Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ಮೇ 23ರ ಬಳಿಕ ಸಮ್ಮಿಶ್ರ ಸರ್ಕಾರದ ಟೈಂಬಾಂಬ್ ಸಿಡಿಯಲಿದೆ: ಶೆಟ್ಟರ್ ಭವಿಷ್ಯ – ಕಹಳೆ ನ್ಯೂಸ್

ಹುಬ್ಬಳ್ಳಿ: ಮೇ 23ರ ಬಳಿಕ ಸಮ್ಮಿಶ್ರ ಸರ್ಕಾರದ ಟೈಂ ಬಾಂಬ್ ಸಿಡಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎನ್ನುವ ಹೇಳಿಕೆ ಹಿಂದೆ ಅವರ ಕುತಂತ್ರವಿದೆ. ಸಮ್ಮಿಶ್ರ ಸರ್ಕಾರಕ್ಕೆ ಅವರು ಟೈಂ ಬಾಂಬ್ ಇಟ್ಟಿದ್ದಾರೆ. ಇದು ಮೇ 23ರ ಬಳಿಕ ಸಿಡಿಯಲಿದೆ ಎಂದು ಅವರು ತಿಳಿಸಿದರು. ಸಿದ್ದರಾಮಯ್ಯ ಅವರೇ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಷ್...
ರಾಜಕೀಯಸುದ್ದಿ

ಒಂದೇ ಹೋಟೆಲ್‍ನಲ್ಲಿದ್ರು ಭೇಟಿಯಾಗದ ಸಿದ್ದು -ಸಿಎಂ, ದೂರವಾಣಿಯಲ್ಲಿ ಚರ್ಚೆ..! – ಕಹಳೆ ನ್ಯೂಸ್

ಹುಬ್ಬಳ್ಳಿ- ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಹೇಳಿಕೆಯಿಂದ ಬೇಸರಗೊಂಡಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮಾಧಾನ ಮಾಡುವ ಯತ್ನ ಮಾಡಿದ್ದಾರೆ. ಸಿದ್ದರಾಮಯ್ಯನವರೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿರುವ ಅವರು, ವಿಶ್ವನಾಥ್ ಅವರು ಈ ರೀತಿ ಮಾತನಾಡಬಾರದಿತ್ತು. ಅವರ ಹೇಳಿಕೆಗೆ ಬೇಸರ ಮಾಡಿಕೊಳ್ಳಬೇಡಿ. ನಾನು ಮಾತನಾಡುತ್ತೇನೆ ಎಂದು ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಇಬ್ಬರು ನಾಯಕರು ಒಂದೇ ಹೋಟೆಲ್‍ನಲ್ಲಿ...
ರಾಜಕೀಯಸುದ್ದಿ

ಅಂದು ನಿಖಿಲ್ ಎಲ್ಲಿದ್ದೀಯಪ್ಪಾ.. ಇಂದು ಅನಿತಕ್ಕಾ ಎಲ್ಲಿದ್ದೀರಾ.? – ಕಹಳೆ ನ್ಯೂಸ್

ನಿಖಿಲ್ ಎಲ್ಲಿದ್ದೀಯಪ್ಪಾ ಎಂಬ ಮಾತು ಸಾಕಷ್ಟು ಟ್ರೋಲ್ ಆಗುತ್ತಿದ್ದಂತೆ ಇದೀಗ ಅನಿತಕ್ಕಾ ಎಲ್ಲಿದ್ದೀರಿ ಎಂಬ ಮಾತು ಟ್ರೋಲ್‍ಗೆ ರಾಮನಗರದ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾರಂಭವಾಗಿದೆ. ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿರುವ ಅನಿತಾ ಕುಮಾರಸ್ವಾಮಿಯವರ ಬಗ್ಗೆ, ನಿಖಿಲ್ ಎಲ್ಲಿದ್ದೀಯಪ್ಪಾ ಎಂಬುದನ್ನೇ ಪರ್ಯಾಯವಾಗಿ, ಅನಿತಕ್ಕಾ ಎಲ್ಲಿದ್ದೀರಾ.? ಎಂದು ಜನತೆ ಕೇಳುವ ಮೂಲಕ, ಕ್ಷೇತ್ರದ ಜನರು ತಮ್ಮ ಸಮಸ್ಯೆಯನ್ನು ಆಲಿಸದ ಶಾಸಕಿ ವಿರುದ್ಧ ಹೀಗೊಂದು ಹೊಸ ಅಭಿಯಾನವನ್ನು ಹುಟ್ಟುಹಾಕಿದ್ದಾರೆ. ಅಂದಹಾಗೇ, ರಾಮನಗರದಲ್ಲಿ ಇಂತಹ ಶಾಸಕಿ ಅನಿತಾ...
ರಾಜಕೀಯಸುದ್ದಿ

