Recent Posts

Wednesday, May 6, 2026

ರಾಜಕೀಯ

ರಾಜಕೀಯ

Breaking News : ಅಂದಿನ ಕುಮಾರಸ್ವಾಮಿ ಮೈತ್ರಿ ಸರಕಾರಕ್ಕೆ ಹೈಕೋರ್ಟ್ ಛೀಮಾರಿ ; ಟ್ರೋಲ್ ಮಗಾ ಫೇಸ್ಬುಕ್ ಪೇಜ್ ನಲ್ಲಿ ಎಚ್.ಡಿ‌.ಕೆ ಕುಟುಂಬದ ಬಗ್ಗೆ ಅವಹೇಳನ ಪ್ರಕರಣ ರದ್ದುಗೊಳಿಸಿ, ಸರಕಾರಕ್ಕೆ 1 ಲಕ್ಷ ದಂಡ ವಿಧಿಸಿ, ಕಾನೂನು ಉಲ್ಲಂಘಿಸಿದ ಪೋಲೀಸರ ವಿರುದ್ಧ ತನಿಖೆಗೆ ಆದೇಶಿಸಿದ ಹೈಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು : ಫೇಸ್‌ಬುಕ್ ಪೇಜ್‌ನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕುಟುಂಬದ ವಿರುದ್ಧ ಪೋಸ್ಟ್ ಮಾಡಿ ಬಂಧನಕ್ಕೊಳಗಾಗಿದ್ದ ಆರೋಪಿ ಜಯಕಾಂತ್ ಗೆ ಹೈಕೋರ್ಟ್ ನಲ್ಲಿ ವಿಜಯ. ಕುಮಾರಸ್ವಾಮಿಯ ಸಂಮಿಶ್ರ ಸರಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ. ಟ್ರೋಲ್ ಮಗಾ ಫೇಸ್ಬುಕ್ ಪೇಜ್ ನ ಪ್ರಕರಣದ ತನಿಖೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದ್ದು, ಕುಮಾರಸ್ವಾಮಿ ಸರಕಾರಕ್ಕೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ, ಛೀಮಾರಿ ಹಾಕಿದ್ದ, ಪೋಲೀಸರ ವಿರುದ್ಧವೂ ತನಿಖೆಗೆ ಆದೇಶಿದಲ್ಲದೆ,...
ರಾಜಕೀಯ

ಮಂಗಳೂರು: ಬಂದರು ಹಾಗೂ ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ತೀವ್ರ ವಿರೋಧವಿದೆ – ಯು.ಟಿ. ಖಾದರ್ -ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಬಂದರು ಹಾಗೂ ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಕೇಂದ್ರ ಸರಕಾರ ಮುಂದಾಗಿರುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ಮಾಜಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಸರ್ಕ್ಯೂಟ್ ಹೌಸ್ ನಲ್ಲಿ ಅ. 09ರ ಬುಧವಾರ ಪತ್ರಿಕಾಗೋಷ್ಟಿ ನಡೆಸಿ ಅವರು ಮಾತನಾಡಿದರು. ಎನ್ ಎಂಪಿಟಿಯಲ್ಲಿ ಒಂದು ವಿಭಾಗದ ಕಂಟೇನರ್ ಗಳ ನಿರ್ವಹಣೆ ಚೆಟ್ಟಿನಾಡ್ ಸಂಸ್ಥೆ ನೀಡಲಾಗಿದೆ. ಇನ್ನು ಒಂದು ಭಾಗವನ್ನು ಇನ್ನೆರಡು ತಿಂಗಳಲ್ಲಿ ಜೆಎಸ್ ಡಬ್ಲ್ಯೂ ಸಂಸ್ಥೆಗೆ ನೀಡಲು ತೀರ್ಮಾನಿಸಲಾಗಿದೆ. ಎನ್ಎಂಪಿಟಿಯಲ್ಲಿ ಸುಮಾರು 40...
ರಾಜಕೀಯ

ವಿಜಯದಶಮಿಗೆ ‘ರಫೇಲ್’ ಯುದ್ದ ವಿಮಾನ ಭಾರತಕ್ಕೆ ಹಸ್ತಾಂತರ ; ಆಯುಧ ಪೂಜೆ ನೆರವೇರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ – ಕಹಳೆ ನ್ಯೂಸ್‍

