Thursday, April 30, 2026

ರಾಜಕೀಯ

ರಾಜಕೀಯ

ವಿಶ್ವಾಸಮತ ಯಾಚನೆ ಮುಂದೂಡಿಕೆಯಾದರೆ ನಾನೇ ಹೊರ ನಡೆಯುತ್ತೇನೆ:ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು- ವಿಶ್ವಾಸಮತ ಯಾಚನೆ ಮುಂದೂಡಿಕೆಯಾದರೆ ನಾನೇ ಹೊರ ನಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಇವತ್ತೇ ವಿಶ್ವಾಸ ಮತ ಸಾಬೀತುಪಡಿಸೋಣ. ಒಂದು ವೇಳೆ ಇಂದು ವಿಶ್ವಾಸಮತ ಸಾಬೀತು ಮುಂದೂಡಿಕೆಯಾದರೆ ನಾನೇ ಸದನದಿಂದ ಹೊರ ನಡೆಯುತ್ತೇನೆ ಎಂಬ ಸಂದೇಶವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರವಾನಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ಮೂಲಕ ಮುಖ್ಯಮಂತ್ರಿಗೆ ಈ ಸಂದೇಶ ರವಾನಿಸಿದ್ದಾರೆ ಎಂದು...
ರಾಜಕೀಯ

ರಾಜೀನಾಮೆ ಬಿಸಾಕಿ ಹೋಗೋಕೆ ಸಿಎಂಗೆ ಏನು ಕಷ್ಟ:ಇಲ್ಲದಿರೋ ಬಹುಮತ ಹೇಗ್ ಸಾಬೀತು ಪಡಿಸುತ್ತಾರೆ: ಕೆಂಡ ಕಾರಿದ ಕಾಂಗ್ರೆಸ್ ಎಂಎಲ್ಎಗಳು – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕೀಯ ಪ್ರಹಸನ ಮೂರು ವಾರಗಳಾದರೂ ಕೊನೆಯಾಗಿಲ್ಲ. ಒಂದೆಡೆ ದೋಸ್ತಿ ನಾಯಕರು ಜಪ್ಪಯ್ಯ ಅಂದ್ರೂ ಮುಂಬೈ ಬಿಟ್ಟು ಕದಲಲು ರೆಡಿಯಾಗುತ್ತಿಲ್ಲ. ಇತ್ತ ದೋಸ್ತಿ ನಾಯಕರು ಡೆಡ್ ಲೈನ್ ಮೇಲೆ ಡೆಡ್ ಲೈನ್ ಕೊಟ್ಟರೂ ವಿಶ್ವಾಸಮತ ಮಂಡಿಸುತ್ತಿಲ್ಲ. ವಿಶ್ವಾಸಮತ ವಿಳಂಬದಿಂದ ಮುಂದುವರೆಯುತ್ತಿರುವ ರಾಜಕೀಯ ಪ್ರಹಸನ ಕಂಡು ಬೇಸತ್ತ ಕಾಂಗ್ರೆಸ್ ಎಂಎಲ್ಎಗಳು ಮುಖ್ಯಮಂತ್ರಿ  ಮೇಲೆ ಕೆಂಡ ಕಾರಿದ್ದಾರೆ. 'ಬೇಡ ಅಂದ್ರೂ ಸಿಎಂ ಹೀಗೆ ಯಾಕೆ ಮಾಡ್ತಿದ್ದಾರೆ..? ರಾಜೀನಾಮೆ ಬಿಸಾಕಿ ಹೋಗೋಕೆ ಸಿಎಂಗೆ ಏನು...
ರಾಜಕೀಯ

