Wednesday, April 29, 2026

ರಾಜಕೀಯ

ರಾಜಕೀಯಸುದ್ದಿ

ಮೋದಿ ಎಷ್ಟು ನಾಟಕ ಮಾಡ್ತಾನೆ: ಮಲ್ಲಿಕಾರ್ಜುನ ಖರ್ಗೆ ಮೋದಿ ವಿರುದ್ಧ ಮತ್ತೆ ಏಕವಚನದಲ್ಲಿ ವಾಗ್ದಾಳಿ – ಕಹಳೆ ನ್ಯೂಸ್

ಕಲಬುರ್ಗಿ: ಮೋದಿ ಎಷ್ಟು ನಾಟಕ ಮಾಡ್ತಾನೆ ಎಂಬುದಕ್ಕೆ ಇದೊಂದು ಉದಾಹರಣೆ. ಬಡಿಗೆ ಹಿಡಿದುಕೊಂಡು ಹೋಗೋದು, ಶಾಲು ಬದಲಾಯಿಸಿ ಕುಳಿತುಕೊಳ್ಳುವುದು, ಹೃದಯದಿಂದ ಬರತಕ್ಕಂತ ಆಧ್ಯಾತ್ಮ ಅಲ್ಲ. ಮೋದಿ ಜನರ‌ ಮೇಲೆ ಪ್ರಭಾವ ಬೀರಲು ಯತ್ನ ಮಾಡಿದ್ರು. ಡೈರೆಕ್ಟಲ್ಲಿ ಅಥವ ಇನ್‌ಡೈರೆಕ್ಟಲ್ಲಿ ಪ್ರಚಾರ ಮಾಡಲು ಯತ್ನಿಸಿದ್ರು ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಇದೇ ವೇಳೆ ಮಾತನಾಡಿದ ಅವರು, ಚುನಾವಣಾ ಆಯೋಗದವರ ಜೊತೆ ಒಂದು ರೀತಿ ಬೇರೆಯವರ ಜೊತೆ...
ರಾಜಕೀಯಸುದ್ದಿ

ಭಾರತದಲ್ಲಿ ಈಗ ಸೋಲು ಗೆಲುವಿನ ಲೆಕ್ಕಾಚಾರ – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಪ್ರಜಾತಂತ್ರದ ಸಂಭ್ರಮ ಮುಗಿದಾಗಿದೆ..ಇನ್ನೇನಿದ್ರೂ ಸೋಲು ಗೆಲುವಿನ ಪ್ರಶ್ನೆ ಮಾತ್ರ ಉಳಿದಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಾರ್ವಕಾಲಿಕ ದಾಖಲೆ ಪ್ರಮಾಣದಲ್ಲಿ ಮತದಾನವಾಗಿದೆ ಎಂಬ ವಿಚಾರ ತಿಳಿದುಬಂದಿದೆ. ಈ ಬಾರಿ ಒಟ್ಟು 542 ಕ್ಷೇತ್ರಗಳ ಎಲ್ಲಾ ಏಳೂ ಹಂತದ ಚುನಾವಣೆಗಳೂ ಸೇರಿ ಶೇಕಡಾ 67.11ರಷ್ಟು ಮತದಾನವಾಗಿದ್ದು, ಅತೀ ಹೆಚ್ಚು ಪ್ರಮಾಣದಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಶೇಕಡಾ 65.95ರಷ್ಟು ಮತದಾನವಾಗಿತ್ತು. ಕಳೆದ ಬಾರಿಗಿಂತ ಈ...
ರಾಜಕೀಯಸುದ್ದಿ

