Saturday, May 2, 2026

ರಾಜಕೀಯ

ರಾಜಕೀಯ

ಕಾಶ್ಮೀರದ ಕ್ಯಾತೆ ತೆಗೆದ ಇಮ್ರಾನ್‍ನನ್ನು ನಡುನೀರಲ್ಲಿ ಕೈಬಿಟ್ಟ ಅಮೆರಿಕ, ಚೀನಾ, ವಿಶ್ವಸಂಸ್ಥೆ- ಕಹಳೆ ನ್ಯೂಸ್

ಜಮ್ಮು ಕಾಶ್ಮೀರಕ್ಕೆ ನೀಡಲಾದ 370ನೇ ವಿಧಿ ತೆರವುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ತರಲು ಮುಂದಾಗಿದ್ದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ, ಅಮೆರಿಕ ಹಾಗೂ ಚೀನಾ ಕೈಕೊಟ್ಟಿದೆ. ಇದರೊಂದಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏಕಾಂಗಿಯಾಗಿದ್ದಾರೆ. ಕಾಶ್ಮೀರ ವಿಚಾರದಲ್ಲಿ ಅಂತರಾಷ್ಟ್ರೀಯ ಸಂಸ್ಥೆಗಳು ಮಧ್ಯ ಪ್ರವೇಶಿಸಬೇಕು ಎಂದು ಪಾಕಿಸ್ತಾನ ಆಗಸ್ಟ್ 6ರಂದು ವಿಶ್ವಸಂಸ್ಥೆಗೆ ಮನವಿ ಮಾಡಿತ್ತು. ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಜಮ್ಮು ಕಾಶ್ಮೀರದಲ್ಲಿ...
ರಾಜಕೀಯ

ಅಗತ್ಯ ನೆರವಿನ ಭರವಸೆ ನೀಡಿದ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ನೆರೆಹಾನಿ ಪ್ರದೇಶದಲ್ಲಿ ಎರಡು ದಿನ ಸಮೀಕ್ಷೆ ನಡೆಸಲಿದ್ದಾರೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದ ಹಲವೆಡೆ ಮಳೆ, ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಯಾರೂ ಆತಂಕಕ್ಕೆ ಒಳಗಾಗಬೇಡಿ. ಅಧಿಕಾರಿಗಳು ಹೆಚ್ಚುವರಿ ನೆರವು ಪಡೆಯಲು ವರದಿ ಸಿದ್ಧಪಡಿಸುತ್ತಿದ್ದಾರೆ. ತಾತ್ಕಾಲಿಕ...
ರಾಜಕೀಯ

ಪ್ರವಾಹಕ್ಕೆ 12 ಮಂದಿ ಬಲಿ; ರಾಷ್ಟ್ರೀಯ ವಿಪತ್ತು ಸ್ಥಿತಿ ಎಂದು ಘೋಷಿಸಲು ಪ್ರಧಾನಿಗೆ ದೇವೇಗೌಡರ ಆಗ್ರಹ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಎದುರಾಗಿರುವ ಜಲಸಂಕಷ್ಟವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪರಿಹಾರ ಹಾಗೂ ಪುನರ್ವಸತಿಗೆ ನೆರವು ನೀಡಬೇಕೆಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇದು ಅತ್ಯಂತ ಭಯಾನಕ ಜಲಸಂಕಷ್ಟವಾಗಿದ್ದು, ಕರ್ನಾಟಕದ ಬಹುತೇಕ ಜಿಲ್ಲೆಗಳು ತೊಂದರೆಗೊಳಗಾಗಿವೆ. ಈ ಸ್ಥಿತಿಯಲ್ಲಿ ತೊಂದರೆಗೊಳಗಾಗಿರುವ ಜನ, ಜಾನುವಾರಗಳ ರಕ್ಷಣೆಗೆ ಸಮರೋಪಾದಿಯಲ್ಲಿ ಕೆಲಸ ನಡೆಯಬೇಕಾಗಿದೆ. ಅದಕ್ಕಾಗಿ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಹೇಳಿದ್ದಾರೆ....
ರಾಜಕೀಯ

ಐಸಿಯುನಲ್ಲಿ ಕೇಂದ್ರ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ: ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – ಕಹಳೆ ನ್ಯೂಸ್

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ಶುಕ್ರವಾರ ಬೆಳಿಗ್ಗೆ ದಾಖಲು ಮಾಡಲಾಗಿದೆ. ಅವರನ್ನು ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್ ಮತ್ತು ನ್ಯೂರೋಸೈನ್ಸ್ ಕೇಂದ್ರದಲ್ಲಿ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೊಸ ಸರ್ಕಾರ ರಚನೆಗೂ ಮುನ್ನವೇ ಬಿಜೆಪಿಗೆ ಆಘಾತಕಾರಿ ಸುದ್ದಿ ರಾಜ್ಯಸಭೆ ಸದಸ್ಯರಾಗಿರುವ ಅರುಣ್ ಜೇಟ್ಲಿ, ಹೀಗಾಗಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ದಾಖಲು...
ರಾಜಕೀಯ