ಸ್ಪೀಕರ್ ನೋಟೀಸ್‍ಗೆ ವಕೀಲರ ಮೂಲಕ ಅತೃಪ್ತರಿಂದ ಉತ್ತರ – ಕಹಳೆ ನ್ಯೂಸ್

ಬೆಂಗಳೂರು: ಸ್ಪೀಕರ್ ನೀಡಿರುವ ನೋಟೀಸ್‍ಗೆ ಅತೃಪ್ತ ಶಾಸಕರು ತಮ್ಮ ವಕೀಲರ ಮೂಲಕ ವಿವರಣೆ ನೀಡಿ, ವಿಷಯ ತಲುಪಿಸಲು ಮುಂದಾಗಿದ್ದಾರೆ. ರಾಜೀನಾಮೆ ನೀಡಿರುವ 13 ಮಂದಿ ಶಾಸಕರಿಗೆ ನಿಮ್ಮನ್ನು ಅನರ್ಹತೆ ಮಾಡಬಾರದೆಂಬುದು ಏಕೆ ಎಂಬ ಬಗ್ಗೆ ವಿವರಣೆ ನೀಡಬೇಕೆಂದು ನಿನ್ನೆ ಸ್ಪೀಕರ್ ರಮೇಶ್‍ ಕುಮಾರ್ ಅವರು ನೋಟೀಸ್ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅತೃಪ್ತ ಶಾಸಕರು ನೋಟೀಸ್‍ಗೆ ಸಂಬಂಧಿಸಿದಂತೆ 4 ವಾರಗಳ ಕಾಲಾವಕಾಶ ನೀಡಬೇಕು. ನೋಟೀಸ್ ನೀಡಿದ ನಂತರ ಕನಿಷ್ಠ 7...
ರಾಜಕೀಯ

ಸಿದ್ಧರಾಮಯ್ಯ ಅವರ ಮಾತಿನಿಂದ ಇಕ್ಕಟ್ಟಿಗೆ ಸಿಲುಕಿದ ಸಿಎಂ ಕುಮಾರಸ್ವಾಮಿ – ಕಹಳೆ ನ್ಯೂಸ್

ಸಿದ್ಧರಾಮಯ್ಯ ಮಂಗಳವಾರ ಸಂಜೆಗೆ ವಿಶ್ವಾಸಮತ ಯಾಚನೆ ಚರ್ಚೆ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ ಮಾತಿನಿಂದ ಸಿಎಂ ಕುಮಾರಸ್ವಾಮಿ ಇಕ್ಕಟ್ಟಿಗೆ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ಇಂದು ಸಂಜೆ 6 ಗಂಟೆಗೆ ವಿಶ್ವಾಸಮತ ಯಾಚನೆ ಚರ್ಚೆ ಮುಗಿಸಿ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಸದನದಲ್ಲಿ ಸ್ಪೀಕರ್ ಅವರಿಗೆ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ ಇದಕ್ಕೆ ಸಿಎಂ ಕುಮಾರಸ್ವಾಮಿ ಅವರಿಗೆ ಒಪ್ಪಿಗೆ ಇಲ್ಲ ಎಂದು ಹೇಳಲಾಗಿದೆ. ಮಂಗಳವಾರದ ಬಳಿಕ ವಿಶ್ವಾಸಮತಕ್ಕೆ ಅವರು ನಿರ್ಧರಿಸಿದ್ದರು. ಜ್ಯೋತಿಷಿ ಹೇಳಿರುವಂತೆ ಮಂಗಳವಾರದ ನಂತರ ಒಳ್ಳೆಯ...
ರಾಜಕೀಯ

ಭಾರಿ ವಿವಾದಕ್ಕೆ ಕಾರಣವಾಗಿದೆ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ನೀಡಿರುವ ಹೇಳಿಕೆ –ಕಹಳೆ ನ್ಯೂಸ್

ಶ್ರೀನಗರ: ಅಮಾಯಕರು, ಯೋಧರನ್ನು ಹೊರತುಪಡಿಸಿ, ಭ್ರಷ್ಟ ರಾಜಕಾರಣಿಗಳನ್ನು ಭಯೋತ್ಪಾದಕರು ಗುಂಡಿಟ್ಟು ಕೊಲ್ಲಲಿ ಎಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ನೀಡಿರುವ ಹೇಳಿಕೆ, ಭಾರಿ ವಿವಾದಕ್ಕೆ ಕಾರಣವಾಗಿದೆ. ತಮ್ಮ ಕೈಗೆ ಬಂದೂಕನ್ನು ಎತ್ತಿಕೊಂಡಿರುವ ಉಗ್ರರು ಹುಡುಗರು ತಮ್ಮದೇ ಜನರನ್ನು ಕೊಲ್ಲುತ್ತಿದ್ದಾರೆ. ಭದ್ರತಾ ಅಧಿಕಾರಿಗಳನ್ನು, ವಿಶೇಷ ಪೊಲೀಸ್ ಅಧಿಕಾರಿಗಳನ್ನು ಹತ್ಯೆಗೈಯುತ್ತಿದ್ದಾರೆ. ಈ ಕುರಿತು ಆ ಹುಡುಗರನ್ನು ಪ್ರಶ್ನಿಸಿದರೆ, ಯಾರು ಕಾಶ್ಮೀರದ ಸಂಪತ್ತನ್ನು ಲೂಟಿ ಹೊಡೆಯುತ್ತಿದ್ದಾರೋ ಅಂತಹವರನ್ನು ಕೊಂದು ಬಿಡಿ ಎಂದು ಮಲಿಕ್ ಸಾರ್ವಜನಿಕ...
ರಾಜಕೀಯ

