Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ನಮೋ ಅಧಿಕಾರ ಸ್ವೀಕಾರದ ನಂತರ ಮೊದಲ ಭೇಟಿ ಮಾಲ್ಡೀವ್ಸ್ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪ್ರಕಾಶಮಾನವಾಗಿ ಗೆಲುವು ಸಾಧಿಸಿರುವ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಮುಂದಿನ ತಿಂಗಳು ಮಾಲ್ಡೀವ್ಸ್ ದೇಶಕ್ಕೆ ಭೇಟಿ ನೀಡಲಿದ್ದಾರೆ. ಇದು ಎರಡನೇ ಅವಧಿಗೆ ಪ್ರಧಾನಿಯಾಗುವ ಮೋದಿಯವರ ಮೊದಲ ವಿದೇಶ ಪ್ರವಾಸ ಆಗಲಿದೆ. ಭೇಟಿಮಾಡಿದ ವೇಳೆ ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿ ಜೊತೆ ಪ್ರಧಾನಿ ಮೋದಿ ದ್ವೀಪಕ್ಷಿಯ ಚರ್ಚೆ ನಡೆಸಲಿದ್ದಾರೆ. ಜೂನ್ 7-8 ರಂದು ಮಾಲ್ಡೀವ್ಸ್ ರಾಜಧಾನಿ ಮೇಲ್‍ಗೆ ಭೇಟಿ ಕೊಡಲಿರುವ ಮೋದಿ ಅಲ್ಲಿನ ಕೆಲವು...
ರಾಜಕೀಯ

ಮೋದಿ ಆಗಮನಕ್ಕೆ ವಾರಾಣಸಿಯಲ್ಲಿ ಬಾರಿ ಸಿದ್ಧತೆ – ಕಹಳೆ ನ್ಯೂಸ್

ವಾರಾಣಸಿ: ಮೇ 27 ಪ್ರಧಾನಿ ನರೇಂದ್ರ ಮೋದಿ ವಾರಾಣಸಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ನಗರದಲ್ಲಿ ತಯಾರಿ ಬಾರಿ ಜೋರಾಗಿದೆ. ಮೋದಿ ಆಗಮನದ ಹಿನ್ನಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಳೀಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ವಾರಾಣಸಿಯಲ್ಲಿ ಅತ್ಯಧಿಕ ಮತಗಳ ಅಂತರದಿಂದ ಎರಡನೇ ಬಾರಿ ಜಯಭೇರಿ ಬಾರಿಸಿದ್ದ ನರೇಂದ್ರ ಮೋದಿ ಅಲ್ಲಿನ ಮತದಾರರಿಗೆ ಧನ್ಯವಾದ ಸಮರ್ಪಿಸಲ್ಲಿದ್ದಾರೆ. ಸುಮಾರು 5 ಕಿ.ಮೀಟರ್ ರ‍್ಯಾಲಿ ನಡೆಯಲಿದ್ದು, ನಂತರ ಸಭೆ ಹಮ್ಮಿಕೊಂಡಿದ್ದಾರೆ. ಮೋದಿ...
ರಾಜಕೀಯ

ಎಚ್‌.ಡಿ. ದೇವೇಗೌಡ, ನಿಖಿಲ್‌ ಕುಮಾರಸ್ವಾಮಿ ಸೋಲಲು ಮೈತ್ರಿಯೇ ಕಾರಣ: ಜೆಡಿಎಸ್ ನಾಯಕ – ಕಹಳೆ ನ್ಯೂಸ್

ಕಾರವಾರ :  ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಅವರು ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಮನಃಪೂರ್ವಕವಾಗಿ ಕೆಲಸ ಮಾಡಿದ್ದರೆ ನಾನೇ ಗೆಲ್ಲುತ್ತಿದ್ದೆ ಎನ್ನುವ ಮೂಲಕ ಮೈತ್ರಿ ಅಭ್ಯರ್ಥಿ ಆನಂದ್‌ ಅಸ್ನೋಟಿಕರ್‌ ಹಿರಿಯ ಕಾಂಗ್ರೆಸ್‌ ಮುಖಂಡನ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಜತೆಗೆ ಕ್ಷೇತ್ರದಲ್ಲಿ ಮೈತ್ರಿ ಧರ್ಮ ಪಾಲನೆಯಾಗಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ತುಮಕೂರಿನಲ್ಲಿ ಎಚ್‌.ಡಿ. ದೇವೇಗೌಡ, ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ಸೋಲಲು ಮೈತ್ರಿಯೇ ಕಾರಣ. ಇವರಿಬ್ಬರೂ ಜೆಡಿಎಸ್‌ನಿಂದ ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ ಗೆಲುವು ನಿಶ್ಚಿತವಾಗಿತ್ತು. ಎರಡೂ...
ರಾಜಕೀಯಸುದ್ದಿ

ಈ ಬಾರಿ ನಮೋ ಸರ್ಕಾರ ಯಾರಿಗೆ ಒದಗಿಸಲಿದೆ ಸಚಿವ ಸ್ಥಾನ – ಕಹಳೆ ನ್ಯೂಸ್

ಪ್ರಚಂಡ ಬಹುಮತ ಪಡೆದು ಮತ್ತೊಮ್ಮೆ ಕೇಂದ್ರದಲ್ಲಿ ಸರ್ಕಾರ ರಚಿಸೋಕೆ ಹೊರಟಿದ್ದಾರೆ ಪ್ರಧಾನಿ ಮೋದಿ. ಮೇ ತಿಂಗಳ 30ರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೋದಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಮೋದಿಯ ಎರಡನೇ ಬಾರಿಯ ಸರ್ಕಾರದಲ್ಲಿ ಯಾರಿಗೆ ಒದಗಲಿದೆ ಸಚಿವ ಸ್ಥಾನದ ಅವಕಾಶ? ಯಾರು ಮೋದಿ ಸರ್ಕಾರದಲ್ಲಿ ಕೆಲಸ ಮಾಡೋ ಅವಕಾಶ ಪಡೆದುಕೊಳ್ಳುತ್ತಾರೆ ಅನ್ನೋ ಕುತೂಹಲ...
ರಾಜಕೀಯಸುದ್ದಿ

