Thursday, April 30, 2026

ರಾಜಕೀಯ

ರಾಜಕೀಯ

ನಮ್ಮ ಪಕ್ಷದವರು ವಾಪಸ್ ಬರುವ ನಿರೀಕ್ಷೆ ಇದೆ: ಅನಿತಾ ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯಿಂದ ಸಿಎಂ ಅವರು ಬೇಸರವೇನು ಮಾಡಿಕೊಂಡಿಲ್ಲ. ಅವರು ಆರಾಮವಾಗಿದ್ದಾರೆ. ನಮ್ಮ ಪಕ್ಷದವರು ವಾಪಸ್ ಬರುವ ನಿರೀಕ್ಷೆ ಇದೆ ಎಂದು ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗಿದೆ. ಸೋಮವಾರಕ್ಕೆ ಸದನವನ್ನು ಮುಂದೂಡಲಾಗಿದೆ. ಶಾಸಕರ ರಾಜೀನಾಮೆಯಿಂದ ಸಿಎಂ ಅವರು ಬೇಸರ ಏನು ಮಾಡಿಕೊಂಡಿಲ್ಲ. ಅವರು ಆರಾಮಾಗಿದ್ದಾರೆ. ರಾಜಕಾರಣದಲ್ಲಿ ಇದೆಲ್ಲ ಸಾಮಾನ್ಯವಾಗಿದ್ದು, ನಾವು 30...
ರಾಜಕೀಯ

ವಿಪ್‌ ಎಂದರೇನು? ವಿಪ್ ಉಲ್ಲಂಘನೆ ಮಾಡಿದರೆ ಶಾಸಕ ಸ್ಥಾನದಿಂದ ಅನರ್ಹ – ಕಹಳೆ ನ್ಯೂಸ್

ಬೆಂಗಳೂರು: ಇಂದಿನಿಂದ ಅಧಿವೇಶನ ಆರಂಭವಾಗಲಿದ್ದು ದೋಸ್ತಿ ಸರ್ಕಾರದ ಎಲ್ಲ ಶಾಸಕರಿಗೆ ವಿಪ್ ಜಾರಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ. 15ನೇ ವಿಧಾನಸಭೆಯ 4ನೇ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಸರ್ಕಾರ ಪರ ಕಡ್ಡಾಯವಾಗಿ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಲಾಗಿದೆ. ಅಲ್ಲದೇ ಗೈರು ಹಾಜರಾದರೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಸಂವಿಧಾನದ ಅನುಚ್ಛೇದ-10 (ಪಕ್ಷಾಂತರ ನಿಷೇಧ ಕಾಯ್ದೆ)ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಉಲ್ಲೇಖಿಸಲಾಗಿದೆ. ಹಾಗಾದ್ರೇ ವಿಪ್‌ ಎಂದರೇನು? ವಿಪ್ ಅನ್ನು ಯಾವಾಗ ಜಾರಿ ಮಾಡಬಹುದು?...
ರಾಜಕೀಯ

ದೇವರ ಆಶೀರ್ವಾದ ಇರುವವರೆಗೂ ಮೈತ್ರಿ ಸರ್ಕಾರಕ್ಕೆ ಏನೂ ಆಗಲ್ಲ: ಹೆಚ್.ಡಿ.ರೇವಣ್ಣ – ಕಹಳೆ ನ್ಯೂಸ್

ಮೈಸೂರು : ಇದು ದೇವರು ಕೊಟ್ಟಿರುವ ಸರ್ಕಾರ, ದೇವರ ಆಶೀರ್ವಾದ ಇರುವವರೆಗೂ ಮೈತ್ರಿ ಸರ್ಕಾರಕ್ಕೆ ಏನೂ ಆಗಲ್ಲ ಎಂದು ಸಚಿವ ಹೆಚ್.ಡಿ.ರೇವಣ್ಣ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಷಾಡ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರ ಆಶೀರ್ವಾದ ಇರುವವರೆಗೂ ಕುಮಾರಸ್ವಾಮಿ ಸಿಎಂ ಆಗಿರುತ್ತಾರೆ, ಚಾಮುಂಡೇಶ್ವರಿಯ ಅನುಗ್ರಹ ಕುಮಾರಸ್ವಾಮಿ ಮೇಲಿದೆ ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಮೈತ್ರಿ...
ರಾಜಕೀಯಸುದ್ದಿ

