Tuesday, April 28, 2026

ರಾಜಕೀಯ

ರಾಜಕೀಯಸುದ್ದಿ

ಮತ್ತೆ ಪ್ರಧಾನಿ ಮೋದಿ ಕಾಲೆಳೆದ ರಮ್ಯಾ..! – ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸೋ ಕಾಂಗ್ರೆಸ್‍ನ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ, ನಿನ್ನೆ ವಿಡಿಯೋ ದಾಖಲೆ ಸಮೇತ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಮೊನ್ನೆ ಪ್ರಧಾನಿ ಮೋದಿ ಖಾಸಗಿ ಚಾನೆಲ್‍ವೊಂದಕ್ಕೆ ಸಂದರ್ಶನ ನೀಡಿದ್ರು. ಆ ಸಂದರ್ಶನವನ್ನೇ ಆಧಾರವಾಗಿಟ್ಟುಕೊಂಡ ರಮ್ಯಾ, ಇದು ಪಕ್ಕಾ ಸ್ಕ್ರಿಪ್ಟೆಡ್ ಎಂದಿದ್ದಾರೆ. ಈ ವಿಡಿಯೋವನ್ನ ಸರಿಯಾಗಿ ಗಮನಿಸಿ ನೋಡಿ. ಬೇರೆ ಎಲ್ಲಾ ಸಂದರ್ಶನಗಳಂತೆ ಈ ಸಂದರ್ಶನ ಕೂಡ ಸ್ಕ್ರಿಪ್ಟೆಡ್. ವಿಡಿಯೋದ ಮೊದಲ...
ರಾಜಕೀಯಸುದ್ದಿ

ಇಂದು 6ನೇ ಹಂತದ ಮತದಾನ : ಘಟಾನುಘಟಿಗಳು ಚುನಾವಣಾ ಕಣದಲ್ಲಿ – ಕಹಳೆ ನ್ಯೂಸ್

6ನೇ ಹಂತದ ಚುನಾವಣೆ ಇಂದು ದೇಶದ 59 ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿದೆ. ಈ ಪೈಕಿ ಕೇಂದ್ರ ಸಚಿವರಾದ ರಾಧಾಮೋಹನ್ ಸಿಂಗ್, ಹರ್ಷವರ್ಧನ್, ಮೇನಕಾ ಗಾಂಧಿ, ಎಸ್ಪಿ ಮುಖ್ಯಸ್ಥ ಅಖೀಲೇಶ್ ಯಾದವ್, ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್, ಜ್ಯೋತಿರಾ ದಿತ್ಯ ಸಿಂಧಿಯಾ ಮತ್ತಿತರ ಪ್ರಮುಖ ನಾಯಕರ ಭವಿಷ್ಯವು ಇಂದು ನಿರ್ಧಾರವಾಗಲಿದೆ. ಒಟ್ಟಾರೆ 979 ಅಭ್ಯರ್ಥಿಗಳು ಕಣದಲ್ಲಿದ್ದು, 10.17 ಕೋಟಿ ಮತದಾರರು ಈ ಅಭ್ಯರ್ಥಿಗಳ ಹಣೆಬರಹವನ್ನು ನಿರ್ಧರಿಸಲಿದ್ದಾರೆ. ಚುನಾವಣೆ ಇಂದು ಎದುರಿಸಲಿರುವ 59...
ರಾಜಕೀಯಸುದ್ದಿ

