Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ಗೆಲುವಿಗಾಗಿ ಬೆಳ್ಳಂಬೆಳಗ್ಗೆ ದೇವರ ಮೊರೆ ಹೋದ ಮುಖ್ಯಮಂತ್ರಿ ಕುಮಾರಸ್ವಾಮಿ, ಪುತ್ರ ನಿಖಿಲ್ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ – ಕಹಳೆ ನ್ಯೂಸ್

ಮಂಡ್ಯ: ಲೋಕಸಭಾ ಚುನಾಚವಣೆ ಪ್ರಕ್ರಿಯೆ ಶುರುವಾಗಿ ಸಮಾರು ಎರಡು ತಿಂಗಳೇ ಕಳೆದಿವೆ. ಇಂದು ಲೋಕಸಮರದ ಫಲಿತಾಂಶ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಇತ್ತ ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ, ಪುತ್ರ ನಿಖಿಲ್, ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಬೆಳ್ಳಂಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿದ್ದು, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಇಂದು ಮುಂಜಾನೆ ಸುಮಾರು 5 ಗಂಟೆಗೆ ನಿಖಿಲ್ ಚಾಮುಂಡಿ ಬೆಟ್ಟಕ್ಕೆ...
ರಾಜಕೀಯಸುದ್ದಿ

2 ನೇ ವರ್ಷಕ್ಕೆಕರ್ನಾಟಕ ಸರ್ಕಾರ : ಫಲಿತಾಂಶ ಪರಿಣಾಮ ಬೀರುತ್ತಾ? – ಕಹಳೆ ನ್ಯೂಸ್

ಬೆಂಗಳೂರು :  ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳುವ ದಿನವಾದ ಗುರುವಾರದಂದೇ ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ತನ್ನ ಮೊದಲ ವರ್ಷ ಪೂರೈಸಿ ಎರಡನೇ ವರ್ಷಕ್ಕೆ ಕಾಲಿಡುತ್ತಿದೆ. ಸರಿಯಾಗಿ ಕಳೆದ ವರ್ಷದ ಮೇ 23ರಂದು ವಿಧಾನಸೌಧದ ಮುಂಭಾಗ ಅಪಾರ ಜನಸ್ತೋಮದ ಸಮ್ಮುಖದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳಲ್ಲದೆ ರಾಷ್ಟ್ರದ ಇತರ ಹಲವು ಪ್ರಾದೇಶಿಕ ಪಕ್ಷಗಳ ನಾಯಕರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್‌ ಪ್ರಮಾಣವಚನ...
ರಾಜಕೀಯಸುದ್ದಿ

‘ಗದ್ದುಗೆ’ ಲೆಕ್ಕಾಚಾರ..! ರಾಜಕೀಯ ಪಕ್ಷಗಳ ಪ್ಲಾನ್​​ ಏನು? – ಕಹಳೆ ನ್ಯೂಸ್

ನವದೆಹಲಿ : ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕ್ರಿಯೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಅಭ್ಯರ್ಥಿಗಳು ಮಾತ್ರವಲ್ಲದೇ ಇಡೀ ದೇಶದ ಜನತೆಗೆ ಇಂದಿನ ಫಲಿತಾಂಶ ಏನಾಗುತ್ತೋ ಏನೋ ಅನ್ನೋ ಕುತೂಹಲ ಇದೆ. ಇಂದು ಸಂಜೆಯ ವೇಳೆಗೆ ದೇಶದ ಆಡಳಿತ ಚುಕ್ಕಾಣಿ ಈ ಬಾರಿ ಯಾರ ಕೈಗೆ ಸಿಗಲಿದೆ? ಅನ್ನೋ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲಿದೆ . ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಗೆಲ್ಲಲಿದೆ.? ಎಲ್ಲಾ ಪಕ್ಷಗಳ ರಾಜಕೀಯ ಲೆಕ್ಕಾಚಾರವೇನು? ಮೋದಿ ಸರ್ಕಾರವೇ ಮತ್ತೆ...
ರಾಜಕೀಯಸುದ್ದಿ

