Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ಗ್ರಾಮದ ಬಳಿಕ ವಿದೇಶಕ್ಕೆ ಹೆಚ್.ಡಿ.ಕೆ ಪ್ರಯಾಣ – ಕಹಳೆ ನ್ಯೂಸ್

ಗ್ರಾಮ ವಾಸದ ಬಳಿಕ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಅಮೇರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಆಹ್ವಾನದ ಮೇರೆಗೆ ಜೂನ್ 30 ರಂದು ನ್ಯೂ ಜೆರ್ಸಿಯಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಶಿಲಾನ್ಯಾಸವನ್ನ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನೆರವೇರಿಸಲಿದ್ದಾರೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ನ್ಯೂಜೆರ್ಸಿಯಲ್ಲಿ ದೇವಾಲಯ ನಿರ್ಮಿಸುತ್ತಿದ್ದಾರೆ. ಆ ದೇವಾಲಯದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ತಮ್ಮನ್ನು ಬರಲೇಬೇಕೆಂದು ಒತ್ತಾಯ ಮಾಡಿದ್ದಾರೆ....
ರಾಜಕೀಯ

ನರೇಂದ್ರ ಮೋದಿಗೆ ವೋಟ್ ಹಾಕ್ತೀರಿ… ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿ ಚಾರ್ಜ್ ಮಾಡ್ಬೇಕು… ಇದು ಸಿಎಂ ಕುಮಾರಣ್ಣನ ಮಾತು..! – ಕಹಳೆ ನ್ಯೂಸ್

ರಾಯಚೂರು: ಬಿಜೆಪಿ ಪ್ರಾಯೋಜಿತ ಗುಂಪುಗಳಿಂದ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಅಡ್ಡಿಯುಂಟು ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಟ್ವಿಟ್ಟರ್‍ ನಲ್ಲಿ ಆರೋಪಿಸಿದ್ದಾರೆ. ಇಂತಹ ಪ್ರಯತ್ನಗಳಿಂದ ನನ್ನ ಸ್ಥೈರ್ಯ ಕುಂದದು, ಜನರೊಂದಿಗೆ ಬೆರೆಯುವ, ಅರಿತುಕೊಳ್ಳುವ, ಸ್ಪಂದಿಸುವ ನನ್ನ ಕಾಯಕ ಹೀಗೆ ಮುಂದುವರಿಯುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಕರೇಗುಡ್ಡ ಗ್ರಾಮಕ್ಕೆ ಬಸ್ಸಿನಲ್ಲಿ ಗ್ರಾಮ ವಾಸ್ತವ್ಯ ಮಾಡಲು ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೋಗುತ್ತಿದ್ದ ವೇಳೆ...
ರಾಜಕೀಯ

ಸಿದ್ದರಾಮಯ್ಯ ಅವರು ಜೆಡಿಎಸ್ ಬಿಟ್ಟು ಬಂದಿರುವ ಕಾರಣವನ್ನು ಬಿಚ್ಚಿಟ್ಟ ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪೂರ್ – ಕಹಳೆ ನ್ಯೂಸ್

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಬಿಟ್ಟು ಬಂದಿರುವ ಕಾರಣವನ್ನು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪೂರ್ ಬಿಚ್ಚಿಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಜೆಡಿಎಸ್ ಬಿಡಲು ಅಹಿಂದ ಕಾರಣವಾಗಿದೆ. ಜೆಡಿಎಸ್‍ನಲ್ಲಿ ಸಿದ್ದರಾಮಯ್ಯ ಪಕ್ಷಾತೀತವಾಗಿ ಅಹಿಂದ ಕಟ್ಟಲು ಮುಂದಾಗಿದ್ದರು. ಆ ಸಮಯದಲ್ಲಿ ದೇವೆಗೌಡರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಬಂದಿದ್ದರು ಎಂದು ಬಯ್ಯಾಪೂರ್ ತಿಳಿಸಿದ್ದಾರೆ. ನಾನು ಸಿದ್ದರಾಮಯ್ಯನವರ ಸನಿಹ ಇರೋ ವ್ಯಕ್ತಿ, ಅವರ ಗರಡಿಯಲ್ಲಿಯೇ ಪಳಗಿದ್ದೇನೆ....
ರಾಜಕೀಯ

ಗ್ರಾಮ ವಾಸ್ತವ್ಯಕ್ಕೆ ಬಂದ ಸಿಎಂ: ಮೋದಿಗೆ ವೋಟ್ ಹಾಕಿ ನನ್ನನ್ನು ಯಾಕೆ ಕೇಳ್ತೀರಾ ಎಂದು ಕಿಡಿಕಾರಿದ ಕುಮಾರಸ್ವಾಮಿ – ಕಹಳೆ ನ್ಯೂಸ್

