Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ರಾಜ್ಯದಲ್ಲಿ 22ರ ಗಡಿ ದಾಟುವತ್ತ ಬಿಜೆಪಿ ! – ಕಹಳೆ ನ್ಯೂಸ್

ಬೆಂಗಳೂರು : ಲೋಕಸಭಾ ಮಹಾ ಸಮರದ ಎಣಿಕೆ ಕಾರ್ಯ ಭರದಿಂದ ಸಾಗಿದೆ. ಬಿಜೆಪಿ ನಾಯಕರ ಭರವಸೆ ರಾಜ್ಯದಲ್ಲಿ ನಿಜವಾಗುವತ್ತ ಫಲಿತಾಂಶವು ಸಾಗುತ್ತಿದೆ. ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಬಿಜೆಪಿ ವಿಜಯಗಳಿಸಲಿದೆ ಎಂದು ಬಿಜೆಪಿ ನಾಯಕರು ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಭವಿಷ್ಯ ನುಡಿದಿದ್ದು,  ಇದೀಗ ಬಿಜೆಪಿ 23 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಚುನಾವಣೆ ಎದುರಿಸಿದ್ದು, ಸದ್ಯ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ ಜೆಡಿಎಸ್ 1 ಹಾಗೂ ಪಕ್ಷೇತರ...
ರಾಜಕೀಯಸುದ್ದಿ

ಗೆಲುವಿನ ಭರವಸೆಯಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ : ನಿಜವಾಗುತ್ತಾ ಭವಿಷ್ಯ..? – ಕಹಳೆ ನ್ಯೂಸ್

ಮೈಸೂರು : ಲೋಕಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು,  ಮಂಡ್ಯ ಕಣ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ನಡುವೆ ಟಫ್ ಫೈಟ್ ನಡೆಯುತ್ತಿದೆ.  ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ 5 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ ಫಲಿತಾಂಶದ ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದಿರುವ ಸಮಲತಾ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಮಂಡ್ಯ ಜನತೆ ಎಂದಿಗೂ...
ರಾಜಕೀಯಸುದ್ದಿ

ಗೆಲುವಿನ ಸಂಭ್ರಮದಲ್ಲಿ ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್​​​ ಮೋದಿ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಎನ್​ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಅಂಕಿಅಂಶಗಳನ್ನ ಪರಿಗಣಿಸಿದ್ರೆ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರೋದು ನಿಸ್ಸಂದೇಹವಾಗಿದ್ದು, ಈಗಾಗಲೇ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಗಾಂಧಿನಗರದಲ್ಲಿ ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್​​​ ಮೋದಿ ಕೂಡ ತಮ್ಮ ಪುತ್ರ ಗೆಲ್ಲುವ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆ ಅವರು ತಮ್ಮ ನಿವಾಸದಿಂದ ಹೊರಬಂದು ಮಾಧ್ಯಮಗಳ ಕ್ಯಾಮೆರಾಗಳ ಮುಂದೆ ಕೈಮುಗಿದು ಧನ್ಯವಾದ ಅರ್ಪಿಸಿದ್ರು....
ರಾಜಕೀಯಸುದ್ದಿ

ಎನ್​​ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ: ಬಿಜೆಪಿ ಕಾರ್ಯಕರ್ತರು ಎಲ್ಲೆಡೆ ಸಂಭ್ರಮಾಚರಣೆ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಎನ್​​ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೆ ಕೇಂದ್ರದಲ್ಲಿ ಅಧಿಕಾರ ಹಿಡಿಯುವ ಹುಮ್ಮಸ್ಸಿನಲ್ಲಿರುವ ಬಿಜೆಪಿ ನಾಯಕರಲ್ಲಿ ಸಂಭ್ರಮ ಮನೆ ಮಾಡಿದೆ. ಈಗಾಗಲೇ ಬಿಜೆಪಿ ಕಾರ್ಯಕರ್ತರು ಎಲ್ಲೆಡೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಹರ್ಷೋದ್ಘಾರ ಮೇಳೈಸಿದೆ. ನಗರದ ಬಿಜೆಪಿ ಕಚೇರಿ ಬಳಿ ಪ್ರಧಾನಿ ಮೋದಿ ಹೆಸರನ್ನ ಕೂಗಿ ಬಿಜೆಪಿಗೆ ಜೈಕಾರ ಹಾಡುತ್ತಿದ್ದಾರೆ.        ...
ರಾಜಕೀಯಸುದ್ದಿ

