Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ರೈತರ ಬೆಳೆಸಾಲ ಮನ್ನಾ ಮಾಡುವಲ್ಲಿ ಸರ್ಕಾರದ ಮಹತ್ವದ ಆದೇಶ-ಕಹಳೆ ನ್ಯೂಸ್

ಬೆಂಗಳೂರು: ರೈತರು ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ರಾಜ್ಯ ಸರ್ಕಾರ ಬುಧವಾರ ಮಹತ್ವದ ಆದೇಶ ಹೊರಡಿಸಿದೆ. ಎನ್‍ಪಿಎ ಸಾಲಗಳು ಮತ್ತು ದಿನಾಂಕ...
ರಾಜಕೀಯಸುದ್ದಿ

ನರೇಂದ್ರ ಮೋದಿಜೀಗೆ ಧನ್ಯವಾದ ಅರ್ಪಿಸಿದ ಸುಮಲತಾ ಅಂಬರೀಶ್- ಕಹಳೆ ನ್ಯೂಸ್

ನವದೆಹಲಿ: ಮಂಡ್ಯ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ.ಕಾರಣ ನವಂಬರ್ 24 ರಂದು ಮಂಡ್ಯದಲ್ಲಿ ನಡೆದಿದ್ದ ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸರ್ಕಾರ 2 ಲಕ್ಷ ಪರಿಹಾರ ಕೊಡಲು ಮುಂದಾಗಿದೆ. ಇದಕ್ಕಾಗಿ ಸುಮಲತಾ ಕೇಂದ್ರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಟ್ವೀಟ್ ಮಾಡಿರುವ ಸುಮಲತಾ ‘ಮಂಡ್ಯ ಬಸ್ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ನೆರವಾಗಲು ಮುಂದೆ ಬಂದಿರುವ ನರೇಂದ್ರ ಮೋದಿಜೀ ಮತ್ತು...
ರಾಜಕೀಯಸುದ್ದಿ

ಪಟ್ಟು ಬಿಡದ ರಾಹುಲ್: ಕಾಂಗ್ರೆಸ್‌ಗೆ ಹಂಗಾಮಿ ಅಧ್ಯಕ್ಷ?- ಕಹಳೆ ನ್ಯೂಸ್

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಅಧ್ಯಕ್ಷ ಹುದ್ದೆ ತೊರೆಯಲು ಮುಂದಾಗಿರುವ ರಾಹುಲ್‌ ಗಾಂಧಿ ತಮ್ಮ ನಿರ್ಧಾರವನ್ನು ಬದಲಿಸದೇ ಹೋದಲ್ಲಿ ಹಂಗಾಮಿ ಅಧ್ಯಕ್ಷರೊಬ್ಬರನ್ನು ಕಾಂಗ್ರೆಸ್‌ ಪಕ್ಷ ನೇಮಕ ಮಾಡುವ ಲಕ್ಷಣಗಳು ಕಂಡುಬರುತ್ತಿವೆ. ಹಿರಿಯ ನಾಯಕರೊಬ್ಬರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಅವರ ನೇತೃತ್ವದಲ್ಲಿ ಹಲವು ನಾಯಕರು ಸಭೆ ಸೇರಿ, ಪಕ್ಷಕ್ಕೆ ಸಂಬಂಧಿಸಿದಂತೆ ಸಾಮೂಹಿಕವಾಗಿ ನಿರ್ಧಾರಗಳನ್ನು ಕೈಗೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರುವ ಅಭಿಪ್ರಾಯ ಪಕ್ಷದಲ್ಲಿ ವ್ಯಕ್ತವಾಗಿದೆ. ಈ ನಡುವೆ, ಹಿರಿಯ...
ರಾಜಕೀಯಸುದ್ದಿ

ಪ್ರಧಾನಿಯೊಂದಿಗೆ ಸಭೆ : ದಿಲ್ಲಿಗೆ ತೆರಳಲಿರುವ ಸಿಎಂ – ಕಹಳೆ ನ್ಯೂಸ್

ಬೆಂಗಳೂರು :  ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಶುಕ್ರವಾರದಿಂದ (ಜೂ.14) ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಶುಕ್ರವಾರ ರಾತ್ರಿ ದೆಹಲಿಗೆ ತೆರಳಲಿರುವ ಕುಮಾರಸ್ವಾಮಿ ಮರುದಿನ ಶನಿವಾರ ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ಬಳಿಕ ಅಂದು ಮಧ್ಯಾಹ್ನ 2.30ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ನೀತಿ ಆಯೋಗದ ಕೌನ್ಸಿಲ್‌ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ ಕರ್ನಾಟಕ ಭವನದಲ್ಲಿ ಉಳಿದು ಭಾನುವಾರ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ....
ರಾಜಕೀಯಸುದ್ದಿ

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ – ಕಹಳೆ ನ್ಯೂಸ್

ಕೋಲ್ಕತ: ಟಿಎಂಸಿ ಹಾಗೂ ಬಿಜೆಪಿ ನಡುವೆ ದೀದಿ ನಾಡಲ್ಲಿ ರಾಜಕೀಯ ದ್ವೇಷ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮತ್ತೊಂದು ಬಿಜೆಪಿ ಕಾರ್ಯಕರ್ತನ ಶವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದೆ. ಈ ಹಿನ್ನೆಲೆ ಬಿಜೆಪಿ ಹಾಗೂ ಟಿಎಂಸಿ ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳದ ಹಲವೆಡೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಬಳಿಕವೂ ಟಿಎಂಸಿ ಕಾರ್ಯಕರ್ತರು ಹಾಗೂ...
ರಾಜಕೀಯಸುದ್ದಿ

