Thursday, March 12, 2026

ರಾಜಕೀಯ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟು ಮಾತುಕತೆ ನಡೆಸಿದ್ದಾರೆ. ವಿಜಯಲಕ್ಷ್ಮಿ ಜೊತೆ ದರ್ಶನ್ ಸಹೋದರ ತೂಗುದೀಪ ದಿನಕರ್, ನಿರ್ದೇಶಕ ಪ್ರೇಮ್ ಸಹ ಆಗಮಿಸಿದ್ದು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ. ನಿನ್ನೆ ರಾಮನಗರದಲ್ಲಿ ದರ್ಶನ್ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಗೆ ಮುತ್ತಿಗೆ ಹಾಕಿದ್ದರು....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ....
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಶಾಸಕ ಅಶೋಕ್‌ ಕುಮಾರ್‌ ರೈ ಮಾತಿನಿಂದ ಬೇಸರಗೊಂಡು ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ಪುಡಾ ಅಧ್ಯಕ್ಷ ರಾಜೀನಾಮೆ ; ರಾಜಕೀಯ ವಲಯದಲ್ಲಿ ಸಂಚಲನ – ಕಹಳೆ ನ್ಯೂಸ್

ಪುತ್ತೂರು : ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಮಾತಿನಿಂದ ಬೇಸರಗೊಂಡು ಈ ನಿರ್ಧಾರ ತಳೆದಿರು ವುದಾಗಿ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಶನಿವಾರ ಪತ್ರಿಕಾಗೋಷ್ಠಿ ನಡೆಸಿ ತಮ್ಮ ರಾಜೀನಾಮೆ ನಿರ್ಧಾರ ಪ್ರಕ ಟಿಸಿದ ಭಾಸ್ಕರ್‌, ಜು.11ರಂದು ಶಾಸಕರು ನನಗೆ ಕರೆ ಮಾಡಿ, ಪುಡಾ ಸತ್ತಿದೆ, ನಿಮ್ಮ ಕೆಲಸ ಸಾಲದು ಎಂದರು ನಾನು ಸ್ವಾಭಿಮಾನಿ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಗೆ ದೂರು – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಗೆ ದೂರು ಲೋಕಾಯುಕ್ತ & ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಿದ್ದರಾಮಯ್ಯ & ಮೂಡ ಕಮಿಷನರ್ ವಿರುದ್ಧ ದೂರು ಮಲ್ಲಿಕಾರ್ಜುನ್ ರಾಜು ಎಂಬುವವರಿಂದ ದೂರು ದಾಖಲು ಜುಲೈ ಹತ್ತರಂದು ಮೈಸೂರಿನ ಲೋಕಾಯುಕ್ತರಿಗೆ ದೂರು ದಾಖಲು ಜಮೀನು ಹಂಚಿಕೆ ವಿಚಾರದಲ್ಲಿ ವಂಚನೆಯಾಗಿದೆಂದು ದೂರು ಈ ಬಗ್ಗೆ ತನಿಖೆ ಮಾಡುವಂತೆ ಲೋಕಾಯುಕ್ತಗೆ ದೂರು..! ಆಯೋಗಕ್ಕೆ ದೂರು ಯಾಕೆ? ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬಿಎಸ್ ಕೃಷ್ಣಮೂರ್ತಿಯವರ 2...
ಕ್ರೈಮ್ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

