Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ಎರಡನೇ ಬಾರಿ ಪ್ರಧಾನಿ ಆದ ಬಳಿಕ ಮೋದಿ ಮೊದಲ ವಿದೇಶಿ ಪ್ರವಾಸ- ಕಹಳೆ ನ್ಯೂಸ್

ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಎರಡನೇ ಬಾರಿಗೆ ನಿನ್ನೆ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ 57ಮಂದಿ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಮಾಡಬೇಕಿದ್ದು, ಇದಾದ ಬಳಿಕ ಜೂನ್ 7 ರಿಂದ 9ರವರೆಗೆ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ ಮಾಲ್ಡಿವ್ಸ್ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಧಾನಿಯಾದ ಬಳಿಕ ಇದು ಅವರ ಮೊದಲ ವಿದೇಶ ಪ್ರವಾಸವಾಗಿದೆ. ಮಾಲ್ಡಿವ್ಸ್ ಸಂಸತ್ ಸದಸ್ಯರನ್ನು ಉದ್ದೇಶಿಸಿ ನರೇಂದ್ರ ಮೋದಿಯವರು ಮಾತನಾಡಲಿದ್ದು, ಬಳಿಕ ಅಧ್ಯಕ್ಷರ ಜೊತೆ...
ರಾಜಕೀಯಸುದ್ದಿ

ಮಂಡ್ಯ ಅಭಿವೃದ್ಧಿಗೆ ಸುಮಕ್ಕನ ಜೊತೆ ಕೈ ಜೋಡಿಸುವೆ- ಕಹಳೆ ನ್ಯೂಸ್

ಲೋಕಸಭೆ ಚುನಾವಣೆಯಲ್ಲಿ ತನ್ನ ಸೋಲಿಗೆ ತಾನೇ ಕಾರಣ ಎಂದು ಹೇಳಿಕೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ, ತಮ್ಮ ಪ್ರತಿಸ್ಪರ್ಧಿ ಸುಮಲತಾ ಅಂಬರೀಷ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ನಿಖಿಲ್ ಪ್ರಬುದ್ಧತೆ ಮೆರೆದಿದ್ದು, ಈ ಪ್ರಬುದ್ಧತೆಯನ್ನು ಜೆಡಿಎಸ್ ನ ಇತರೆ ಹಿರಿಯ ನಾಯಕರು ಕಲಿಯಬೇಕಾದ ಅಗತ್ಯವಿದೆ. ಹೌದು, ನಿಖಿಲ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅಭಿಷೇಕ್ ಜತೆಗಿನ ಫೋಟೋ ಹಾಕಿ, ಚುನಾವಣೆ ಸೋಲಿನ ಹೊಣೆಯನ್ನು ತಾನೆ ಹೊತ್ತುಕೊಂಡಿರುವುದಲ್ಲದೇ, ಅಭಿಷೇಕ್ ಅವರ...
ರಾಜಕೀಯಸುದ್ದಿ

ಮೋದಿ ಕಾರ್ಯಕ್ರಮಕ್ಕೆ ಬರಲಾಗದ ಆಂಧ್ರ ಮತ್ತು ತೆಲಂಗಾಣ ಸಿಎಂಗಳು – ಕಹಳೆ ನ್ಯೂಸ್

ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರಿಗೆ ತಾಂತ್ರಿಕ ಕಾರಣಗಳಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಸಾಧ್ಯವಾಗಿದೆ. ರಾಷ್ಟ್ರ ರಾಜಧಾನಿ ದಿಲ್ಲಿ ಸುತ್ತಮುತ್ತಲಿನ ವಾಯು ಪ್ರದೇಶವನ್ನು ಇಂದು ಗುರುವಾರ ಸಂಜೆ 4 ಗಂಟೆಯಿಂದಲೇ ಹಾರಾಟ ನಿಷಿದ್ಧ ಪ್ರದೇಶವನ್ನಾಗಿ ಘೋಷಿಸಲಾಗಿದೆ. ಜಗನ್ ಮತ್ತು ಕೆಸಿಆರ್ ಅವರಿಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ವಿಜಯವಾಡದಿಂದ ದಿಲ್ಲಿಗೆ...
ರಾಜಕೀಯಸುದ್ದಿ

