Wednesday, May 6, 2026

ರಾಜಕೀಯ

ರಾಜಕೀಯ

ಹಿಂದೂ ಪರ ಸಂಘಟನೆಗಳ ಸದಸ್ಯರ ಮೇಲಿನ ಪ್ರಕರಣಗಳನ್ನು ಹಿಂಪಡೆಯಿರಿ.. ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂಗೆ ಕಟೀಲ್ ತಾಕೀತು – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹಿಂದೂ ಪರ ಸಂಘಟನೆಗಳ ಸದಸ್ಯರ ವಿರುದ್ಧ ಹೂಡಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪವಾದ ಈ ವಿಚಾರದ ಬಗ್ಗೆ ವ್ಯಾಪಕ ಚರ್ಚೆ ನಡೆಯಿತು. ಪಕ್ಷದ ಕಾರ್ಯಕರ್ತರು, ಹಿಂದೂ ಪರ ಸಂಘಟನೆಗಳ ಸದಸ್ಯರ ಮೇಲೆ ವಿನಾಕಾರಣ ಪ್ರಕರಣ...
ರಾಜಕೀಯ

ಬೆಂಗಳೂರಿನ ಕಸ ನಿರ್ವಹಣೆ ಬಗ್ಗೆ ಗಂಭೀರ ಚಿಂತನೆ – ಕಹಳೆ ನ್ಯೂಸ್

ಬೆಂಗಳೂರು ನಗರದ ಸ್ವಚ್ಚತೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬೆಂಗಳೂರಿನ ಎಲ್ಲಾ ಶಾಸಕರು ಮತ್ತು ಸಂಸದರ ಸಭೆ ನಿನ್ನೆ ಕರೆದಿದ್ದಾರೆ. ನಿನ್ನೆಯ ಸಭೆಯಲ್ಲಿ ಸಾಕಷ್ಟು ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಬೆಂಗಳೂರಿನಲ್ಲಿ ಸರಿಯಾದ ಡಂಪಿಂಗ್ ಆಗುತ್ತಿಲ್ಲ. ಇದರಿಂದ ನಗರದಲ್ಲಿ ಸಾಕಷ್ಟು ತೊಂದರೆಯಾಗಿದೆ. ಈ ಹಿನ್ನಲೆಯಲ್ಲಿ ನಗರವನ್ನು ಸ್ವಚ್ಚ ಇಟ್ಟುಕೊಳ್ಳುವಂತೆ ನಗರದ ಆಯುಕ್ತರಿಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಈಗಾಗಲೇ ಕಸದ ತ್ಯಾಜ್ಯ ಬಳಸಿ ರಸ್ತೆ ನಿರ್ಮಿಸುವ...
ರಾಜಕೀಯ

ಉಪ ಚುನಾವಣೆಗೆ ಬಿಜೆಪಿ ಸಿದ್ಧತೆ – ಕೊರ್ ಕಮಿಟಿಯಲ್ಲಿ 17 ಕ್ಷೇತ್ರ ಗೆಲುವಿಗೆ ಪಣ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್‍ನ 17 ಶಾಸಕರು ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಎದುರಾಗಲಿರುವ ಉಪಚುನಾವಣೆಗೆ ಸಜ್ಜಾಗಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಿರ್ಧರಿಸಿದೆ. ಅನರ್ಹರ ಪೈಕಿ ಯಾರು ಪಕ್ಷ ಸೇರುತ್ತಾರೆ ಎಂಬುದಕ್ಕಿಂತ ಗೆಲುವು ಸಾಧಿಸುವ ಗುರಿಯೊಂದಿಗೆ ಸಿದ್ಧತೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಶುಕ್ರವಾರ ನಡೆದ ಮೊದಲ ಕೋರ್ ಕಮಿಟಿ ಸಭೆಯಲ್ಲಿ...
ರಾಜಕೀಯ

ಕುಮಾರಸ್ವಾಮಿಗೆ ಭೂ ಕಂಟಕ – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ಶಾಕ್ ಎದುರಾಗಿದ್ದು, ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕುಮಾರಸ್ವಾಮಿ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 2007 ರಲ್ಲಿ ಕುಮಾರಸ್ವಾಮಿ ಮೊದಲ ಬಾರಿ ಸಿಎಂ ಆಗಿದ್ದ ವೇಳೆ ನಡೆದಿದೆ ಎನ್ನಲಾದ ಡಿನೋಟಿಫಿಕೇಷನ್ ಸಂಬಂಧ ವಡೇರಹಳ್ಳಿಯ 2 ಎಕೆರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ 2012 ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು.ಪ್ರಕರಣದ...
ರಾಜಕೀಯ

ಹಲವು ದಿನಗಳ ಗೊಂದಲಕ್ಕೆ ತೆರೆ; ಪೆಟ್ರೋಲ್, ಡೀಸೆಲ್ ವಾಹನಗಳ ನಿಷೇಧ ಇಲ್ಲ: ನಿತಿನ್ ಗಡ್ಕರಿ – ಕಹಳೆ ನ್ಯೂಸ್

