Monday, May 4, 2026

ರಾಜಕೀಯ

ರಾಜಕೀಯ

Breaking News : ಡಿಕೆ ಶಿವಕುಮಾರ್ ಅರೆಸ್ಟ್ – ಕಹಳೆ ನ್ಯೂಸ್

ನವದೆಹಲಿ: ದೆಹಲಿ ಫ್ಲ್ಯಾಟ್‍ನಲ್ಲಿ ಪತ್ತೆಯಾದ ದಾಖಲೆ ಇಲ್ಲದ 8.59 ಕೋಟಿ ರೂ. ಹಣದ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಸತತ ನಾಲ್ಕನೇ ದಿನವೂ ಮಾಜಿ ಸಚಿವ ಡಿಕೆ ಶಿವಕುಮಾರ್ ವಿಚಾರಣೆ ನಡೆಯಿತು. ಇಂದು ಸಂಜೆ ಈ ಪ್ರಕರಣದ ಸಂಬಂಧ ಮತ್ತಷ್ಟು ವಿಚಾರಣೆ ನಡೆಸುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರನ್ನು ಬಂಧಿಸಿದೆ. ಇವತ್ತು ಮಧ್ಯಾಹ್ನ 12 ಗಂಟೆಗೆ ಕಡತ ತುಂಬಿದ 2 ಬ್ಯಾಗ್‍ಗಳೊಂದಿಗೆ ಅಧಿಕಾರಿಗಳು ಹಾಜರಾದ್ರು. ನಿನ್ನೆ...
ರಾಜಕೀಯ

ಸೆ. 5ರವರೆಗೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸಿಬಿಐ ಕಸ್ಟಡಿ ಅವಧಿ ವಿಸ್ತರಣೆ; ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಹಗರಣದ ಆರೋಪಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಸೆ. 5ರವರೆಗೆ ಸಿಬಿಐ ಕಸ್ಟಡಿ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮಧ್ಯಂತರ ಜಾಮೀನು ಅರ್ಜಿಯ ವಿಚಾರಣಾ ನ್ಯಾಯಾಲಯದ ಮುಂದೆ ಒತ್ತಾಯಿಸದಿರಲು ಚಿದಂಬರಂ ಪರ ವಕೀಲರು ಒಪ್ಪಿದ್ದಾರೆ. ಚಿದಂಬರಂ ಅವರ 15 ದಿನಗಳ ಕಸ್ಟಡಿ ಸೆಪ್ಟೆಂಬರ್ 5ಕ್ಕೆ ಕೊನೆಗೊಳ್ಳಲಿದೆ. ಸಿಬಿಐ ವಶಕ್ಕೆ ಪಡೆದಿರುವುದನ್ನು ಪ್ರಶ್ನಿಸಿ ಚಿದಂಬರಂ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಸಿದ್ದು ಸೆಪ್ಟೆಂಬರ್...
ರಾಜಕೀಯ

ಉತ್ತರ ಕರ್ನಾಟಕ ಜನರ ಮಹಾತ್ವಾಕಾಂಕ್ಷೆಗೆ ಮತ್ತೆ ರೆಕ್ಕೆ; ಮಹದಾಯಿ ಚರ್ಚೆಗೆ ಮುಂಬಯಿಗೆ ಹೊರಟ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಮಹದಾಯಿ ನೀರಾವರಿ ಯೋಜನೆ ಸೇರಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂಬಯಿಗೆ ಹೊರಟಿದ್ದಾರೆ. ನೆರೆಯ ರಾಜ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆಹ್ವಾನದ ಮೇರೆ ಮುಂಬಯಿಗೆ ಹೋಗುತ್ತಿರುವುದಾಗಿ ಯಡಿಯೂರಪ್ಪ ತಿಳಿಸಿದರು. ಮುಂಬಯಿಗೆ ಹೊರಡುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹದಾಯಿಯ ಜೊತೆ ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆಯೂ ಫಡ್ನವಿಸ್ ಜತೆ ಮಾತುಕತೆ ನಡೆಸುತ್ತೇವೆ. ಈ ಬಗ್ಗೆ ಪ್ರಧಾನಿ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ ಎಂದು ಹೇಳಿದರು....
ರಾಜಕೀಯ

ಕೇಂದ್ರದಿಂದ ಎನ್‍ಆರ್‍ಸಿ ಅಂತಿಮ ಪಟ್ಟಿ ಬಿಡುಗಡೆ, 19 ಲಕ್ಷ ಜನ ಸೂಕ್ತ ಪುರಾವೆ ನೀಡದಿದ್ರೆ ಗಡಿಪಾರು ಸಂಭವ – ಕಹಳೆ ನ್ಯೂಸ್

ನವದೆಹಲಿ : ಇಂದು ಕೇಂದ್ರ ಸರ್ಕಾರ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್‍ಆರ್‍ಸಿ) ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಅಸ್ಸಾಂನಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಮೂಲಗಳ ಪ್ರಕಾರ http://www.nrcassam.nic.in ಈ ವೆಬ್‍ಸೈಟ್‍ನಲ್ಲಿ ಪಟ್ಟಿ ಬಿಡುಗಡೆ ಆಗಿದೆ. ಅಂತಿಮ ಪಟ್ಟಿಯಲ್ಲಿ 19 ಲಕ್ಷ ಜನರನ್ನು ಹೊರಗಿಡಲಾಗಿದ್ದು, 3.11 ಕೋಟಿ ಜನರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ. ಕಳೆದ ವರ್ಷ ಜುಲೈ 30ರಂದು ಎನ್‍ಆರ್‍ಸಿ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ ಕೋಟ್ಯಾಂತರ ಮಂದಿಯನ್ನು ಸೇರ್ಪಡೆ ಮಾಡಲಾಗಿತ್ತು....
ರಾಜಕೀಯ

