ನಾನು ಯಾಕೆ ರಾಜೀನಾಮೆ ಕೊಡಬೇಕು..? ಅಂದು ಯಡಿಯೂರಪ್ಪ ಕೊಟ್ಟಿದ್ರಾ?: ಕುಮಾರಸ್ವಾಮಿ – ಕಹಳೆ ನ್ಯೂಸ್
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಯಾಕೆ ರಾಜೀನಾಮೆ ಕೊಡಬೇಕು. ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ರಾ ಎಂದು ಕುಮಾರಸ್ವಾಮಿ ಮಾತಿನ ಛಾಟಿ ಎಸೆಯುವ ಮೂಲಕ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ಅತೃಪ್ತ ಶಾಸಕರ ರಾಜೀನಾಮೆ ಪರ್ವದ ನಡುವೆಯೂ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮುಂದುವರಿದಂತಾಗಿದೆ. ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ 17 ಶಾಸಕರು ರಾಜೀನಾಮೆ ನೀಡಿದ್ರಲ್ಲ, ಆಗ ಅವರು ರಾಜೀನಾಮೆ...







