Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ಕಾಶ್ಮೀರ ಸಮಸ್ಯೆ ಸಂಬಂಧ ಮೋದಿಗೆ ಇಮ್ರಾನ್ ಖಾನ್ ಪತ್ರ– ಕಹಳೆ ನ್ಯೂಸ್

ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳೋಣ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಈ ಬಗ್ಗೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಪತ್ರದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಇರುವ ಎಲ್ಲಾ ಬಗೆಯ ವಿವಾದಗಳು, ಭಿನ್ನಾಭಿಪ್ರಾಯಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಹೇಳಿದ್ದಾರೆ ಎನ್ನಲಾಗಿದೆ. ಈ ಕುರಿತು ಪಾಕಿಸ್ತಾನದ...
ರಾಜಕೀಯಸುದ್ದಿ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಇಲ್ಲ-ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಇಲ್ಲ. ಮತದಾರರು ನಮಗೆ 105 ಸ್ಥಾನ ಕೊಟ್ಟಿರುವುದು ಐದು ವರ್ಷ ಆಡಳಿತ ನಡೆಸಲು ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸಮ್ಮಿಶ್ರ ಸರ್ಕಾರ ಪತನವಾದರೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂಬ ಪರೋಕ್ಷ ಸಂದೇಶವನ್ನು ರವಾನಿಸಿದ್ದಾರೆ. ಈ ಮೂಲಕ, ಬಿಜೆಪಿಗೆ ಹೋದರೆ ಹೊಸ ಸರ್ಕಾರ ರಚನೆಯಾಗುವ ಬದಲಿಗೆ ವಿಧಾನಸಭೆ ವಿಸರ್ಜನೆಯಾಗಿ ಮತ್ತೆ ಚುನಾವಣೆ ಎದುರಾಗಬಹುದು ಎಂಬ ಆತಂಕದಲ್ಲಿ ಇದ್ದವರಿಗೆ...
ರಾಜಕೀಯಸುದ್ದಿ

ಜಿಂದಾಲ್ ಗೆ ಭೂಮಿ ಪರಭಾರೆ ವಿಚಾರದಲ್ಲಿ ಕಮಿಷನ್ ಪಡೆದ ಡಿಕೆ ಶಿವಕುಮಾರ್ ಹಾಗೂ ಜಾರ್ಜ್: ಶೋಭಾ ಕರಂದ್ಲಾಜೆ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ಜಿಂದಾಲ್ ಗೆ ಭೂಮಿ ಪರಭಾರೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹಾಗೂ ಜಾರ್ಜ್ ಕಮಿಷನ್ ಪಡೆದಿರುವುದಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದು, ಜಿಂದಾಲ್ ಗೆ ಭೂಮಿ ಮಾರಾಟಕ್ಕೆ ಬಿಜೆಪಿ ಅವಕಾಶ ಕೊಡುವುದಿಲ್ಲ ಎಂದರು. ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಂದಾಲ್ ಗೆ ಭೂಮಿ ಮಾರಾಟ ವಿಚಾರದಲ್ಲಿ ಈಗೇಕೆ ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ, ದೇವೇಗೌಡರು, ವಿಶ್ವನಾಥ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು. ಆವತ್ತು ಸಿದ್ದರಾಮಯ್ಯ...
ರಾಜಕೀಯಸುದ್ದಿ

