Saturday, May 2, 2026

ರಾಜಕೀಯ

ರಾಜಕೀಯಸುದ್ದಿ

ನಳಿನ್ ಪದಗ್ರಹಣಕ್ಕೆ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬೆಂಗಳೂರಿಗೆ – ಕಹಳೆ ನ್ಯೂಸ್

ಮಂಗಳೂರು: ಬೆಂಗಳೂರಿನಲ್ಲಿ ರವಿವಾರ ನಡೆಯಲಿರುವ ನಳಿನ್ ಕುಮಾರ್ ಕಟೀಲು ಪದಗ್ರಹಣ ಸಮಾರಂಭಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾವಿರಕ್ಕೂ ಅಧಿಕ ಕಾರ್ಯಕರ್ತರು ತೆರಳಲಿದ್ದಾರೆ. ರವಿವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ನಳಿನ್ ಅವರು ಬಿ.ಎಸ್. ಯಡಿಯೂರಪ್ಪ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. ಜಿಲ್ಲೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳಲಿದ್ದಾರೆ. ಪ್ರತೀ ವಿಧಾನಸಭಾ ಕ್ಷೇತ್ರದಿಂದ ನೂರಕ್ಕೂ ಅಧಿಕ ಕಾರ್ಯಕರ್ತರು...
ರಾಜಕೀಯಸುದ್ದಿ

ನಳಿನ್ ಪದಗ್ರಹಣಕ್ಕೆ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬೆಂಗಳೂರಿಗೆ – ಕಹಳೆ ನ್ಯೂಸ್

ಮಂಗಳೂರು: ಬೆಂಗಳೂರಿನಲ್ಲಿ ರವಿವಾರ ನಡೆಯಲಿರುವ ನಳಿನ್ ಕುಮಾರ್ ಕಟೀಲು ಪದಗ್ರಹಣ ಸಮಾರಂಭಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾವಿರಕ್ಕೂ ಅಧಿಕ ಕಾರ್ಯಕರ್ತರು ತೆರಳಲಿದ್ದಾರೆ. ರವಿವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ನಳಿನ್ ಅವರು ಬಿ.ಎಸ್. ಯಡಿಯೂರಪ್ಪ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. ಜಿಲ್ಲೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳಲಿದ್ದಾರೆ. ಪ್ರತೀ ವಿಧಾನಸಭಾ ಕ್ಷೇತ್ರದಿಂದ ನೂರಕ್ಕೂ ಅಧಿಕ ಕಾರ್ಯಕರ್ತರು...
ರಾಜಕೀಯಸುದ್ದಿ

ರಮೇಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ದೊರೆಯುವ ಸಾಧ್ಯತೆ –ಕಹಳೆ ನ್ಯೂಸ್

ಬೆಳಗಾವಿ: ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರುಗಳಿಗೆ ಖಾತೆ ಹಂಚಿಕೆಯ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕಗ್ಗಂಟಾಗಿ ಪರಿಣಮಿಸಿರುವಂತೆ ಇದೆ. ಈ ಪ್ರಕ್ರಿಯೆ ಇನ್ನೊಂದಿಷ್ಟು ದಿನಗಳ ಕಾಲ ಮುಂದಕ್ಕೆ ಹಾಕುವಲ್ಲಿ 15 ಮಂದಿ ಅನರ್ಹ ಶಾಸಕರು ಯಶಸ್ವಿಯಾಗಿದ್ದಾರೆ ಎಂಬುದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ಖಾತೆ ಹಂಚಿಕೆ ವಿಚಾರದಲ್ಲಿ ಅನರ್ಹ ಶಾಸಕರು ಯಡಿಯೂರಪ್ಪ ಅವರ ಮೇಲೆ ಒತ್ತಡ ಹಾಕುತ್ತಿದ್ದು, ಪಕ್ಷದ ಹಿರಿಯ ನಾಯಕರಿಗೂ ಪ್ರಮುಖ ಖಾತೆಗಳನ್ನು ನೀಡಲಾಗದ ಸಂದಿಗ್ದ ಪರಿಸ್ಥಿತಿಯಲ್ಲಿ...
ರಾಜಕೀಯ

