Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ಸತ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ ಯಾರೂ ಹೆದರುವ ಅಗತ್ಯ ಇಲ್ಲ: ರಾಹುಲ್ ಗಾಂಧಿ ಟ್ವೀಟ್ – ಕಹಳೆ ನ್ಯೂಸ್

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕೌಂಟ್​ಡೌನ್​ ಶುರುವಾಗಿದೆ. ರಾಜಕೀಯ ಕಾರ್ಯಕರ್ತರ, ನಾಯಕರ ಎದೆಯಲ್ಲಿ ಢವ ಢವ ಮುಗಿಲುಮುಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರನ್ನ ಹುರಿದುಂಬಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ. ಟ್ವೀಟ್ ಮಾಡಿರುವ ಅವರು ‘ಆತ್ಮೀಯ ಕಾಂಗ್ರೆಸ್​ ಕಾರ್ಯಕರ್ತರೇ, ಮುಂದಿನ 24 ಗಂಟೆಗಳು ನಮಗೆ ಬಹಳ ಮುಖ್ಯವಾಗಿದೆ. ಹೀಗಾಗಿ ಎಲ್ಲರೂ ಜಾಗರೂಕರಾಗಿರಿ. ಯಾರೂ ಹೆದರುವ ಅಗತ್ಯ ಇಲ್ಲ. ಸತ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ. ಸುಳ್ಳು ಎಕ್ಸಿಟ್​ ಪೋಲ್...
ರಾಜಕೀಯಸುದ್ದಿ

ಚುನಾವಣೆ: ಯಾವ್ಯಾವ ರಾಜ್ಯದಲ್ಲಿ ಎಷ್ಟೆಷ್ಟು ಹಣ, ಹೆಂಡ, ಡ್ರಗ್ಸ್​, ಆಭರಣ ಸೀಜ್ ಗೊತ್ತಾ..?! – ಕಹಳೆ ನ್ಯೂಸ್

ನವದೆಹಲಿ: ಹಣ ಅನ್ನೋ ಮಾಯಾವಿ ಬಡವರನ್ನ ಅಡ್ಕಾಯಿಸಿಕೊಂಡು ಹೊದ್ರೆ, ಶ್ರೀಮಂತರಿಗೆ ವರವಾಗಿ ಬರುತ್ತೆ.. ಹಣವೇ ತಮ್ಮ ತೋಳ್ಬಲ ಎಂದು ನಂಬಿ ರಾಜಕಾರಣಕ್ಕಿಳಿದವರ ಕಥೆ ಇದಾಗಿದೆ! ಹಣ, ಹೆಂಡವೇ ಚುನಾವಣೆಯ ಜೀವಾಳ ಎಂದು ಭಾವಿಸಿದ್ದ ಕೆಲವು ರಾಜಕಾರಣಿಗಳ ಮನೆ ಮೇಲೆ, ಕಚೇರಿ ಸೇರಿದಂತೆ ವಿವಿಧಕಡೆ ಐಟಿ ಅಧಿಕಾರಿಗಳು ಹಾಗು ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಹಣ, ಹೆಂಡ, ಡ್ರಗ್ಸ್, ಚಿನ್ನ-ಬೆಳ್ಳಿ ವಿವಿಧ ಆಭರಣ ಹಾಗೂ ವಸ್ತುಗಳು ಸೇರಿದಂತೆ ಬರೋಬ್ಬರಿ 34,56,22,00,000...
ರಾಜಕೀಯಸುದ್ದಿ

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ಟೊಂಕಕಟ್ಟಿ ನಿಂತಿರುವ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ನಿನ್ನೆ ರಾತ್ರಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇನ್ನು ಈ ವೇಳೆ ಸಿಎಂ ಕುಮಾರಸ್ವಾಮಿ ಕೂಡ ಹಾಜರಿದ್ದರು. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಸರ್ಕಾರ ಹೇಗೆ ರಚಿಸಬೇಕು ಅನ್ನೋ ವಿಚಾರದ ಕುರಿತು ದೇವೇಗೌಡರ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸಿ ಕೇಂದ್ರದಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ನಾಯ್ಡು, ಬಿಎಸ್​ಪಿ ವರಿಷ್ಠೆ...
ರಾಜಕೀಯಸುದ್ದಿ

4ಗಂಟೆ ತಡವಾಗಬಹುದು ಲೋಕಸಭೆ ಚುನಾವಣಾ ಫಲಿತಾಂಶ – ಕಹಳೆ ನ್ಯೂಸ್

ಬೆಂಗಳೂರು: ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಅಂತಾ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23ರಂದು ಬೆಳಗ್ಗೆ 8ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ನಂತರ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ...
ರಾಜಕೀಯಸುದ್ದಿ

ರಾತ್ರೋ ರಾತ್ರಿ ನಿರ್ಧಾರ ಬದಲಿಸಿ ಕೊಟ್ಟ ಮಾತಿಗೆ ತಪ್ಪಿದ್ರಾ ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಬೆಂಗಳೂರು ಕಾಂಗ್ರೆಸ್ ಶಾಸಕರು ಮತ್ತೆ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಬೆಂಗಳೂರು ಡೇರಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಬೇಕಿದ್ದು, ಕಾಂಗ್ರೆಸ್ ಪಕ್ಷದವರಿಗೆ ಅಧ್ಯಕ್ಷ ಸ್ಥಾನ ನೀಡಬೇಕಿತ್ತು. ಆದರೆ, ಸಿಎಂ ಕುಮಾರಸ್ವಾಮಿ ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಕೆಲವು ಕಾಂಗ್ರೆಸ್ ಶಾಸಕರು ಗರಂ ಆಗಿದ್ದಾರೆ. ಬೆಂಗಳೂರು ಡೇರಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವುದಾಗಿ ಸಿಎಂ ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿದ್ದ...
ರಾಜಕೀಯಸುದ್ದಿ

