Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ಚಿಕ್ಕಬಳ್ಳಾಪುರ ಫಲಿತಾಂಶ: ಬಿಜೆಪಿಯ ಬಿಎನ್ ಬಚ್ಚೇಗೌಡ ಮುನ್ನಡೆ – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಬಿಜೆಪಿಯ ಹಾಗೂ ಕಾಂಗ್ರೆಸ್‌ನ ಎಂ ವೀರಪ್ಪಮೊಯ್ಲಿ ನಡುವೆ ನೇರ ಹಣಾಹಣಿ ನಡೆದಿದ್ದು ಬಚ್ಚೇಗೌಡ ಮುನ್ನಡೆ ಸಾಧಿಸಿದ್ದಾರೆ. ಇದುವರೆಗೆ ಬಚ್ಚೇಗೌಡರಿಗೆ 102795 ಮತಗಳು ಹಾಗೂ ಮೊಯ್ಲಿಗೆ 75967 ಮತಗಳು ಬಿದ್ದಿವೆ. ಸತತ ಎರಡು ಸಲ ಗೆದ್ದಿರುವ ಕಾಂಗ್ರೆಸ್‌ನ ಹಾಗೂ ಗೆಲುವಿಗಾಗಿ ಹಂಬಲಿಸುತ್ತಿರುವ ಬಿಜೆಪಿಯ ಬಿಎನ್ ಬಚ್ಚೇಗೌಡ ನಡುವೆ ಬಿರುಸಿನ ಪೈಪೋಟಿ ನಡೆದಿದ್ದು, ಇದುವರೆಗೆ ನಡೆದ ಮತ ಎಣಿಕೆಯಲ್ಲಿ ಬಚ್ಚೇಗೌಡ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 1977ರಿಂದ ಇದುವರೆಗೆ ಜೆಡಿಎಸ್‌ ಗೆದ್ದಿದ್ದು ಬಿಟ್ಟರೆ...
ರಾಜಕೀಯಸುದ್ದಿ

ಮಂಡ್ಯ, ಹಾಸನ, ತುಮಕೂರು: ಮುನ್ನಡೆ ಕಾಯ್ದುಕೊಂಡ ನಿಖಿಲ್, ದೇವೇಗೌಡರಿಗೆ ಹಿನ್ನಡೆ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣಾ ಫಲಿತಾಂಶವು ಕರ್ನಾಟಕದಲ್ಲಿ, ವಿಶೇಷವಾಗಿ ಮಂಡ್ಯದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯದ ಗಮನ ಸೆಳೆದಿರುವ ಮಂಡ್ಯ, ಹಾಸನ ಹಾಗೂ ತುಮಕೂರು ಕ್ಷೇತ್ರಗಳು. ಹಾಸನ: ಜೆಡಿಎಸ್ ಅಭ್ಯರ್ಥಿಗಳು ಪ್ರಜ್ವಲ್ ರೇವಣ್ಣಗೆ 1,24,212 ಮತಗಳು. 36987 ಅಂತರದ ಮುನ್ನಡೆ, ಬಿಜೆಪಿಯ ಮಂಜು () ಹಿನ್ನಡೆ ತುಮಕೂರು: ಮಾಜಿ ಪ್ರಧಾನಿ, ಜೆಡಿಎಸ್‌ನ ಹೆಚ್.ಡಿ.ದೇವೇಗೌಡರಿಗೆ 40177 ಮತಗಳು, ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು (40618) 441 ಮತಗಳ ಮುನ್ನಡೆ ಮಂಡ್ಯ: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ 36477...
ರಾಜಕೀಯಸುದ್ದಿ

ಕರ್ನಾಟಕ ರಿಸಲ್ಟ್: ಆರಂಭಿಕ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಲೀಡಿಂಗ್‌ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಣೆಗೆ ವೇದಿಕೆ ಸಿದ್ಧವಾಗುತ್ತಿದ್ದು, 28 ಕ್ಷೇತ್ರಗಳಲ್ಲಿ ಗರಿಷ್ಠ ಸ್ಥಾನ ಬಿಜೆಪಿಗೋ ಅಥವಾ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಕೂಟಕ್ಕೋ ಎಂಬುದು ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ. ರಾಜ್ಯದಲ್ಲಿ ಮಂಡ್ಯ, ತುಮಕೂರು ಹಾಗೂ ಹಾಸನ ಕ್ಷೇತ್ರಗಳು ಎಲ್ಲರ ಕುತೂಹಲದ ಕೇಂದ್ರ ಬಿಂದು. ದಿನವಿಡೀ ಏನೇನು ನಡೆಯಿತು ಎಂಬುದರ ಮುಖ್ಯಾಂಶಗಳು ಇಲ್ಲಿ ಲಭ್ಯವಾಗಲಿದೆ. ಇಂದಿನ ಫಲಿತಾಂಶವು ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಲಿದೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ಹಬ್ಬದ ಲೋಕಸಭಾ ಚುನಾವಣೆಯ...
ರಾಜಕೀಯಸುದ್ದಿ

