Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಬಿ.ಸಿ.ಪಾಟೀಲ್ ಅವರು ಬಿಜೆಪಿ ಸೇರಲಿದ್ದಾರೆಯೇ? – ಕಹಳೆ ನ್ಯೂಸ್

ಬೆಂಗಳೂರು : ‘ಮೈತ್ರಿ ಸರ್ಕಾರದ ವಿರುದ್ಧ ನನಗೆ ಅಸಮಾಧಾನ ಎನ್ನುವ ಪ್ರಶ್ನೆಯೇ ಇಲ್ಲ. ಏಕೆಂದರೆ ನನಗೆ ಅಸಮಾಧಾನವೇ ಆಗಿಲ್ಲ' ಎಂದು ಹಿರೇಕೆರೂರು ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಬಿ.ಸಿ.ಪಾಟೀಲ್ ಅವರು ಬಿಜೆಪಿ ಸೇರಲಿದ್ದಾರೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಅವರು ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು.ಈ ಕುರಿತು ಮಾತನಾಡಿರುವ ಬಿ.ಸಿ.ಪಾಟೀಲ್, ‘ನನಗೆ ಸಚಿವ ಸ್ಥಾನ ನೀಡದ...
ರಾಜಕೀಯಸುದ್ದಿ

ಮೋದಿಯನ್ನ ಬೇಟಿಯಾದ ಜಗನ್ ಮೋಹನ್ ರೆಡ್ಡಿ – ಕಹಳೆ ನ್ಯೂಸ್

ಆಂಧ್ರಪ್ರದೇಶದಲ್ಲಿ ಅಭೂತಪೂರ್ವ ಜಯ ದಾಖಲಿಸಿ, ಅಧಿಕಾರ ಸ್ಥಾಪನೆಗೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಮುಂದಾಗಿದೆ. 175 ವಿಧಾನಸಭಾ ಸ್ಥಾನಗಳ ಪೈಕಿ 151 ಸ್ಥಾನಗಳನ್ನು ಜಗನ್ ಮೋಹನ್ ರೆಡ್ಡಿ ಅವರ ಪಕ್ಷವು ಗೆದ್ದುಕೊಂಡಿದೆ. ಅಧಿಕಾರದಲ್ಲಿದ್ದ ಚಂದ್ರಬಾಬು ನಾಯ್ಡು ಅವರ ತೆಲುಗುದೇಶಂ ಪಕ್ಷವು ಕೇವಲ 23 ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ವಿಧಾನಸಭೆ ಅಲ್ಲದೆ ಲೋಕಸಭೆ ಚುನಾವಣೆಯಲ್ಲೂ ವೈಎಸ್‌ಆರ್ ಕಾಂಗ್ರೆಸ್ ಉತ್ತಮ ಫಲಿತಾಂಶ ಹೊರಹಾಕಿದೆ, 25 ರಲ್ಲಿ 22 ಸ್ಥಾನಗಳನ್ನು ಗೆದ್ದುಕೊಂಡಿದೆ. ಟಿಡಿಪಿ ಕೇವಲ 3...
ರಾಜಕೀಯಸುದ್ದಿ

ಬಿಗ್ ಬ್ರೇಕಿಂಗ್ – ‘ರಾಜ್ಯ ಸರಕಾರಕ್ಕೆ ಮತ್ತೊಂದು ಸಂಕಷ್ಟ’, 9 ಶಾಸಕರೊಂದಿಗೆ ಗೋವಾಕ್ಕೆ ಹಾರಿದ ರಮೇಶ್ ಜಾರಕಿಹೊಳಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ರಾಜಕಾರಣದ ಜಿದ್ದಾಜಿದ್ದಿಯಲ್ಲಿ ಕೈ ಪಡೆಯನ್ನ ಸೋಲಿಸಿ ಕಮಲ ಪಾಳಯ ಗೆಲುವಿನ ಗದ್ದುಗೆ ಏರಿದ್ದಾರೆ. ಮುಂದೆ ಮೈತ್ರಿ ಸರ್ಕಾರದ ನಡೆ ಏನು ಅನ್ನೋದನ್ನ ಯೋಚಿದುತ್ತಿರುವಾಗಲೇ . ಇದೀಗ ದೋಸ್ತಿ ಸರಕಾರಕ್ಕೆ ಕಂಟಕವಾಗಿರುವ ರಮೇಶ್ ಜಾರಕಿಹೊಳಿಯರ ನಡೆ ದಿನದದಿಂದ ದಿನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಲ್ಲಿ ಆತಂಕ ಮೂಡಿಸಿದೆ. ಈ ನಡುವೆ ಶಾಸಕ ರಮೇಶ್ ಜಾರಕಿಹೊಳಿ ಶನಿವಾರ ಮಧ್ಯಾಹ್ನ ಮಗ ಅಮರನಾಥ ಜೊತೆ ಬೆಂಗಳೂರಿನಿಂದ ದೆಹಲಿಗೆ ಹೋಗಿದ್ದರು. ಅಲ್ಲಿಂದ...
ರಾಜಕೀಯಸುದ್ದಿ