ಎಲೆಕ್ಷನ್ ಕೌಂಟಿಂಗ್ ಹೇಗೆ ನಡೆಯುತ್ತೆ ಗೊತ್ತಾ..? – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಒಟ್ಟು 28 ಮತ ಎಣಿಕಾ ಕೇಂದ್ರಗಳಿದ್ದು, ಆ ಪೈಕಿ 28 ಚುನಾವಣಾಧಿಕಾರಿಗಳು, 258 ಸಹಾಯಕ ಚುನಾವಣಾಧಿಕಾರಿಗಳು ಸೇರಿ 11 ಸಾವಿರದಷ್ಟು ಚುನಾವಣಾ ಸಿಬ್ಬಂದಿಯನ್ನು ಮತ ಎಣಿಕೆಗೆ ನಿಯೋಜಿಸಲಾಗಿದೆ. ಇನ್ನು 28 ಮತ ಎಣಿಕೆ ಕೇಂದ್ರಗಳಲ್ಲಿ  4,215 ಸುತ್ತಿನ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಪ್ರತಿ ಸುತ್ತಿನ ಎಣಿಕೆಗೂ ಸುಮಾರು 20 ನಿಮಿಷದ ಅವಧಿ ಬೇಕಾಗುತ್ತೆ. ಈ ಲೆಕ್ಕಾಚಾರದ ಅನುಸಾರ, ಮಧ್ಯಾಹ್ನ 12ರ ಸುಮಾರಿಗೆ ಎಣಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಆದರೆ, ನಂತರ,...
ರಾಜಕೀಯಸುದ್ದಿ

ಲೋಕಸಭಾ ಚುನಾವಣೆಯ ಫಲಿತಾಂಶ : ಅಭ್ಯರ್ಥಿಗಳು ಮಾತ್ರವಲ್ಲದೇ ಇಡೀ ದೇಶದ ಜನತೆಗೆ ಫಲಿತಾಂಶದ ಕುತೂಹಲ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಅಭ್ಯರ್ಥಿಗಳು ಮಾತ್ರವಲ್ಲದೇ ಇಡೀ ದೇಶದ ಜನತೆಗೆ ಇಂದಿನ ಫಲಿತಾಂಶ ಏನಾಗುತ್ತೋ ಏನೋ ಅನ್ನೋ ಕುತೂಹಲ ಇದೆ. ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಆರಂಭವಾಗಲಿದ್ದು, ಈಗಾಗಲೇ ದೇಶದೆಲ್ಲೆಡೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇಶದ 543 ಕ್ಷೇತ್ರಗಳ ಪೈಕಿ 542 ಕ್ಷೇತ್ರಗಳಿಗೆ 7 ಹಂತದಲ್ಲಿ ಚುನಾವಣೆ ನಡೆದಿತ್ತು. ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಚುನಾವಣಾ ಆಯೋಗ ರದ್ದುಪಡಿಸಿತ್ತು. ಈ ಬಾರಿ ಶೇಕಡಾ 67.11ರಷ್ಟು ದಾಖಲೆಯ ಮತದಾನವಾಗಿದ್ದು,...
ರಾಜಕೀಯಸುದ್ದಿ

ಇವಿಎಂ ಮಷಿನ್​ಗಳನ್ನು ಹ್ಯಾಕ್​ ಮಾಡಲು ಸಾಧ್ಯವಿಲ್ಲ : ಐಪಿಎಸ್​ ಅಧಿಕಾರಿ ಡಿ. ರೂಪಾ – ಕಹಳೆ ನ್ಯೂಸ್

ಇವಿಎಂ ಮಷಿನ್​ಗಳನ್ನು ಹ್ಯಾಕ್​ ಮಾಡಲು ಸಾಧ್ಯವಿಲ್ಲ ಅಂತಾ ಐಪಿಎಸ್​ ಅಧಿಕಾರಿ ಡಿ. ರೂಪಾ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್​ ಮಾಡಿರುವ ಅವರು, ಇವಿಎಂ ಹ್ಯಾಕ್​ ಮಾಡುವುದು ಅಸಾಧ್ಯ. ಚುನಾವಣೆಯಲ್ಲಿ ಕೆಲಸ ಮಾಡಿರುವ ಎಲ್ಲಾ ಐಎಎಸ್​ ಅಧಿಕಾರಿಗಳು ಹಾಗೂ ಆಡಳಿತಾತ್ಮಕ ಸೇವೆಯಲ್ಲಿರುವ ಎಲ್ಲಾ ರಾಜ್ಯದ ಅಧಿಕಾರಿಗಳಿಗೂ ಆ ಬಗ್ಗೆ ಗೊತ್ತು. ನಾವೆಲ್ಲರೂ ಮಷಿನ್​ಗಳ ಮೂಲಕ ಚುನಾವಾಣೆ ಎದುರಿಸುತ್ತಿದ್ದೇವೆ ಎಂಬುದನ್ನು ಮರೆತಿದ್ದೇವೆ. ಇವಿಎಂಗಳು ಹ್ಯಾಕ್​ ಆಗ್ತಿವೆ ಅಂತಾ ಹೇಳುವುದು ಅನ್ಯಾಯ. ಯಾಕೆಂದ್ರೆ ಚುನಾವಣಾ...
ರಾಜಕೀಯಸುದ್ದಿ