‘ಮುಡಾ’ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲು! – ಕಹಳೆ ನ್ಯೂಸ್

ಮೈಸೂರು : 'ಮುಡಾ' ದಲ್ಲಿ ನಡೆದಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತರು ಒಬ್ಬರು ದೂರು ನೀಡಿದ್ದಾರೆ.   ಹೌದು ಮುಡಾ ಪ್ರಕರಣದಲ್ಲಿ ಸೈಟ್ ಹಂಚಿಕೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಮೋಡ ಸೈಟ್ ಹಂಚಿಕೆ ವಿಚಾರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ...
ಮೈಸೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣ ಬಯಲು ಮಾಡಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರಗೆ ವರ್ಗದ ಶಿಕ್ಷೆ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ರಾಜಕೀಯದಲ್ಲಿ ತಲ್ಲಣ ಉಂಟು ಮಾಡಿರುವ ಮುಡಾ ಸೈಟು ಹಂಚಿಕೆ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಡಿಸಿ ಕೆವಿ ರಾಜೇಂದ್ರ ಅವರಿಗೆ ಈಗ ವರ್ಗಾವಣೆಯ ಶಿಕ್ಷೆ ಸಿಕ್ಕಿದೆ! ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಅಕ್ರಮವಾಗಿ ಸೈಟು ಹಂಚಿಕೆ ಮಾಡಿಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಈ ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಈಗಾಗಲೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರು ಮಂದಿಗೆ ಮತ್ತೊಂದು ಶಾಕ್.. ಕಸ ವಿಲೇವಾರಿಗೂ ಕೊಡಬೇಕಿದೆ ಟ್ಯಾಕ್ಸ್! ತಿಂಗಳಿಗೆ ಬರೋಬ್ಬರಿ 100 ಕೋಟಿಯಷ್ಟು ಹೆಚ್ಚುವರಿ ಆದಾಯ ಬಿಬಿಎಂಪಿ ಕೈಗೆ..!! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿಗರ ಜೇಬಿಗೆ ಬಿಬಿಎಂಪಿ ಕಸದ ಹೆಸರಲ್ಲಿ ಕತ್ತರಿ ಹಾಕಲು ಹೊರಟಿದೆ. ಕೆಎಂಎಫ್​​ ಪ್ರತಿ ಪ್ಯಾಕೇಟಿನಲ್ಲಿ 50 ಎಂಎಲ್​​ ಹೆಚ್ಚುವರಿ ಹಾಲು ನೀಡಿ 2 ರೂಪಾಯಿ ಏರಿಕೆ ಮಾಡಿದೆ. ಇದು ಬೆಂಗಳೂರಿನ ಶ್ರೀಸಾಮಾನ್ಯರ ಕೈ ಸುಡುವಂತೆ ಮಾಡಿದೆ. ಇಂದು ಬೆಳ್ಳಂಬೆಳಗ್ಗೆ ಹಾಲು ಖರೀದಿಗೆ ನಂದಿನಿ ಬೂತ್‌ ಗೆ ಆಗಮಿಸಿದ ಜನರು ಬೆಲೆ ಏರಿದ್ದು ಕಂಡು ಅವಾಕ್ ಆದರೂ. ಇದು ಕಾಂಗ್ರೆಸ್​​ ಅಧಿಕಾರಕ್ಕೆ ಬಂದ ಬಳಿಕ ಎರಡನೇ ಬಾರಿ ಹಾಲಿನ ಬೆಲೆ ಏರಿಕೆಯಾಗಿದ್ದು,...
ಬೆಂಗಳೂರುರಾಜಕೀಯರಾಜ್ಯವಾಣಿಜ್ಯಸುದ್ದಿ

BBMP Scam : ವಾಲ್ಮೀಕಿ ನಿಗಮದಂತೆ ಪಾಲಿಕೆಯಲ್ಲೂ ಹಗರಣ! ಅಕ್ರಮವಾಗಿ ಕೋಟಿ ಕೋಟಿ ಟ್ರಾನ್ಸ್ʼಫರ್ – ಕಹಳೆ ನ್ಯೂಸ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿರುವುದು ಬಯಲಾಗಿದೆ. ಅಸ್ತಿತ್ವದಲ್ಲಿಯೇ ಇಲ್ಲದ ಸಹಕಾರಿ ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿ ವರ್ಗವಣೆಯಾಗಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಅಕ್ರಮ ಎಸಗಲಾಗಿದೆ. ಸಣ್ಣ ಉದ್ದಿಮೆದಾರರಿಗೆ ಬಿಬಿಎಂಪಿ ಸ್ವಯಂ ಉದ್ಯೋಗದ ಯೋಜನೆ ದುರ್ಬಳಕೆ ಮಾಡಿ ಹಣ ಲಪಟಾಯಿಸಿರುವ ಶಂಕೆ ವ್ಯಕ್ತವಾಗಿದೆ. ಫಲಾನುಭವಿಗಳ ಹೆಸರು, ದಾಖಲೆ ದುರ್ಬಳಕೆ, ಸಹಿ ಸೃಷ್ಟಿ ಮೂಲಕ ಅಕ್ರಮ ನಡೆದಿದೆ. ಈ ಅಕ್ರಮಕ್ಕೆಂದೇ...
1 13 14 15 16 17 232
Page 15 of 232