ನವದೆಹಲಿ, ಅ 7 : ದಸರಾ ಹಬ್ಬದ ಶುಭದಿನದಂದು ಶಸ್ತ್ರಾಸ್ತ್ರಗಳಿಗೂ ಪೂಜೆ ಮಾಡುವ ಸಂಪ್ರದಾಯವಿದ್ದು, ಈ ನಿಟ್ಟಿನಲ್ಲಿ ಭಾರತದ ವಾಯುಪಡೆಗೆ ಸೇರ್ಪಡೆಯಾಗುವ ರಫೇಲ್ ಯುದ್ಧ ವಿಮಾನಕ್ಕೆ ವಿಜಯದಶಮಿ ದಿನದಂದು ರಕ್ಷಣಾ ಸಚಿವ ಆಯುಧ ಪೂಜೆ ನೆರವೇರಿಸಲಿದ್ದಾರೆ. ಈ ಯುದ್ದ ವಿಮಾನ ಮಂಗಳವಾರ ಭಾರತಕ್ಕೆ ಹಸ್ತಾಂತರಗೊಳ್ಳಲಿದೆ. ಫ್ರಾನ್ಸ್ ನಲ್ಲೇ ರಫೇಲ್ ಯುದ್ಧವಿಮಾನವನ್ನು ಸ್ವೀಕರಿಸುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಳಿಕ ಅಲ್ಲಿಯೇ ಆಯುಧಪೂಜೆಯನ್ನೂ ನೆರವೇರಿಸಲಿದ್ದಾರೆ. ವಿಮಾನ ಸ್ವೀಕರಿಸಿದ ಬಳಿಕ ರಫೇಲ್ ನಲ್ಲಿಯೇ ರಾಜನಾಥ್...
ರಾಜಕೀಯ

ಪ್ರಧಾನಿಗೆ ಬಹಿರಂಗ ಪತ್ರ ಬರೆದರೆ ದೇಶದ್ರೋಹ ಪ್ರಕರಣ ದಾಖಲಿಸ್ತಾರೆ ; ವಿ.ಎಸ್.ಉಗ್ರಪ್ಪ ಆಕ್ರೋಶ – ಕಹಳೆ ನ್ಯೂಸ್

ಬಳ್ಳಾರಿ: ಪ್ರಧಾನಿ ಮೋದಿ ಅವರಿಗೆ ಬಹಿರಂಗ ಪತ್ರ ಬರೆದರೆ ದೇಶದ್ರೋಹ ಪ್ರಕರಣ ದಾಖಲಿಸುತ್ತಾರೆ. ದೇಶದಲ್ಲಿ ಸರ್ವಾಧಿಕಾರಿ ಧೋರಣೆ ಇದೆ, ಹಿಟ್ಲರ್ ಪ್ರವೃತ್ತಿ ಮೋದಿಯವರಲ್ಲಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಮೋದಿಯವರ ಮುಂದೆ ಸ್ವಾಭಿಮಾನ ಕಳೆದುಕೊಂಡಿದ್ದಾರೆ. ಪ್ರಧಾನಿ ಭೇಟಿಗೆ ಬಿಎಸ್‍ವೈ ಅಪಾಯಿಂಟ್‍ಮೆಂಟ್ ಕೇಳಿದಾಗ ನಾಲ್ಕು ಬಾರಿ ಕ್ಯಾನ್ಸಲ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕ ಎಂದು ನಾಮಕರಣ...
ರಾಜಕೀಯ

ಪುತ್ತೂರಿನ ಪರ್ಲಡ್ಕ ಮತ್ತು ಪಾಂಗಳಾಯಿ ವಾರ್ಡ್ – 19 ರಲ್ಲಿ ನಗರಸಭಾ ಸದಸ್ಯೆ ವಿದ್ಯಾ ಆರ್. ಗೌರಿ ನೇತೃತ್ವದಲ್ಲಿ ಏಕ ಬಳಕೆ ಪ್ಲಾಸ್ಟಿಕ್ (Single use plastic) ದುಷ್ಪರಿಣಾಮದ ಬಗ್ಗೆ ಜನಜಾಗೃತಿ ಸಪ್ತಾಹಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು : ನಗರಸಭಾ ವ್ಯಾಪ್ತಿಯ ' ವಾರ್ಡ್-19 ' ಕಾರ್ಯಕ್ಷೇತ್ರದ ಬೇರೆ ಬೇರೆ ಭಾಗಗಳಲ್ಲಿ ದಿನಾಂಕ - 03/10/19 ಗುರುವಾರದಿಂದ 10/10/19' ಗುರುವಾರದವರೆಗೆ ನಿರಂತರವಾಗಿ ಪ್ಲಾಸ್ಟಿಕ್ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಮೊದಲದಿನವಾದ 03/10/19 ಗುರುವಾರ "ಪ್ಲಾಸ್ಟಿಕ್ ಬಳಕೆ" ದುಷ್ಪರಿಣಾಮದ ಜಾಗೃತಿ ಸಪ್ತಾಹದ ಅಭಿಯಾನಕ್ಕೆ ನಗರಸಭೆಯ ಪರಿಸರ ಇಂಜಿನಿಯರ್ ಗುರುಪ್ರಸಾದ್ ಚಾಲನೆ ನೀಡಿದರು. ವಾರ್ಡ್-19' ನಗರಸಭಾ ಸದಸ್ಯೆ ಶ್ರೀಮತಿ ವಿದ್ಯಾಗೌರಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೂತ್ ಅಧ್ಯಕ್ಷರಾದ...
ರಾಜಕೀಯ

