Saturday, May 2, 2026

ರಾಜಕೀಯ

ರಾಜಕೀಯ

ಕೇಂದ್ರ ಸರ್ಕಾರದಿಂದ ರಾಜ್ಯದ ಬರ ಪರಿಹಾರಕ್ಕಾಗಿ ಹಣ ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯದ ಬರ ಪರಿಹಾರಕ್ಕಾಗಿ ಕೊನೆಗೆ ಪರಿಹಾರದ ಹಣ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ 2034 ಕೋಟಿಯನ್ನು ಬರಪರಿಹಾರಕ್ಕಾಗಿ ಕೇಳಿಕೊಂಡು ಮನವಿ ಮಾಡಿತ್ತು. ಆದರೇ ಕೇಂದ್ರ ಸರ್ಕಾರದಿಂದ 1,029 ಕೋಟಿ ರೂಪಾಯಿಯನ್ನು ಇಂದು ಬಿಡಗಡೆ ಮಾಡಿದೆ. ರಾಜ್ಯದಲ್ಲಿ ಕಳೆದ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ನೆರೆ, ಪ್ರವಾಹ ಪರಿಸ್ಥಿತಿಯನ್ನು ಎದುರಿಸುವಂತಾಯಿತು. ಇಂತಹ ನೆರೆ, ಪ್ರವಾಹಕ್ಕಾಗಿ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಿಕೊಂಡಿತ್ತು. ಕಳೆದ ಎರಡು...
ರಾಜಕೀಯ

ದಕ್ಷಿಣ ಕನ್ನಡದ ಶಾಸಕರಿಗೆ ಈ ಬಾರಿಯೂ ಸಚಿವ ಸ್ಥಾನ ಭಾಗ್ಯ ಇಲ್ಲ – ಕಹಳೆ ನ್ಯೂಸ್

ಮಂಗಳೂರು: ಅಳೆದೂ ತೂಗಿ ಕೊನೆಗೂ ಬಿಎಸ್ ಯಡಿಯೂರಪ್ಪನವರು ಸಚಿವ ಸಂಪುಟ ರಚನೆಯಾಗಿದೆ. ಆದರೆ ಬರೊಬ್ಬರಿ 7 ಶಾಸಕರನ್ನು ನೀಡಿದ ದಕ್ಷಿಣ ಕನ್ನಡ ಜಿಲ್ಲೆಗೆ ಒಂದೇ ಒಂದು ಸಚಿವ ಸ್ಥಾನ ಸಿಗದೆ ಯಡಿಯೂರಪ್ಪನವರು ಅನ್ಯಾಯ ಎಸಗಿದ್ದಾರೆ. ನಿನ್ನೆ ತಡರಾತ್ರಿಯವರೆಗೂ ಸುಳ್ಯದ ಶಾಸಕ ಎಸ್.ಅಂಗಾರ ಅವರ ಹೆಸರು ಕೇಳಿ ಬಂದಿತ್ತು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಹೆಸರು ಆರಂಭದಲ್ಲಿ ಇತ್ತಾದರೂ ಕ್ರಮೇಣ ಬದಿಗೆ ಸರಿದಿತ್ತು. ಈಗ ಎರಡೂ ಹೆಸರು ಮಾಯವಾಗಿದೆ. ವಿಧಾನ...
ರಾಜಕೀಯ

