ್.ಡಿ.ಕುಮಾರಸ್ವಾಮಿ ಜೈಲಿಗೆ ತೆರಳಿದ್ದಾರೆ....
1 129 130 131 132 133 232
Page 131 of 232