ರಾಜಕೀಯ ಮರೆತು ಅಭಿಷೇಕ್, ಸುಮಲತಾಗೆ ನಿಖಿಲ್ ವಿಶ್ – ಕಹಳೆ ನ್ಯೂಸ್

ರಾಜಕೀಯದಲ್ಲಿ ಕಿತ್ತಾಟ, ಕೆಸರೆರಚಾಟಗಳೆಲ್ಲಾ ಕಾಮನ್. ರಾಜಕೀಯ ಅಖಾಡದಲ್ಲಿ ಸ್ನೇಹಿತರು ಶತ್ರುಗಳಾಗ್ತಾರೆ. ಮಂಡ್ಯ ಚುನಾವಣಾ ಅಖಾಡವೂ ಇದಕ್ಕೆ ಹೊರತಾಗಿರಲಿಲ್ಲ. ಅಭಿಷೇಕ್ ಅಂಬರೀಶ್ ಹಾಗೂ ನಿಖಿಲ್ ಕುಮಾರಸ್ವಾಮಿ ಒಳ್ಳೆಯ ಸ್ನೇಹಿತರು. ಆದರೆ ಮಂಡ್ಯ ಚುನಾವಣೆಯಲ್ಲಿ ಇಬ್ಬರೂ ಪ್ರತಿಸ್ಪರ್ಧಿಗಳಾದರು. ಅಭಿಷೇಕ್ ಅಂಬರೀಶ್ ಅಮರ್ ಸಿನಿಮಾ ನಾಳೆ ರಿಲೀಸ್ ಆಗುತ್ತಿದೆ. ಈ ಚಿತ್ರದ ಯಶಸ್ಸಿಗೆ ನಿಖಿಲ್ ಕುಮಾರಸ್ವಾಮಿ ವಿಶ್ ಮಾಡಿದ್ದಾರೆ. ರಾಜಕೀಯಕ್ಕಿಂತ ನನಗೆ ಸಂಬಂಧ ಬಹಳ ಮುಖ್ಯ. ನಾನದಕ್ಕೆ ಗೌರವ ಕೊಡುತ್ತೇನೆ. ಸುಮಕ್ಕ ಗೆಲುವಿಗೆ ಅವರಿಗೆ...
ರಾಜಕೀಯಸುದ್ದಿ

ಮೋದಿ ಶಪಥ ರಾತ್ರಿ 7ಕ್ಕೇ ಏಕೆ?: ಶುಭ ಮುಹೂರ್ತವಲ್ಲ, ಕಾರಣ ಬೇರೆಯೇ ಇದೆ! – ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ಸಾಮಾನ್ಯವಾಗಿ ಪ್ರಧಾನಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತದೆ. ಆದರೆ ಮೋದಿ ಅವರು ರಾಷ್ಟ್ರಪತಿ ಭವನದ ಮುಂಭಾಗ ಕಳೆದ ಬಾರಿ ಶಪಥ ಗ್ರಹಣ ಮಾಡಿದ್ದರು. ಈ ಬಾರಿಯೂ ಅವರು ಅದೇ ಸ್ಥಳ ಆಯ್ಕೆ ಮಾಡಿಕೊಂಡಿದ್ದಾರೆ. ತನ್ಮೂಲಕ ರಾಷ್ಟ್ರಪತಿ ಭವನದ ಹೊರಾಂಗಣದಲ್ಲಿ ಪ್ರಮಾಣ ಸ್ವೀಕರಿಸಿದ ದೇಶದ 4ನೇ ಪ್ರಧಾನಿ ಎನಿಸಿಕೊಂಡಿದ್ದಾರೆ. ಕಳೆದ ಬಾರಿ ಸಂಜೆ 6ಕ್ಕೆ ಶಪಥ ಸ್ವೀಕರಿಸಿದ್ದ ಮೋದಿ ಅವರು ಈ ಬಾರಿ...
ರಾಜಕೀಯಸುದ್ದಿ

ಪದಗ್ರಹಣ ಸಮಾರಂಭದಲ್ಲಿ ನಾನು ಭಾಗಿಯಾಗುವುದಿಲ್ಲ ಎಂದು ಉಲ್ಟಾ ಹೊಡೆದ ಮಮತಾ ಬ್ಯಾನರ್ಜಿ – ಕಹಳೆ ನ್ಯೂಸ್