ಆಪರೇಷನ್ ಕಮಲಕ್ಕೆ ನಾವು ಕೈ ಹಾಕುವುದಿಲ್ಲ – ಕಹಳೆ ನ್ಯೂಸ್

ದಾವಣಗೆರೆ: ಆಪರೇಷನ್ ಕಮಲಕ್ಕೆ ನಾವು ಕೈ ಹಾಕುವುದಿಲ್ಲ. ಆಪರೇಷನ್ ಕಮಲದಿಂದ ದೂರವಿರುವಂತೆ ಹೈ ಕಮಾಂಡ್ ಹೇಳಿದೆ ಎಂದು ಶಾಸಕ ಬಿ.ಶ್ರೀರಾಮುಲು ಹೇಳಿದರು. ರಾಜನಹಳ್ಳಿ ಗುರುಪೀಠದಲ್ಲಿ ಪಾದಯಾತ್ರೆ ವೇಳೆ ಮಾತನಾಡಿ, ಸದ್ಯ ಸಮ್ಮಿಶ್ರ ಸರ್ಕಾರ ಒಡೆದ ಮನೆ ಇದ್ದಂತಿದೆ. ಒಡೆದ ಮನೆಯಲ್ಲಿ ಯಾವ ರೀತಿ ಸಂಸಾರ ಮಾಡಲು ಆಗುವುದಿಲ್ಲವೋ ಅದೇ ರೀತಿ ಸರ್ಕಾರ ನಡೆಸಲು ಸಾಧ್ಯವಿಲ್ಲ. ಒಡೆದ ಮನೆಯಲ್ಲಿ ಸಮ್ಮಿಶ್ರ ಸರ್ಕಾರ ಸಂಸಾರ ಮಾಡುತ್ತಿದೆ. ಅದು ಬಹಳ ದಿನ ಇರೋದಿಲ್ಲ ಎಂದರು....
ರಾಜಕೀಯಸುದ್ದಿ

ಕಾಂಗ್ರೆಸ್‌ ಸೇರಲು ಶಾಸಕಗೆ ದಿನೇಶ್ ಗುಂಡೂರಾವ್ ತಾಕೀತು – ಕಹಳೆ ನ್ಯೂಸ್

ಬೆಂಗಳೂರು :  ಕಾಂಗ್ರೆಸ್‌ ಕೋಟಾದಡಿ ಸಚಿವ ಸಂಪುಟ ಸೇರ್ಪಡೆಯಾಗಲಿದ್ದಾರೆ ಎನ್ನಲಾದ ಪಕ್ಷೇತರರಾದ ರಾಣೆಬೆನ್ನೂರು ಶಾಸಕ ಆರ್‌. ಶಂಕರ್‌ ಅವರಿಗೆ ಕಾಂಗ್ರೆಸ್‌ ಪಕ್ಷದ ಸಹ ಸದಸ್ಯರಾಗುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಚಿವ ಸಂಪುಟ ವಿಸ್ತರಣೆಗೆ ಸಮಯ ನಿಗದಿಪಡಿಸಿದ ಬೆನ್ನಲ್ಲೇ ಶಂಕರ್‌ ಅವರನ್ನು ಕೆಪಿಸಿಸಿ ಕಚೇರಿಗೆ ಕರೆಸಿಕೊಂಡ ದಿನೇಶ್‌ ಗುಂಡೂರಾವ್‌ ಅವರು ಇಂತಹದೊಂದು ಸೂಚನೆ ನೀಡಿದ್ದು, ಇದಕ್ಕೆ ಶಂಕರ್‌ ಕೂಡ ಒಪ್ಪಿದ್ದಾರೆ ಎನ್ನಲಾಗಿದೆ....
ರಾಜಕೀಯಸುದ್ದಿ

ನಿಖಿಲ್ ಕುಮಾರಸ್ವಾಮಿಗೆ ದೇವೇಗೌಡರು ಹೊಸ ಜವಾಬ್ದಾರಿ ನೀಡಲಿದ್ದಾರೆ-ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಎದುರು ಸೋಲನ್ನು ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿಗೆ ದೇವೇಗೌಡರು ಹೊಸ ಜವಾಬ್ದಾರಿ ನೀಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಸಧ್ಯಕ್ಕೆ ಜೆಡಿಎಸ್ ಪಕ್ಷದೊಳಗೆ ಯಾವುದೇ ಹುದ್ದೆ ಖಾಲಿ ಇಲ್ಲ, ಹಾಗಾದರೆ ಈ ಹೊಸ ಜವಾಬ್ದಾರಿ ಯಾವುದು. ಮಂಡ್ಯದಲ್ಲಿ ಸೋತ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಯುವ ಘಟಕದ ಜವಾಬ್ದಾರಿ ನೀಡುತ್ತಾರಾ ಎಂಬ ಪ್ರಶ್ನೆ ಕಾಡುತ್ತಿದೆ. ಜೆಡಿಎಸ್ ಕಾರ್ಯಕರ್ತರನ್ನು ಪಕ್ಷ ಅವಲಂಬಿಸಿದೆ. ಆದರೆ ರಾಜಕೀಯವಾಗಿ...
1 156 157 158 159 160 232
Page 158 of 232