ಮತ್ತೆ ಕ್ರಮಬದ್ಧವಾಗಿ ಕೈ ಬರಹದಲ್ಲೇ ರಾಜೀನಾಮೆ ಸಲ್ಲಿಸಿದ ಅತೃಪ್ತ ಶಾಸಕರು – ಕಹಳೆ ನ್ಯೂಸ್

ಬೆಂಗಳೂರು: ಕೈ ಮತ್ತು ತೆನೆ ಪಕ್ಷದ ಕೆಲವು ಶಾಸಕರು ರಾಜೀನಾಮೆ ಸಲ್ಲಿಸಿದ್ದು, ಅವರಲ್ಲಿ ಕೆಲವರ ರಾಜೀನಾಮೆ ಕ್ರಮಬದ್ಧವಾಗಿ ಇಲ್ಲ ಎಂದು ಸ್ಪೀಕರ್ ಹೇಳಿದ್ದ ಹಿನ್ನೆಲೆಯಲ್ಲಿ ಮತ್ತೊಮ್ಮೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ ಘಟನೆ ಕುತೂಹಲ ಕೆರಳಿಸಿದೆ. ವಿಧಾನಸೌಧಕ್ಕೆ ಆಗಮಿಸಿದ ಶಾಸಕರು ಸ್ಪೀಕರ್ ಕಚೇರಿಗೆ ತೆರಳಿ ಕ್ರಮಬದ್ಧವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಸ್ಪೀಕರ್ ರಾಜೀನಾಮೆ ಕ್ರಮಬದ್ಧವಾಗಿ ಇಲ್ಲ ಎಂದು ಹೇಳಿದ್ದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಕೈಬರಹದಲ್ಲಿ ಶಾಸಕರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಮುಂಬೈನಿಂದ ಬಂದಿಳಿದ ಅತೃಪ್ತ...
ರಾಜಕೀಯಸುದ್ದಿ

ಸಮಯ ಕಳೆದರೂ ಕೊನೆಗೂ ಸ್ಪೀಕರ್ ಕಚೇರಿಗೆ ತಲುಪಿದ ಕೈ ತೆನೆ ಅತೃಪ್ತ ಶಾಸಕರು!– ಕಹಳೆ ನ್ಯೂಸ್

ಬೆಂಗಳೂರು: ಸುಪ್ರೀಂ ಆದೇಶದಂತೆ 11 ಅತೃಪ್ತ ಶಾಸಕರು 6 ಗಂಟೆಯೊಳಗೆ ಸ್ಪೀಕರ್ ಕಚೇರಿ ತಲುಪಬೇಕಿತ್ತು. ಆದರೆ ಸಮಯ ಮೀರಿ 6:05ಕ್ಕೆ ಶಾಸಕರು ಓಡೋಡಿಕೊಂಡು ಬಂದು ಸ್ಪೀಕರ್ ಕಚೇರಿಯನ್ನು ತಲುಪಿದರು. ಮುಂಬೈ ವಿಮಾನ ನಿಲ್ದಾಣದಿಂದ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಬಂದ ಅತೃಪ್ತ ಶಾಸಕರನ್ನು ಸಿಗ್ನಲ್ ಫ್ರೀ ಮೂಲಕ ರಾಜ್ಯದ ಪೊಲೀಸರು ವಿಧಾನಸೌಧಕ್ಕೆ ತಲುಪಿಸಿದ ಕೆಲಸ ಮಾಡಿದರು. ಇನ್ನು ಸುಪ್ರೀಂ ಕೋರ್ಟ್ 6 ಗಂಟೆಯೊಳಗೆ ಅತೃಪ್ತ ಶಾಸಕರು ಸ್ಪೀಕರ್ ಕಚೇರಿಗೆ ಹೋಗಬೇಕು ಎಂದು...
ರಾಜಕೀಯಸುದ್ದಿ

ಮುಂಬೈನಲ್ಲಿ ಡಿಕೆಶಿ ಹೋಟೆಲ್ ಮುಂದೆ ಇದ್ದಾಗ ನಾನು ಹೋಟೆಲ್‍ನಲ್ಲೇ ಇದ್ದೆ – ಬಿಜೆಪಿ ನಾಯಕ ಆರ್.ಅಶೋಕ್ -ಕಹಳೆ ನ್ಯೂಸ್

