Monday, September 7, 2026

ರಾಜಕೀಯ

ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಮೈಸೂರು ನಾಡದೇವತೆ ಚಾಮುಂಡೇಶ್ವರಿ ತಾಯಿಯ ಆಸ್ತಿಗೆ ಕೈಹಾಕಿ ಮೂರೇ ತಿಂಗಳಲ್ಲಿ ಸಿಎಂಗೆ ಮುಡಾ ಉರುಳು! ; ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್​​ ರಿಟ್ ಅರ್ಜಿ ಕಾಂಗ್ರೆಸ್ ಸರ್ಕಾರದ ನಡೆಗೆ ಹೈಕೋರ್ಟ್ ತಾತ್ಕಾಲಿಕ ಬ್ರೇಕ್ – ಕಹಳೆ ನ್ಯೂಸ್

ಮೈಸೂರು ಚಾಮುಂಡಿ ಬೆಟ್ಟದ ಮೇಲೆ ಕಾಂಗ್ರೆಸ್ ಸರ್ಕಾರದ ಕಣ್ಣು ಬಿದ್ದಿದೆ ಎಂದು ಅನುಮಾನಗಳು ಹುಟ್ಟಿಕೊಂಡಿವೆ. 2024ರ ಮಾ.7ರಂದು ಹೊಸ ಕಾಯ್ದೆ ಜಾರಿ ಮೂಲಕ ರಾಜಮನೆತನದ ಸಂಪೂರ್ಣ ಅಧಿಕಾರವನ್ನೇ ಮೊಟಕುಗೊಳಿಸಿ ನಿಯಮ ತರಲಾಗಿದೆ. ಹೀಗಾಗಿ ಇದನ್ನು ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್​​ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ತಡೆ ನೀಡಲಾಗಿದೆ. ಬೆಂಗಳೂರು, ಆಗಸ್ಟ್​ 11: ಸಿಎಂ ಸಿದ್ದರಾಮಯ್ಯ ಸರ್ಕಾರ ಇತ್ತೀಚೆಗೆ ಅಂದರೆ ಮಾರ್ಚ್​ 7ರಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

‘ಮುಡಾ ಹಗರಣ’ಕ್ಕೆ ಬಿಗ್ ಟ್ವಿಸ್ಟ್ : ಬದಲಿ ನಿವೇಶನ ಕೋರಿ ಸಿದ್ಧರಾಮಯ್ಯ ಬರೆದಿದ್ದ ಪತ್ರ ವೈರಲ್ – ಕಹಳೆ ನ್ಯೂಸ್

ಬೆಂಗಳೂರು: ಮೈಸೂರಿನ ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸಿದರು. ಹಗರಣ ಸಂಬಂಧ ರಾಜ್ಯಪಾಲರಿಗೂ ದೂರು ನೀಡಲಾಗಿದೆ. ಇದರ ನಡುವೆ 1984ರಲ್ಲಿ ಸಿದ್ಧರಾಮಯ್ಯ ಅವರು ಮುಡಾಗೆ ಬದಲಿ ನಿವೇಶನಕ್ಕಾಗಿ ಖುದ್ದು ಬರೆದಿದ್ದಂತ ಪತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಮೂಲಕ ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಂತೆ ಆಗಿದೆ. ಮುಡಾ ಹಗರಣದಲ್ಲಿ ನನ್ನ ಪಾತ್ರವೇ ಇಲ್ಲ. ನನಗೆ ಅಧಿಕಾರ, ಹಣದ ಮೇಲೆ ವ್ಯಾಮೋಹವೂ ಇಲ್ಲ....
ಅಂತಾರಾಷ್ಟ್ರೀಯದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಬಾಂಗ್ಲಾದೇಶದಲ್ಲಿನ ಹಿಂದುಗಳ ರಕ್ಷಣೆ ಸಮಿತಿ ರಚಿಸಿದ ಮೋದಿ ಸರಕಾರ! – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್; ಬಾಂಗ್ಲಾದೇಶದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳು ಹಾಗೂ ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳು ಭಾರೀ ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ವಹಣೆಗಾಗಿ ಭಾರತ ಸರ್ಕಾರ ಸಮಿತಿಯೊಂದು ರಚಿಸಿದೆ. 'ಭಾರತ ಸರ್ಕಾರವು ಇಂಡೋ-ಬಾಂಗ್ಲಾದೇಶ ಗಡಿಯಲ್ಲಿ (IBB) ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಬಾಂಗ್ಲಾದೇಶದಲ್ಲಿರುವ ಭಾರತೀಯ ನಾಗರಿಕರು ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದಲ್ಲಿರುವ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ...
ಉತ್ತರ ಪ್ರದೇಶಕ್ರೈಮ್ರಾಜಕೀಯಸುದ್ದಿ

ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಎಸ್‌ಪಿ ನಾಯಕ ಮೊಯೀದ್‌ ಖಾನ್‌ ಬೇಕರಿ ಧ್ವಂಸ! – ಕಹಳೆ ನ್ಯೂಸ್

ಅಯೋಧ್ಯೆ: ಉತ್ತರ ಪ್ರದೇಶದಲ್ಲಿ (Uttar Pradesh) ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದವರು ಸೇರಿ ಹಲವು ಕ್ರಿಮಿನಗಳ ಮನೆಗಳನ್ನು ಧ್ವಂಸಗೊಳಿಸುವ ಮೂಲಕ ಯೋಗಿ ಆದಿತ್ಯನಾಥ್‌ (Yogi Adityanath) ಸರ್ಕಾರವು 'ಬುಲ್ಡೋಜರ್‌ ನ್ಯಾಯ' (UP Bulldozer) ಒದಗಿಸುತ್ತಿದೆ. ಸಮಾಜಕ್ಕೆ ಮಾರಕರಾದವರನ್ನು ಎನ್‌ಕೌಂಟರ್‌ ಮಾಡಲಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ (Ayodhya Rape Case) ಎಸಗಿದ ಆರೋಪಿ, ಸಮಾಜವಾದಿ ಪಕ್ಷದ ನಾಯಕನೂ ಆಗಿರುವ ಮೊಯೀದ್‌ ಖಾನ್‌ ಬೇಕರಿಯನ್ನು ಬುಲ್ಡೋಜರ್‌ ಮೂಲಕ ಧ್ವಂಸಗೊಳಿಸಲಾಗಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟು ಮಾತುಕತೆ ನಡೆಸಿದ್ದಾರೆ. ವಿಜಯಲಕ್ಷ್ಮಿ ಜೊತೆ ದರ್ಶನ್ ಸಹೋದರ ತೂಗುದೀಪ ದಿನಕರ್, ನಿರ್ದೇಶಕ ಪ್ರೇಮ್ ಸಹ ಆಗಮಿಸಿದ್ದು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ. ನಿನ್ನೆ ರಾಮನಗರದಲ್ಲಿ ದರ್ಶನ್ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಗೆ ಮುತ್ತಿಗೆ ಹಾಕಿದ್ದರು....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ....
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಶಾಸಕ ಅಶೋಕ್‌ ಕುಮಾರ್‌ ರೈ ಮಾತಿನಿಂದ ಬೇಸರಗೊಂಡು ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ಪುಡಾ ಅಧ್ಯಕ್ಷ ರಾಜೀನಾಮೆ ; ರಾಜಕೀಯ ವಲಯದಲ್ಲಿ ಸಂಚಲನ – ಕಹಳೆ ನ್ಯೂಸ್

ಪುತ್ತೂರು : ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಮಾತಿನಿಂದ ಬೇಸರಗೊಂಡು ಈ ನಿರ್ಧಾರ ತಳೆದಿರು ವುದಾಗಿ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಶನಿವಾರ ಪತ್ರಿಕಾಗೋಷ್ಠಿ ನಡೆಸಿ ತಮ್ಮ ರಾಜೀನಾಮೆ ನಿರ್ಧಾರ ಪ್ರಕ ಟಿಸಿದ ಭಾಸ್ಕರ್‌, ಜು.11ರಂದು ಶಾಸಕರು ನನಗೆ ಕರೆ ಮಾಡಿ, ಪುಡಾ ಸತ್ತಿದೆ, ನಿಮ್ಮ ಕೆಲಸ ಸಾಲದು ಎಂದರು ನಾನು ಸ್ವಾಭಿಮಾನಿ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಗೆ ದೂರು – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಗೆ ದೂರು ಲೋಕಾಯುಕ್ತ & ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಿದ್ದರಾಮಯ್ಯ & ಮೂಡ ಕಮಿಷನರ್ ವಿರುದ್ಧ ದೂರು ಮಲ್ಲಿಕಾರ್ಜುನ್ ರಾಜು ಎಂಬುವವರಿಂದ ದೂರು ದಾಖಲು ಜುಲೈ ಹತ್ತರಂದು ಮೈಸೂರಿನ ಲೋಕಾಯುಕ್ತರಿಗೆ ದೂರು ದಾಖಲು ಜಮೀನು ಹಂಚಿಕೆ ವಿಚಾರದಲ್ಲಿ ವಂಚನೆಯಾಗಿದೆಂದು ದೂರು ಈ ಬಗ್ಗೆ ತನಿಖೆ ಮಾಡುವಂತೆ ಲೋಕಾಯುಕ್ತಗೆ ದೂರು..! ಆಯೋಗಕ್ಕೆ ದೂರು ಯಾಕೆ? ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬಿಎಸ್ ಕೃಷ್ಣಮೂರ್ತಿಯವರ 2...
1 13 14 15 16 17 232
Page 15 of 232