ಸುಮಲತಾ ಗೆಲುವಿನ ಭವಿಷ್ಯ ನುಡಿದ ದೇವರ ಹೂ – ಕಹಳೆ ನ್ಯೂಸ್

ಮಂಡ್ಯ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಭರದಿಂದ ಪ್ರಚಾರ ಕಾರ್ಯ ಕೈಗೊಂಡಿದ್ದ ನಿಖಿಲ್ ಮತ್ತು ಸುಮಲತಾ ಇದೀಗ ಜಯ ಯಾರ ಪಾಲಾಗುತ್ತೆ ಎಂದು ಕಾದು ಕುಳಿತಿದ್ದಾರೆ. ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಗೆಲುವು ಸಾಧಿಸಲಿದ್ದಾರೆ ಎಂದು ದೇವರ ಹೂ ಭವಿಷ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುಮಲತಾ ಗೆಲ್ಲುವುದಾದರೆ ಬಲಕ್ಕೆ ಹೂವು ಕೊಡಮ್ಮ ಎಂದು ದೇವಾಲಯದ ಅರ್ಚಕರು ಮನವಿ ಮಾಡಿದ್ದು, ದೇವರ ಮೂರ್ತಿಯ ಬಲ ಭಾಗದಿಂದ ಹೂ...
ರಾಜಕೀಯಸುದ್ದಿ

ಇದು ದೇವರು ಕೊಟ್ಟ ಸರ್ಕಾರ, ಸಿದ್ದರಾಮಯ್ಯರ ಮಾರ್ಗದರ್ಶನದಲ್ಲಿ ನಡೀತಿದೆ: ಸಿಎಂ

ಹುಬ್ಬಳ್ಳಿ: ಶಿವಳ್ಳಿ ಅವರನ್ನ ಖರೀದಿ ಮಾಡಲು ಬಿಜೆಪಿಯವರು ಮುಂದಾಗಿದ್ದರು ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ವರೂರ ಗ್ರಾಮದಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಶಿವಳ್ಳಿಯವರು ಒಮ್ಮೆಯೂ ವೈಯಕ್ತಿಕ ಕೆಲಸಗಳನ್ನ ನಮ್ಮಲ್ಲಿ ಕೇಳಿಲ್ಲ. ಅವರು ಕ್ಷೇತ್ರದ ಅನೇಕ ಕಾಮಗಾರಿಗಳಿಗೆ ನಮ್ಮಲ್ಲಿ ವಿನಂತಿ ಮಾಡಿದ್ದರು ಎಂದರು. ಕುಸುಮಾ ಶಿವಳ್ಳಿ ನನ್ನ ಸಹೋದರಿ, ಬಿಜೆಪಿಗೆ ಬೇಕಾಗಿದ್ದು ಈ ಚುನಾವಣೆ ಫಲಿತಾಂಶ, ಮೈತ್ರಿ ಸರ್ಕಾರವನ್ನ ಅಭದ್ರಗೊಳಿಸಲು ಮುಂದಾಗುತ್ತಿದ್ದಾರೆ. ಮೈತ್ರಿ ಸರ್ಕಾರ ರಚನೆ ಆದಾಗಿನಿಂದಲೂ...
ರಾಜಕೀಯಸುದ್ದಿ