ಬೆಂಗಳೂರು : ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್, ತಾನು ಸಿದ್ದರಾಮಯ್ಯ, ಖರ್ಗೆ, ಪರಮೇಶ್ವರ್‍ಗಿಂದ ದೊಡ್ಡೋನು ಅಂತ ತೋರಿಸಿಕೊಳ್ಳಲು ಹಾಗೂ ರಾಹುಲ್ ಗಾಂಧಿ ಹತ್ತಿರ ಒಳ್ಳೆಯವರು ಅನಿಸಿಕೊಳ್ಳಲು ಮುಂಬೈಗೆ ಬಂದು ಹೈಡ್ರಾಮಾ ಮಾಡಿದ್ದಾರೆ ಎಂದು ಡಿಕೆಶಿ ಬಗ್ಗೆ ಅಶೋಕ್ ವ್ಯಂಗ್ಯವಾಡಿದ್ದಾರೆ. ಸಚಿವ ಡಿಕೆ ಶಿವಕುಮಾರ್ ಮುಂಬೈನ ರೆನೈಸೆನ್ಸ್ ಹೋಟೆಲ್ ಮುಂಭಾಗ ಇದ್ದಾಗ, ನಾನು ಹೋಟೆಲ್ ಒಳಗಡೆಯೇ ಇದ್ದೇ ಎಂದು ಬಿಜೆಪಿ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾನು...
ರಾಜಕೀಯ

ಕರ್ನಾಟಕ ಸರ್ಕಾರಕ್ಕೆ ಮಹತ್ವದ ಸೂಚನೆ ಕೊಟ್ಟ ರಾಜ್ಯಪಾಲರು – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದ ರಾಜಕೀಯ ದೊಂಬರಾಟಕ್ಕೆ ತೆರೆ ಬೀಳುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಮತ್ತೊಂದು ಕಡೆ ಆಡಳಿತಯಂತ್ರ ಕುಸಿದು ಹೋಗಿದ್ದು, ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಈ ಸಂದರ್ಭದಲ್ಲಿಯೇ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರಕ್ಕೆ ಮಹತ್ವದ ಸೂಚನೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕಿತ್ತು. ಆದರೆ ಸರ್ಕಾರ ಯಾವುದೇ ಆಡಳಿತಾತ್ಮಕ ತೀರ್ಮಾನವನ್ನು ಕೈಗೊಳ್ಳುವಂತಿಲ್ಲ ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ. ರಾಜ್ಯಪಾಲರ ಸೂಚನೆಯಿಂದಾಗಿ ಸಚಿವ...
ರಾಜಕೀಯ

ಸಂಜೆ 6 ಗಂಟೆಯೊಳಗೆ ರಾಜೀನಾಮೆ ವಿಷಯ ಇತ್ಯರ್ಥ ಸಾಧ್ಯವಿಲ್ಲ: ಸುಪ್ರೀಂ ಮೆಟ್ಟಿಲೇರಿದ ಸ್ಪೀಕರ್ ರಮೇಶ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ವಿಚಾರವನ್ನು ಸಂಜೆ 6 ಗಂಟೆಯೊಳಗೆ ನಿರ್ಧರಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂ ಕೋರ್ಟ್‍ಗೆ ಹೇಳಿದ್ದಾರೆ. ಸ್ಪೀಕರ್ ಆಗಿರುವ ನೀವು ನನಗೆ ಆದೇಶಿಸಲು ಸಾಧ್ಯವಿಲ್ಲ, ಅಸೆಂಬ್ಲಿ ನಿಯಾಮಾವಳಿಗಳ ಪ್ರಕಾರ ನಾನು ಕ್ರಮ ತೆಗೆದುಕೊಳ್ಳುತ್ತೇನೆ, ಸ್ಪೀಕರ್ ಆಗಿ ಸಾಂವಿಧಾನಿಕ ನಿಯಮಗಳನ್ನು ಪಾಲಿಸಬೇಕಿದೆ, ವಿಚಾರಣೆಯನ್ನು ಮಧ್ಯರಾತ್ರಿ 12 ಗಂಟೆಗೊಳಗೆ ಇತ್ಯರ್ಥಮಾಡಲು ಸಾಧ್ಯವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂಕೋರ್ಟ್‍ಗೆ ತಿಳಿಸಿದ್ದಾರೆ. ರಾಜೀನಾಮೆ ಸ್ವಯಂ ಪ್ರೇರಿತವೋ ಅಥವಾ...
1 150 151 152 153 154 232
Page 152 of 232