ಪ್ರಸಾರ ಸ್ಥಗಿತಗೊಳಿಸಿದ ನಮೋ ಟಿವಿ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಗಿದಿದ್ದು ನಮೋ ಟಿವಿ ತನ್ನ ಪ್ರಸಾರ ನಿಲ್ಲಿಸಿದೆ. ಎಲ್ಲಾ ಕೇಬಲ್ ಆಪರೇಟರ್ಸ್ ಸೇವೆಗಳಲ್ಲೂ ಕೂಡ ನಮೋ ಟಿವಿ ತನ್ನ ಕಾರ್ಯಾಚರಣೆ ನಿಲ್ಲಿಸಿದೆ. ಬಿಜೆಪಿ ಮಾಲೀಕತ್ವದ ನಮೋ ಟಿವಿ ಲೋಕಸಭಾ ಚುನಾವಣೆಯಲ್ಲಿ ಭಾರಿ ಸುದ್ದಿಗೆ ಕಾರಣವಾಗಿತ್ತು. ಪ್ರಧಾನಿ ಮೋದಿ ಅವರ ಚುನಾವಣಾ ಭಾಷಣಗಳನ್ನು ಲೈವ್ ಪ್ರಸಾರ, ಬಿಜೆಪಿ ಪಕ್ಷದ ಸಾಧನೆ, ಪ್ರಧಾನಿಯ ಸಂದರ್ಶನಗಳು ಹಾಗೂ ಮೋದಿ ಮಾಹಿತಿಯ ಕುರಿತು ಮಾತ್ರ ಸೀಮಿತವಾಗಿದ್ದ ನಮೋ...
ರಾಜಕೀಯಸುದ್ದಿ

ಸಮೀಕ್ಷೆ ಬಳಿಕ ಕಾಂಗ್ರೆಸ್ ಸರ್ಕಾರಕ್ಕೆ ಎದುರಾಯ್ತು ‘ಸಂಕಷ್ಟ’: ಬಿಜೆಪಿ ಪಾಳಯದಲ್ಲಿ ಭಾರಿ ಉತ್ಸಾಹ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯ ಬಳಿಕ ಪ್ರಕಟವಾಗಿರುವ ಮತದಾನೋತ್ತರ ಸಮೀಕ್ಷೆಗಳು ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿರುವ ಮಧ್ಯೆ ಬಿಜೆಪಿ ಪಾಳಯದಲ್ಲಿ ಭಾರಿ ಉತ್ಸಾಹ ಮೂಡಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕರ್ನಾಟಕ ಹಾಗು ಮಧ್ಯ ಪ್ರದೇಶದಲ್ಲಿ ಹಾಲಿ ಸರ್ಕಾರಗಳು ಪತನಗೊಂಡು ಈ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎಂಬ ಮಾತುಗಳು ಮಧ್ಯೆ ಮಧ್ಯಪ್ರದೇಶದಲ್ಲಿ ಈಗಾಗಲೇ ಬಿರುಸಿನ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ....
ರಾಜಕೀಯಸುದ್ದಿ

ಇವಿಎಂ ಮೇಲೆ ಹೆಚ್‍ಡಿಕೆ ಅನುಮಾನ – ಕಹಳೆ ನ್ಯೂಸ್

ಬೆಂಗಳೂರು : ಸಿಎಂ ಹೆಚ್‍ಡಿ ಕುಮಾರಸ್ವಾಮಿ ಮತ್ತೆ ಇವಿಎಂಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಭಾನುವಾರ ಲೋಕಸಭಾ ಚುನಾವಣೆಗೆ ತೆರೆ ಬೀಳುತ್ತಿದ್ದಂತೆ ಎಕ್ಸಿಟ್ ಪೋಲ್ ಸಮೀಕ್ಷೆಗಳು ಹೊರಬಿದ್ದಿದ್ದು, ಬಿಜೆಪಿ ಈ ಬಾರಿಯೂ ಹೆಚ್ಚು ಸೀಟ್‍ಗಳನ್ನ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಈ ಹಿನ್ನೆಲೆ ಕುಮಾರಸ್ವಾಮಿ, ಇವಿಎಂಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಮೋದಿ ಆಡಳಿತದಲ್ಲಿ ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಎಲ್ಲಾ ವಿರೋಧಪಕ್ಷಗಳು ಆತಂಕ ವ್ಯಕ್ತಪಡಿಸಿದ್ದವು. ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಗಳ...
ರಾಜಕೀಯಸುದ್ದಿ