ರಾಯಚೂರು : ರಾಯಚೂರಿನ ಕರೇಗುಡ್ಡದಲ್ಲಿ ಗ್ರಾಮ ವಾಸ್ತವ್ಯಕ್ಕೆ ಬಂದಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ ಮೊದಲ ದಿನವೇ ವಿವಾದದ ಕಿಡಿ ಹತ್ತಿಸಿದ್ದಾರೆ. ಸಿಎಂಗೆ ರಾಯಚೂರಿನಲ್ಲಿ ಪ್ರತಿಭಟನೆಯ ಬಿಸಿ ತಾಗಿದ್ದು, ಸಿಡಿಮಿಡಿಗೊಂಡ ಎಚ್‌ಡಿಕೆ, ಸಿಎಂ ಒಬ್ಬರು ಹೇಳಬಾರದ ಮಾತನ್ನು ಹೇಳಿದ್ದಾರೆ.  ಶಕ್ತಿನಗರದ YTPS ಕಾರ್ಮಿಕರು ಸಿಎಂ ಪ್ರಯಾಣಿಸುತ್ತಿದ್ದ ಬಸ್ಸನ್ನು ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕುಪಿತರಾದ ಸಿಎಂ, ನನಗೆ ಗ್ರಾಮ ವಾಸ್ತವ್ಯನೇ ಬೇಡ, ನಾನು ಹೊರಡ್ತೀನಿ ಎಂದು ಗರಂ ಆದರು. ಜೊತೆಗೆ, ಮೋದಿಗೆ ವೋಟ್ ಹಾಕಿ...
ರಾಜಕೀಯ

ಎಸ್ಪಿ ಜೊತೆಗಿನ ಮೈತ್ರಿ ಮುರಿದ ಮಾಯವತಿ – ಕಹಳೆ ನ್ಯೂಸ್

ಸಮಾಜವಾದಿ ಪಕ್ಷದ ಜೊತೆಗಿನ ಮೈತ್ರಿಯನ್ನು ಅಧಿಕೃತವಾಗಿ ಕೊನೆಗೊಳಿಸಿರುವುದಾಗಿ ಬಿಎಸ್‍ಪಿ ನಾಯಕಿ ಮಾಯವತಿ ಸೋಮವಾರ ತಿಳಿಸಿದ್ದಾರೆ. ಸಮಾಜವಾದಿ ಪಕ್ಷದ ದಲಿತ ವಿರೋಧಿ ಸರಕಾರ ಮತ್ತು 2012-17ರಲ್ಲಿ ತೆಗೆದುಕೊಳ್ಳಲಾದ ನಿರ್ಧಾರಗಳ ಹೊರತಾಗಿಯೂ ಹಳೆಯದನ್ನು ಮರೆತು ಘಟ್‍ಬಂಧನದಲ್ಲಿ ಮುಂದುವರಿಯಲು ಬಿಜೆಪಿಯನ್ನು ಮತ್ತೊಮ್ಮೆ ಸೋಲಿಸಲು ಸಾಧ್ಯವೇ ಎನ್ನುವ ಬಗ್ಗೆ ಆಲೋಚಿಸುವಂತೆ ಮಾಡಿದೆ. ಹಾಗಾಗಿ ಪಕ್ಷದ ಹಿತದೃಷ್ಟಿಯಿಂದ ಬಿಎಸ್ಪಿಯು ಮುಂದಿನ ಚುಣಾವಣೆಗಳನ್ನು ಏಕಾಂಗಿಯಾಗಿ ಎದುರಿಸಲಿದೆ ಎಂದು ಮಾಯವತಿ ಹೇಳಿದರು....
ರಾಜಕೀಯ

ನಾಲ್ವರು ರಾಜ್ಯಸಭಾ ಸಂಸದರೂ ಬಿಜೆಪಿಗೆ : ಚಂದ್ರಬಾಬು ನಾಯ್ಡು ಫುಲ್ ಗರಂ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ಪಟ್ಟ ಏರುವ ಕನಸು ಕಾಣುತ್ತಿದ್ದ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬೂ ನಾಯ್ಡುಗೆ ತಮ್ಮ ಮುಖ್ಯಮಂತ್ರಿ ಕುರ್ಚಿಯನ್ನೂ ಬಿಡಬೇಕಾಯಿತು. ಜನರು ಹೀನಾಯವಾಗಿ ಸೋಲಿಸಿ, ದೊಡ್ಡ ಪೆಟ್ಟು ಕೊಟ್ಟಿದ್ದಾರೆ. ಅಲ್ಲದೇ ಜಗನ್ ಮೋಹನ್ ರೆಡ್ಡಿ ಆಂಧ್ರ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಲ್ಲೇ, ಝಡ್ ಪ್ಲಸ್ ಸೆಕ್ಯುರಿಟಿ ಇದ್ದರೂ ವಿಮಾನ ನಿಲ್ದಾಣದಲ್ಲಿ ಶ್ರೀ ಸಾಮಾನ್ಯನಂತೆ ಫ್ರಿಸ್ಕಿಂಗ್ ಮಾಡಿಸಿಕೊಳ್ಳಬೇಕಾಯಿತು. ನಂತರ ತಮ್ಮ ನೆಚ್ಚಿನ ಮನೆ, ಕಚೇರಿಯನ್ನೂ ಬಿಟ್ಟು ಕೊಡಬೇಕಾಯಿತು. ಇದೀಗ ಇದ್ದ ನಾಲ್ವರು ರಾಜ್ಯಸಭಾ...
ರಾಜಕೀಯ