Big Breaking News : ಅರುಣ್ ಜೇಟ್ಲಿ ಆಸ್ಪತ್ರೆಗೆ ದಾಖಲು ; ಚಿಂತಾಜನಕ ಸ್ಥಿತಿಯಲ್ಲಿ ಬಿಜೆಪಿ ಹಿರಿಯ ಮುಖಂಡ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯಕೀಯ ತಪಾಸಣೆ ಹಿನ್ನಲೆಯಲ್ಲಿ ಅರುಣ್ ಜೇಟ್ಲಿ ಅವರನ್ನು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. 66 ವರ್ಷದ ಅರುಣ್ ಜೇಟ್ಲಿ ಅವರನ್ನು ನೆಫ್ರಾಲಜಿಸ್ಟ್, ಹೃದ್ರೋಗ ತಜ್ಞರು ತಪಾಸಣೆ ಮಾಡುತ್ತಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವಧನ್, ಗೃಹ ಸಚಿವ ಅಮಿತ್ ಶಾ ಅವರು...
ರಾಜಕೀಯ

ಯಡಿಯೂರಪ್ಪಾ ಎಲ್ಲಿದ್ದೀಯಪ್ಪಾ ಎಂದ ಮಾಜಿ ಸಿಎಂ ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಶುರುವಾಗಿದೆ ಆದರೆ ಸಿಎಂ ಮಾತ್ರ ಕಾಣೆಯಾಗಿದ್ದಾರೆ. ನಿಖಿಲ್ ಎಲ್ಲಿದ್ದೀಯಪ್ಪ ಎಂದು ಟ್ರೋಲ್ ಮಾಡಿದ್ದೀರಾ, ಈಗ ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ಎಂದು ಕೇಳಿ ಎಂದು ವ್ಯಂಗ್ಯವಾಡಿದ್ದಾರೆ. ಯಡಿಯೂರಪ್ಪ ಬಡವರ ಪರವಾಗಿದ್ದಾರೆ ಎನ್ನುತ್ತಾರೆ, ನಾನು ಲೂಟಿಕೋರ ಎಂದು ಹೇಳುತ್ತಾರೆ, ಆದರೆ ಅವರ ಕಾಲದಲ್ಲಿ ವರ್ಗಾವಣೆ ನಡೆಯುತ್ತಿಲ್ಲವಾ..? ಯಾವ ರೀತಿ ನಡೆಯುತ್ತಿದೆ ಎಂದು ನನಗೆ ಗೊತ್ತಿಲ್ವಾ..? ಎಂದು ಪ್ರಶ್ನಿಸಿದರು. ಈಗಿನ ಬಿಡಿಎ ಆಯುಕ್ತರನ್ನು ಯಾವ ಆಧಾರದ ಮೇಲೆ ಆಯ್ಕೆ ಮಾಡಿದ್ದಾರೆ, ಆ...
ರಾಜಕೀಯ

ಇನ್ನೂ ಒಂದು ವಾರ ಬಿ.ಎಸ್. ಯಡಿಯೂರಪ್ಪ ಏಕಾಂಗಿ ಮುಖ್ಯಮಂತ್ರಿ – ಕಹಳೆ ನ್ಯೂಸ್

ನವದೆಹಲಿ: ಆ 7: ಸುಷ್ಮಾ ಸ್ವರಾಜ್ ನಿಧನ ಹಿನ್ನೆಲೆಯಲ್ಲಿ ಅಮಿತ್ ಶಾ- ಯಡಿಯೂರಪ್ಪ ಭೇಟಿ ಮುಂದಕ್ಕೆ ಹೋಗಿದ್ದು ಹಾಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮಂತ್ರಿ ಮಂಡಲ ರಚನೆಯೂ ಮುಂದೂಡಲ್ಪಟ್ಟಿದೆ. ಯಡಿಯೂರಪ್ಪನವರು ಜು 26 ದಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ದೆಹಲಿ ಪ್ರವಾಸ ಮೊಟಕುಗೊಳಿಸಿ ಸಿಎಂ ರಾಜ್ಯಕ್ಕೆ ವಾಪಾಸ್ಸಗಲಿದ್ದಾರೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು ಹಾಗಾಗಿ ಅದರ ಗಮನ ಹರಿಸುವಂತೇ ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದ್ದು ಹಾಗಾಗಿ ಪ್ರವಾಸ ಮೊಟಕುಗೊಳಿಸಿದ್ದಾರೆ ಎಂದು...
ರಾಜಕೀಯ

ಸ್ಥಬ್ಧಗೊಂಡ ಜಮ್ಮು & ಕಾಶ್ಮೀರ: ದಿಲ್ಲಿಯಲ್ಲಿ ಸಂಪುಟ ಸಭೆ ಆರಂಭ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಒಂದು ವಾರದ ಆತಂಕಕ್ಕೆ ಇಂದು ಉತ್ತರ ಸಿಗುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವಾಲಯ ಸಭೆ ಬೆಳಗ್ಗೆ 9.30ಕ್ಕೆ ನಡೆಯಲಿದ್ದು, ಪ್ರಮುಖ ನಿರ್ಧಾರಗಳು ಹೊರಬೀಳುವ ಸಾಧ್ಯತೆಗಳಿವೆ. ಲೋಕಸಭೆ ಅಧಿವೇಶನದಲ್ಲಿ ಕೇಂದ್ರ ಈ ವಿಷಯವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಬುಧವಾರ ಅಥವಾ ಗುರುವಾರ ನಡೆಯಬೇಕಿದ್ದ, ಕೇಂದ್ರ ಸಚಿವ ಸಂಪುಟ ಸಭೆ ಇಂದು ಸಂಸತ್ ಭವನದಲ್ಲಿ ನಡೆಯುತ್ತಿದೆ. ಇದಕ್ಕೆ ಪೂರಕವಾಗಿಯೇ ಭಾನುವಾರ ಕೇಂದ್ರ...
1 141 142 143 144 145 232
Page 143 of 232