ವೀರಶೈವ ಲಿಂಗಾಯುತ ಮತಗಳನ್ನು ಸೆಳೆಯಲು ಕಾಂಗ್ರೆಸ್ ಕಸರತ್ತು – ಕಹಳೆ ನ್ಯೂಸ್

ಕಲಬುರ್ಗಿ : ಚಿಂಚೋಳಿ ಕ್ಷೇತ್ರದ ಉಪಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದು, ವೀರಶೈವ ಲಿಂಗಾಯುತ ಮತಗಳನ್ನು ಸೆಳೆಯಲು ಕಾಂಗ್ರೆಸ್ ಕಸರತ್ತು ನಡೆಸಿದೆ. ಕೆಲ ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಚಿಂಚೋಳಿಯ ಸುತ್ತ ಮುತ್ತಲಿನ ವಿವಿಧ ಮಠಾಧೀಶರನ್ನ ಭೇಟಿ ಮಾಡಿದ್ದರು. ಇದರ ಬೆನ್ನಲ್ಲೇ ಈಗ ಕೈ ನಾಯಕರು ಕೂಡ ಹಲವು ಮಠಾಧೀಶರನ್ನ ಭೇಟಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್‍ರನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಗೃಹ ಸಚಿವ ಎಂ.ಬಿ.ಪಾಟೀಲ್ ನಿನ್ನೆ ಶ್ರೀನಿವಾಸ ಸರಡಗಿಯ ಶ್ರೀಗುರು...
ರಾಜಕೀಯಸುದ್ದಿ

ಇಂದು 59 ಕ್ಷೇತ್ರಗಳಲ್ಲಿ 6ನೇ ಹಂತದ ಮತದಾನ – ಕಹಳೆ ನ್ಯೂಸ್

ನವದೆಹಲಿ: 6ನೇ ಹಂತದ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ತೆರೆಬಿದ್ದಿದೆ. ಇಂದು ಏಳು ರಾಜ್ಯಗಳ 59 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಉತ್ತರ ಪ್ರದೇಶದ 14, ಹರಿಯಾಣದ 10, ಪಶ್ಚಿಮ ಬಂಗಾಳ, ಬಿಹಾರ, ಮಧ್ಯ ಪ್ರದೇಶದ ತಲಾ 8, ದೆಹಲಿಯ 7 ಮತ್ತು ಜಾಖರ್ಂಡಿನ 4 ಕ್ಷೇತ್ರಗಳಲ್ಲಿ 6ನೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಕ್ರಿಕೆಟಿಗ ಗೌತಮ್ ಗಂಭಿರ್, ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್, ಬಾಕ್ಸರ್ ವಿಜೇಂದರ್ ಸಿಂಗ್ ಸೇರಿದಂತೆ ಘಟಾನುಘಟಿ ಅಭ್ಯರ್ಥಿಗಳ...
ರಾಜಕೀಯಸುದ್ದಿ

ಮತದಾನ ಮಾಡಿದ ವಿರಾಟ್ ಕೊಹ್ಲಿ -ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ನಡೆಯುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಏಳು ರಾಜ್ಯಗಳ 59 ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತಿದ್ದು ಬೆಳಗ್ಗೆಯಿಂದಲೇ ಮತದಾನ ಬಿರುಸಿನಿಂದ ನಡೆಯುತ್ತಿದೆ. ಹಾಗಾಗಿ ಟಿಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹರಿಯಾಣದಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ಬೆಳಗ್ಗೆಯೇ ಗುರುಗ್ರಾಮದ ಪೈನ್‍ಕ್ರೆಸ್ಟ್ ಶಾಲೆಯ ಪೋಲಿಂಗ್ ಬೂತ್‍ಗೆ ಆಗಮಿಸಿದ ಕೊಹ್ಲಿ ಕ್ಯೂನಲ್ಲಿ ನಿಂತು, ವೋಟ್ ಹಾಕಿದರು. ಅಲ್ಲದೆ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಂಡಿರೋ ಕೊಹ್ಲಿ, ದೇಶವನ್ನ...
ರಾಜಕೀಯಸುದ್ದಿ

