Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

‘ನುಡಿದಂತೆ ನಡೆಯಲು ರೇವಣ್ಣ ರಾಜೀನಾಮೆ ನೀಡಲಿ’ – ಕಹಳೆ ನ್ಯೂಸ್

ಬಳ್ಳಾರಿ‌: ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, 23 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ನಗೆ ಬೀರುತ್ತಿದ್ದಾರೆ. ರಾಜ್ಯದಲ್ಲಿ ಕಮಲ ಅರಳುತ್ತಿದ್ದು ಇದೇ ವೇಳೆ ಬಳ್ಳಾರಿಯಲ್ಲಿ ಮಾತನಾಡಿದ ಶ್ರೀ ರಾಮುಲು, ಬಿಜೆಪಿ ಗೆಲುವಿಗೆ ಹರ್ಷಿಸಿದ್ದು, ಮೈತ್ರಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಿಂಬೇಕಾಯಿ ರೇವಣ್ಣ ಮಠ ಕಟ್ಟುತ್ತಿದ್ದಾರೆ. ರಾಜ್ಯದ ಜೋಡೆತ್ತುಗಳಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಕುಮಾರಸ್ವಾಮಿ ಮಠ ಸೇರಿಕೊಳ್ಳಲಿ. ಮೋದಿ ಮತ್ತೆ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ ನೀಡುವುದಾಗಿ ಹೇಳಿದ್ದು, ಹಿಂದೆ...
ರಾಜಕೀಯಸುದ್ದಿ

ಫಲಿತಾಂಶ ನನ್ನ ಕಪಾಳಕ್ಕೆ ಜೋರಾಗಿ ಬಾರಿಸಿದಂತಾಗಿದೆ, ಅಸೂಯೆ ಟ್ರೋಲ್​ಗಳು ಮಾತ್ರ ನನ್ನ ದಾರಿಗೆ ಬಂದಿವೆ: ಪ್ರಕಾಶ್​ ರಾಜ್​ ಟ್ವೀಟ್ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆ 2019ರ ಫಲಿತಾಂಶ ಒಂದೊಂದಾಗಿಯೇ ಹೊರ ಬೀಳುತ್ತಿದೆ. ಘಟಾನುಘಟಿ ನಾಯಕರುಗಳು ಈ ಚುನಾವಣೆಯಲ್ಲಿ ಸೋಲಿನ ಕಹಿ ತಿನ್ನುತ್ತಿದ್ದಾರೆ. ಈ ನಡುವೆ ಮೊದಲಬಾರಿಗೆ ಅದೃಷ್ಟ ಪರೀಕ್ಷೆಗೆ ನಿಂತಿದ್ದ ನಟ ಪ್ರಕಾಶ್​ ರಾಜ್​ಗೂ ಕೂಡಾ ತೀವ್ರ ನಿರಾಸೆಯಾಗಿದೆ. ಬೆಂಗಳೂರು ಸೆಂಟ್ರಲ್​ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದ ಪ್ರಕಾಶ್​ ರಾಜ್​ ಠೇವಣಿಯನ್ನು ಕಳೆದುಕೊಂಡಿದ್ದಾರೆ. ಕಾಂಗ್ರೆಸ್​ನ ರಿಜ್ವಾನ್​ ಅರ್ಷದ್​ ಹಾಗೂ ಬಿಜೆಪಿಯ ಪಿ.ಸಿ ಮೋಹನ್​ಗೆ ನೇರಾ ನೇರಾ ಹಣಾಹಣಿ ನಡೆಯುತ್ತಿದೆ. ಫಲಿತಾಂಶದ ಕುರಿತಂತೆ ಪ್ರಕಾಶ್​...
ರಾಜಕೀಯಸುದ್ದಿ