ಶಾಸಕ ಹರೀಶ್ ಪೂಂಜರ ಜಲ ಮರುಪೂರಣ ಅಭಿಯಾನಕ್ಕೆ ಎಲ್ಲೆಡೆ ಪ್ರಶಂಸೆ – ಕಹಳೆ ನ್ಯೂಸ್ 

ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಕೈಗೊಂಡಿರುವ "ಜಲ ಮರುಪೂರಣ ಅಭಿಯಾನ" ಕ್ಕೆ ತಾಲೂಕಿನ ಜನರ ಅಭೂತಪೂರ್ವ ಬೆಂಬಲ ದೊರಕಿದೆ. ತಾಲೂಕಿನ ಹಲವಾರು ಕಡೆಗಳಲ್ಲಿ ಜನರು ನೀರು ಇಂಗಿಸುವ ಕಾರ್ಯ ನಡೆಸುತ್ತಿದ್ದು ಶಾಸಕರೊಂದಿಗೆ ತಾಲೂಕನ್ನು "ಜಲ ಸಂಪದ್ಭರಿತ" ಗೊಳಿಸಲು ಕೈಜೋಡಿಸಿದ್ದಾರೆ. ಶಾಸಕರ ಈ ವಿಭಿನ್ನ ಯೋಜನೆ ತಾಲೂಕಿನಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ....
ರಾಜಕೀಯ

ಕಾದು ನೋಡಿ `ಮೈತ್ರಿ ಸರ್ಕಾರ’ ಜಯಗಳಿಸುತ್ತೆ : ಯು.ಟಿ. ಖಾದರ್ – ಕಹಳೆ ನ್ಯೂಸ್ 

ಬೆಂಗಳೂರು: ವಿಶ್ವಾಸಮತಯಾಚನೆ ಸಮಯದಲ್ಲಿ ಕಾದು ನೋಡಿ. ನಮ್ಮ ಮೈತ್ರಿ ಸರ್ಕಾರವೇ ಜಯಗಳಿಸುತ್ತದೆ. ಸಂವಿಧಾನದ ಒಳಗೆ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಾಸಮತ ನಿರ್ಣಾಯಕ ಬಂದರೆ, ನಮ್ಮ ಸರ್ಕಾರ ಜಯಗಳಿಸುತ್ತೆ. ಸಿಎಂ ಮತ್ತು ಸಿದ್ದರಾಮಯ್ಯ ಚರ್ಚೆ ನಡೆಸಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ಈ ನಡುವೆ ಬಿಜೆಪಿಗೆ ಸುಪ್ರೀಂಗೆ ಹೋಗುವ ಅವಶ್ಯಕತೆ ಏನಿತ್ತು. ಸಭಾಧ್ಯಕ್ಷರ ಕೆಲಸದಲ್ಲಿ ಹಸ್ತಕ್ಷೇಪ ಮಾಡಲ್ಲ ಎಂದು ಸುಪ್ರೀಂಕೋರ್ಟ್...
ರಾಜಕೀಯಸುದ್ದಿ

ಮೈತ್ರಿ ನಾಯಕರ ಕುತಂತ್ರದಿಂದ ಸಾಂವಿಧಾನಿಕ ಬಿಕ್ಕಟ್ಟು: ಜಗದೀಶ್ ಶೆಟ್ಟರ್ -ಕಹಳೆ ನ್ಯೂಸ್

ವಿಶ್ವಾಸಮತ ನಿರ್ಣಯದ ಮೇಲಿನ ಮತದಾನಕ್ಕೆ ಕಾಂಗ್ರೆಸ್, ಜೆಡಿಎಸ್ ನಾಯಕರಿಂದ ವಿಳಂಬ ಧೋರಣೆ ಹಾಗೂ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರ ಸೂಚನೆಯನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿರುವುದರಿಂದ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ವಿಶ್ವಾಸಮತ ನಿರ್ಣಯದ ಮೇಲಿನ ಮತದಾನಕ್ಕೂ ಕಾಯಿದೆ ಸಮ್ಮಿಶ್ರ ಸರ್ಕಾರ ರಚನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಸದನದಲ್ಲಿ ಬಹುಮತ ಇಲ್ಲ ಎಂಬುದು ಗೊತ್ತಾಗಿ ಉದ್ದೇಶಪೂರ್ವಕವಾಗಿ ವಿಶ್ವಾಸಮತಯಾಚನೆಯನ್ನು ವಿಳಂಬ ಮಾಡುತ್ತಿದ್ದಾರೆ....
1 147 148 149 150 151 232
Page 149 of 232