Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ಕಮಲ್ ಹಾಸನ್ ಮೇಲೆ ಚಪ್ಪಲಿ ಎಸೆದಿದ್ದ ಬೆನ್ನಲ್ಲೆ ಮೊಟ್ಟೆ ಮತ್ತು ಕಲ್ಲಿಂದ ದಾಳಿ – ಕಹಳೆ ನ್ಯೂಸ್

ಕೊಯಮತ್ತೂರು-  ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ಎಂದಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ಮೇಲೆ ಚಪ್ಪಲಿ ಎಸೆದಿದ್ದ ಬೆನ್ನಲ್ಲೆ ದಾಳಿ ಮುಂದಿವರಿದ್ದು ಮೊಟ್ಟೆ ಮತ್ತು ಕಲ್ಲು ಗಳನ್ನು ತೂರಲಾಗಿದೆ. ಈ ಮಧ್ಯೆ ಮಕ್ಕಳ್ ನೀಧಿ ಮಯ್ಯಂ (ಎಂಎನ್‍ಎಂ) ಸಂಸ್ಪಾಪಕ ಕಮಲ್ ಹಾಸನ್ ವಿರುದ್ಧ ದೆಹಲಿಯ ನ್ಯಾಯಾಲಯವೊಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಮಧುರೈನಲ್ಲಿ ನಿನ್ನೆ ರಾತ್ರಿ ಕಿಡಿಗೇಡಿಗಳು...
ರಾಜಕೀಯಸುದ್ದಿ

ಸುಳ್ಯ ನಗರ ಪಂಚಾಯತ್ ಚುನಾವಣೆ : ಒಟ್ಟು 66 ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಸುಳ್ಯ ನಗರ ಪಂಚಾಯತ್ ಚುನಾವಣೆಯ ನಾಮಪತ್ರ ಸಲ್ಲಿಕೆ ಪೂರ್ಣಗೊಂಡಿದೆ. ಈವರೆಗೆ ಒಟ್ಟು 66 ನಾಮಪತ್ರಗಳು ಸಲ್ಲಿಕೆಯಾಗಿವೆ. ಇಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಸೋಮವಾರ ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನವಾಗಿದೆ. ಇನ್ನು. ದುಗಲಡ್ಕ ವಾರ್ಡ್‍ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಶಿಕಲಾ, ಕೊಯಿಕುಳಿ ವಾರ್ಡ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಶಿಧರ ಎಂ.ಜೆ, ಬಿಜೆಪಿ ಅಭ್ಯರ್ಥಿಯಾಗಿ ಬಾಲಕೃಷ್ಣ ರೈ, ಕೊಯಿಂಗೋಒಡಿ ಕುದ್ಪಾಜೆ ವಾರ್ಡ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾಲಕೃಷ್ಣ ಭಟ್, ಜೆಡಿಎಸ್ ಅಭ್ಯರ್ಥಿಯಾಗಿ ಸುರೇಶ್ ಕಾಮತ್, ಶಾಂತಿನಗರ...
ರಾಜಕೀಯಸುದ್ದಿ

ಕೈ ಶಾಸಕರೊಬ್ಬರ ಹೊಸ ಬಾಂಬ್: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪಕ್ಷವನ್ನೇ ವಿಭಜಿಸುತ್ತಿದ್ದಾರೆ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ಪಡೆದುಕೊಂಡಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಅದರಲ್ಲೂ ಉತ್ತರಪ್ರದೇಶದ ಪೂರ್ವ ಭಾಗದ ಉಸ್ತುವಾರಿಯನ್ನು ಪ್ರಿಯಾಂಕಾ ಗಾಂಧಿ ವಹಿಸಿಕೊಂಡಿದ್ದು, ಆದರೆ ಅವರ ಕೆಲವು ನಡೆಗಳಿಗೆ ಕಾಂಗ್ರೆಸ್ ಮುಖಂಡರಿಂದಲೇ ಅಸಮಾಧಾನ ವ್ಯಕ್ತವಾಗುತ್ತಿದೆ. ಪ್ರಚಾರ ಕಾರ್ಯದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೊಬ್ಬರು ಪದಾಧಿಕಾರಿಗಳೊಂದಿಗೆ ರಾಜೀನಾಮೆ ನೀಡಿದ ಬಳಿಕ ಈಗ...
ರಾಜಕೀಯಸುದ್ದಿ