ಈ ಬಾರಿಯಾದರೂ ಜನರ ಖಾತೆಗೆ 15ಲಕ್ಷ ಹಣ ಬೀಳುವಂತಾಗಲಿ; ಯುಟಿ ಖಾದರ್ – ಕಹಳೆ ನ್ಯೂಸ್

ಮಂಗಳೂರು: ಲೋಕಸಭೆ ಚುನಾವಣೆಯಲ್ಲಿ ಆದ ಸೋಲಿನ ಕುರಿತು ಕಾಂಗ್ರೆಸ್ ವಿಮರ್ಶೆ ಮಾಡುತ್ತದೆ. ರಾಜ್ಯದಲ್ಲಿ ಮೈತ್ರಿ ಸರಕಾರ ಸುಭದ್ರವಾಗಿದೆ. ಬಿಜೆಪಿ ಒಂದು ವರ್ಷದಿಂದ ಸರ್ಕಾರ ಬೀಳಿಸಲು ಪ್ರಯತ್ನ ಮಾಡುತ್ತಿದೆ. ಅವರ ಪ್ರಯತ್ನ ಯಶಸ್ವಿ ಆಗುವುದಿಲ್ಲ ಎಂದು ಸಚಿವ ಯುಟಿ ಖಾದರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಯುಟಿ ಖಾದರ್, 5ವರ್ಷಗಳ ಕಾಲ ಮೈತ್ರಿ ಸರಕಾರಕ್ಕೆ ಯಾವುದೇ ಆತಂಕ ಇಲ್ಲ ಎಂದರು. ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂಬ ಬಿ.ಸಿ ಪಾಟೀಲ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ...
ರಾಜಕೀಯಸುದ್ದಿ

ಮೇ.30 ಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

ನವದೆಹಲಿ : 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ನರೇಂಧ್ರ ಮೋದಿ ನೇತೃತ್ವದ ಎನ್ ಡಿ ಎ ದೇಶದ ಚುಕ್ಕಾಣಿ ಹಿಡಿಯಲಿದೆ. ಹೌದು, ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಎನ್‍ಡಿಎ ಪಕ್ಷದ ಸಂಸದೀಯ ಕಾರ್ಯಕಾರಣಿ ಸಭೆ ಸೆಂಟ್ರಲ್ ಹಾಲ್ ನಲ್ಲಿ ನಡೆದಿದ್ದು, ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕರು, ಮುಖಂಡರು ಭಾಗವಹಿಸಿದ್ದು, ನರೇಂದ್ರ ಮೋದಿಯವರನ್ನು ಎನ್ ಡಿ ಎ ಸಂಸದೀಯ ನಾಯಕರಾಗಿ...
ರಾಜಕೀಯಸುದ್ದಿ

