Thursday, April 30, 2026

ರಾಜಕೀಯ

ರಾಜಕೀಯ

ಕಾಂಗ್ರೆಸ್ ಶಾಸಕರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ – ಕಹಳೆ ನ್ಯೂಸ್

ಬೆಂಗಳೂರು: ಕಲಾಪಕ್ಕೆ ತೆರಳುವ ಮುನ್ನ ಕಾಂಗ್ರೆಸ್ ಶಾಸಕರೊಂದಿಗೆ ಶಾಸಕಾಂಗ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆಯನ್ನು ನಡೆಸಿದ್ದಾರೆ. ತಾಜ್ ವಿವಾಂತ ಹೋಟೆಲ್‍ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರು, ಎಲ್ಲರೂ ಒಗ್ಗಟ್ಟಿನಿಂದ ಇರುವಂತೆ ಶಾಸಕರಿಗೆ ಸೂಚಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರದ ಅಳಿವು ಉಳಿವಿನ ಅಂಚಿನಲ್ಲಿದ್ದು, ಇಂದಿನ ವಿಧಾನಸಭೆ ಕಲಾಪ ನಿರ್ಣಾಯಕವಾಗಿದೆ. ಕಾಂಗ್ರೆಸ್ ಶಾಸಕರೊಂದಿಗೆ ಸಿದ್ದರಾಮಯ್ಯ ಕೊನೆಯ ಕ್ಷಣದಲ್ಲಿ ಮಹತ್ವದ ಸಭೆಯನ್ನು ನಡೆಸಿದ್ದಾರೆ. ಕಾಂಗ್ರೆಸ್ ಶಾಸಕರಲ್ಲಿ ಸರ್ಕಾರ ಕಳೆದುಕೊಳ್ಳುವ...
ರಾಜಕೀಯ

ವಿಶ್ವಾಸಮತ ಯಾಚನೆಗೆ ಕೊನೆಗೂ ದಿನಾಂಕ ಫಿಕ್ಸ್- ಕಹಳೆ ನ್ಯೂಸ್

ಬೆಂಗಳೂರು: ಭಾರೀ ಚರ್ಚೆಗೆ ಕಾರಣವಾಗಿದ್ದ ವಿಶ್ವಾಸಮತ ಯಾಚನೆಗೆ ಕೊನೆಗೂ ದಿನಾಂಕ ಹಾಗೂ ಸಮಯ ಫಿಕ್ಸ್ ಆಗಿದೆ. ಆದರೆ ಈ ಅಗ್ನಿಪರೀಕ್ಷೆಗೆ ನಿಗದಿಪಡಿಸಿದ ದಿನಾಂಕ ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೌದು ಅತೃಪ್ತರ ರಾಜೀನಾಮೆಯಿಂದ ಆರಂಭವಾದ ರಾಜಕೀಯ ಬೆಳವಣಿಗೆ ರಾಷ್ಟ್ರಾದ್ಯಂತ ಸದ್ದು ಮಾಡಿತ್ತು. ಏನೇ ಆದರೂ ನಾವು ರಾಜಿಯಾಗುವುದಿಲ್ಲ ಎಂದು ಮುಂಬೈನಲ್ಲಿ ಬೀಡು ಬಿಟ್ಟಿದ್ದ ಅತೃಪ್ತ ಶಾಸಕರಿಗೆ ಕುಮಾರಸ್ವಾಮಿಯ ವಿಶ್ವಾಸಮತ ಅಸ್ತ್ರ ಕೊಂಚ ಮಟ್ಟಿಗೆ ಶಾಕ್ ನೀಡಿತ್ತು. ಹೀಗಿದ್ದರೂ ಕುಮಾರಸ್ವಾಮಿ ಈ ಕುರಿತಾಗಿ...
ರಾಜಕೀಯ

ಕುಮಾರಸ್ವಾಮಿ ಪಾಲಿಗೆ ರೇವಣ್ಣ ಶನಿಯಾಗಿದ್ದಾರೆ: ರೇವಣ್ಣ ವಿರುದ್ಧ ಕಿಡಿಕಾರಿದ ಮಾಜಿ ಶಾಸಕ ಬಾಲಕೃಷ್ಣ

ಮಂಡ್ಯ: ಕಾಂಗ್ರೆಸ್​ ಮತ್ತು ಜೆಡಿಎಸ್​ನ 10ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಇದರ ಬೆನ್ನಲ್ಲೇ ಮಾಗಡಿಯ ಮಾಜಿ ಶಾಸಕ ಬಾಲಕೃಷ್ಣ ಅವರು ಸಚಿವ ರೇವಣ್ಣ ವಿರುದ್ಧ ಕಿಡಿಕಾರಿದ್ದು, ಸಿಎಂ ಕುಮಾರಸ್ವಾಮಿ ಪಾಲಿಗೆ ಅವರು ಶನಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕೃಷ್ಣ ಈ ಹಿಂದೆ ನಾವು ಪಕ್ಷ ಬಿಟ್ಟಾಗ ಶನಿಗಳು ತೊಲಗಿವೆ ಎಂದು ರೇವಣ್ಣ ಹೇಳಿದ್ದರು. ಈಗ ಸಿಎಂ ಅವರಿಗೆ...
ರಾಜಕೀಯ