ಸಂಸದರ ಪ್ರಮಾಣವಚನದ ವೇಳೆ, ಸಂಸದರಿಂದ ಅಶಿಸ್ತು ಪ್ರದರ್ಶನ – ಕಹಳೆ ನ್ಯೂಸ್

ಲೋಕಸಭೆಯಲ್ಲಿ ಸಂಸದರ ಪ್ರಮಾಣವಚನ ಕಾರ್ಯಕ್ರಮ ಘೋಷಣೆ ಕೂಗಿದ್ದರಿಂದ ವಿವಾದಕ್ಕೆ ಕಾರಣವಾಯಿತು. ಪ್ರಮಾಣವಚನದ ಸಂದರ್ಭದಲ್ಲಿ ಆಡಳಿತ ಪಕ್ಷ ಬಿಜೆಪಿ ಸದಸ್ಯರು ಅನವಶ್ಯಕವಾಗಿ ಪ್ರತಿಪಕ್ಷ ಸದಸ್ಯರ ಕಾಲೆಳೆದು, ಘೋಷಣೆ ಕೂಗಿ ಕಾರ್ಯಕ್ರಮದ ಗಾಂಭೀರ್ಯಕ್ಕೆ ಚ್ಯುತಿ ತರುವ ಕೆಲಸ ಮಾಡಿದರು. ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಪ್ರಮಾಣವಚನದ ಸಂದರ್ಭದಲ್ಲಿ ‘ಜೈ ಶ್ರೀರಾಮ್ ಹಾಗೂ ‘ವಂದೇ ಮಾತರಂ’ ಘೋಷಣೆಯನ್ನು ಬಿಜೆಪಿ ಸಂಸದರು ಕೂಗಿದರು. ಪ್ರಮಾಣವಚನ ಅಂತ್ಯಕ್ಕೆ ಇದಕ್ಕೆ ಪ್ರತಿಕ್ರಿಯೆ ನೀಡಿದ ಓವೈಸಿ, ‘ಜೈ ಭೀಮ್, ಅಲ್ಲಾ...
ರಾಜಕೀಯ

ಕರಾವಳಿ ಭಾಗದ ಬಡಜನರ ಮೂಲಕಸುಬಾದ ಬೀಡಿ ಉದ್ಯಮಕ್ಕೆ ಯಾವುದೇ ತೆರಿಗೆ ವಿಧಿಸದಂತೆ ಕೋರಿ ಕೇಂದ್ರದ ಸಚಿವ ಡಿ.ವಿ ಎಸ್ ಗೆ ಅಶೋಕ್ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಕರಾವಳಿ ಭಾಗದ ಬಡಜನರ ಮೂಲಕಸುಬಾದ ಬೀಡಿ ಉದ್ಯಮಕ್ಕೆ ಯಾವುದೇ ರೀತಿಯ ತೆರಿಗೆ ವಿಧಿಸದಂತೆ ಕೋರಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರಿಗೆ ಯೂನಿಯನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.ಮನವಿ ಸ್ವೀಕರಿಸಿ ಮಾತನಾಡಿದ ಡಿ.ವಿ ಸದಾನಂದ ಗೌಡರು ಈ ಬಗ್ಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಬಳಿ ಮಾತನಾಡಲಾಗಿದ್ದು ನಾಳೆ ಈ ಸಂಬಂಧ ನಿರ್ಮಲಾ ಸೀತಾರಾಮನ್ ರವರು ಸಭೆ ಕರೆದಿರುವುದಾಗಿ ತಿಳಿಸಿರುತ್ತಾರೆ. ಮುಂದಿನ ಬಜೆಟ್ ನಲ್ಲಿ ಬೀಡಿ ಉದ್ಯಮಕ್ಕೆ...
1 154 155 156 157 158 232
Page 156 of 232