ಆರ್‌ಎಸ್‌ಎಸ್‌ ಮುಖಂಡ ಭಯ್ಯಾಜಿ ಜೋಶಿ ಅವರನ್ನು ಭೇಟಿ ಮಾಡಿ ಮಾತುಕತೆ, ನಿತಿನ್ ಗಡ್ಕರಿಗೆ ಬಿಜೆಪಿ ಅಧ್ಯಕ್ಷ ಪಟ್ಟ ಎಂಬ ವದಂತಿ – ಕಹಳೆ ನ್ಯೂಸ್

ನಾಗಪುರ: ಲೋಕಸಭೆ ಚುನಾಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದ ಬೆನ್ನಲ್ಲೇ, ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ನಾಗಪುರದಲ್ಲಿರುವ ಆರ್‌ಎಸ್‌ಎಸ್‌ ಮುಖ್ಯ ಕಚೇರಿಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಭಯ್ಯಾಜಿ ಜೋಶಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ, ಮಾತುಕತೆಯ ವಿವರಗಳನ್ನು ನೀಡಲು ನಿರಾಕರಿಸಿರುವ ಗಡ್ಕರಿ ಇದೊಂದು ಸೌಹಾರ್ದ ಭೇಟಿ ಎಂದು ಹೇಳಿದ್ದಾರೆ. ಆದರೆ, ಈ ಭೇಟಿ ರಾಜಕೀಯ ವಲಯದಲ್ಲಿ ನಾನಾ ಗುಸುಗುಸು ಹಬ್ಬಲು ಕಾರಣವಾಗಿದೆ. ಗಡ್ಕರಿ...
ರಾಜಕೀಯಸುದ್ದಿ

ವಿದೇಶ ಪ್ರವಾಸವನ್ನು ಮೊಟಕುಗೊಳಿಸಿ ವಾಪಸ್ ಬರಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಡಿ.ಕೆ.ಶಿವಕುಮಾರ್ ರಿಗೆ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು- ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಚಟುವಟಿಕೆಗಳು ಪ್ರಬಲವಾದರೆ ಕೂಡಲೇ ವಿದೇಶ ಪ್ರವಾಸವನ್ನು ಮೊಟಕುಗೊಳಿಸಿ ವಾಪಸ್ ಬರಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಟ್ರಬಲ್‍ಶೂಟರ್ ಡಿ.ಕೆ.ಶಿವಕುಮಾರ್ ಅವರಿಗೆ ಸೂಚನೆ ನೀಡಿದೆ. ಕುಟುಂಬ ಸಮೇತರಾಗಿ ವಿದೇಶ ಪ್ರವಾಸದಲ್ಲಿರುವ ಡಿ.ಕೆ.ಶಿವಕುಮಾರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿರುವ ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ವಿದೇಶ ಪ್ರವಾಸವನ್ನು ಮೊಟಕು ಗೊಳಿಸುವ ಸಂದರ್ಭ ಬಂದರೆ ಹಿಂದೆ ಮುಂದೆ ನೋಡದೆ ತಕ್ಷಣ ವಾಪಸ್ ಬರಲು ಮಾನಸಿಕವಾಗಿ ಸಿದ್ಧರಾಗಿರಿ ಎಂದು ಮನವಿ ಮಾಡಿದ್ದಾರೆ...
ರಾಜಕೀಯಸುದ್ದಿ

ತಾವು ಪಕ್ಷ ಬಿಡಲು ಸಿದ್ದ: ಶಾಸಕ ರೋಷನ್‍ ಬೇಗ್‍ ಕಾಂಗ್ರೆಸ್ ಪಕ್ಷದ ವಿರುದ್ಧ ಬಹಿರಂಗವಾಗಿ ವಾಗ್ದಾಳಿ – ಕಹಳೆ ನ್ಯೂಸ್

ಚುನಾವಣಾ ಫಲಿತಾಂಶಕ್ಕೆ ಇನ್ನೆರಡೇ ದಿನ ಬಾಕಿಯಿದ್ದು, ಈಗಾಗಲೇ ಮತದಾನೋತ್ತರ ಸಮೀಕ್ಷೆಯೂ ಹೊರ ಬಿದ್ದಿದೆ. ಈ ಸಮೀಕ್ಷೆಯಲ್ಲಿ ಎನ್‍ಡಿಎ ಮೈತ್ರಿಕೂಟ ಭರ್ಜರಿ ಜಯ ಸಾಧಿಸಲಿದೆ ಅಂತಾ ಹೇಳಲಾಗ್ತಿದೆ. ಇದು ರಾಜ್ಯದಲ್ಲಿರುವ ದೋಸ್ತಿ ಸರ್ಕಾರಕ್ಕೆ ಭಾರಿ ಆಘಾತವುಂಟುಮಾಡಿದೆ. ಸಮೀಕ್ಷೆ ಬೆನ್ನಲ್ಲೇ ಇದೀಗ ಕಾಂಗ್ರೆಸ್‍ನಲ್ಲಿ ಅಪಸ್ವರ ಕೇಳಿ ಬಂದಿದೆ. ಶಾಸಕ ರೋಷನ್‍ ಬೇಗ್‍ ಕಾಂಗ್ರೆಸ್ ಪಕ್ಷದ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದು, ಮುಸ್ಲಿಮರಿಗೆ ಪಕ್ಷ ಮನ್ನಣೆ ನೀಡುತ್ತಿಲ್ಲ. ಹೀಗಾಗಿ ತಾವು ಪಕ್ಷ ಬಿಡಲು ಸಿದ್ದ...
1 171 172 173 174 175 232
Page 173 of 232