‘ಮುಖ್ಯಮಂತ್ರಿ’ಯಾಗಿ ಪ್ರಮಾಣವಚನ: ಮಾಧುಸ್ವಾಮಿ ಯಡವಟ್ಟು – ಕಹಳೆ ನ್ಯೂಸ್

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಂಧ್ಯಾಕಾಲದಲ್ಲಿ ವಿಧಾನಸಭೆಯಲ್ಲಿ ತೀವ್ರ ಚರ್ಚೆ ನಡೆದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್‍ನ ಅನುಭವಿ ನಾಯಕರು ಕಾನೂನಿನ ಪುಸ್ತಕದ ಮೂಲೆ ಮೂಲೆಯಿಂದ ಅಂಶಗಳನ್ನು ಕೆದಕಿ ತಂದು ಪುಂಖಾನುಪುಂಖವಾಗಿ ಹೇಳುತ್ತಿದ್ದರೆ, ವಿರೋಧಪಕ್ಷದ ಸ್ಥಾನದಲ್ಲಿ ಕುಳಿತಿದ್ದ ಬಿಜೆಪಿ ನಾಯಕರು ಮಾತಿಲ್ಲದಂತೆ ಕುಳಿತಿದ್ದರು. ಆಗ ಉಳಿದ 104 ಶಾಸಕರ ಪರವಾಗಿ ಬ್ಯಾಟ್ ಬೀಸಿದವರು ತುಮಕೂರಿನ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿಎಸ್ ಮಾಧುಸ್ವಾಮಿ. ಇಡೀ ವಿರೋಧಪಕ್ಷದ ಶಕ್ತಿಯಂತೆ ಮಾಧುಸ್ವಾಮಿ ಮಾತನಾಡಿದ್ದರು. ಕಾನೂನಿನ ಜ್ಞಾನವುಳ್ಳ ಮಾಧುಸ್ವಾಮಿ...
ರಾಜಕೀಯ

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಬಿಜೆಪಿಯ ಹಿರಿಯ ಶಾಸಕರಿಗೆ ಬಿಗ್ ಶಾಕ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಬಿಜೆಪಿ ನೇತೃತ್ವದ ಸಚಿವ ಸಂಪುಟ ರಚನೆಗೆ ನಾಳೆ ಮುಹೂರ್ತ ಫಿಕ್ಸ್ ಆಗಿದೆ. ಇಂದು ಸಂಜೆ ಸಚಿವರ ಪಟ್ಟಿಯನ್ನು ಫೈನಲ್ ಮಾಡಲಿರುವ ಬಿಜೆಪಿ ಹೈಕಮಾಡ್, ಸಂಜೆಯೊಳಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಟ್ಟಿಯನ್ನು ರವಾನಿಸಲಿದೆ. ಇಂತಹ ಪಟ್ಟಿಯಲ್ಲಿ ಹಳೆಯ ಮುಖಗಳಿಗೆ ಕೋಕ್ ನೀಡಲಿರುವ ಹೈಕಮಾಂಡ್, ಹೊಸ ಮುಖಗಳಿಗೆ ಮಣೆ ಹಾಕಲಿದೆಯಂತೆ. ಈ ಮೂಲಕ ರಾಜ್ಯದ ಹಿರಿಯ ಬಿಜೆಪಿ ಶಾಸಕರಿಗೆ ಬಿಗ್ ಶಾಕ್ ಕೊಡಲಿದೆ. ಅಂತೂ ಇಂತೂ ಬಿಜೆಪಿ...
ರಾಜಕೀಯ

ಕೊನೆಗೂ ಕೂಡಿಬಂತು ಸಚಿವ ಸಂಪುಟ ರಚನೆ ಭಾಗ್ಯ; ಸೋಮವಾರ ನೂತನ ಸಚಿವರ ಪ್ರಮಾಣ ವಚನ? – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡು ಮೂರು ವಾರಗಳು ಕಳೆದಿವೆ. ಕೊನೆಗೂ ಸಚಿವ ಸಂಪುಟ ರಚನೆಗೆ ಕಾಲ ಕೂಡಿಬಂದಂತಿದೆ. ದೆಹಲಿಗೆ ತೆರಳಿದ ಸಿಎಂ ಯಡಿಯೂರಪ್ಪನವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ರಚನೆಗೆ ಅಂತಿಮ ಒಪ್ಪಿಗೆ ಪಡೆಯಲಿದ್ದಾರೆ. ಯಡಿಯೂರಪ್ಪನವರು ಅಂದುಕೊಂಡಂತೆ ನಡೆದರೆ ನೂತನ ಸಚಿವ ಸಂಪುಟ ಸೋಮವಾರ 16 ಹೊಸ ಸಚಿವರುಗಳೊಂದಿಗೆ ರಚನೆಯಾಗಲಿದೆ. ಜಾತಿ, ಪ್ರದೇಶವಾರು ಮತ್ತು ಪಕ್ಷದ ನಿಷ್ಠಾವಂತರನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ, ಶಾಸಕರನ್ನು...
ರಾಜಕೀಯ

