Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ಮೊದಲ ದಿನವೇ ಮೋದಿ ಸರ್ಕಾರಕ್ಕೆ ಎರಡು ಶಾಕ್ ! – ಕಹಳೆ ನ್ಯೂಸ್

ನವದೆಹಲಿ: 2017-18ನೇ ಸಾಲಿನಲ್ಲಿ ದೇಶದಲ್ಲಿ ನಿರುದ್ಯೋಗ ದರವು ಶೇ.6.1ರಷ್ಟುಇದ್ದು ಕಳೆದ 45 ವರ್ಷಗಳಲ್ಲೇ ಗರಿಷ್ಠ ಪ್ರಮಾಣ ಎಂಬುದು ಇದೀಗ ಖಚಿತವಾಗಿದೆ. ಲೋಕಸಭಾ ಚುನಾವಣೆಗೂ ಮುನ್ನ ಇದೇ ಮಾಹಿತಿಗಳನ್ನು ಒಳಗೊಂಡ ವರದಿ ಸೋರಿಕೆಯಾಗಿತ್ತು. ಇದೀಗ ಸರ್ಕಾರವೇ ಅಧಿಕೃತವಾಗಿ ಆ ವರದಿಯನ್ನು ಬಿಡುಗಡೆ ಮಾಡಿದೆ. 2017ರ ಜುಲೈನಿಂದ 2018ರ ಜೂನ್‌ವರೆಗೆ ನಡೆಸಿದ ಪಿಎಲ್‌ಎಫ್‌ಎಸ್‌ (ಪೀರಿಯಾಡಿಕ್‌ ಲೇಬರ್‌ ಪೋ​ರ್‍ಸ್ ಸರ್ವೇ) ಸಮೀಕ್ಷೆ ಅನ್ವಯ ನಗರ ಪ್ರದೇಶಗಳ ಉದ್ಯೋಗ ಮಾಡುವ ಅರ್ಹತೆ ಹೊಂದಿದವರ ಪೈಕಿ ಶೇ.7.8ರಷ್ಟುಜನ ಮತ್ತು...
ರಾಜಕೀಯಸುದ್ದಿ

ಹುತಾತ್ಮ ಯೋಧರು, ಪೊಲೀಸರ ಕುಟುಂಬಕ್ಕೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ – ಕಹಳೆ ನ್ಯೂಸ್

ನವದೆಹಲಿ: ದೇಶ ಸೇವೆ ವೇಳೆ ಹುತಾತ್ಮರಾಗುವ ಯೋಧರ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಹೆಚ್ಚಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಜೊತೆಗೆ ಇದುವರೆಗೆ ಸೇನೆ, ಅರೆ ಸೇನಾ ಪಡೆ ಸಿಬ್ಬಂದಿಗೆ ಮಾತ್ರವೇ ಲಭ್ಯವಿದ್ದ ಯೋಜನೆಯನ್ನು ಇನ್ನು ಮುಂದೆ ರಾಜ್ಯಗಳ ಪೊಲೀಸರ ಕುಟುಂಬಕ್ಕೂ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಗುರುವಾರಷ್ಟೇ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಶುಕ್ರವಾರ ತನ್ನ ಮೊದಲ ಸಂಪುಟ ಸಭೆ ನಡೆಸಿದ್ದು, ಅದರಲ್ಲಿ ಮೊದಲ ಯೋಜನೆಯಾಗಿ ಇದನ್ನು ಅನುಮೋದಿಸಿದೆ....
ರಾಜಕೀಯಸುದ್ದಿ

ಸಿದ್ದರಾಮಯ್ಯ ಅವರು ನಾಲ್ಕು ಶಾಸಕರನ್ನು ಕಳುಹಿಸಿ ತಮ್ಮ ಬೇಳೆ ಬೇಯಿಸಿ ಕೊಳ್ಳುತ್ತಿದ್ದಾರೆ : ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು :  ಸಮ್ಮಿಶ್ರ ಸರ್ಕಾರ ಪತನಗೊಳಿಸುವ ಪ್ರಯತ್ನಕ್ಕೆ ಕೈಹಾಕದಂತೆ ಪಕ್ಷದ ವರಿಷ್ಠರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿನ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂಬ ವದಂತಿಗಳ ನಡುವೆಯೇ ಯಡಿಯೂರಪ್ಪ ಅವರು ಈ ಹೇಳಿಕೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ. ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ಕು ಶಾಸಕರನ್ನು ಕಳುಹಿಸಿ ತಮ್ಮ ಬೇಳೆ ಬೇಯಿಸಿ...
ರಾಜಕೀಯಸುದ್ದಿ

