Thursday, March 12, 2026

ರಾಜಕೀಯ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಮಾನನಷ್ಟ ಮೊಕದ್ದಮೆ ; ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಇಂದು ರಾಹುಲ್ ಗಾಂಧಿ ಹಾಜರು.. ನ್ಯಾಯಾಲಯದ ಸುತ್ತಮುತ್ತ ಹೈ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಇಂದು ರಾಹುಲ್ ಗಾಂಧಿ ಹಾಜರಾಗುವ ಹಿನ್ನೆಲೆ ನ್ಯಾಯಾಲಯದ ಸುತ್ತಮುತ್ತ ಹೈ ಅಲರ್ಟ್ ಘೋಷಿಸಲಾಗಿದೆ. ರಾಹುಲ್ ಗಾಂಧಿ ಬೆಂಗಳೂರಿಗೆ ಬಂದ ವೇಳೆ ಅತಿ ಹೆಚ್ಚಿನ ಕಾರ್ಯಕರ್ತರು ಸೇರಬೇಕು ಅಂತಾ ಡಿಸಿಎಂ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಪರವಾಗಿ ರಾಜ್ಯದ ಜನರಿದ್ದಾರೆ ಅನ್ನೋ ಸಂದೇಶ ರವಾನಿಸೋಕೆ ಪ್ಲ್ಯಾನ್​ ಮಾಡಿದ್ದಾರೆ ಎನ್ನಲಾಗಿದೆ. ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೋರ್ಟ್​ಗೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಮತ್ತು...
ದೆಹಲಿರಾಜಕೀಯಸುದ್ದಿ

10 ಜನ ಪಕ್ಷೇತರರ ಬೆಂಬಲ! ಬಿಜೆಪಿಗೆ ಹೆಚ್ಚಾದ ಬಲ ; ಈಗ ಎನ್ ಡಿಎ 292 ಅಲ್ಲ 303…! – ಕಹಳೆ ನ್ಯೂಸ್

ಹೊಸದಿಲ್ಲಿ: ಬಿಜೆಪಿಯು ಜೆಡಿಯು ಹಾಗೂ ಟಿಡಿಪಿ ಸಹಾಯದೊಂದಿಗೆ ಅಧಿಕಾರ ರಚಿಸಲು ಮುಂದಾಗಿದೆ. ಇದರ ಮಧ್ಯೆ ಸಣ್ಣ ಪಕ್ಷಗಳ ಹಾಗೂ ಪಕ್ಷೇತರವಾಗಿ ಗೆದ್ದ 10 ಸಂಸದರು ಎನ್‌ ಡಿಎಗೆ ಬೆಂಬಲ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ. ಪರಿಣಾಮವಾಗಿ ಎನ್ ಡಿಎ ಮೈತ್ರಿಯ ಬಲ 303ಕ್ಕೆ ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಬೆಂಬಲ ನೀಡಿದ 10 ಜನ ಸಂಸದರ ಹೆಸರು ಬಹಿರಂಗವಾಗಿಲ್ಲ. ಸಿಕ್ಕಿಂ ಕ್ರಾಂತಿ ಮೋರ್ಚಾ, ಶಿರೋಮಣಿ ಅಕಾಲಿ ದಳ, ವೈಸ್...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಕುಂಪಲದಲ್ಲಿ ಪಟಾಕಿ ಸಿಡಿಸಿದ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಂದ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ – ಕಹಳೆ ನ್ಯೂಸ್

ಉಳ್ಳಾಲ : ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯರೊಬ್ಬರು ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಇಂದು ಸಂಜೆ ಸಂಭವಿಸಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಕೇಸರಿ ಮಿತ್ರ ವೃಂದದ ಗೌತಮ್ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ...
ದೆಹಲಿಮುಂಬೈರಾಜಕೀಯಸುದ್ದಿ

ಮಹಾರಾಷ್ಟ್ರದ ಲೋಕಸಭಾ ಸ್ಥಾನಗಳ ಸೋಲಿನ ನೈತಿಕ‌ ಹೊಣೆಹೊತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಸಂಘಟನೆ ಮಾಡುತ್ತೇನೆ ; ಪಕ್ಷದ ವರಿಷ್ಠರಿಗೆ ಒತ್ತಾಯಿಸಿದ ದೇವೇಂದ್ರ ಫಡ್ನವೀಸ್ – ಕಹಳೆ ನ್ಯೂಸ್