ದ.ಕ: ಸುರತ್ಕಲ್‌ ಎನ್‌ಐಟಿಕೆಯಲ್ಲಿ ಮತ ಎಣಿಕೆ – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ ಇರುವ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಮತ ಎಣಿಕೆ ಎನ್‌ಐಟಿಕೆಯಲ್ಲಿ ನಡೆಯುತ್ತಿದೆ. ಒಟ್ಟು 13 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ನಳಿನ್‌ ಕುಮಾರ್‌ ಕಟೀಲ್‌- ಬಿಜೆಪಿ, ಮಿಥುನ್‌ ಎಂ. ರೈ- ಕಾಂಗ್ರೆಸ್‌ ನಡುವೆ ನೇರ ಸ್ಪರ್ಧೆ ಇದ್ದು ಕುತೂಹಲ ಕೆರಳಿಸಿದೆ. ಎನ್‌ಐಟಿಕೆಯಲ್ಲಿ ಭದ್ರವಾಗಿರುವ ಮತಯಂತ್ರಗಳ ಸ್ಟ್ರಾಂಗ್‌ ರೂಂಗಳನ್ನು ತೆರೆದ ಬಳಿಕ ಎಂಟು ಗಂಟೆಗೆ ಜಿಲ್ಲಾಧಿಕಾರಿ ಮತ್ತು ಪಕ್ಷದ ಏಜೆಂಟರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಅಂಚೆ ಮತ ಎಣಿಕೆ ನಡೆಯಲಿದೆ....
ರಾಜಕೀಯಸುದ್ದಿ

ಸಮೀಕ್ಷೆ ನಿಜವಾದರೆ ಮತ್ತೆ 10 ವರ್ಷ ಮೋದಿ ಪಿಎಂ? – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಎಲ್ಲ ಕಾಲದಲ್ಲೂ ಸರಿಯಾದ ಫಲಿತಾಂಶವನ್ನೇ ನೀಡಿಲ್ಲ. ಹಲವಾರು ಚುನಾವಣೆಗಳಲ್ಲಿ ಕೆಲವೇ ಸಮೀಕ್ಷೆಗಳು ಮಾತ್ರ ನೈಜ ಫಲಿತಾಂಶಕ್ಕೆ ಹತ್ತಿರವಾಗಿದ್ದವು. ಅದರಲ್ಲೂ ಸಮಸ್ಯೆ ಎಂದರೆ, ಪ್ರತಿ ಬಾರಿಯೂ ಬೇರೆ ಬೇರೆ ಸಮೀಕ್ಷೆಗಳು ನಿಜವಾಗಿವೆ. ಜಗತ್ತಿನ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳನ್ನು ನೋಡುವುದಾದರೆ, ಅಲ್ಲಿಯೂ ಅವುಗಳ ಊಹೆ ತಪ್ಪಾಗಿದ್ದೇ ಹೆಚ್ಚು. ಉದಾಹರಣೆಗೆ ಇತ್ತೀಚೆಗೆ ಆಸ್ಪ್ರೇಲಿಯಾ ಚುನಾವಣೆಯಲ್ಲಿ ಬಲಪಂಥೀಯ ಮೈತ್ರಿ ಅಧಿಕಾರಕ್ಕೆ ಬರುತ್ತದೆಂದು ಮೂರು ತಿಂಗಳಿಂದ ಸಮೀಕ್ಷೆಗಳು ಹೇಳುತ್ತಿದ್ದವು. ಆದರೆ ಈಗ ಬೇರೊಂದು...
ರಾಜಕೀಯಸುದ್ದಿ

