Monday, May 4, 2026

ರಾಜಕೀಯ

ರಾಜಕೀಯ

ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಮೈಸೂರು: ರಾಜ್ಯದ ನೆರೆ ಪರಿಸ್ಥಿಯ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಈಗಾಗಲೇ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರು ರಾಜ್ಯಕ್ಕೆ ಭೇಟಿ ನೀಡಿ ನೆರೆ ಪರಿಸ್ಥಿತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಆದರೂ ವಿರೋಧ ಪಕ್ಷದವರು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಬೇಕಿತ್ತು ಎಂದು ಟೀಕೆ ಮಾಡಿದ್ದರು. ಇದೀಗ ಈ...
ರಾಜಕೀಯ

ಬೆಂಗಳೂರಿನಲ್ಲಿ ಫಿಟ್ ಇಂಡಿಯಾ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು: ಕ್ರೀಡಾಪಟುಗಳಿಗೆ ಅಗತ್ಯವಾದ ಆರ್ಥಿಕ ನೆರವು ಒದಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಷ್ಟ್ರೀಯ ಕ್ರೀಡಾದಿನ ಆಚರಣೆ ಹಾಗೂ ಸದೃಢ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾಪಟುಗಳಿಗೆ ನಮ್ಮ ಸರ್ಕಾರ ಅಗತ್ಯವಾದ ಪ್ರೋತ್ಸಾಹ ನೀಡಲಿದೆ. ಇದರ ಮೊದಲ ಭಾಗವಾಗಿ ಆಟಗಾರರಿಗೆ ಆರ್ಥಿಕ ನೆರವು ನೀಡಲು ಚಿಂತನೆ ನಡೆಸಿದ್ದೇನೆ. ಇದು ನಮ್ಮ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು....
ರಾಜಕೀಯ

ಫಿಟ್ ಇಂಡಿಯಾ ಆಂದೋಲನಕ್ಕೆ ಮೋದಿ ಚಾಲನೆ: ಸ್ವಸ್ಥ ಮನಸ್ಸು, ದೇಹ ಹೊಂದಲು ಕರೆ – ಕಹಳೆ ನ್ಯೂಸ್

ನವದೆಹಲಿ: ಇಂದು ದೇಶದಾದ್ಯಂತ ರಾಷ್ಟ್ರೀಯ ಕ್ರೀಡಾ ದಿನದ ಸಂಭ್ರಮ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನವದೆಹಲಿಯ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಸಮಾರಂಭದಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಜನರು ಸ್ವಸ್ಥ ಮನಸ್ಸು ಮತ್ತು ಸ್ವಸ್ಥ ದೇಹ ಹೊಂದಬೇಕು. ಹಾಗೂ ಪ್ರತಿಯೊಬ್ಬರೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಗೆ ಫಿಟ್‍ನೆಸ್ ಜೊತೆ ನೇರ ಸಂಬಂಧವಿದೆ. ಆರೋಗ್ಯಕರ ಜೀವನ ನಡೆಸಲು ಫಿಟ್‍ನೆಸ್ ಅಗತ್ಯ. ಹೀಗಾಗಿ...
ರಾಜಕೀಯ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕುರಿತು ಶಾಸಕರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮನವಿ – ಕಹಳೆ ನ್ಯೂಸ್

ಕರ್ನಾಟಕ ವಿಧಾನ ಸಭೆ ಹಾಗೂ ವಿಧಾನ ಪರಿಷತ್‍ನಲ್ಲಿ 2010ರಲ್ಲಿ ರೈತರ ಜೀವನಾಡಿ ಹಾಗೂ ಲಕ್ಷಾಂತರ ಹಿಂದುಗಳ ಶ್ರದ್ಧಾ ಬಿಂದು ಹಾಗೂ ನೂರಾರು ಪ್ರಾಣಿ ದಯಾ ಸಂಘದ ಅಪೇಕ್ಷೆಯಂತೆ ಬಿಜೆಪಿ ಸರಕಾರ ಗೋ ವಂಶ ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ವಿಧೇಯಕವನ್ನು 2010ರಲ್ಲಿ ಜಾರಿಗೆ ತರುವ ಪ್ರಯತ್ನ ಮಾಡಿದ್ದು ಎರಡು ಶಾಸನ ಸಭೆಯಲ್ಲಿ ಅನುಮೋದನೆಗೊಂಡಿರುವ ಕಾಯ್ದೆಗೆ ರಾಜ್ಯಪಾಲರು ಅನುಮೋದನೆ ನೀಡದೆ ಅಸಹಕಾರ ನೀಡಿದ್ದರು. ಆನಂತರ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರಕಾರ ಸದ್ರಿ...
ರಾಜಕೀಯ

