Tuesday, April 28, 2026

ರಾಜಕೀಯ

ರಾಜಕೀಯ

ಅನಂತಾಡಿಯ ಕರಿಂಕದಲ್ಲಿ ಶಾಸಕರಿಂದ ಗ್ರಾಮ ಸ್ಪಂದನ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಶಾಸಕ ಎಂಬುದು ಹುದ್ದೆಯಲ್ಲ, ಜನರ ಧ್ವನಿ, ನಾನು ನಿಮ್ಮ ಸೇವಕ, ಕಾನೂನುಬದ್ಧವಾಗಿ ಸರಕಾರದ ಸವಲತ್ತುಗಳಿಂದ ವಂಚಿತರಾದವರಿಗೆ ನ್ಯಾಯ ಒದಗಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಈ ಉದ್ದೇಶದಿಂದ ಗ್ರಾಮ ಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಅವರು ಅನಂತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕರಿಂಕ ದುರ್ಗಾಪರಮೇಶ್ವರಿ ಶ್ರೀದೇವಿ ಕಲ್ಯಾಣ ಮಂಟಪದಲ್ಲಿ ನಡೆದ "ಗ್ರಾಮದ ಕಡೆ ಶಾಸಕರ ನಡೆ" ಗ್ರಾಮ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಂಟ್ವಾಳ...
ರಾಜಕೀಯ

ಬಾಳ್ತಿಲದಲ್ಲಿ ಶಾಸಕ ರಾಜೇಶ್ ನಾಯ್ಕ್ ರಿಂದ ಗ್ರಾಮ ಸ್ಪಂದನ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಜನಪ್ರತಿನಿಧಿಗಳು ಮತ್ತು ಸರಕಾರಿ ಅಧಿಕಾರಿಗಳ ನಡುವೆ ಸಮನ್ವಯತೆಯಿಂದ ಕೆಲಸ ಮಾಡಿದಾಗ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳು ಆಗುವುದಿಲ್ಲ. ಪ್ರತಿಯೊಬ್ಬರೂ ಆ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಹಾಗೂ ಅಭಿವೃದ್ಧಿ ಕಾರ್ಯಕ್ರಮ ಗಳ ಉದ್ಘಾಟನೆ ನಡೆಸಿದ ಬಳಿಕ ಪಂ. ಸಭಾಂಗಣದಲ್ಲಿ "ಗ್ರಾಮದ ಕಡೆ ಶಾಸಕರ ನಡೆ" ಗ್ರಾಮ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾ.ಪಂ....
ರಾಜಕೀಯಸುದ್ದಿ

ಬಜೆಟ್‍ನತ್ತ ಈಗ ಎಲ್ಲರ ಚಿತ್ತ; ನಿರ್ಮಲಾ ಸೀತಾರಾಮನ್‍ರಿಂದ 2019 ಬಜೆಟ್ ಮಂಡನೆ – ಕಹಳೆ ನ್ಯೂಸ್

ನವದೆಹಲಿ: ಭರ್ಜರಿ ಗೆಲುವಿನೊಂದಿಗೆ ಎರಡನೆಯ ಬಾರಿಗೆ ಅಧಿಕಾರಕ್ಕೆ ಬಂದಿರುವ ಭಾರತೀಯ ಜನತಾ ಪಾರ್ಟಿ ಮೊದಲ ಬಜೆಟ್‍ನ್ನು ನೂತನ ಹಣಕಾಸಿನ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಎನ್‍ಡಿಎ ಸರ್ಕಾರದ ಬಜೆಟ್‍ನ್ನು ಓರ್ವ ಮಹಿಳೆ ಮಂಡಿಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಇಂದು ಬಜೆಟ್ ಮಂಡನೆಯಾಗಲಿದ್ದು ನಿನ್ನೆ ಮುಖ್ಯ ಆರ್ಥಿಕ ಸಲಹೆಗಾರ ಕೆವಿ ಸುಬ್ರಮಣಿಯನ್ ಅವರು ಸಂಸತ್‍ಗೆ ಆರ್ಥಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಿದ್ದರು. ಅದರ ಅನ್ವಯ ಭಾರತವು...
ರಾಜಕೀಯ

ಸಂಸತ್ತಿನಲ್ಲಿ ಕನ್ನಡದಲ್ಲೇ ಧ್ವನಿ ಎತ್ತಿದ ಮಂಡ್ಯ ಸಂಸದೆ ಸುಮಲತಾ – ಕಹಳೆ ನ್ಯೂಸ್

ನವದೆಹಲಿ: ಮಂಡ್ಯ ರಣಕಣದಲ್ಲಿ ಗೆದ್ದು ಬಂದ ಸುಮಲತಾ ಅಂಬರೀಷ್ ಸಂಸತ್‍ನಲ್ಲಿ ಕನ್ನಡದಲ್ಲಿ ಮಾತನ್ನು ಆರಂಭಿಸಿದ್ದಾರೆ. ಮೊದಲ ಬಾರಿಗೆ ಮಾತನಾಡಿದ ಸಂಸದೆ ಸುಮಲತಾ ನನ್ನ ಹೆಮ್ಮೆಯ ಕ್ಷೇತ್ರವಾದ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದಗಳು ಎಂದು ಮಂಡ್ಯದ ಜನತೆಗೆ ಕನ್ನಡದಲ್ಲಿ ಶುಭಾಶಯ ಕೋರಿದ್ದಾರೆ. ನಂತರ ಇಂಗ್ಲಿಷ್‍ನಲ್ಲಿ ಮಾತನ್ನಾಡಿದ್ದಾರೆ. ಇದೇ ವೇಳೆ ಅವರು ಮಾನ್ಸೂನ್ ಮಳೆ ನಿಗದಿತ ಪ್ರಮಾಣದಲ್ಲಿ ಬಂದಿಲ್ಲ. ಅಲ್ಲದೆ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಬ್ಬು ಹಾಗೂ ಭತ್ತ ಬೆಳೆಗಾರರು...
ರಾಜಕೀಯ

ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ: ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿಕೆ – ಕಹಳೆ ನ್ಯೂಸ್

ಶಿವಮೊಗ್ಗ: ಕೇವಲ ಕಾಂಗ್ರೆಸ್ ಮಾತ್ರವಲ್ಲ, ಜೆಡಿಎಸ್ ಶಾಸಕರು ಕೂಡ ರಾಜಿನಾಮೆ ಕೊಡಲಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ ಮತ್ತು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ, ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ, ಶಾಸಕರ ರಾಜಿನಾಮೆಯಿಂದಲೇ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ. ಬಳ್ಳಾರಿಯಲ್ಲಿ ಇರುವ 3,367 ಎಕರೆ ಭೂಮಿಯನ್ನು ಸರ್ಕಾರ ಜಿಂದಾಲ್ ಸಂಸ್ಥೆಗೆ ಮಾರಿದ್ದನ್ನು ವಿರೋಧಿಸಿ ಆನಂದ್ ಸಿಂಗ್ ರಾಜಿನಾಮೆ...
ರಾಜಕೀಯ

ಶಾಸಕ ಆನಂದ್ ಸಿಂಗ್ ರಾಜೀನಾಮೆಗೆ ಸಚಿವ ಯುಟಿ ಖಾದರ್ ಪ್ರತಿಕ್ರಿಯೆ – ಕಹಳೆ ನ್ಯೂಸ್

ಮಂಗಳೂರು : ಬಳ್ಳಾರಿ, ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸ್ಪಷ್ಟಪಡಿಸಿದ್ದಾರೆ. ಈ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ಯುಟಿ ಖಾದರ್ ಹೇಳಿಕೆ ನೀಡಿದ್ದು, ಈ ಕುರಿತ ಮಾಹಿತಿ ನನಗೆ ಗೊತ್ತಿಲ್ಲ, ಮಾಧ್ಯಮ ಮೂಲಕ ಗೊತ್ತಾಯಿತು ಆನಂದ್ ಸಿಂಗ್ ಪಕ್ಷ ಬದ್ದತೆಯ ಶಾಸಕರು, ಮೈತ್ರಿ ಸರಕಾರ ಸುಭದ್ರವಾಗಿದೆ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ, ಐದು ಶಾಸಕರ ರಾಜೀನಾಮೆಯಿಂದ ಸರ್ಕಾರ ಕೆಡವಲು ಸಾಧ್ಯನಾ..? ಕಳೆದ...
ರಾಜಕೀಯ

ಆನಂದ್ ಸಿಂಗ್ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ – ಕಹಳೆ ನ್ಯೂಸ್

ಮಂತ್ರಿಗಿರಿಸ್ಥಾನ ಕೈ ತಪ್ಪಿದಾಗಿನಿಂದಲೂ ಪಕ್ಷ ತೊರೆಯುವ ಬಗ್ಗೆ ಪದೇ ಪದೇ ಮಾತನಾಡುತ್ತಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಈಗಾಗಲೇ ಹಲವು ಬಾರಿ ತಮ್ಮ ಬೆಂಬಲಿಗರೊಂದಿಗೆ ಪಕ್ಷ ತೊರೆಯಲು ವಿಫಲ ಯತ್ನವನ್ನು ಮಾಡಿದ್ದರು. ಆದರೆ ಇಂದು ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಕೂಡ ರಾಜೀನಾಮೆ ನೀಡುವ ಮೂಲಕ ಮೈತ್ರಿ ಗ್ಯಾಂಗ್‍ನ ಇನ್ನೊಂದು ವಿಕೆಟ್ ಪತನವಾಗಿದೆ. ಪಕ್ಷತೊರೆಯುವ ಕುರಿತು ಈ...
ರಾಜಕೀಯ

ಅತೀ ಶೀಘ್ರದಲ್ಲಿ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬರಲ್ಲ: ಶೋಭಾ ಕರಂದ್ಲಾಜೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿನ ರಾಜಕೀಯ ವಲಯದಲ್ಲಿ ಆಗುತ್ತಿರುವ ಬಿಸಿ ಬಿಸಿ ಚರ್ಚೆ ಏನಂದ್ರೆ ಅತೀ ಶೀಘ್ರದಲ್ಲಿ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬರುತ್ತಾ ಎಂದು. ಯಾಕೆಂದ್ರೆ ಈ ಪ್ರಶ್ನೆಗೆ ಕಾರಣ ನಿನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಂಸದರ ಅಭಿನಂದನಾ ಕಾರ್ಯಕ್ರಮದಲ್ಲಿ ಯುವ ಸಂಸದ ತೇಜಸ್ವಿ ಸೂರ್ಯ ಅವರು ರಾಜ್ಯದಲ್ಲಿ ಬಿಜೆಪಿ ಸರಕಾರ ಮತ್ತೆ ಬರಲಿದೆ. ಯಡಿಯೂರಪ್ಪ ಮತ್ತೆ ಸಿ.ಎಂ ಆಗಲಿದ್ದಾರೆ ಎಂದು ಹೇಳಿದ್ದರು. ಈ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಶೋಭಾ...
1 153 154 155 156 157 232
Page 155 of 232