ಬಿಜೆಪಿ ನಾಯಕರನ್ನು ಭೇಟಿಯಾದ ಸುಮಲತಾ ಅಂಬರೀಶ್ – ಕಹಳೆ ನ್ಯೂಸ್

ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ನಾಯಕರನ್ನು ಭೇಟಿಯಾದರು. 2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ಸುಮಲತಾ ಅಂಬರೀಶ್ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ, ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದರು. ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ಮೊದಲು ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದರು. ಬಳಿಕ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಯಡಿಯೂರಪ್ಪ, ಆರ್.ಅಶೋಕ...
ರಾಜಕೀಯಸುದ್ದಿ

ಬಿಜೆಪಿ ಸೇರ್ಪಡೆ ಕುರಿತು ಯಾವುದೇ ನಿರ್ಧಾರ ಇಲ್ಲ. ಆದರೆ, ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡುವೆ: ಸುಮಲತಾ – ಕಹಳೆ ನ್ಯೂಸ್

ಮಂಡ್ಯ: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭೇಟಿ ಭಾರೀ ಕುತೂಹಲ ಮೂಡಿಸಿತ್ತು. ಸುಮಲತಾ ಬಿಜೆಪಿ ಸೇರ್ಪಡೆಯಾಗ್ತರಾ ಎಂಬ ಅನುಮಾನಗಳು ಎದ್ದಿದ್ದವು. ಆದರೀಗ ಈ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ. ಭೇಟಿ ಬಳಿಕ ಮಾತನಾಡಿರುವ 'ಬಿಜೆಪಿ ಸೇರ್ಪಡೆ ಕುರಿತು ಯಾವುದೇ ನಿರ್ಧಾರ ಇಲ್ಲ. ಆದರೆ, ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡುವೆ. ಪಕ್ಷೇತರ ಅಭ್ಯರ್ಥಿ ಯಾವುದೇ ಪಕ್ಷ ಸೇರುವುದು ಸಾಧ್ಯವಿಲ್ಲ. ಆದರೆ, ಚುನಾವಣೆಯಲ್ಲಿ ಬಿಜೆಪಿ ನನಗೆ ಬೇಷರತ್ ಬೆಂಬಲ...
ರಾಜಕೀಯಸುದ್ದಿ

ಎಚ್‌ಡಿಕೆ, ಸಿದ್ದು, ದೇವೇಗೌಡರು ಕರೆಯುತ್ತಿದ್ದಾರೆ : ಬಿಜೆಪಿ ಶಾಸಕ – ಕಹಳೆ ನ್ಯೂಸ್

ಬೆಳಗಾವಿ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಎಲ್ಲರೂ ನನ್ನ ಸಂಪರ್ಕದಲ್ಲಿದ್ದಾರೆ. ಅವರು ನಿತ್ಯ ಕರೆಯುತ್ತಿದ್ದಾರೆ. ಆದರೆ, ಅದೆಲ್ಲವನ್ನೂ ಹೇಳಲಾಗದು. ಆದರೆ, ನಾನು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಶಾಸಕ ಉಮೇಶ್‌ ಕತ್ತಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಇತ್ತೀಚೆಗೆ ಸಚಿವ ಸತೀಶ್‌ ಜಾರಕಿಹೊಳಿ ಬಿಜೆಪಿ ಆಪರೇಷನ್‌ ಕಮಲ ಮಾಡಿದರೆ, ಕಾಂಗ್ರೆಸ್‌ ಮರು ಆಪರೇಷನ್‌ ಮಾಡುತ್ತದೆ ಎಂಬ ಹೇಳಿಕೆಗೆ ಈ ರೀತಿಯಲ್ಲಿ...
ರಾಜಕೀಯಸುದ್ದಿ

ಗೆದ್ದ ಮೋದಿ ಪಡೆ: ಶುರುವಾಯ್ತು ಶಿವಸೇನೆ ಹೊಸ ಪಟ್ಟು! – ಕಹಳೆ ನ್ಯೂಸ್

ಮುಂಬೈ: ಎನ್‌ಡಿಎ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿರುವ ಶಿವಸೇನೆ ಮೋದಿ ಅವರ ಸಚಿವ ಸಂಪುಟದಲ್ಲಿ ಕನಿಷ್ಠ ನಾಲ್ಕು ಸಂಸದರಿಗೆ ಸ್ಥಾನ ಸಿಗುತ್ತದೆನ್ನುವ ನಿರೀಕ್ಷೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಅವರ ಪುತ್ರ ಆದಿತ್ಯ ಠಾಕ್ರೆ, ಶಿವಸೇನೆ ಕಾರ್ಯದರ್ಶಿ ಮಿಲಿಂದ್‌ ನಾರ್ವೇಕರ್‌ ಈಗಾಗಲೇ ನವದೆಹಲಿ ತಲುಪಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದಾರೆ. ಎನ್‌ಡಿಎಯಲ್ಲಿನ ಮಿತ್ರ ಪಕ್ಷಗಳ ಪೈಕಿ ಶಿವಸೇನೆ ಎರಡನೇ ಅತಿದೊಡ್ಡ ಪಕ್ಷವಾಗಿದ್ದು, ಕಡೇ ಪಕ್ಷ 4 ಸಚಿವ...
1 162 163 164 165 166 232
Page 164 of 232