ಪಿಲಾತಬೆಟ್ಟು ಗ್ರಾ.ಪಂ.ವ್ಯಾಪ್ತಿಯ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಪಿಲಾತಬೆಟ್ಟು ಗ್ರಾ.ಪಂ.ವ್ಯಾಪ್ತಿಯ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ದಿಢೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿನ ಸಮಸ್ಯೆಗಳ ಬಗ್ಗೆ ಸಾರ್ವಜನಿರು ಶಾಸಕರ ಗಮನಕ್ಕೆ ತಂದರು. ಈ ಆಸ್ಪತ್ರೆಯಲ್ಲಿ ಪೂರ್ಣಾವಧಿ ವೈದ್ಯಾಧಿಕಾರಿ ಇಲ್ಲದೆ ಸಾಕಷ್ಟು ತೊಂದರೆಯಾಗುತ್ತಿದೆ. ವಾರಕ್ಕೆ ಎರಡು ಬಾರಿ ವೈದ್ಯರು ಸೇವೆಗೆ ಲಭ್ಯವಿರುವುದು ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಶಾಸಕರಲ್ಲಿ ಅಳಲು ತೋಡಿಕೊಂಡರು. ಹೆದ್ದಾರಿಯಲ್ಲಿ ಈ ಆಸ್ಪತ್ರೆ ಇದ್ದು ಅಪಘಾತ ಸಹಿತ ಅನೇಕ ಘಟನೆಗಳಿಗೆ...
ರಾಜಕೀಯ

ಇಂದಿರಾ ಕ್ಯಾಂಟೀನ್ ಮುಚ್ಚುವ ಪ್ರಸ್ತಾಪ ಇಲ್ಲ – ಕಹಳೆ ನ್ಯೂಸ್

ಬೆಂಗಳೂರು: ಇಂದಿರಾ ಕ್ಯಾಂಟೀನ್ ಮುಚ್ಚುವ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್‍ಗಳನ್ನು ಮುಚ್ಚುತ್ತಿಲ್ಲ, ಅಲ್ಲದೆ, ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಇಂದಿರಾ ಕ್ಯಾಂಟೀನ್‍ಗಳಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪಗಳಿದ್ದು, ತನಿಖೆಗೆ ಸೂಚಿಸಲಾಗಿದೆ. ಕ್ಯಾಂಟೀನ್‍ಗಳನ್ನು ಮುಚ್ಚುವ ಯೋಚನೆ ಇಲ್ಲ. ಇಂದಿರಾ ಕ್ಯಾಂಟೀನ್‍ಗಳಿಗೆ ಅನುದಾನ ತಡೆ ಹಿಡಿದಿಲ್ಲ. ಇಂದಿರಾ ಕ್ಯಾಂಟೀನ್‍ಗಳ ಹೆಸರು...
ರಾಜಕೀಯ

ಪ್ರಧಾನಿಯಿಂದ ರಾಷ್ಟ್ರಾದ್ಯಂತ ಫಿಟ್ ಇಂಡಿಯಾ ಚಳುವಳಿಗೆ ಚಾಲನೆ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆ.29 ರಂದು ರಾಷ್ಟ್ರಾದ್ಯಂತ ಫಿಟ್ ಇಂಡಿಯಾ ಚಳುವಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ 10 ಕ್ಕೆ ಇಂದಿರಾ ಗಾಂಧಿ ಸ್ಟೇಡಿಯಂ ಕಾಂಪ್ಲೆಕ್ಸ್ ನಲ್ಲಿ ಮೋದಿ ಈ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಚಾಲನೆ ನೀಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಜನತೆಗೆ ಫಿಟ್ನೆಸ್ ಪ್ಲೆಡ್ಜ್ ನ್ನು ಬೋಧನೆ ಮಾಡುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಕೆಲವೇ ಗಂಟೆಗಳ ಮುನ್ನ ಕ್ರೀಡಾ ಹಾಗೂ ಯುವಜನ ಖಾತೆ ಸಚಿವ ಕಿರಣ್ ರಿಜಿಜು ಟ್ವೀಟ್...
ರಾಜಕೀಯ

Breaking News : ವಿತ್ತ ಮಾಂತ್ರಿಕ ಅರುಣ್ ಜೇಟ್ಲಿ ವಿಧಿವಶ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅರುಣ್ ಜೇಟ್ಲಿ ಅವರಿಗೆ ಅನೇಕ ದಿನಗಳಿಂದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಕಾರಣದಿಂದ ಫೆಬ್ರವರಿಯಲ್ಲಿ ಬಜೆಟ್ ಕೂಡ ಮಂಡನೆ ಮಾಡಿಲ್ಲ. ಕಳೆದ ಕೆಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಮೇ 23ದಂದು ಏಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದರು. ಆರೋಗ್ಯದಲ್ಲಿ ಮತ್ತೆ...
1 138 139 140 141 142 232
Page 140 of 232