ನಡೆಯದ ಟ್ರಬಲ್ ಶೂಟರ್ ಡಿಕೆಶಿ ಆಟ : ಎರಡರಲ್ಲೂ ಬಿಜೆಪಿ ಬಾವುಟ – ಕಹಳೆ ನ್ಯೂಸ್

ಬೆಂಗಳೂರು : ಕಾಂಗ್ರೆಸ್ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಟ್ರಬಲ್  ಡಿ.ಕೆ.ಶಿವಕುಮಾರ್ ಗೆ ಮುಖಭಂಗವಾದಂತಾಗಿದೆ. ಈ ಬಾರಿ ಡಿಕೆಶಿ ಉಸ್ತುವಾರಿ ವಹಿಸಿಕೊಂಡಿದ್ದ ಎರಡೂ ಕ್ಷೇತ್ರಗಳಲ್ಲಿಯೂ ಕೂಡ ಕಾಂಗ್ರೆಸ್ ಮುಗ್ಗರಿಸಿದೆ. ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಸಚಿವ ಡಿಕೆ ಶಿವಕುಮಾರ್ ಗೆ ಬಳ್ಳಾರಿ ಹಾಗೂ ಶಿವಮೊಗ್ಗ ಕ್ಷೇತ್ರಗಳ ಉಸ್ತುವಾರಿ ವಹಿಸಲಾಗಿತ್ತು. ಎರಡೂ ಕ್ಷೇತ್ರ ಬಿಜೆಪಿ ವಶವಾಗಿವೆ. ಎರಡೂ ಕ್ಷೇತ್ರಗಳಲ್ಲಿಯೂ ಕೂಡ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿಗಳು ಗೆಲುವು ಖಚಿತವಾಗಿದೆ.   ಬಳ್ಳಾರಿ...
ರಾಜಕೀಯಸುದ್ದಿ

ಸೋತವರೆಲ್ಲರೂ ಸೋತವರಲ್ಲ, ಗೆದ್ದವರಿಗೆ ಅಭಿನಂದನೆ: ಮಮತಾ ಟ್ವೀಟ್ – ಕಹಳೆ ನ್ಯೂಸ್

ಕೋಲ್ಕತ್ತ: ಲೋಕಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಟ್ವೀಟ್​ ಮಾಡಿ ಗೆದ್ದ ಅಭ್ಯರ್ಥಿಗಳಿಗೆ ಶುಭಾಶಯ ಕೋರಿದ್ದಾರೆ. ಗೆದ್ದ ಅಭ್ಯರ್ಥಿಗಳು ಶುಭ ಹಾರೈಸುತ್ತೇನೆ. ಆದ್ರೆ ಸೋತವರು ಸೋತವರಲ್ಲ. ಫಲಿತಾಂಶದ ಬಗ್ಗೆ ಸಂಪೂರ್ಣ ವಿಮರ್ಶೆ ಮಾಡಬೇಕು ಮತ್ತು ನಂತರ ನಾವು ನಿಮ್ಮೊಂದಿಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತೇವೆ. ಎಣಿಕೆಯ ಪ್ರಕ್ರಿಯೆಯು ಪೂರ್ಣವಾಗಿ ಪೂರ್ಣಗೊಳ್ಳಲಿ ಮತ್ತು ವಿ.ವಿ.ಪಿ.ಟಿಗಳು ಹೊಂದಾಣಿಕೆಯಾಗಲಿ ಎಂದು ಟ್ವೀಟ್ ಮಾಡಿದ್ದಾರೆ....
ರಾಜಕೀಯಸುದ್ದಿ

‘ಈಗ ದೇಶ ಗೆದ್ದಿದೆ, ಅಭಿವೃದ್ದಿ ಪಥದತ್ತ ಸಾಗುತ್ತದೆ’- ಜಗ್ಗೇಶ್ – ಕಹಳೆ ನ್ಯೂಸ್

ಪ್ರಸಕ್ತ ರಾಜಕೀಯ ಸ್ಥಿತಿ ಬಗ್ಗೆ ಹಾಗೂ ಬಿಜೆಪಿ ಅಭೂತಪೂರ್ವ ಗೆಲುವಿನ ಹಿನ್ನೆಲೆ ನವರಸ ನಾಯಕ ಜಗ್ಗೇಶ್ ಇಂದು ಮಾಜಿ ಸಿಎಂ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್​ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ನಂತರ ಮಾತನಾಡಿದ ಅವರು,  ವಾಡಿಕೆಯಂತೆ ರಾಷ್ಟ್ರದ ಚುನಾವಣೆ ಬಗ್ಗೆ ನಾವು 2 ತಿಂಗಳ ನಡಾವಳಿ ಗಮನಿಸುತ್ತಿದ್ದೇವೆ. ದೇಶದಲ್ಲಿ ನರೇಂದ್ರ ಮೋದಿಯನ್ನ ಮಣಿಸಿ ಎಲ್ಲಾ ಒಗ್ಗಾಟ್ಟಾಗಿ ಬೇರೆ ಸಂದೇಶ ನೀಡಲು ಮುಂದಾಗಿದ್ದರು. ತೋತಾಪುರಿ, ಪ್ರೀಮಿಯರ್ ಪದ್ಮಿನಿ ಶೂಟಿಂಗ್...
ರಾಜಕೀಯಸುದ್ದಿ