ಮತ ಏಣಿಕೆ ಕಾರ್ಯಕ್ಕೆ ಸಿದ್ಧತೆ – ಕಹಳೆ ನ್ಯೂಸ್

ಬೆಂಗಳೂರು: 2019ರ ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್, ಪೋಲಿಸ್ ಆಯುಕ್ತ ಟಿ.ಸುನೀಲ್ ಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿ ವೇಳೆ ಮಾತನಾಡಿದ ಮಂಜುನಾಥ್ ಪ್ರಸಾದ್, ನಗರದ ಮೂರು ಲೋಕಸಭಾ ಕ್ಷೇತ್ರಗಳ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ. ಮೌಂಟ್ ಕಾರ್ಮೆಲ್ ಕಾಲೇಜು, ಸೆಂಟ್ ಜೋಸೆಫ್ ಕಾಲೇಜು, ಎಸ್ ಎಸ್ ಎಂ ಆರ್ ವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದ್ದು ಎಣಿಕೆ ಕೇಂದ್ರಗಳಿಗೆ ಸಿಬ್ಬಂದಿಗಳಿಗೆ...
ರಾಜಕೀಯಸುದ್ದಿ

ExitPoll ಎನ್‍ಡಿಎ ಮೈತ್ರಿಕೂಟಕ್ಕೆ ಫುಲ್ ವೋಟ್ಸ್, ಮತ್ತೆ ಮೋದಿ ಸರ್ಕಾರ..! – ಕಹಳೆ ನ್ಯೂಸ್

ನವದೆಹಲಿ: ಎಕ್ಸಿಟ್ ಪೋಲ್ ಫಲಿತಾಂಶಕ್ಕೆ ತೆರೆ ಬಿದ್ದಿದೆ. ಬಹುತೇಕ ಸಮೀಕ್ಷಾ ಸಂಸ್ಥೆಗಳು ಎನ್‍ಡಿಎ ಮೈತ್ರಿಕೂಟಕ್ಕೆ ಫುಲ್ ಮಾರ್ಕ್ಸ್  ಕೊಟ್ಟಿವೆ. ಈ ಮೂಲಕ ಕೇಂದ್ರದಲ್ಲಿ ಈ ಬಾರಿಯಾದ್ರೂ ಅಧಿಕಾರದ ಚುಕ್ಕಾಣಿ ಹಿಡಿಯವ ಕನಸು ಕಂಡಿದ್ದ ಯುಪಿಎ ಮೈತ್ರಿಕೂಟಕ್ಕೆ ಮುಖಭಂಗವಾಗಲಿದೆ ಎಂದೇ ಬಣ್ಣಿಸಲಾಗುತ್ತಿದೆ. ಜೊತೆಗೆ ಎನ್‍ಡಿಎ ಮೈತ್ರಿಕೂಟ ಸಂಪೂರ್ಣ ಬಹುಮತ ಬಂದು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರೋದು ಪಕ್ಕಾ ಎಂದು ಎಕ್ಸಿಟ್ ಪೋಲ್ ಹೇಳ್ತಿವೆ....
ರಾಜಕೀಯಸುದ್ದಿ

ಮೊದಲ ಪತ್ರಿಕಾಗೋಷ್ಟಿಯಲ್ಲಿ ನಮೋ ಮೌನ– ಕಹಳೆ ನ್ಯೂಸ್

ಬೆಂಗಳೂರು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಮೊದಲ ಬಾರಿಗೆ ಜಂಟಿಯಾಗಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ್ದರು. ತಮ್ಮ ಸರ್ಕಾರದ ಬಗ್ಗೆ ಸ್ವಲ್ಪ ಹೊತ್ತು ಮೋದಿ ಮಾತನಾಡಿದ್ದರು. ಬಳಿಕ ಪತ್ರಕರ್ತರು ಕೇಳಿದ ಯಾವ ಪ್ರಶ್ನೆಗೂ ಅವರು ಉತ್ತರ ನೀಡಿರಲಿಲ್ಲ. ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡುವ ಜವಾಬ್ದಾರಿಯನ್ನು ಸಂಪೂರ್ಣವಾಗಿ ಅಮಿತ್ ಶಾ ಅವರಿಗೇ ಬಿಟ್ಟುಕೊಟ್ಟಿದ್ದರು. ಕೇಂದ್ರದಲ್ಲಿ ಸರ್ಕಾರ ರಚಿಸಿದ ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ...
1 172 173 174 175 176 232
Page 174 of 232