ಅನಂತ್ ಕುಮಾರ್ ನಿರ್ವಹಿಸಿದ ಖಾತೆಗಳನ್ನು ಇಬ್ಬರು ರಾಜ್ಯದ ನಾಯಕರಿಗೆ ಹಂಚಿಕೆ – ಕಹಳೆ ನ್ಯೂಸ್

ನವದೆಹಲಿ : ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಅನಂತ್ ಕುಮಾರ್ ಅವರು ನಿರ್ವಹಿಸಿದ ಖಾತೆಗಳನ್ನು ಇಬ್ಬರು ರಾಜ್ಯದ ನಾಯಕರಿಗೆ ಹಂಚಲಾಗಿದೆ. ಡಿ.ವಿ.ಸದಾನಂದಗೌಡ ಹಾಗೂ ಪ್ರಹ್ಲಾದ್ ಜೋಶಿ ಅವರಿಗೆ ನೀಡಲಾಗಿದೆ. ಪ್ರಹ್ಲಾದ್‌ ಜೋಶಿಗೆ ಸಂಸದೀಯ ವ್ಯವಹಾರ ಸತತ 4ನೇ ಸಲ ಗೆದ್ದು ಇದೀಗ ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವರಾಗಿರುವ ಧಾರವಾಡ ಸಂಸದ ಪ್ರಹ್ಲಾದ್‌ ಜೋಶಿಗೆ 3 ಮಹತ್ವದ ಖಾತೆ ದೊರೆತಿದೆ. ಹಿಂದೆ ಕನ್ನಡಿಗರೇ ಆದ ಅನಂತ್‌ ಕುಮಾರ್‌ ನಿರ್ವಹಿಸುತ್ತಿದ್ದ ಸಂಸದೀಯ...
ರಾಜಕೀಯಸುದ್ದಿ

ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ ದಂಡಾವತಿ- ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ ದಂಡಾವತಿ ಅವರು ನೇಮಕಗೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ನಿನ್ನೆ ಸಂಜೆ ಆದೇಶವನ್ನು ಹೊರಡಿಸಿದೆ.ದಂಡಾವತಿ ಅವರಿಗೆ ಪ್ರಜಾವಾಣಿ ಪತ್ರಿಕೆ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವ ಇದ್ದು, ಇಂದು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಾಗೂ ಮೂರು ವರ್ಷಗಳ ಕಾಲ ಅಧಿಕಾರ ನಿರ್ವಹಿಸಲಿದ್ದಾರೆ....
ರಾಜಕೀಯಸುದ್ದಿ

ಕೇಂದ್ರ ಸರ್ಕಾರದ ಸಂಪುಟಕ್ಕೆ ಕೇಂದ್ರ ಸಚಿವರಾಗಿ ಸೇರ್ಪಡೆಗೊಂಡವರಿಗೆ ಅಭಿನಂದಿಸಿದ ಶ್ರೀ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

2ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ದಾಮೋದರ್ ದಾಸ್ ಮೋದಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ನರೇಂದ್ರ ಮೋದಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಧಾನಿಯಾಗಿ ಮೋದಿ, ಈಶ್ವರನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇನ್ನು, ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ 4 ಸಂಸದರೂ ಸೇರಿದಂತೆ ಒಟ್ಟು 44 ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ರು. ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ...
ರಾಜಕೀಯಸುದ್ದಿ

48 ವರ್ಷದ ಬಳಿಕ ಹಣಕಾಸು ಖಾತೆ ನಿರ್ವಹಿಸಲಿರುವ ಮಹಿಳೆ – ಕಹಳೆ ನ್ಯೂಸ್

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ ಮಾಡಿದ್ದು ಮಹತ್ವದ ಹಣಕಾಸು ಖಾತೆಯನ್ನು ನಿರ್ಮಲಾ ಸೀತಾರಾಮನ್ ಅವರಿಗೆ ನೀಡಿದ್ದಾರೆ. ಇದರಿಂದಾಗಿ 48 ವರ್ಷಗಳ ಬಳಿಕ ಮಹಿಳೆಯೊಬ್ಬರು ಹಣಕಾಸು ಸಚಿವೆಯಾದಂತಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1969 ರಿಂದ ಜೂನ್ 1970 ರ ವರೆಗೆ ಹಣಕಾಸು ಖಾತೆಯನ್ನು ನಿರ್ವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಮಲಾ ಸೀತಾರಾಮನ್ ಅವರಿಗೆ ಮಹತ್ವದ ರಕ್ಷಣಾ ಖಾತೆಯನ್ನು...
ರಾಜಕೀಯಸುದ್ದಿ

‘ಒಡಿಶಾದ ಮೋದಿಗೂ’ ಸಿಕ್ತು ಮಂತ್ರಿ ಸ್ಥಾನ – ಕಹಳೆ ನ್ಯೂಸ್

ನಿನ್ನೆ ಭಾರತ ದೇಶದ ಪ್ರಧಾನಮಂತ್ರಿ ಆಗಿ ಎರಡನೇ ಬಾರಿಗೆ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದರು. ಇದೇ ವೇಳೆ ಮೋದಿ ಜೊತೆಗೆ ಹಲವಾರು ಸಂಸದರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಸಾವಿರಾರು ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರು ಸಮಾರಂಭದಲ್ಲಿ ಭಾಗವಹಿಸಿ ನೂತನ ಮಂತ್ರಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಸಾಕ್ಷಿಯಾದರು.ದೇಶ ವಿದೇಶಗಳ ಹಲವಾರು ಗಣ್ಯರ ಜೊತೆ ಸಿನಿಮಾ ತಾರೆಯರು , ರಾಜಕೀಯ ನಾಯಕರು ಭಾಗವಹಿಸಿದರು. ಇದರಲ್ಲಿ ವಿಶೇಷವಾಗಿ ಎಲ್ಲರ...
1 159 160 161 162 163 232
Page 161 of 232