ಟ್ವೀಟ್ ಮೂಲಕವೇ ಉತ್ತರಿಸಿದ ಹೆಚ್‍ಡಿಕೆ – ಕಹಳೆ ನ್ಯೂಸ್

ಮಾಜಿ ಸಿ.ಎಂ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಮಧ್ಯೆ ಮತ್ತೆ ಟ್ವೀಟ್ ಗುದ್ದಾಟ ಶುರುವಾಗಿದೆ. ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು ಎಂಬ ಹೆಚ್‍ಡಿಕೆ ಹೇಳಿಕೆ ಹಿನ್ನೆಲೆ, ಸಚಿವ ಹೆಚ್.ಡಿ ರೇವಣ್ಣ ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರು ಅಂತಾ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಟ್ವೀಟ್‍ಗೆ ಪ್ರತಿಕ್ರಿಯೆ ಎಂಬಂತೆ ಈಗ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿರೋ ಮುಖ್ಯಮಂತ್ರಿ ಕುಮಾರಸ್ವಾಮಿ, ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು ಅನ್ನೋದು...
ರಾಜಕೀಯಸುದ್ದಿ

ಸಿಎಂ ಮಾತಿಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಉತ್ತರ – ಕಹಳೆ ನ್ಯೂಸ್

ಚಿಂಚೋಳಿ ಕ್ಷೇತ್ರದ ಉಪ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ತಮ್ಮ ಭಾಷಣದಲ್ಲಿ, ಸಮ್ಮಿಶ್ರ ಸರ್ಕಾರದ ರಚನೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಬಹುದಿತ್ತು. ಆದರೆ ಹೈಕಮಾಂಡ್ ಅದಾಗಲೇ ನಿರ್ಧಾರ ಕೈಗೊಂಡಿದ್ದರಿಂದ ಅದಕ್ಕೆ ಬೆಲೆಕೊಟ್ಟು ಸುಮ್ಮನಾಗಿದ್ದರು ಎಂದು ಹೇಳಿದ್ದರು. ಈ ಮಾತು ಸಿದ್ದರಾಮಯ್ಯನವರನ್ನು ಉದ್ದೇಶಿಸಿ ಕುಮಾರಸ್ವಾಮಿ ಹೇಳಿದ್ದು ಎಂದು ಅನೇಕ ಕಡೆ ಕೇಳಿ ಬರುತ್ತಿದ್ದು, ಈ ಮಾತಿಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ಸಿದ್ದರಾಮಯ್ಯನವರು ಇಂದು...
ರಾಜಕೀಯಸುದ್ದಿ

ಜಿಎಸ್​ಟಿ ಹಾಗೂ ನೋಟ್​ಬ್ಯಾನ್ ಮಾಡುವ ಮೊದಲು ಪ್ರಧಾನಿ ಮೋದಿ, ಮನಮೋಹನ್ ಸಿಂಗ್ ಸಲಹೆ ಪಡೆದಿದ್ದರೆ ಅರ್ಥವ್ಯವಸ್ಥೆ ಹಾಳಾಗುತ್ತಿರಲಿಲ್ಲ: ರಾಹುಲ್ ಗಾಂಧಿ – ಕಹಳೆ ನ್ಯೂಸ್