ಕೇಂದ್ರ ಸರ್ಕಾರ ಕರ್ನಾಟಕದ ನೆರೆಗೆ ಸ್ಪಂದಿಸದೇ ಇರುವುದು ಆಶ್ಚರ್ಯವಾಗಿದೆ – ಪೇಜಾವರ ಶ್ರೀ ; ಚಕ್ರವರ್ತಿ ಸೂಲಿಬೆಲೆ ಮಾತಿಗೆ ಪರೋಕ್ಷ ಬೆಂಬಲ – ಕಹಳೆ ನ್ಯೂಸ್

ಅಂಕೋಲಾ, ಅ 3 : ರಾಜ್ಯದ ಜನತೆ ಪ್ರವಾಹದಿಂದ ತ್ತತ್ತರಿಸಿದ್ದಾರೆ, ಇದುವರೆಗೂ ಪರಿಹಾರ ಧನ ಬಿಡುಗಡೆಗೊಳಿಸಿಲ್ಲ, ಜೊತೆಗೆ ಕೇಂದ್ರದಿಂದ ಸರಿಯಾದ ಸ್ಪಂದನೆಯೂ ದೊರೆತಿಲ್ಲ. ಬಿಹಾರಕ್ಕೆ ತತ್ ಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ ಕರ್ನಾಟಕದ ನೆರೆಗೆ ಸ್ಪಂದಿಸದೇ ಇರುವುದು ಆಶ್ಚರ್ಯವಾಗಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ನಿಲುವು ನನಗೆ ಆಶ್ವರ್ಯವಾಗಿದೆ, ನಮ್ಮ ಸಂಸದರು, ಸಚಿವರು ಒತ್ತಡ ತರಬೆಕಿತ್ತು....
ರಾಜಕೀಯ

ಪ್ರತಿ ಗ್ರಾಮದ ಸಮಗ್ರ ಮಾಹಿತಿ ಕ್ರೋಢೀಕರಣಕ್ಕೆ ಕ್ರಮ ; ಮಂಗಳೂರಿನಲ್ಲಿ ನಡೆದ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸಿ.ಟಿ ರವಿ – ಕಹಳೆ ನ್ಯೂಸ್

ಮಂಗಳೂರು: ರಾಜ್ಯದ ಪ್ರತಿ ಗ್ರಾಮದ ಇತಿಹಾಸ, ಭೌಗೋಳಿಕ, ಸಾಂಸ್ಕೃತಿಕ, ಜಾನಪದ ಹೀಗೆ ವಿವಿಧ ಅಂಶಗಳನ್ನೊಳಗೊಂಡಂತೆ ಗ್ರಾಮದ ವಿಶೇಷತೆಯ ಮಾಹಿತಿಯನ್ನು ಕ್ರೋಢೀಕರಿಸಿ ಅವುಗಳನ್ನು ವಿಕಿಪೀಡಿಯಾ ಮಾದರಿಯಲ್ಲಿ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ಅವರು ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, 2020ರ ಡಿಸೆಂಬರ್ ನೊಳಗೆ ಸರ್ಕಾರ ಈ ಪರಿಕಲ್ಪನೆಯನ್ನು ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದ್ದು, ಇದ್ಕಕಾಗಿ...
ರಾಜಕೀಯ

Breaking News : ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ; ಮತ್ತೆ 14 ದಿನ ಡಿಕೆಶಿಗೆ ಜೈಲೇ ಗತಿ..! – ಕಹಳೆ ನ್ಯೂಸ್

ಬೆಂಗಳೂರು: ಇಡಿ ಸುಳಿಯಲ್ಲಿ ಸಿಲುಕಿರುವ ಡಿ. ಕೆ. ಶಿವಕುಮಾರ್ ಹೊರ ಬರಲು ಹರ ಸಾಹಸ ನಡೆಸುತ್ತಿದ್ದಾರೆ. ಒಂದು ತಿಂಗಳಿನಿಂದ ವಿಚಾರಣೆ ಎದುರಿಸುತ್ತಿರುವ ಡಿಕೆಶಿ ಜಾಮೀನು ಸಿಗದೆ ತಿಹಾರ್ ಜೈಲು ಸೇರಿದ್ದಾರೆ. ಸದ್ಯ ಇನ್ನೂ 14 ದಿನ ಡಿಕೆಶಿ ಜೈಲಿನಲ್ಲಿರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಪದೇ ಪದೇ ಜಾಮೀನು ಅರ್ಜಿ ವಜಾ ಹಾಗೂ ವಿಚಾರಣೆ ಮುಂದೂಡಿಕೆಯಾದ ಪರಿಣಾಮ ಡಿಕೆಶಿ ತಿಹಾರ್ ಜೈಲು ಸೇರಿದ್ದಾರೆ. ಹೀಗಿರುವಾಗ ಇಂದು ಸೆ. 30ರಂದು ನಡೆಯಬೇಕಿದ್ದ ಜಾಮೀನು ಅರ್ಜಿ...
1 132 133 134 135 136 232
Page 134 of 232