ರಾಜನಾಥ್ ರಾಜೀನಾಮೆ ವಂದತಿ ನಡುವೆ ಪ್ರಮುಖ ಸಮಿತಿಗಳಲ್ಲಿ ಸ್ಥಾನ! – ಕಹಳೆ ನ್ಯೂಸ್

ನವದೆಹಲಿ: ಸಚಿವ ಸಮಿತಿ ಪುನರ್ ರಚನೆ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಡೆಗಣಿಸಿದ ವಿವಾದ ಇದೀಗ ಸುಖಾಂತ್ಯ ಕಂಡಿದೆ. ರಾಜನಾಥ್ ಅವರಿಗೆ ಪ್ರಮುಖ ಸಮಿತಿಗಳಲ್ಲಿ ಸ್ಥಾನ ನೀಡಿ ವಿವಾದಕ್ಕೆ ಇತಿಶ್ರೀ ಹಾಡಲಾಗಿದೆ. ಸಚಿವ ಸಮಿತಿ ಪುನರ್ ರಚನೆ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಡೆಗಣಿಸಿದ ನಡೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. 8 ಸಚಿವ ಸಂಪುಟ ಸಮಿತಿ ಪೈಕಿ ಕೇವಲ 2 ಸಮಿತಿಗಳಲ್ಲಿ ರಾಜನಾಥ್ ಸಿಂಗ್ ಅವರಿಗೆ ಸ್ಥಾನ...
ರಾಜಕೀಯಸುದ್ದಿ

ಅಮಿತ್‌ ಶಾಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಾಸಿಸುತ್ತಿದ್ದ ನಿವಾಸ – ಕಹಳೆ ನ್ಯೂಸ್

ನವದೆಹಲಿ: ನರೇಂದ್ರ ಮೋದಿ ಸಂಪುಟ ಸೇರಿರುವ ಅಮಿತ್‌ ಶಾಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಾಸಿಸುತ್ತಿದ್ದ ನಿವಾಸವನ್ನು ನೀಡುವ ಸಾಧ್ಯತೆಯಿದೆ. ಕೇಂದ್ರ ದೆಹಲಿಯಲ್ಲಿನ ಕೃಷ್ಣಾ ಮೆನನ್‌ ಮಾರ್ಗ್‌ನಲ್ಲಿರುವ ನಿವಾಸಕ್ಕೆ 2004ರಲ್ಲಿ ವಾಜಪೇಯಿ ತೆರಳಿದ್ದರು. ಅಧಿಕಾರದಿಂದ ಕೆಳಗಿಳಿಯುತ್ತಿದ್ದಂತೆಯೇ ಅವರಿಗೆ ಈ ಸರ್ಕಾರಿ ನಿವಾಸ ನೀಡಲಾಗಿತ್ತು. ಕಳೆದ ವರ್ಷದ ವಾಜಪೇಯಿ ನಿಧನರಾದ ನಂತರ ನವೆಂಬರ್‌ನಲ್ಲಿ ಅವರ ಕುಟುಂಬ ಈ ಮನೆ ಖಾಲಿ ಮಾಡಿತ್ತು. ಮೂಲಗಳ ಪ್ರಕಾರ ಶಾ ಇತ್ತೀಚೆಗೆ ಈ ಮನೆಗೆ ಭೇಟಿ...
ರಾಜಕೀಯಸುದ್ದಿ

ಆಂಧ್ರಪ್ರದೇಶ ವಿಧಾನಸಭೆ ಪ್ರವೇಶಿಸಿದ್ದಾರೆ ಬಳ್ಳಾರಿ ಜಿಲ್ಲೆಯ ಕನ್ನಡತಿ – ಕಹಳೆ ನ್ಯೂಸ್

ಕೂಡ್ಲಿಗಿ: ಕರ್ನಾಟಕ-ಆಂಧ್ರಪ್ರದೇಶ ಗಡಿ ಭಾಗವಾದ ಬಳ್ಳಾರಿ ಜಿಲ್ಲೆಯ ಮಹಿಳೆಯೊಬ್ಬರು ಆಂಧ್ರಪ್ರದೇಶ ವಿಧಾನಸಭೆ ಪ್ರವೇಶಿಸಿದ್ದಾರೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿಯ ಕೆ.ಉಷಾ ಅವರು ಆಂಧ್ರ ರಾಜಕಾರಣದಲ್ಲಿ ಗುರುತಿಸಿಕೊಂಡು ಜನರ ವಿಶ್ವಾಸ ಗಳಿಸಿ ಕಲ್ಯಾಣದುರ್ಗದ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ತಾಯಕನಹಳ್ಳಿ ಗ್ರಾಮದ ಕಜ್ಜೇರು ವಿರೂಪಾಕ್ಷಪ್ಪ ಮತ್ತು ರತ್ನಮ್ಮ ಅವರ ನಾಲ್ವರು ಹೆಣ್ಣುಮಕ್ಕಳಲ್ಲಿ ಹಿರಿಯ ಮಗಳು ಕೆ.ಉಷಾ ಅವರಿಗೆ ಮೊದಲಿಂದಲೂ ರಾಜಕೀಯದಲ್ಲಿ ಆಸಕ್ತಿ. ಪದವಿ ಮುಗಿಸಿದ ನಂತರ 12 ವರ್ಷದ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಂಗನಹಳ್ಳಿಯ...
ರಾಜಕೀಯಸುದ್ದಿ