ಕಾಂಗ್ರೆಸ್ ನಾಯಕರ ವಿರುದ್ಧ ಅತೃಪ್ತ ಶಾಸಕರಿಂದ ಮುಂಬೈನಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಮುಂಬೈ: ರೆಬೆಲ್ ಶಾಸಕರೆಲ್ಲರೂ ಸದ್ಯಕ್ಕೆ ಮುಂಬೈನ ರಿನೈಸೆನ್ಸ್ ಹೋಟೆಲ್‍ನಲ್ಲಿ ವಾಸವಾಗಿದ್ದಾರೆ. 14 ಶಾಸಕರು ಮುಂಬೈನ ಪೊವೈ ಪೊಲೀಸರಿಗೆ ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದ್ದಾರೆ. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಮ್ ನಬಿ ಆಜಾದ್ ಅಥವಾ ಮಹಾರಾಷ್ಟ್ರ, ಕರ್ನಾಟಕ ಹಾಗೂ ಯಾವುದೇ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲು ನಾವು ಇಚ್ಛಿಸುವುದಿಲ್ಲ, ಜೊತೆಗೆ ಈ ನಾಯಕರಿಂದ ನಮ್ಮ ಜೀವಕ್ಕೆ ಅಪಾಯವಿದೆ ಎಂದು ಅತೃಪ್ತ ಶಾಸಕರು ಲಿಖಿತ ರೂಪದಲ್ಲಿ ಮುಂಬೈನ ಪೊವೈ ಪೊಲೀಸರಿಗೆ ದೂರನ್ನು...
ರಾಜಕೀಯ

ಅವ್ರು ರೇವಣ್ಣ ಅಲ್ಲಾ ರಾವಣ ಕಾಂಗ್ರೆಸ್ ನಾಯಕ ಕೆ. ಎನ್. ರಾಜಣ್ಣರಿಂದ ವ್ಯಂಗ್ಯ – ಕಹಳೆ ನ್ಯೂಸ್

ತುಮಕೂರು: ಕಳೆದೆರಡು ವಾರದಿಂದ ನಡೆಯುತ್ತಿರುವ ರಾಜ್ಯ ರಾಜಕೀಯ ಪ್ರಹಸನ ಇಂದು ಭಾನುವಾರವೂ ಮುಂದುವರೆದಿದೆ. ಒಂದೆಡೆ ಸಿದ್ದರಾಮಯ್ಯ, ಡಿಕೆಶಿ ಮಾತಿಗೆ ಮರುಗದ ಎಂಟಿಬಿ ನಾಗರಾಜ್ ಮುಂಬೈ ವಿಮಾನ ಹಾರಿದ್ದರೆ, ಮತ್ತೊಂದೆಡೆ ಸರ್ಕಾರ ಉಳಿಸಿಕೊಳ್ಳಲು ಎಚ್. ಡಿ. ರೇವಣ್ಣ ಟೆಂಪಲ್ ರನ್ ನಡೆಸುತ್ತಿದ್ದಾರೆ. ದೋಸ್ತಿ ಸರ್ಕಾರ ಪತನಗೊಳ್ಳುವ ಲಕ್ಷಣಗಳು ದಟ್ಟವಾಗುತ್ತಿದ್ದು, ದೋಸ್ತಿ ಪಾಳಯದ್ಲಲಿ ಆತಂಕ ಮನೆ ಮಾಡಿದೆ. ಇಂತಹ ಪರಿಸ್ಥಿತಿ ನಡುವೆ ಸದ್ಯ ತುಮಕೂರಿನ ಕಾಂಗ್ರೆಸ್ ನಾಯಕ ಕೆ. ಎನ್. ರಾಜಣ್ಣ, ರೇವಣ್ಣ ವಿರುದ್ಧ ಅಸಮಾಧಾನ...
ರಾಜಕೀಯ

ಬಿಜೆಪಿ ಜತೆ ಕೈಜೋಡಿಸಿ ಸರಕಾರ ರಚಿಸುವ ಪ್ರಶ್ನೆಯೇ ಇಲ್ಲ: ಸಚಿವ ಜಿ ಟಿ ದೇವೇಗೌಡ – ಕಹಳೆ ನ್ಯೂಸ್

ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ವಿಶ್ವಾಸಮತ ಗೆಲ್ಲುವ ಸಂಪೂರ್ಣ ವಿಶ್ವಾಸದಲ್ಲಿ ನಾವಿದ್ದೇವೆ. ಸ್ಪೀಕರ್ ದಿನ ನಿಗಧಿ ಮಾಡಿದ ಮೇಲೆ ನೋಡೋಣ ಏನಾಗುತ್ತದೆ ಎಂದು ಮಾಧ್ಯಮದವರ ಪ್ರಶ್ನೆಗೆ ಸಚಿವ ಜಿಟಿಡಿ ಉತ್ತರಿಸಿದ್ದಾರೆ. ಅತೃಪ್ತರನ್ನು ಮನವೊಲಿಸುವ ಕಾರ್ಯ ಇಂದಿಗೂ ನಿರಂತರವಾಗಿ ನಡೆಯುತ್ತಿದೆ. ಆಪರೇಷನ್ ಮಾಡಲು ಇನ್ನು ಮುಂದೆ ಮುಂಬೈಗೆ ಹೋಗಬೇಕಾಗಿಲ್ಲ, ಬೆಂಗಳೂರಲ್ಲೇ ನಡೆಯುತ್ತದೆ ಎಂದು ಸಚಿವ ಜಿ ಟಿ ದೇವೇಗೌಡ ಹೇಳಿದ್ದಾರೆ. ಬಿಜೆಪಿಯವರಿಗೆ ತಮ್ಮ ಶಾಸಕರ ಮೇಲೆ ನಂಬಿಕೆಯಿಲ್ಲ, ಅದಕ್ಕೆ ಅವರನ್ನು ರೆಸಾರ್ಟಿಗೆ ಕರೆದುಕೊಂಡು...
ರಾಜಕೀಯಸುದ್ದಿ

ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ನಿರ್ಧಾರದ ಬಗ್ಗೆ ಮಾಜಿ ಸಿಎಂ ಸಿದ್ದು ಹೇಳಿದ್ದೇನು..?

ಬೆಂಗಳೂರು: ಶಾಸಕರ ರಾಜೀನಾಮೆ ಪ್ರಹಸನದ ಹಿನ್ನೆಲೆಯಲ್ಲಿ ವಿಶ್ವಾಸಮತ ಯಾಚನೆ ಮಾಡುವ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಧಾರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಜು.12 ರಂದು ವಿಧಾನಮಂಡಲ ಅಧಿವೇಶನ ಪ್ರಾರಂಭವಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ, ವಿಶ್ವಾಸಮತ ಯಾಚನೆಗೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ. ನಾವೆಲ್ಲಾ ಚರ್ಚಿಸಿಯೇ ವಿಶ್ವಾಸಮತಯಾಚನೆಗೆ ನಿರ್ಧರಿಸಿದ್ದೇವೆ. ಬಹುಮತ ಇಲ್ಲದೇ ಸಿಎಂ ವಿಶ್ವಾಸಮತ ಯಾಚನೆಗೆ ಮುಂದಾಗುತ್ತಾರಾ? ಎಂದು ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿ ಪ್ರಶ್ನೆ...
ರಾಜಕೀಯ

ಕುಮಾರಸ್ವಾಮಿ ವಿಶ್ವಾಸ ಮತಯಾಚನೆ: ರೆಸಾರ್ಟ್‍ಗೆ ತೆರಳಿದ ಕಾಂಗ್ರೆಸ್, ಬಿಜೆಪಿ ಶಾಸಕರು! – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದಲ್ಲಿ ಮತ್ತೊಮ್ಮೆ ರೆಸಾರ್ಟ್ ರಾಜಕೀಯ ಆರಂಭವಾಗುವ ಎಲ್ಲಾ ಲಕ್ಷಣಗಳು ಗೋಚಾರವಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರನ್ನು ರೆಸಾರ್ಟ್‍ಗೆ ಕಳಿಸಲು ಆಯಾ ಪಕ್ಷಗಳು ತೀರ್ಮಾನಿಸಿವೆ. ಜೆಡಿಎಸ್ ಶಾಸಕರು ಈಗಾಗಲೇ ದೇವನಹಳ್ಳಿ ಬಳಿಯ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಶ್ವಾಸಮತ ಸಾಬೀತು ಮಾಡಲಿದ್ದೇನೆ ಎಂದು ಘೋಷಣೆ ಮಾಡಿದರು. ವಿಧಾನಸಭೆ ಕಲಾಪವನ್ನು ಸೋಮವಾರ ಬೆಳಗ್ಗೆ 11ಗಂಟೆಗೆ ಮುಂದೂಡಲಾಗಿದೆ. ವಿಶ್ವಾಸಮತ ಯಾಚನೆ ಮಾಡಲು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್...
1 149 150 151 152 153 232
Page 151 of 232