ಚುನಾವಣೆ ಅಕ್ರಮದಲ್ಲಿ ಸುಪ್ರೀಂಕೋರ್ಟ್​ ಭಾಗಿಯಾಗಿದೆಯಾ? ಉದಿತ್ ರಾಜ್ ಹೊಸ ವಿವಾದ – ಕಹಳೆ ನ್ಯೂಸ್

ನವದೆಹಲಿ: ಚುನಾವಣೆ ಅಕ್ರಮದಲ್ಲಿ ಸುಪ್ರೀಂಕೋರ್ಟ್​ ಭಾಗಿಯಾಗಿದೆಯಾ? ಎಂದು ಪ್ರಶ್ನೆ ಮಾಡುವ ಮೂಲಕ ಕಾಂಗ್ರೆಸ್​ನ ದೆಹಲಿ ಎಂಪಿ ಉದಿತ್ ರಾಜ್ ಹೊಸ ವಿವಾದ ಒಂದನ್ನ ಮೈಮೇಲೆ ಎಳೆದುಕೊಂಡಿದ್ದಾರೆ. ಉದಿತ್​ ರಾಜ್ ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಟ್ವೀಟ್ ಮಾಡಿರುವ ಉದಿತ್ ರಾಜ್, ಸುಪ್ರೀಂಕೋರ್ಟ್ ಎಲ್ಲಾ ವಿವಿಪ್ಯಾಟ್​ ಸ್ಲಿಪ್​ಗಳನ್ನ ಏಣಿಕೆ ಮಾಡಲು ಯಾಕೆ ಬಯಸಿಲ್ಲ? ಸುಪ್ರೀಂಕೋರ್ಟ್​ ಕೂಟ ಅಕ್ರಮದಲ್ಲಿ ಭಾಗಿಯಾಗಿದ್ಯಾ? ಚುನಾವಣಾ ಸಂದರ್ಭದಲ್ಲಿ ಸುಮಾರು ಮೂರು ತಿಂಗಳ ಕಾಲ ಎಲ್ಲಾ ಸರ್ಕಾರಿ ಕೆಲಸಗಳು...
ರಾಜಕೀಯಸುದ್ದಿ

ಶೇಕಡಾ ನೂರಕ್ಕೆ ನೂರರಷ್ಟು ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳುತ್ತಾರೆ: ಡಿ.ವಿ.ಸದಾನಂದಗೌಡ – ಕಹಳೆ ನ್ಯೂಸ್

ಬೆಂಗಳೂರು: ರೋಷನ್ ಬೇಗ್ ಹೇಳಿದ್ದರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯ ಒಬ್ಬ ದುರಂಹಕಾರಿ. ರೋಷನ್ ಬೇಗ್ ಹೇಳಿದ್ದು ನಿಜ. ಸತ್ಯವನ್ನು ಬಹಳ ದಿನ ಮುಚ್ಚಿಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ನಾಳೆ ಸಂಜೆಯವರೆಗೆ ಮಾತ್ರ ಮುಖ್ಯಮಂತ್ರಿಯಾಗಿರುತ್ತಾರೆ. ಗರಿಷ್ಠ ಎಂದರೆ ನಾಡಿದ್ದು ಬೆಳಗ್ಗೆವರಗೆ ಮಾತ್ರ ಅವರು ಸಿಎಂ ಆಗಿರುತ್ತಾರೆ. ಮೇ.24ರಂದು ಅವರು ಅಧಿಕಾರದಿಂದ ಕೆಳಗಿಳಿಯುತ್ತಾರೆ. ಹೊಸ ಸರ್ಕಾರ ರಚನೆಗೆ ನಾವು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ. ಶೇಕಡಾ ನೂರಕ್ಕೆ...
1 170 171 172 173 174 232
Page 172 of 232