ಸಂಪುಟ ರಚನೆ ಹಗ್ಗಜಗ್ಗಾಟ ಮುಗಿದ ನಂತರ, ಸೆ.2ನೇ ವಾರದಲ್ಲಿ ರಾಜ್ಯ ಬಜೆಟ್ – ಕಹಳೆ ನ್ಯೂಸ್
ಬೆಂಗಳೂರು: ಸಂಪುಟ ರಚನೆ ಹಗ್ಗಜಗ್ಗಾಟ ಮುಗಿದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಿನ ತಿಂಗಳ ಎರಡನೇ ವಾರದಲ್ಲಿ ಬಿಜೆಪಿ ಸರ್ಕಾರದ ನೂತನ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳುವ ಯಡಿಯೂರಪ್ಪ ಸೆಪ್ಟೆಂಬರ್ ಎರಡನೇ ವಾರದಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಲಿದ್ದು, ಇದಕ್ಕಾಗಿ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅಧಿಕಾರಿಗಳ ಸಭೆಯನ್ನು ನಿರಂತರವಾಗಿ ನಡೆಸುತ್ತಿರುವ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪನ್ಮೂಲಗಳ ಕ್ರೂಢೀಕರಣ, ಮಾಜಿ...