ಸರ್ಕಾರ ಪತನಕ್ಕೆ ಎಚ್‍ಡಿಕೆ ಕಾರಣ: ಬೆಂಬಲ ಕೊಟ್ಟ ಪಕ್ಷಕ್ಕೆ ದ್ರೋಹ ಎಸಗುವುದು ಗೌಡರ ಹುಟ್ಟುಗುಣ; ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುವುದನ್ನು ಸಹಿಸಿಕೊಳ್ಳಲಾರದೆ ಸರ್ಕಾರ ಬೀಳಿಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆರೋಪಿಸಿದ್ದಾರೆ. ಆದರೆ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ರೇವಣ್ಣ, ಕುಮಾರಸ್ವಾಮಿ ಕಾರಣ. ಮೈತ್ರಿ ಸರ್ಕಾರ ಪತನಕ್ಕೆ ದಳಪತಿಗಳೇ ಕಾರಣ ವಿನಃ, ನಾವಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರ ಏಕಪಕ್ಷೀಯ ನಿರ್ಧಾರ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಸರಕಾರ ಪತನಕ್ಕೆ ಕಾರಣವಾಯಿತು. ನಮ್ಮ...
ರಾಜಕೀಯಸುದ್ದಿ

ಚಿದಂಬರಂ ಅರೆಸ್ಟ್ – ಗೇಟ್ ಹಾರಿ ನಿವಾಸದ ಪ್ರವೇಶಿಸಿದ ಇಡಿ, ಸಿಬಿಐ ಅಧಿಕಾರಿಗಳು – ಕಹಳೆ ನ್ಯೂಸ್

ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಲಂಚ ಸ್ವೀಕಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂರನ್ನು ಅವರ ನಿವಾಸದಲ್ಲಿ ಸಿಬಿಐ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬರೋಬ್ಬರಿ 27 ಗಂಟೆಗಳ ಬಳಿಕ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪ್ರತ್ಯಕ್ಷರಾಗಿ ಸುದ್ದಿಗೋಷ್ಠಿ ನಡೆಸಿದ್ದ ಚಿದಂಬರಂ ಅವರು, ಆ ಬಳಿಕ ತಮ್ಮ ನಿವಾಸಕ್ಕೆ ತೆರಳಿದ್ದರು. ಚಿದಂಬರಂ ಅವರು ನಿವಾಸಕ್ಕೆ ತೆರಳಿದ ಮಾಹಿತಿ ಲಭಿಸುತ್ತಿದಂತೆ ಇಡಿ ಹಾಗೂ ಸಿಬಿಐ ಅಧಿಕಾರಿಗಳು ಚಿದಂಬರಂ ನಿವಾಸಕ್ಕೆ ಆಗಮಿಸಿದ್ದರು. ಆದರೆ ಈ...
ರಾಜಕೀಯ

ಉಪಮುಖ್ಯಮಂತ್ರಿ ಅಥವಾ ಜಲಸಂಪನ್ಮೂಲ ಖಾತೆಯನ್ನು ರಮೇಶ್ ಜಾರಕಿಹೊಳಿಗೆ ನೀಡಿ: ಬಾಲಚಂದ್ರ ಜಾರಕಿಹೊಳಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಚಿವ ಸ್ಥಾನದ ವಂಚಿತರು ಹೊಸ ಹೊಸ ಬೇಡಿಕೆಗಳನ್ನು ಸಲ್ಲಿಸುತ್ತಿದ್ದು, ಬಂಡಾಯ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಹ ಬೇಡಿಕೆಯನ್ನು ಸಿಎಂ ಮುಂದೆ ಇಟ್ಟಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಸಚಿವ ಸ್ಥಾನದಿಂದ ವಂಚಿತರಾದ ಹಿನ್ನೆಲೆಯಲ್ಲಿ ತೀವ್ರ ಬೇಸರಗೊಂಡಿದ್ದು, ಇದೀಗ ಸಿಎಂ ಬಿಎಸ್ ವೈ ಎದುರು ಹೊಸ ಬೇಡಿಕೆ ಇಟ್ಟಿದ್ದಾರೆ...
ರಾಜಕೀಯ

ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಆಯ್ಕೆ ಹಿನ್ನಲೆ ; ಮಂಗಳೂರಿನ ಶಾಸಕ ಡಿ. ವೇದವ್ಯಾಸ್ ಕಾಮತ್ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ – ಕಹಳೆ ನ್ಯೂಸ್

ಮಂಗಳೂರು : ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಧ್ಯಕ್ಷರಾಗಿ ಆಯ್ಕೆ ಹಿನ್ನಲೆ ಮಂಗಳೂರಿನ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಕಚೇರಿ ಅಟಲ್ ಸೇವಾ ಕೇಂದ್ರ ಕೊಡಿಯಲ್ ಬೈಲ್ ಬಳಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು. ಪಟಾಕಿ‌‌ ಸಿಡಿಸಿ‌ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದರು....
ರಾಜಕೀಯ

Breaking News : ನೂತನ ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ನಳೀನ್ ಕುಮಾರ್‌ ಕಟೀಲು ‌ನೇಮಕ – ಕಹಳೆ ನ್ಯೂಸ್

ನವದೆಹಲಿ: ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕಗೊಳಿಸಲಾಗಿದೆ....
1 139 140 141 142 143 232
Page 141 of 232