ಉಪ ಚುನಾವಣೆ ಪ್ರಚಾರಕ್ಕೆ ಕೊನೆಗೂ ಸಿಎಂ ಕುಮಾರಸ್ವಾಮಿ ಸಜ್ಜು – ಕಹಳೆ ನ್ಯೂಸ್

ಬೆಂಗಳೂರು: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೊನೆಗೂ ಪ್ರಚಾರಕ್ಕೆ ತೆರಳಲು ಸಜ್ಜಾಗಿದ್ದಾರೆ. ಸೋಮವಾರ ಕುಂದಗೋಳ ಮತ್ತು ಮಂಗಳವಾರ ಚಿಂಚೋಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಎರಡು ದಿನಗಳ ಹಿಂದೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಪ್ರಚಾರಕ್ಕೆ ಆಗಮಿಸಿ ಎಂದು ಕಾಂಗ್ರೆಸ್ ಸಚಿವರುಗಳು ಕುಮಾರಸ್ವಾಮಿಯವರನ್ನ ಆಹ್ವಾನಿಸಿದ್ದರು. ಸಿದ್ದರಾಮಯ್ಯ, ಕಾಂಗ್ರೆಸ್‍ನ ಸಚಿವರ ಮಾತು ಹಾಗೂ ಮಾಧ್ಯಮಗಳಲ್ಲಿ ಬಂದ ವರದಿ ನೋಡಿ ಎಚ್ಚೆತ್ತುಕೊಂಡ ಕುಮಾರಸ್ವಾಮಿ...
ರಾಜಕೀಯಸುದ್ದಿ

‘ಮೋದಿಯನ್ನ ವಜಾ ಮಾಡೋಕೆ ಮುಂದಾಗಿದ್ದರಾ ವಾಜಪೇಯಿ..? – ಕಹಳೆ ನ್ಯೂಸ್

ಭೋಪಾಲ್: ಗುಜರಾತ್ ಹತ್ಯಾಕಾಂಡದ ಬಳಿಕ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪಕ್ಷದಿಂದಲೇ ವಜಾಗೊಳಿಸಲು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಿದ್ಧತೆ ನಡೆಸಿದ್ದರು. ಆದರೆ, ಆಗ ಗೃಹ ಸಚಿವರಾಗಿದ್ದ ಎಲ್.ಕೆ. ಆಡ್ವಾಣಿ ಅವರು ಸಂಪುಟಕ್ಕೆ ರಾಜೀನಾಮೆ ನೀಡೋದಾಗಿ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಅಟಲ್‍ಜಿ ತಮ್ಮ ನಿರ್ಧಾರವನ್ನು ಕೈಬಿಟ್ಟಿದ್ರು ಅಂತಾ ಬಿಜೆಪಿಯ ಮಾಜಿ ನಾಯಕ ಯಶವಂತ್ ಸಿನ್ಹಾ ಹೇಳಿದ್ದಾರೆ. ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2002ರಲ್ಲಿ ಗೋವಾದಲ್ಲಿ ಪಕ್ಷದ ರಾಷ್ಟ್ರೀಯ...
ರಾಜಕೀಯಸುದ್ದಿ

ಅಂಕಲ್‍ಗೆ ಕ್ಷಮೆ ಕೇಳಲು ಫೇಸ್‍ಬುಕ್ ಪೋಸ್ಟ್ ಹಾಕಿದ ರಾಹುಲ್ ಗಾಂಧಿ – ಕಹಳೆ ನ್ಯೂಸ್

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಬಗ್ಗೆ ಆಗಿದ್ದು ಆಯ್ತು ಅಂತಾ ಸರಳವಾಗಿ ಹೇಳಿದ ಕಾಂಗ್ರೆಸ್ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರಿಂದ ಭಾರೀ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ರಾಹುಲ್ ಗಾಂಧಿ ತಮ್ಮ ಪಕ್ಷದ ಮುಖಂಡನ ಮಾತನ್ನು ಖಂಡಿಸಿದ್ದಾರೆ. ಪಿತ್ರೋಡಾ ನೀಡಿರುವ ಹೇಳಿಕೆ ಹದ್ದು...
1 175 176 177 178 179 232
Page 177 of 232