ಸಚಿವ ಸ್ಥಾನ ನಿರಾಕರಿಸಿ ಅರುಣ್ ಜೇಟ್ಲಿಯಿಂದ ಮೋದಿಗೆ ಮನವಿ – ಕಹಳೆ ನ್ಯೂಸ್
ನೂತನ ಸರ್ಕಾರದಲ್ಲಿ ನನಗೆ ಯಾವುದೇ ಜವಾಬ್ದಾರಿ ನೀಡಬೇಡಿ. ಎನ್ಡಿಎ ಸರ್ಕಾರದಲ್ಲಿ ಸಚಿವನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಪ್ರಸ್ತುತ ನನಗೀಗ ವಿಶ್ರಾಂತಿಯ ಅಗತ್ಯವಿದೆ. ಈ ಬಾರಿ ಸಂಪುಟ ಸೇರಲು ನಾನು ಅಸಹಾಯಕನಾಗಿದ್ದೇನೆ ಎಂದು ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ಜೇಟ್ಲಿ ಅವರು ಈ ಪತ್ರ...







