ಗೆಲುವಿಗಾಗಿ ಬೆಳ್ಳಂಬೆಳಗ್ಗೆ ದೇವರ ಮೊರೆ ಹೋದ ಮುಖ್ಯಮಂತ್ರಿ ಕುಮಾರಸ್ವಾಮಿ, ಪುತ್ರ ನಿಖಿಲ್ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ – ಕಹಳೆ ನ್ಯೂಸ್
ಮಂಡ್ಯ: ಲೋಕಸಭಾ ಚುನಾಚವಣೆ ಪ್ರಕ್ರಿಯೆ ಶುರುವಾಗಿ ಸಮಾರು ಎರಡು ತಿಂಗಳೇ ಕಳೆದಿವೆ. ಇಂದು ಲೋಕಸಮರದ ಫಲಿತಾಂಶ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಇತ್ತ ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ, ಪುತ್ರ ನಿಖಿಲ್, ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಬೆಳ್ಳಂಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿದ್ದು, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಇಂದು ಮುಂಜಾನೆ ಸುಮಾರು 5 ಗಂಟೆಗೆ ನಿಖಿಲ್ ಚಾಮುಂಡಿ ಬೆಟ್ಟಕ್ಕೆ...