ಹೊಸದಿಲ್ಲಿ : ಪರಿಸರ ಸಂರಕ್ಷಣೆಗಾಗಿ ಜಾಗತಿಕ ಮಟ್ಟದಿಂದಲೇ ಕ್ರಮ ಕೈಗೊಳ್ಳಲು ನಿರ್ಣಯ ಕೈಗೊಂಡ ಹಿನ್ನೆಲೆಯಲ್ಲಿ ಕೆಲವು ಮಹತ್ವದ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ. ವಿದ್ಯುನ್ಮಾನ ವಾಹನಗಳ ಬಳಕೆ ಒತ್ತು ನೀಡಲು ಪೆಟ್ರೋಲ್, ಡೀಸೆಲ್ ವಾಹನಗಳನ್ನು ನಿಷೇಧ ಮಾಡಲಾಗುವುದು ಎಂಬ ವದಂತಿಗಳಿಗೆ ಕೇಂದ್ರ ಸರಕಾರ ಸ್ಪಷ್ಟನೆ ನೀಡಿದೆ. ಯಾವುದೇ ಕಾರಣಕ್ಕೂ ಪೆಟ್ರೋಲ್, ಡೀಸೆಲ್ ವಾಹನಗಳ ಬಳಕೆಯನ್ನು ನಿಷೇಧ ಮಾಡುವುದಿಲ್ಲ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ...
ರಾಜಕೀಯ

ಡಿಕೆಶಿ ಬಂಧನ ಖಂಡಿಸಿ ಕಡಬದಲ್ಲಿ ಪ್ರತಿಭಟನೆ- ಕಹಳೆ ನ್ಯೂಸ್

ಕಡಬ : ಮಾಜಿ ಸಚಿವ ಕಾಂಗ್ರೇಸ್ ಮುಖಂಡ ಡಿ.ಕೆ ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಡಬ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಮಧ್ಯೆ ಪ್ರತಿಭಟನೆ ನಡೆಸಿದರು. ಕಡಬ ಪಂಚಾಯತ್ ಕಟ್ಟಡದ ಬಳಿ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಕೈಕುರೆ ಅವರ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಹಾಗೂ , ರಾಜ್ಯ ಸರಕಾರದ...
ರಾಜಕೀಯ

ಡಿಕೆಶಿ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿಗೂ ಕಂಟಕ; ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಮನ್ಸ್ – ಕಹಳೆ ನ್ಯೂಸ್

ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಕುಮಾರಸ್ವಾಮಿ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಕ್ರಮವಾಗಿ ನಡೆದಿದೆ ಎನ್ನಲಾದ ಡಿನೋಟಿಫಿಕೇಷನ್ ಸಂಬಂಧ ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂಗತೆ ನ್ಯಾಯಾಲಯ ಗುರುವಾರ ಸಮನ್ಸ್ ಜಾರಿಗೊಳಿಸಿದೆ. 2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲಗೆ ವಡೇರಹಳ್ಳಿಯ 2 ಎಕರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು ಎಂಬ ಆರೋಪ...
ರಾಜಕೀಯ

ಗೌರಿಹಬ್ಬದ ದಿನ ಮಗ ಮನೆಗೆ ಬಂದಿಲ್ಲ ಎಂದು ಕಣ್ಣೀರಿಟ್ಟ ಡಿ.ಕೆ.ಶಿವಕುಮಾರ್‌ ಅವರ ತಾಯಿ – ಕಹಳೆ ನ್ಯೂಸ್

ರಾಮ​ನ​ಗರ: ಡಿ.ಕೆ.ಶಿವಕುಮಾರ್‌ ಅವರ ತಾಯಿ ಗೌರಮ್ಮ ಮೌನವ್ರತ ತಾಳಿದ್ದು, ಯಾರೊಂದಿಗೆ ಮಾತನಾಡಿಲ್ಲ. ಗೌರಿಹಬ್ಬದ ದಿನ ಮಗ ಮನೆಗೆ ಬಂದಿಲ್ಲ ಎಂದು ಕಣ್ಣೀರಿಟ್ಟು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಗೌರಮ್ಮ ಅವರು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು. ಡಿ.ಕೆ.ಶಿವಕುಮಾರ್‌ ಅವರ ಸ್ವ ಗ್ರಾಮ ದೊಡ್ಡಾಲಹಳ್ಳಿಯಲ್ಲಿ ಮೋದಿ ಹಾಗು ಅಮಿತ್‌ ಶಾ ಅವರ ಅಣಕು ಶವಯಾತ್ರೆ ಮಾಡಿ ಕಾರ‍್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿದರೆ, ಇದೇ ಗ್ರಾಮದಲ್ಲಿ ಡಿಕೆಶಿ ಅವರ ಇಬ್ಬರು ಅಭಿಮಾನಿಗಳು ಕೇಶ ಮುಂಡನ ಮಾಡಿಸಿಕೊಂಡು ವಿನೂತನವಾಗಿ...
1 136 137 138 139 140 232
Page 138 of 232