ಸಾಂವಿಧಾನಿಕ ಸಭ್ಯತೆಗೆ ಬೆಲೆಕೊಟ್ಟು ಮೋದಿ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಮಂಗಳವಾರವಷ್ಟೇ ಹೇಳಿಕೆ ನೀಡಿದ್ದ ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಬುಧವಾರ ಉಲ್ಟಾ ಹೊಡೆದಿದ್ದಾರೆ. ಬುಧವಾರ ಟ್ವೀಟ್ ಮಾಡಿದ ದೀದಿ, ‘ಹೊಸ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರಿಗೆ ಅಭಿನಂದನೆಗಳು. ನಿಮ್ಮ ಆಹ್ವಾನ ಪರಿಗಣಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ನಾನು ನಿರ್ಧರಿಸಿದ್ದೆ. ಆದರೆ, ಕಳೆದ ಒಂದು ಗಂಟೆಯಲ್ಲಿ ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ನೋಡಿ ಆಘಾತವಾಯಿತು. ಬಿಜೆಪಿ ನಾಯಕರು ಪ.ಬಂಗಾಲದಲ್ಲಿ 56 ಬಿಜೆಪಿ ಕಾರ್ಯಕರ್ತರನ್ನು...
ರಾಜಕೀಯಸುದ್ದಿ

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಿದ ಮಾರಿಷಸ್ ಪ್ರಧಾನಿ ಪ್ರವೀಣ್ ಜಗನ್ನಾಥ್ – ಕಹಳೆ ನ್ಯೂಸ್

ನರೇಂದ್ರ ಮೋದಿ ಇಂದು 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸಿದ್ಧತೆ ನಡೆಯುತ್ತಿದೆ. ಪ್ರಧಾನಿ ಮೋದಿಯವರೊಂದಿಗೆ 65 ರಿಂದ 70 ಮಂತ್ರಿಗಳು ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟ ಬಿಜೆಪಿ ಕಾರ್ಯಕರ್ತರ ಕುಟುಂಬದವರನ್ನೂ ಕೂಡ ಪ್ರಮಾಣವಚನ ಸಮಾರಂಭಕ್ಕೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ...
ರಾಜಕೀಯಸುದ್ದಿ

ಮೋದಿ ಮುಂದಿರುವ ಸವಾಲುಗಳೇನು? – ಕಹಳೆ ನ್ಯೂಸ್

ಭಾರತೀಯ ಪ್ರಜಾತಂತ್ರದ ಇತಿಹಾಸದಲ್ಲೇ ಅಭೂತಪೂರ್ವ ಎಂಬಂತೆ ನರೇಂದ್ರ ಮೋದಿ ಎರಡನೇ ಬಾರಿಗೆ ಜನರ ವಿಶ್ವಾಸ ಗೆದ್ದು ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇಂಥ ಆಯ್ಕೆ ಈ ಹಿಂದೆ ನಡೆದದ್ದು ನೆಹರೂ ಕಾಲದಲ್ಲಿ; ಅದು ಬಿಟ್ಟರೆ ಇನ್ನೊಂದು ಬಾರಿಗೆ ಆರಿಸಿ ಬಂದ ಇಂದಿರಾ ಗಾಂಧಿಯವರ ವಿಜಯವನ್ನೂ ಈ ಚುನಾವಣೆ ಮೀರಿಸಿದೆ. ಮೋದಿ ಅವರ ಪ್ರಚಲಿತ ಚುನಾವಣಾ ಆಶ್ವಾಸನೆಗಳಿಗಿಂತಲೂ ಮಿಗಿಲಾಗಿ ಸಮಗ್ರ ಭಾರತೀಯರ ಭವಿಷ್ಯದ ಆಶಯಗಳು ಈ ಬಾರಿಯ ಫ‌ಲಿತಾಂಶದಲ್ಲಿ ತುಂಬಿ ನಿಂತಿವೆ. ಸಬ್‌ ಕಾ...
1 160 161 162 163 164 232
Page 162 of 232