ಕೌಂಟಿಂಗ್‌ಗೆ ಕ್ಷಣಗಣನೆ: ಯಾರಿಗೆ ಮನ್ನಣೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಏ.18ರಂದು ನಡೆದ ಚುನಾವಣೆಗೆ ಒಟ್ಟು 13 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಮತ ಎಣಿಕೆಗೆ ಕ್ಷಣಗಣನೆ ನಡೆಯುತ್ತಿದ್ದಂತೆ ಅಭ್ಯರ್ಥಿಗಳಲ್ಲಿ ಕಾತರ, ಕಾರ್ಯಕರ್ತರು, ಸಾರ್ವಜನಿಕರಲ್ಲಿ ಕುತೂಹಲ ಹೆಚ್ಚಿದೆ. ಅಭ್ಯರ್ಥಿಗಳು: ಕ್ಷೇತ್ರದಿಂದ ನಳಿನ್‌ ಕುಮಾರ್‌ ಕಟೀಲ್‌- ಬಿಜೆಪಿ, ಮಿಥುನ್‌ ಎಂ.ರೈ- ಕಾಂಗ್ರೆಸ್‌, ಮಹಮ್ಮದ್‌ ಇಲಿಯಾಸ್‌-ಎಸ್‌ಡಿಪಿಐ, ಎಸ್‌.ಸತೀಶ್‌ ಸಾಲ್ಯಾನ್‌- ಬಿಎಸ್‌ಪಿ, ವಿಜಯ ಶ್ರೀನಿವಾಸ ಪಿ.-ಉತ್ತಮ ಪ್ರಜಾಕೀಯ ಪಾರ್ಟಿ, ಸುಪ್ರಿತ್‌ ಕುಮಾರ್‌ ಪೂಜಾರಿ-ಹಿಂದೂಸ್ಥಾನ ಜನತಾ ಪಾರ್ಟಿ, ಪಕ್ಷೇತರರು- ಅಬ್ದುಲ್‌ ಹಮೀದ್‌, ಅಲೆಗ್ಸಾಂಡರ್‌, ದೀಪಕ್‌...
ರಾಜಕೀಯಸುದ್ದಿ

ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ಎಡವಟ್ಟು: ಮನಮೋಹನ್ ಸಿಂಗ್ ಪ್ರಧಾನಿಯಾಗಲಿದ್ದಾರೆ – ಕಹಳೆ ನ್ಯೂಸ್

ತುಮಕೂರು: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಲಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ಎಡವಟ್ಟು ಮಾಡಿದ್ದಾರೆ. ಅಭ್ಯರ್ಥಿ ಗಳ ವಿಶ್ರಾಂತಿ ಕೊಠಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್ ನಲ್ಲಿ ಮನಮೋಹನ್ ಸಿಂಗ್ ಪರವಾಗಿ 303, 340, 370 ಹೇಳುತ್ತಾರೆ. ಒಟ್ಟಿನಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದಾರೆ. ಕೂಡಲೇ ತನ್ನ ತಪ್ಪಿನ ಅರಿವಾಗಿ ಕ್ಷಮಿಸಿ, ಮನಮೋಹನ್ ಸಿಂಗ್ ಅಲ್ಲ ಮೋದಿ ಪ್ರಧಾನಿಯಾಗುತ್ತಾರೆ...
ರಾಜಕೀಯಸುದ್ದಿ

ಇವಿಎಂ ಮತ ಏಣಿಕೆ ವಿಚಾರವಾಗಿ ಕ್ಯಾತೆ ತೆಗೆದಿರುವ ವಿಪಕ್ಷ: ಆರು ಪ್ರಶ್ನೆ ಎಸೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ – ಕಹಳೆ ನ್ಯೂಸ್

ನವದೆಹಲಿ: ರಾಜಕೀಯ ನಾಯಕರ ಎದೆಯಲ್ಲಿನ ಏರಿಳಿತಗಳು ಹೆಚ್ಚಾಗುತ್ತಿವೆ. ನಾಳೆ ಬರುವ ಚುನಾವಣಾ ಫಲಿತಾಂಶ ಹೇಗಿರುತ್ತೋ ಅನ್ನೋ ಭಯವಂತೂ  ಶುರುವಾಗಿದ್ದು ಸುಳ್ಳಲ್ಲ. ಎಕ್ಸಿಟ್​ ಪೋಲ್ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ಸದ್ಯ ವಿಪಕ್ಷ ಸ್ಥಾನದಲ್ಲಿರುವ ರಾಜಕೀಯ ನಾಯಕರಿಗೆ ತಳಮಳ ಆಗಿದೆ ಎನ್ನಲಾಗುತ್ತಿದೆ. ಇದೇ ಕಾರಣದಿಂದಲೇ ಇವಿಎಂ ವಿಚಾರವಾಗಿ ತಗಾದೇ ತೆಗೆದಿದೆ ಅಂತಾ ಬಿಜೆಪಿ ಆರೋಪಿಸಿದೆ. ಇವಿಎಂ ಮತ ಏಣಿಕೆ ವಿಚಾರವಾಗಿ ಕ್ಯಾತೆ ತೆಗೆದಿರುವ ವಿಪಕ್ಷಗಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರು ಪ್ರಶ್ನೆಗಳನ್ನ...
1 169 170 171 172 173 232
Page 171 of 232