Thursday, April 30, 2026

ರಾಜಕೀಯ

ರಾಜಕೀಯ

ಪ್ರಮಾಣವಚನ ಸ್ವೀಕರಿಸಬೇಕೆಂದು ತುದಿಗಾಲಲ್ಲಿ ನಿಂತಿದ್ದ ಯಡಿಯೂರಪ್ಪ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣೇರೆರಚಿದೆ – ಕಹಳೆ ನ್ಯೂಸ್

ಬೆಂಗಳೂರು: ಎಷ್ಟು ಸಾಧ್ಯವೋ ಅಷ್ಟು ಬೇಗನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕೆಂದು ತುದಿಗಾಲಲ್ಲಿ ನಿಂತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣೇರೆರಚಿದೆ. ಹೀಗಾಗಿ ವರಿಷ್ಠರ ಮನವೊಲಿಕೆಗೆ ಹಾಗೂ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಮನವರಿಕೆ ಮಾಡಿಕೊಡಲು ಬಿಎಸ್‍ವೈ ತಮ್ಮ ಆಪ್ತ ಬಳಗವನ್ನು ದೆಹಲಿಗೆ ಕಳುಹಿಸಿದ್ದಾರೆ. ಸ್ಪೀಕರ್ ಹಾಗೂ ಸುಪ್ರೀಂಕೋರ್ಟ್ ಎದುರು ಬಾಕಿ ಇರುವ ಕಾಂಗ್ರೆಸ್ ಜೆಡಿಎಸ್‍ನ 15 ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಅರ್ಜಿಗಳು ಇತ್ಯರ್ಥ ಆಗುವವರೆಗೆ...
ರಾಜಕೀಯ

ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಪಡೆದುಕೊಂಡಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು: ಸರ್ಕಾರ ಪತನದ ಬೆನ್ನಲ್ಲೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಖತಂ..? – ಕಹಳೆ ನ್ಯೂಸ್

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದ ಕಾರಣ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸಮ್ಮಿಶ್ರ ಸರ್ಕಾರ ರಚನೆಯಾಗಿತ್ತು. ಆದರೆ ಮೈತ್ರಿಯಿಂದ ಪಡೆದುಕೊಂಡಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು ಎಂಬ ಭಾವನೆ ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿದೆ. ಅದರಲ್ಲಿಯೂ ಲೋಕಸಭೆ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ ಸಂದರ್ಭದಲ್ಲಿ ನಾಯಕರು ಬಹಿರಂಗವಾಗಿಯೇ ಮೈತ್ರಿಯ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಈಗ ಸಮ್ಮಿಶ್ರ ಸರ್ಕಾರ ಪತನವಾದ ಬಳಿಕವೂ ಮೈತ್ರಿ ಕುರಿತಾಗಿ ಚರ್ಚೆ ನಡೆದಿದೆ. ಜೆಡಿಎಸ್...
ರಾಜಕೀಯ

ಪಕ್ಷಪಾತದ ಆರೋಪ ಹೊರಿಸಿ ಸ್ಪೀಕರ್ ರಮೇಶ್ ಕುಮಾರ್ ಅವರ ರಾಜಿನಾಮೆಗೂ ಒತ್ತಾಯ: ರೇಣುಕಾಚಾರ್ಯ – ಕಹಳೆ ನ್ಯೂಸ್

ಬೆಂಗಳೂರು: ಅತೃಪ್ತರ ರಾಜಿನಾಮೆ ಬೆನ್ನಲ್ಲೇ ಸಿಎಂ ಎಚ್ ಡಿ ಕುಮಾರಸ್ವಾಮಿ ರಾಜಿನಾಮೆಗೆ ಆಗ್ರಹಿಸಿದ್ದ ಬಿಜೆಪಿ ನಾಯಕರು ಇದೀಗ ಪಕ್ಷಪಾತದ ಆರೋಪ ಹೊರಿಸಿ ಸ್ಪೀಕರ್ ರಮೇಶ್ ಕುಮಾರ್ ಅವರ ರಾಜಿನಾಮೆಗೂ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಪತನವಾದ ಹಿನ್ನಲೆಯಲ್ಲಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಮತ್ತು ಮಾಜಿ ಸಚಿವ ರೇಣುಕಾಚಾರ್ಯ ಆಗ್ರಹಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ ಅವರು,...
ರಾಜಕೀಯ

ಮೈತ್ರಿ ಸರ್ಕಾರ ಪತನವಾದರೂ, ಯಡಿಯೂರಪ್ಪಗೆ ತಪ್ಪಿಲ್ಲ ಟೆನ್ಷನ್ – ಕಹಳೆ ನ್ಯೂಸ್

ಮೂರು ವಾರಗಳಿಂದ ನಡೆಯುತ್ತಿದ್ದ ರಾಜ್ಯ ರಾಜಕೀಯ ವಿದ್ಯಮಾನಗಳಿಗೆ ನಿನ್ನೆ ತೆರೆಬಿದ್ದಿದೆ. ವಿಶ್ವಾಸಮತ ಯಾಚನೆ ಮಾಡುವುದಾಗಿ ಘೋಷಿಸಿದ್ದ ಸಿಎಂ ಕುಮಾರಸ್ವಾಮಿ ನಿನ್ನೆಯ ಅಧಿವೇಶನದಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಬಿ.ಎಸ್. ಯಡಿಯೂರಪ್ಪ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇನ್ನೊಂದೆಡೆ, ಅತೃಪ್ತ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವಂತೆ ಕಾಂಗ್ರೆಸ್ ನಾಯಕರು ಸ್ಪೀಕರ್ ರಮೇಶ್ ಕುಮಾರ್ ಬಳಿ ಮನವಿ ಮಾಡಿದ್ದಾರೆ. ಅತೃಪ್ತ ಶಾಸಕರ ರಾಜಕೀಯ ಭವಿಷ್ಯ ಏನಾಗಲಿದೆ ಎಂಬುದು ಕೂಡ ಸದ್ಯದ...
ರಾಜಕೀಯ

ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಮಧ್ಯಪ್ರದೇಶದ ಆಡಳಿತಾರೂಢ ಕಾಂಗ್ರೆಸ್‍ನಲ್ಲೂ ಭಿನ್ನಮತ – ಕಹಳೆ ನ್ಯೂಸ್

ಭೂಪಾಲ್: ಕರ್ನಾಟಕದಲ್ಲಿ ಅತೃಪ್ತ ಶಾಸಕರಿಂದ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಮಧ್ಯಪ್ರದೇಶದ ಆಡಳಿತಾರೂಢ ಕಾಂಗ್ರೆಸ್‍ನಲ್ಲೂ ಭಿನ್ನಮತ ಭುಗಿಲೆದ್ದಿದೆ. ಮಧ್ಯಪ್ರದೇಶದ ಕಾಂಗ್ರೆಸ್‍ನಲ್ಲೂ ಶಾಸಕರ ಅಸಮಾಧಾನ ಸ್ಫೋಟಗೊಂಡಿದೆ. ಇದರಿಂದ ಕಾಂಗ್ರೆಸ್ ವರಿಷ್ಠರು ಆತಂಕಕ್ಕೊಳಗಾಗಿದ್ದಾರೆ. ಕರ್ನಾಟಕದ ಮಾದರಿಯಲ್ಲೇ ಶಾಸಕರು ಬಂಡಾಯವೆದ್ದಿದ್ದಾರೆ ಎಂದು ಅಲ್ಲಿನ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಬಿಎಸ್‍ಪಿ, ಎಸ್‍ಪಿ ಬೆಂಬಲದ ನಡುವೆ ಭಿನ್ನಮತ...
ರಾಜಕೀಯ

ಇದು ಪ್ರಜಾಪ್ರಭುತ್ವದ ಗೆಲುವು : ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸ ಮತ ನಿರ್ಣಯದಲ್ಲಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ – ಜೆಡಿಎಸ್ ಸರಕಾರ ಸೋಲು ಅನುಭವಿಸಿದೆ. ಆ ಬಳಿಕ ವಿಧಾನ ಸೌಧದ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ಇದು ಪ್ರಜಾಪ್ರಭುತ್ವದ ಗೆಲುವು, ಅಲ್ಪಮತಕ್ಕೆ ಕುಸಿದಿದ್ದ ಮೈತ್ರಿ ಸರಕಾರ ಜನ ಬೆಂಬಲವನ್ನೂ ಕಳೆದುಕೊಂಡಿತ್ತು. ಇದೀಗ ಸದನದಲ್ಲೇ ಸರಕಾರ ಬಹುಮತ ಕಳೆದುಕೊಂಡಿರುವುದರಿಂದ, ಕಳೆದ ಕೆಲವು ದಿನಗಳಿಂದ ಕರ್ನಾಟಕದ ಜನತೆಗೆ ಬೇಸರ ಮೂಡಿಸಿದ್ದ ರಾಜಕೀಯ ಪ್ರಹಸನ ಕೊನೆಗೂ ಅಂತ್ಯಗೊಂಡಿದೆ...
ರಾಜಕೀಯ

ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಹಾಗೂ ಕರ್ನಾಟಕದ ಜನತೆ ಸೋತಿದ್ದಾರೆ : ರಾಹುಲ್‌ ಗಾಂಧಿ – ಕಹಳೆ ನ್ಯೂಸ್

ಹೊಸದಿಲ್ಲಿ: ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಪಟ್ಟಭದ್ರ ಹಿತಾಸಕ್ತಿಗಳ ದುರಾಸೆ ಕಾರಣ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ. ಕಳೆದ ವರ್ಷದ ಮೇ ತಿಂಗಳಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ, ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವ ಸಲುವಾಗಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು. ಆದರೆ 13 ಮಂದಿ ಕಾಂಗ್ರೆಸ್ ಹಾಗೂ ಮೂವರು ಜೆಡಿಎಸ್ ಸದಸ್ಯರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ವಿಶ್ವಾಸಮತ ಯಾಚಿಸುವ...
ರಾಜಕೀಯ

Breaking News : ಮೈತ್ರಿ ಸರಕಾರ ಪತನ ; ಕುಮಾರ ಪರ್ವ ಅಂತ್ಯ – ಕಹಳೆ ನ್ಯೂಸ್

ಬೆಂಗಳೂರು : ವಾರಗಳ ನಾಟಕಕ್ಕೆ ಪರದೆ, ವಿಶ್ವಾಸ ಮತದಲ್ಲಿ ಮೈತ್ರಿಗೆ ಸೋಲು, ಸರಕಾರ ರಚಿಸಲು ಸರಕಾರಕ್ಕೆ ಇಲ್ಲ ಶಾಸಕರ ಬೆಂಬಲ. ವಿಶ್ವಸ ಮತ ಮಂಡಿಸಿದ ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ. ಮೈತ್ರಿ ಸರಕಾರ ಪತನವಾಗಿ ಕುಮಾರ ಪರ್ವ ಅಂತ್ಯಗೊಂಡಿದೆ‌‌....
1 146 147 148 149 150 232
Page 148 of 232