ವಿಜಯದತ್ತ ಬಿಜೆಪಿ ದಾಪುಗಾಲು, ಸಂಜೆ ಸಂಸದೀಯ ಮಂಡಳಿ ಸಭೆ – ಕಹಳೆ ನ್ಯೂಸ್

ನವದೆಹಲಿ: ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲೂ ಎನ್​​ಡಿಎ ಮೈತ್ರಿಕೂಟ ವಿಜಯದತ್ತ ದಾಪುಗಾಲು ಇಡುತ್ತಿದೆ. ಸಂಜೆ ವೇಳೆಗೆ ಫಲಿತಾಂಶ ಏನು ಅನ್ನೋದು ಸ್ಪಷ್ಟವಾಗಿ ತಿಳಿಯಲಿದೆ. ಎನ್​​ಡಿಎ ಭಾರೀ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಂಜೆ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ದೆಹಲಿಯ ಮುಖ್ಯ ಕಚೇರಿಯಲ್ಲಿ ಪಾರ್ಲಿಮೆಂಟರಿ ಬೋರ್ಡ್​ ಮೀಟಿಂಗ್ ನಡೆಯಲಿದ್ದು, ಅದಾದ ನಂತರ 5.30ರ ಸುಮಾರಿಗೆ ಬಿಜೆಪಿ ಕಚೇರಿಯಲ್ಲಿ ಮೋದಿ ಕಾರ್ಯಕರ್ಯರನ್ನ ಭೇಟಿಯಾಗಲಿದ್ದಾರೆ....
ರಾಜಕೀಯಸುದ್ದಿ

ದೇವೇಗೌಡರು ಧೂಳೀಪಟ, ಬಿಎಸ್​ವೈ ಸಿಎಂ ಆಗೋದು ಶತಸಿದ್ಧ – ಆರ್​​. ಅಶೋಕ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಯಡಿಯೂರಪ್ಪ ಸಿಎಂ ಆಗೋದನ್ನ ಜನ ನಿರೀಕ್ಷೆ ಮಾಡಿದ್ದಾರೆ. ಯಡಿಯೂರಪ್ಪ ಮತ್ತೆ ಸಿಎಂ ಆಗೋದು ಶತಸಿದ್ಧ ಎಂದು ಮಾಜಿ ಡಿಸಿಎಂ ಆರ್​.ಅಶೋಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇಶದ ಜನ ಮತ್ತೊಮ್ಮೆ ನರೇಂದ್ರ ಮೋದಿಯನ್ನ ಆಯ್ಕೆ ಮಾಡಿರೋದು ಸ್ಪಷ್ಟವಾಗಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಬಿಜೆಪಿ ಅಲೆ ಪಸರಿಸಿದೆ. ಈ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಆಗುತ್ತಿದೆ. ರಾಜ್ಯ ಮೈತ್ರಿ ಸರ್ಕಾರದ ಆಡಳಿತ ವೈಖರಿ ಏನು ಅನ್ನೋದು ಈಗ ಗೊತ್ತಾಗುತ್ತಿದೆ...
ರಾಜಕೀಯಸುದ್ದಿ

ಚಂದ್ರಬಾಬು ನಾಯ್ಡು ರಾಜೀನಾಮೆ ನೀಡ್ತಾರೆ: ಜಗನ್ ಅಧಿಕಾರದತ್ತ! – ಕಹಳೆ ನ್ಯೂಸ್

ಅಮರಾವತಿ: ಆಂಧ್ರಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಟಿಡಿಪಿ ಮಕಾಡೆ ಮಲಗಿದ್ದು, ಜಗನ್ ಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಲಿದೆ. ಒಟ್ಟು 175 ವಿಧಾನಸಭಾ ಕ್ಷೇತ್ರಗಳ ಪೈಕಿ 148 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಜಗನ್ ನೇತೃತ್ವದ YSR ಕಾಂಗ್ರೆಸ್ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಅದರಂತೆ ಆಡಳಿತಾರೂಢ ಟಿಡಿಪಿ ಕೇವಲ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ....
1 167 168 169 170 171 232
Page 169 of 232