10 ಸಾವಿರ ಕೋಟಿ ತುರ್ತು ಪರಿಹಾರ ಕೊಡಿ: ಕೇಂದ್ರಕ್ಕೆ ಸಿಎಂ ಯಡಿಯೂರಪ್ಪ ಮನವಿ – ಕಹಳೆ ನ್ಯೂಸ್

ಅಬ್ಬರದ ಪ್ರವಾಹಕ್ಕೆ ತತ್ತರಿಸಿರುವ ಕರ್ನಾಟಕದ 17 ಜಿಲ್ಲೆಗಳಲ್ಲಿ ಸುಮಾರು 50 ಸಾವಿರ ಕೋಟಿಗೂ ಹೆಚ್ಚಿನ ಪ್ರಮಾಣದ ಆಸ್ತಿಪಾಸ್ತಿ ನ್ಟವಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ 10 ಸಾವಿರ ಕೋಟಿಯನ್ನು ತುರ್ತು ಪರಿಹಾರವಾಗಿ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮಂಗಳವಾರ ಶಿವಮೊಗ್ಗ ಪ್ರವಾಸ ಮಾಡಿರುವ ಸಿಎಂ, ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಪರಿಸ್ಥಿತಿ ತುಂಬಾ...
ರಾಜಕೀಯ

ಮತ್ತೆ ಸಂಸತ್‍ಗೆ ಬರಲಿದ್ದಾರೆ ಮನಮೋಹನ್ ಸಿಂಗ್ – ಕಹಳೆ ನ್ಯೂಸ್

ಜೈಪುರ: ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಮತ್ತೆ ಸಂಸತ್‍ಗೆ ಬರಲಿದ್ದಾರೆ. ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಮನಮೋಹನ್ ಸಿಂಗ್ ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಇದೇ ತಿಂಗಳ 26ಕ್ಕೆ ಉಪಚುನಾವಣೆ ನಡೆಯಲಿದ್ದು, ಅದಕ್ಕಾಗಿ ಇಂದು ಜೈಪುರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಸಿಂಗ್ ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸುವುದಾಗಿ ನಿರ್ಧರಿಸಲಾಗಿದೆ ಎಂದು ರಾಜಸ್ಥಾನ ಉಪಮುಖ್ಯಮಂತ್ರಿ ಸಚಿನ್ ಪೈಲೆಟ್ ಅವರು ನಿನ್ನೆ...
ರಾಜಕೀಯ

ಸರ್ದಾರ್ ಪಟೇಲರ ಜನ್ಮದಿನದಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬರಲಿವೆ ನೂತನ ಕೇಂದ್ರಾಡಳಿತ ಪ್ರದೇಶಗಳು – ಕಹಳೆ ನ್ಯೂಸ್

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‍ಗಳನ್ನು ನೂತನ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಇದೇ ಅಕ್ಟೋಬರ್ 31ರಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲರ 144ನೇ ಹುಟ್ಟುಹಬ್ಬದಂದು ಘೋಷಣೆ ಮಾಡಲಾಗುವುದು. ಜಮ್ಮು ಮತ್ತು ಕಾಶ್ಮೀರ ಮರುವಿಂಗಡಣೆ ಕಾಯಿದೆ, 2019ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಮಾಡಿದ್ದು, ಶೀಘ್ರದಲ್ಲೇ ಈ ನೂತನ ಕೇಂದ್ರಾಡಳಿತ ಪ್ರದೇಶಗಳು ಅಸ್ತಿತ್ವಕ್ಕೆ ಬರಲಿವೆ. ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಶಾಸನ ಸಭೆ ಇಲ್ಲ, ಜಮ್ಮು & ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಶಾಸನ...
1 140 141 142 143 144 232
Page 142 of 232