ಚಂಡೀಗಢ: ಜಿಎಸ್​ಟಿ ಹಾಗೂ ನೋಟ್​ಬ್ಯಾನ್ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹಾಗೂ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಸಲಹೆ ಪಡೆದುಕೊಂಡಿದ್ದರೆ ಅರ್ಥವ್ಯವಸ್ಥೆ ಹಾಳಾಗುತ್ತಿರಲಿಲ್ಲ ಅಂತಾ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಪಂಜಾಬ್​ನ ಬರ್ಗಾರಿಯಲ್ಲಿ ಕಿಡಿಕಾರಿದ ರಾಹುಲ್ ಗಾಂಧಿ, ಗಬ್ಬರ್​ಸಿಂಗ್​ ಟ್ಯಾಕ್ಸ್​ (ಜಿಎಸ್​ಟಿ) ಹಾಗೂ ನೋಟ್​ಬ್ಯಾನ್​ನಿಂದಾಗಿ ದೇಶದ ಅರ್ಥವ್ಯವಸ್ಥೆ ಹದಗೆಟ್ಟಿದೆ. ನೋಟ್​ಬ್ಯಾನ್​ನಿಂದಾಗಿ ದೇಶದ ಜಿಡಿಪಿ 2% ಕೆಳಗಿಳಿಯುತ್ತೆ ಅಂತಾ ಮನಮೋಹನ್ ಸಿಂಗ್ ಅಂದು ಸರಿಯಾಗಿಯೇ ಭವಿಷ್ಯ ನುಡಿದಿದ್ದರು...
ರಾಜಕೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀಕ್ಷ್ಣ ವಾಗ್ದಾಳಿ: ಮಾಯಾವತಿ – ಕಹಳೆ ನ್ಯೂಸ್

ಲಕ್ನೋ - ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀಕ್ಷ್ಣ ವಾಗ್ದಾಳಿ ಮುಂದುವರೆಸಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮೋದಿ ಗುಜರಾತ್ ಸಿಎಂ ಆಗಿದ್ದು, ಆ ರಾಜ್ಯಕ್ಕೆ ಮತ್ತು ದೇಶಕ್ಕೆ ಹೊರೆಯಾಗಿದೆ ಎಂದು ಟೀಕಿಸಿದ್ದಾರೆ. ಲಕ್ನೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ನಾನು ಗುಜರಾತ್ ಮುಖ್ಯಮಂತ್ರಿಯಾಗಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದೇನೆ. ನಾನು ಮತ್ತು ಸಮಾವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಿಎಂ ಆಗಿದ್ದ ಅವಧಿಗಿಂತಲೂ ಹೆಚ್ಚು ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ...
ರಾಜಕೀಯಸುದ್ದಿ

ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ನೀಡಿದ ಡಿ.ಕೆ.ಸುರೇಶ್ – ಕಹಳೆ ನ್ಯೂಸ್

ಹುಬ್ಬಳ್ಳಿ, ಮೇ 15-ಕಾಂಗ್ರೆಸ್‍ನ ಎಲ್ಲಾ ನಾಯಕರು ನರಸತ್ತವರು ಎಂದು ಬಿಜೆಪಿಯ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದರೆ, ಕಾಂಗ್ರೆಸ್‍ನ ಸಂಸದ ಡಿ.ಕೆ.ಸುರೇಶ್ ಅದಕ್ಕೆ ತಿರುಗೇಟು ನೀಡಿ, ಈಶ್ವರಪ್ಪ ಅವರಿಗೆ ತಲೆ ಕೆಟ್ಟಿದೆ ಅವರನ್ನು ನಿಮ್ಹಾನ್ಸ್ ಸೇರಿಸಬೇಕು ಎಂದು ಟಾಂಗ್ ನೀಡುವ ಮೂಲಕ ಉಪಚುನಾವಣಾ ಕಣದಲ್ಲಿ ರಾಜಕೀಯ ವಾಕ್‍ಸಮರ ತಾರಕಕ್ಕೇರಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಸಿದ್ದರಾಮಯ್ಯ ಅವರು ಪದೇ ಪದೇ ಮುಂದೆ ಮತ್ತೆ ಸಿಎಂ ಆಗುತ್ತೇನೆ...
1 173 174 175 176 177 232
Page 175 of 232