ಇಂದು ಕೆಎಂಎಫ್ ಚುನಾವಣೆ; ಸೋಲಿನ ಭೀತಿಯಿಂದ ಹಿಂದೆ ಸರಿದರಾ ಹೆಚ್.ಡಿ. ರೇವಣ್ಣ? ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು : ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಅಧ್ಯಕ್ಷಗಾದಿಯ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನಾಮಪತ್ರ ಸಲ್ಲಿಸದಿರಲು ನಿರ್ಧರಿಸಿದ್ದಾರೆ. ಮೈತ್ರಿ ಸರ್ಕಾರ ಪತನದ ನಂತರ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಆದರೆ, ಕಾಂಗ್ರೆಸ್‍ನಿಂದ ಭೀಮಾ ನಾಯಕ್ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದರಿಂದ ಮೈತ್ರಿ ಪಕ್ಷಗಳ ನಾಯಕರಲ್ಲಿ ಇದೇ ವಿಷಯಕ್ಕಾಗಿ ಕಿತ್ತಾಟ ಶುರುವಾಗಿತ್ತು. ಆದರೆ, ಇಂದು ನಡೆಯುವ...
ರಾಜಕೀಯ

ಟ್ರಬಲ್ ಶೂಟರ್‍ ಗೆ ಬಂಧನ ಭೀತಿ; ನಮ್ಮ ಶಾಸಕರನ್ನು ಕಾಪಾಡಿದ್ದೇ ನನಗೆ ಮುಳುವಾಯ್ತು ಎಂದ ಡಿಕೆಶಿ – ಕಹಳೆ ನ್ಯೂಸ್

ಬೆಂಗಳೂರು : ದೆಹಲಿಯಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಸಿಕ್ಕ ಅಕ್ರಮ ಹಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ರದ್ದುಗೊಳಿಸುವಂತೆ ಡಿಕೆಶಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನಿನ್ನೆ ಹೈಕೋರ್ಟ್ ರದ್ದುಗೊಳಿಸಿತ್ತು. ಇಂದು ಡಿಕೆಶಿ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ. ಗುಜರಾತ್ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆತಂದು ರಕ್ಷಿಸಿದ್ದೇ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಮುಳುವಾಯಿತಾ? ಅನ್ನೋದು ಸದ್ಯ ಚರ್ಚೆ ಆಗುತ್ತಿರುವ ವಿಷಯ ಈ ಬಗ್ಗೆ ಖುದ್ದು...
ರಾಜಕೀಯ

ಕೊಡಗು ಜಿಲ್ಲೆಗೆ ಸಿಎಂ ಬಿಎಸ್‍ವೈ ಭರ್ಜರಿ ಗಿಫ್ಟ್ : 536 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ – ಕಹಳೆ ನ್ಯೂಸ್

ಮಡಿಕೇರಿ: ಪ್ರಕೃತಿ ವಿಕೋಪಕ್ಕೆ ಸಿಲುಕಿದ ಕೊಡಗು ಜಿಲ್ಲೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಕೊಡಗು ಜಿಲ್ಲೆಗೆ 536 ಕೋಟಿ ರೂ. ವಿಶೇಷ ಪ್ಯಾಕೇಜ್ ಸಿದ್ದಪಡಿಸಲಾಗಿದ್ದು, ಎರಡು ಮೂರು ದಿನಗಳಲ್ಲಿ 100 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಸಿಎಂ ಬಿಎಸ್‍ವೈ ಘೋಷಿಸಿದ್ದಾರೆ ಕೊಡಗು ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಸಿಎಂ, ನೆರೆ ಪರಿಹಾರಕ್ಕೆ ಪಿಡಿ ಖಾತೆಯಲ್ಲಿರುವ 60 ಲಕ್ಷ ರೂ. ವನ್ನು...
ರಾಜಕೀಯ

ಹಿಂದೂ ಹೃದಯ ಸಾಮ್ರಾಟ್, ಆರ್.ಎಸ್.ಎಸ್. ಹಿರಿಯ ಮುಖಂಡ ಡಾ ಪ್ರಭಾಕರ್ ಭಟ್ ಕಲ್ಲಡ್ಕ ಕಾಲಿಗೆಬಿದ್ದು ಆಶೀರ್ವಾದ ಪಡೆದ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಕಲ್ಲಡ್ಕ : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಕರಾವಳಿಯ ಬಿಜೆಪಿ ನಾಯಕ ಸಂಸದ ಸಂಸದ ನಳಿನ್ ಕುಮಾರ್ ಕಟೀಲ್ ಆಯ್ಕೆಯಾದ ಮೇಲೆ ಇದೇ ಮೊದಲ ಭಾರಿಗೆ ದಕ್ಷಿಣ ಭಾರತದ ಆರ್.ಎಸ್.ಎಸ್.ನ ಶಕ್ತಿ ಕೇಂದ್ರ ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಭೇಟಿ ಮಾಡಿದ್ದಾರೆ. ನಳಿನ್ ಕುಮಾರ್ ಕಟೀಲ್ ನಿರಂತರ ಮೂರು ಭಾರಿ ಸಂಸದರಾಗಿ ಆಯ್ಕೆಯಾಗಬೇಕಾದರೆ ಅದರಲ್ಲಿ ಕಲ್ಲಡ್ಕ ಭಟ್ ಪಾತ್ರ ಮುಖವಾದದ್ದು, ಈ ಹಿನ್ನಲೆಯಲ್ಲಿ ಇಂದು ಕಲ್ಲಡ್ಕಕ್ಕೆ ಭೇಟಿ ನೀಡಿದ ಸಂಸದ ,...
1 137 138 139 140 141 232
Page 139 of 232