ಪಕ್ಷೇತರ ಶಾಸಕರನ್ನು ಜೆಡಿಎಸ್‌ ಸೇರಿಸಿ ಎಂಬ ಕಾಂಗ್ರೆಸ್‌ ಕೋರಿಕೆಗೆ ನಿರಾಕರಿಸಿದ ದೇವೇಗೌಡ – ಕಹಳೆ ನ್ಯೂಸ್

ಬೆಂಗಳೂರು :   ಕೋಟಾ ಅಡಿಯಲ್ಲಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಕಾಂಗ್ರೆಸ್‌ ಕೋರಿಕೆಗೆ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರ ಅಸಮ್ಮತಿ ಪರಿಣಾಮವಾಗಿ ಸಂಪುಟ ವಿಸ್ತರಣೆ ಮತ್ತೆ ತ್ರಿಶಂಕು ಸ್ಥಿತಿ ತಲುಪಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಡುವೆ ನಡೆದಿದ್ದ ಮಾತುಕತೆ ವೇಳೆ ಪಕ್ಷೇತರ ಶಾಸಕರನ್ನು ಜೆಡಿಎಸ್‌ ಕೋಟಾದ ಅಡಿಯಲ್ಲಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ನಿರ್ಧರಿಸಲಾಗಿತ್ತು. ಇದಕ್ಕೆ ಕುಮಾರಸ್ವಾಮಿ ಕೂಡ ತಾತ್ವಿಕವಾಗಿ ಒಪ್ಪಿದ್ದರು...
ರಾಜಕೀಯಸುದ್ದಿ

‘ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್ ಸೇರಿದರೆ ಸಿಎಂ ಆಗಲು ಸಹಕಾರ’: ಎಂ.ಬಿ.ಪಾಟೀಲ್ – ಕಹಳೆ ನ್ಯೂಸ್

ವಿಜಯಪುರ : ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ಗೆ ಬಂದರೆ ಮುಖ್ಯಮಂತ್ರಿಯಾಗಲು ಸಹಕರಿಸುತ್ತೇವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಪಾಟೀಲ್,  ಬಿಎಸ್ ವೈ ಅವರನ್ನು ಕಾಂಗ್ರೆಸ್ ಗೆ ಆಹ್ವಾನಿಸುವ ಮೂಲಕ ಸಿ.ಟಿ. ರವಿ ಅವರಿಗೆ ಟಾಂಗ್ ನೀಡಿದ್ದಾರೆ.  ಬಿಎಸ್ ವೈ ಸಿಎಂ ಆಗಲು ಎಂ.ಬಿ.ಪಾಟೀಲ್ ಸಹಕಾರ ನೀಡಲಿ ಎನ್ನುವ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಾನು ಒಂದು ಪಕ್ಷದಲ್ಲಿದ್ದೇನೆ. ಬಿ.ಎಸ್.ಯಡಿಯೂರಪ್ಪ ಇನ್ನೊಂದು ಪಕ್ಷದಲ್ಲಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಬಂದಲ್ಲಿ ಮುಖ್ಯಮಂತ್ರಿಯಾಗಲು...
1 157 158 159 160 161 232
Page 159 of 232