ಹಿಟ್ಲರ್ ಮಗ ಮೋದಿ ಎಂದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಶ್ರೀವತ್ಸ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವನ್ನು ಹಿಟ್ಲರ್ ಹೋಲಿಕೆ ಬರುವಂತೆ ಫೋಟೊಶಾಪ್‍ನಲ್ಲಿ ಎಡಿಟ್ ಮಾಡಿ, ಹಿಟ್ಲರ್ ಮಗ ಮೋದಿ ಎಂಬ ತಲೆಬರಹ ನೀಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿರುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಶ್ರೀವತ್ಸ ಅವರನ್ನು ಬಂಧಿಸಬೇಕು ಎಂದು ಪೊಲೀಸರಿಗೆ ಬಿಜೆಪಿ ದೂರು ಸಲ್ಲಿಸಿದೆ. ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಗೆ ಬಿಜೆಪಿ ದೂರು ಸಲ್ಲಿಸಿದೆ. ಶ್ರೀವತ್ಸ ತಮ್ಮ ಅಧಿಕೃತ ಟ್ವಿಟರ್ ಅಕೌಂಟ್‍ನಲ್ಲಿ ಮೋದಿ ಅವರ ಭಾವಚಿತ್ರವನ್ನು...
ರಾಜಕೀಯಸುದ್ದಿ

ಮೊದಲ ಉಗ್ರ ಒಬ್ಬ ‘ಹಿಂದೂ’- ಕಹಳೆ ನ್ಯೂಸ್

ಖ್ಯಾತ ಚಿತ್ರ ನಟ ಕಮಲಹಾಸನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಭಾರತದ ಮೊದಲ ಉಗ್ರ ಒಬ್ಬ ಹಿಂದೂ. ಆತನೇ ಮಹಾತ್ಮ ಗಾಂಧಿಯವರನ್ನು ಹತ್ಯೆಗೈದ ನಾಥುರಾಮ್ ಗೋಡ್ಸೆ ಎಂದು ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಕಮಲ್ ಹಾಸನ್ ಈ ಹೇಳಿಕೆ ನೀಡಿದ್ದು, ತಾವು ಮುಸ್ಲಿಮರನ್ನು ಓಲೈಸಲು ಇದನ್ನು ಹೇಳುತ್ತಿಲ್ಲ. ಮಹಾತ್ಮ ಗಾಂಧಿಯವರ ಪ್ರತಿಮೆ ಬಳಿ ಇದನ್ನು ಹೇಳಿದ್ದೇನೆ ಎಂದಿದ್ದಾರೆ. ಈ ಮೊದಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಹಿಂದೂ ಭಯೋತ್ಪಾದನೆ ಎಂಬ ಪದವನ್ನು...
ರಾಜಕೀಯಸುದ್ದಿ

ರಾಹುಲ್ ಗಾಂಧಿ ಮದುವೆ ಆಗಲ್ಲ.. ಸಿದ್ದರಾಮಯ್ಯ ಸಿಎಂ ಆಗಲ್ಲ..!– ಮಾಜಿ ಡಿಸಿಎಂ ಈಶ್ವರಪ್ಪ – ಕಹಳೆ ನ್ಯೂಸ್

ರಾಹುಲ್ ಗಾಂಧಿ ಹೇಗೆ ಈ ಜನ್ಮದಲ್ಲಿ ಮದುವೆ ಆಗಲ್ವೊ? ಹಾಗೆಯೇ ಸಿದ್ದರಾಮಯ್ಯ ಈ ಜನ್ಮದಲ್ಲಿ ಮತ್ತೆ ಸಿಎಂ ಆಗಲ್ಲ ಎಂದು ಮಾಜಿ ಡಿಸಿಎಂ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ವಿಚಾರಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸಿಎಂ ಆಗೋ ಹುಚ್ಚು ಕನಸಿನಿಂದ ಸಿದ್ದರಾಮಯ್ಯ ಹೊರ ಬರಬೇಕು. ಮೇ 23ರ ನಂತರ ಸಿದ್ದರಾಮಯ್ಯ ಎಲ್ಲಿ ಇರ್ತಾರೆ ನೋಡ್ತಾ ಇರಿ. ಸಿದ್ದರಾಮಯ್ಯಗೆ ವಯಸ್ಸಾಗಿ ಹೋಗಿದೆ ಎಂದು ವಾಗ್ದಾಳಿ ನಡೆಸಿದ್ರು. ಸಿದ್ದರಾಮಯ್ಯ...
1 174 175 176 177 178 232
Page 176 of 232