Breaking News : ವಾರಣಾಸಿಯಲ್ಲಿ ನರೇಂದ್ರ ಮೋದಿ ಗೆಲುವು – ಕಹಳೆ ನ್ಯೂಸ್

ವಾರಣಾಸಿ : ತೀವ್ರ ಕುತೂಹಲ ಕೆರಳಿಸಿದ್ದ ವಾರಣಾಸಿಯಲ್ಲಿ ಲೋಕ ಸಭಾ ಕ್ಷೇತ್ರದಲ್ಲಿ ಮೋದಿ ಗೆ ವಿಜಯ ಮಾಲೆ ಒಲಿದಿದೆ. ಕಾಂಗ್ರೆಸ್ ಗೆ ಭಾರಿ ಮುಖಭಂಗವಾಗಿದೆ....
ರಾಜಕೀಯ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಸರಿ ನಾಯಕ ನಳೀನ್ ಕುಮಾರ್ ಕಟೀಲ್ ಗೆಲುವು ; ಮಿಥುನ್ ರೈಗೆ ಭಾರಿ ಮುಖಭಂಗ – ಕಹಳೆ ನ್ಯೂಸ್

ಮಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಲೋಖಸಭಾ ಕ್ಷೇತ್ರದಲ್ಲಿ ಮತ್ತೆ ಮೂರನೇ ಭಾರಿ ಹಾಲಿ ಸಂಸದ ನಳೀನ್ ಗೆ ವಿಜಯ ಮಾಲೆ ಒಲಿದಿದೆ. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಭಾರಿ ಮುಖಭಂಗವಾಗಿದೆ....
ರಾಜಕೀಯಸುದ್ದಿ

ನಟ ಪ್ರಕಾಶ್ ರೈಗೆ 10168 ಮತಗಳನ್ನು ಪಡೆದಿದ್ದು ಠೇವಣಿ ಕಳೆದುಕೊಳ್ಳುವ ಮುನ್ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್‌ನ ರಿಜ್ವಾನ್ ಅರ್ಷದ್ ಹಾಗೂ ಬಿಜೆಪಿಯ ಪಿಸಿ ಮೋಹನ್ ನಡುವೆ ನೇರ ಹಣಾಹಣಿ ನಡೆದಿದ್ದು ಇದುವರೆಗಿನ ಮತ ಎಣಿಕೆಯಲ್ಲಿ ರಿಜ್ವಾನ್ ಮುನ್ನಡೆ ಸಾಧಿಸಿದ್ದಾರೆ. ರಿಜ್ವಾನ್ 227018ಮತಗಳು ಹಾಗೂ ಪಿಸಿ ಮೋಹನ್ 201959 ಮತಗಗಳನ್ನು ಗಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿರುವ ನಟ ಪ್ರಕಾಶ್ ರೈಗೆ 10168 ಮತಗಳನ್ನು ಪಡೆದಿದ್ದು ಠೇವಣಿ ಕಳೆದುಕೊಳ್ಳುವ ಮುನ್ಸೂಚನೆ ನೀಡಿದ್ದಾರೆ. ದೇಶದ ಕಾಸ್ಮೋಪಾಲಿಟಿನ್‌ ಕ್ಷೇತ್ರಗಳ ಪೈಕಿ ಒಂದಾದ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್‌ ರೈ ಸ್ಪರ್ಧಿಸುವ ಮೂಲಕ ಸಿನಿಮಾ ಕಳೆ...
ರಾಜಕೀಯಸುದ್ದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮುನ್ನಡೆ – ಕಹಳೆ ನ್ಯೂಸ್

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್‌ನ ಗಾಂಧಿನಗರ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಈ ಮೊದಲು ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಸ್ಪರ್ಧಿಸುತ್ತಿದ್ದರು. ಆದರೆ ವಯಸ್ಸಿನ ಕಾರಣದಿಂದ ಅಡ್ವಾಣಿ ಈ ಬಾರಿ ಸ್ಪರ್ಧೆ ನಡೆಸುತ್ತಿಲ್ಲ. ಗಾಂಧಿನಗರ ಕ್ಷೇತ್ರದಲ್ಲಿ ಒಟ್ಟು 17 ಮಂದಿ ಸ್ಪರ್ಧೆಯಲ್ಲಿದ್ದಾರೆ. ಅವರಲ್ಲಿ ಕಾಂಗ್ರೆಸ್‌ನಿಂದ ಡಾ. ಸಿ. ಜೆ. ಚಾವ್ಡ ಮತ್ತು ಬಿಎಸ್‌ಪಿಯಿಂದ ಜಯೇಂದ್ರ ಕರಶ್ಣಭಾಯ್...
1 168 169 170 171 172 232
Page 170 of 232