ಮೊದಲಬಾರಿಗೆ ಸಂಸತ್ ಪ್ರವೇಶಕ್ಕೆ ಒಡಿಶಾದ ಮೋದಿ ಸಿದ್ಧತೆ..!! – ಕಹಳೆ ನ್ಯೂಸ್

ಹಣಬಲ, ತೋಳ್ಬಲ, ರಾಜಕೀಯ ಹಿನ್ನೆಲೆಯುಳ್ಳ ವ್ಯಕ್ತಿ ಮಾತ್ರ ಚುನಾವಣೆಗೆ ಸ್ಪರ್ಧಿಸಲು ಸಾಧ್ಯ. ಸಾಮಾನ್ಯನು ಚುನಾವಣೆಯಲ್ಲಿ ಮತ ಹಾಕಲು ಮಾತ್ರ.. ಸಾಮಾನ್ಯನಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಅಸಾಧ್ಯ ಅನ್ನೋ ಮಾತುಗಳು ದೂರವಾಗುತ್ತಿವೆ. ಸುಭದ್ರ ಭಾರತದ ನಿರ್ಮಾಣದ ಕನಸನ್ನು ಹೊತ್ತ, ಶ್ರಮಿಸಲು ಸಿದ್ಧವಿರುವ ಪ್ರತಿಯೊಬ್ಬರಿಗೂ ಆ ಅವಕಾಶ ದೊರೆಯಲಿದೆ. ಅದಕ್ಕೆ ಹಲವಾರು ನಿದರ್ಶನಗಳು ನಮ್ಮ ಮುಂದಿವೆ. ಇದಕ್ಕೆ ಉದಾಹರಣೆ ಎಂಬಂತೆ ಒಡಿಶಾದ ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿಯೊಬ್ಬರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ...
ರಾಜಕೀಯಸುದ್ದಿ

ಕಳೆದ ಬಾರಿ ಸೋಲಿನ ಬೆನ್ನಲ್ಲೇ, 2019 ರ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭ – ಕಹಳೆ ನ್ಯೂಸ್

ಅಮೇಠಿ: ಉತ್ತರ ಪ್ರದೇಶದ ಅಮೇಠಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ನಾಯಕಿ ಗೆಲುವು ಸಾಧಿಸಿದ್ದು ಈ ಬಾರಿಯ ಲೋಕಸಭೆ ಚುನಾವಣೆಯ ಅಚ್ಚರಿಯ ಫಲಿತಾಂಶಗಳಲ್ಲಿ ಒಂದು. ಮಾಧ್ಯಮಗಳಿಗೆ ನೀಡಿದ ಸಂದರ್ಶನ ವೇಳೆ ಸ್ಮೃತಿ ಇರಾನಿ, ತಮ್ಮ ಗೆಲುವಿನ ಹಿಂದಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. - ಕಳೆದ ಬಾರಿ ಸೋಲಿನ ಬೆನ್ನಲ್ಲೇ, 2019ರ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭ - ಕಾರ್ಯಕರ್ತರ ಪಡೆ ಸಿದ್ಧಪಟಿಸಿ ಸಂಘಟನಾತ್ಮಕವಾಗಿ ಚು. ತಂತ್ರ ರೂಪಿಸಲಾಗಿತ್ತು. -...
ರಾಜಕೀಯಸುದ್ದಿ

ಮೋದಿಯಂತ ನಾಯಕನನ್ನು ಪಡೆಯಲು ಭಾರತೀಯರು ಪುಣ್ಯ ಮಾಡಿದ್ದಾರೆ : ಡೊನಾಲ್ಡ್ ಟ್ರಂಪ್ – ಕಹಳೆ ನ್ಯೂಸ್

‘ಈಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಅವರ ಮಹಾನ್ ವಿಜಯಕ್ಕೆ ಅಭಿನಂದನೆ ಸಲ್ಲಿಸಿದ್ದೇನೆ. ಅವರು ಭಾರತೀಯರಿಗೆ ಮಹಾನ್ ವ್ಯಕ್ತಿ ಮತ್ತು ಮುಖಂಡ. ಅಂಥ ನಾಯಕರನ್ನು ಪಡೆಯಲು ಭಾರತೀಯರು ಅದೃಷ್ಟ ಮಾಡಿದ್ದರು' ಎಂದು ಲೋಕಸಭೆ ಚುನಾವಣೆಯಲ್ಲಿ ಎನ್‍ಡಿಎ ಭರ್ಜರಿ ವಿಜಯ ಸಾಧಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿ, ಹಾಡಿಹೊಗಳಿದ್ದಾರೆ. ವಿಶ್ವದ ನಾನಾ ದೇಶದ ನಾಯಕರು ಪ್ರಧಾನಿ ಮೋದಿ ಅವರಿಗೆ ಕರೆ...
1 163 164 165 166 167 232
Page 165 of 232