Breaking News : ವಿಶ್ವಾಸ ಮತದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಪ್ರಚಂಡ ಜಯ – ಕಹಳೆ ನ್ಯೂಸ್
ಬೆಂಗಳೂರು: ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಿದ್ದಾರೆ. 105 ಶಾಸಕರು ಸರ್ಕಾರದ ಪರ ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕೃತವಾಗಿ ಕರ್ನಾಟಕದ ಚುಕ್ಕಾಣಿ ಹಿಡಿದಿದೆ. ಕರ್ನಾಟಕ ವಿಧಾನಸಭೆಯ ಒಟ್ಟು ಸಂಖ್ಯಾಬಲ 224 ಆಗಿದ್ದು 17 ಮಂದಿಯನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. 105 ಶಾಸಕರ ಬೆಂಬಲ ಹೊಂದಿದ್ದರಿಂದ ಬಿಎಸ್ವೈ ಬಹುಮತ ಸಾಬೀತು ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಬಹುಮತ ಸಾಬೀತು ಪಡಿಸಲು 105 ಶಾಸಕರ ಬೆಂಬಲ...