ಮುಂಬೈ : ಮಹಾರಾಷ್ಟ್ರದ ಲೋಕಸಭಾ ಸ್ಥಾನಗಳ ಸೋಲಿನ ಹೊಣೆಯನ್ನು ಹೊತ್ತುಕೊಂಡಿರುವ ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಲು ಅವರನ್ನು ಸಚಿವ ಸ್ಥಾನದಿಂದ ಮುಕ್ತಗೊಳಿಸುವಂತೆ ಪಕ್ಷದ ನಾಯಕತ್ವವನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ. ಬಿಜೆಪಿ ನೇತೃತ್ವದ ಒಕ್ಕೂಟವು ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಲ್ಲಿ 17 ಸ್ಥಾನಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾದ ನಂತರ, ಫಡ್ನವಿಸ್ ಅವರು ಫಲಿತಾಂಶಗಳ ಸಂಪೂರ್ಣ ಜವಾಬ್ದಾರಿಯನ್ನು ತಾವೇ ವಹಿಸಿಕೊಂಡಿದ್ದಾರೆ ಎಂದು ಹೇಳಿದರು....
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

ಉಡುಪಿ ಜಿಲ್ಲಾಧಿಕಾರಿಗಳಿಂದ ಲೋಕಸಭಾ ಚುನಾವಣೆಯ ಗೆಲುವಿನ ಪತ್ರ ಹಸ್ತಾಂತರ–ಕಹಳೆ ನ್ಯುಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿಯವರು ಭರ್ಜರಿ ಮತಗಳ ಅಂತರದಿAದ ಗೆಲುವು ಸಾಧಿಸಿದ್ದು ಜೂನ್ 4ರಂದು ಉಡುಪಿ ಜಿಲ್ಲಾಧಿಕಾರಿಗಳು ಮಣಿಪಾಲ ರಾಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೆಲುವಿನ ಚುನಾವಣಾ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು, ಬಿಜೆಪಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ ಹಾಗೂ ಅಧಿಕಾರಿ ವರ್ಗ ಮತ್ತು...
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ-ಕಹಳೆ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಶಾಲು ಹೊದೆಸಿ ಸನ್ಮಾನಿಸಲಾಯಿತು. ಬಳಿಕ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ,...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ನಿಂದ ಬೆಳ್ತಂಗಡಿಯಲ್ಲಿ ದ್ವೇಷದ ರಾಜಕಾರಣ ; ಹಿಂದುತ್ವದ ಆಧಾರದಲ್ಲಿ ಬೆಳ್ತೆಯುತ್ತಿರುವ ಬಿಜೆಪಿಯ ಗೆಲುವು, ಯುವ ನಾಯಕತ್ವವನ್ನು ಹತ್ತಿಕ್ಕಲು ಕೊಲೆ ಯತ್ನ ; ತಲ್ವಾರ್ ದಾಳಿ ಘಟನೆ ಶಾಸಕ ಹರೀಶ್ ಪೂಂಜ ಆಕ್ರೋಶ – ಕಹಳೆ ನ್ಯೂಸ್

ಬೆಳ್ತಂಗಡಿ: ಕಾಂಗ್ರೆಸ್ ಬೆಳ್ತಂಗಡಿಯಲ್ಲಿ ದ್ವೇಷದ ರಾಜಕಾರಣ ನಡೆಸುತ್ತದೆ. ಹಿಂದುತ್ವದ ಆಧಾರದಲ್ಲಿ ಬೆಳ್ತೆಯುತ್ತಿರುವ ಬಿಜೆಪಿಯ ಗೆಲುವು ಸಹಿಸದೆ, ಯುವ ನಾಯಕತ್ವವನ್ನು ಹತ್ತಿಕ್ಕಲು ಕೊಲೆ ಯತ್ನ ನಡೆಸಿದೆ. ತಲ್ವಾರ್ ದಾಳಿ ಘಟನೆ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ಕಾಯರ್ತಡ್ಕ ಬಿಜೆಪಿ ಯುವ ನಾಯಕ ರಾಜೇಶ್ ನಿಡ್ಡಾಜೆ ಮೇಲೆ ತಲವಾರು ದಾಳಿ – ಕಹಳೆ ನ್ಯೂಸ್

ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ. ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ರಾಜೇಶ್ ಮೇಲೆ‌ ದಾಳಿ‌ ನಡೆಸಲಾಗಿದೆ. ತಕ್ಷಣ ಅವರನ್ನು ಉಜಿರೆಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಪೊಲೀಸರು...
1 15 16 17 18 19 232
Page 17 of 232