ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುತ್ತಿದ್ದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ನ ಗೀತಾ ಶಿವರಾಜ್ಕುಮಾರ್ ರವರಿಗೆ ಭಾರಿ ಹಿನ್ನಡೆಯಾಗಿದೆ. 52516 ಮತಗಳಿಂದ ಬಿ.ವೈ. ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈವರೆಗೆ 7ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 23 ಅಭ್ಯರ್ಥಿಗಳು ಕಣದಲ್ಲಿದ್ದು ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬಿಜೆಪಿ : ಬಿ.ವೈ.ರಾಘವೇಂದ್ರ –...
ಮಂಗಳೂರು: ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಬಾರಿ ಮತ್ತೆ ಕಮಲ ಅರಳುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಪರಾಭವಗೊಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಸಾಧಿಸುತ್ತಿದ್ದಂತೆ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಫಲಿತಾಂಶದ ಆರಂಭದಿಂದಲೂ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ...
ಬೆಂಗಳೂರು :ಡಿ.ಕೆ. ಸುರೇಶ್ ಗೆ ಭಾರಿ ಹಿನ್ನೆಡೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಗೆಲುವಿನತ್ತ ಮುನ್ನಡೆಯಲ್ಲಿದ್ದಾರೆ. ಡಾ. ಮಂಜುನಾಥ್ಗೆ ಮುನ್ನಡೆ! ಬೆಳಗ್ಗೆ ಅಂಚೆ ಮತ ಎಣಿಕೆಯಲ್ಲೂ ಡಾ ಮುಂಜುನಾಥ್ ಮುನ್ನಡೆ ಸಾಧಿಸಿದ್ದರು. ನಂತರ ನಡೆದ ಇವಿಎಂ ಮತ ಎಣಿಕೆಯಲ್ಲಿ ಡಿಕೆ ಸುರೇಶ್ ಮುನ್ನಡೆ ಸಾಧಿಸಿದ್ರು. ಇದೀಗ ಡಾ. ಮಂಜುನಾಥ್ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. 50,466 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ ಡಾ ಮಂಜುನಾಥ್....
ಈ ಬಾರಿ ಅತ್ಯಂತ ರೋಚಕತೆ ಹೆಚ್ಚಿಸಿರುವ ಕ್ಷೇತ್ರಗಳಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಹ ಒಂದು. ಈ ಕ್ಷೇತ್ರದಲ್ಲಿ ಯುವಕರ ನಡುವಿನ ಫೈಟ್ ಎಲ್ಲರ ಚಿತ್ತ ಕದ್ದಿದೆ. ಅಲ್ಲದೆ ಎರಡು ರಾಜಕೀಯ ಕುಟುಂಬಗಳ ನಡುವಿನ ಹೊರಾಟದಲ್ಲಿ ಯಾರಿಗೆ ಮತದಾರ ಪ್ರಭು ಜೈ ಎಂದಿದ್ದಾರೆ ಎಂಬುದು ಇನ್ನೇನು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ. ಈ ಕ್ಷೇತ್ರದಲ್ಲಿ ಏಪ್ರಿಲ್ 26 ರಂದು ಮತದಾನವಾಗಿದೆ. ಈ ಕ್ಷೇತ್ರವನ್ನು ಬಿಜೆಪಿ ಸತತವಾಗಿ ಗೆಲ್ಲುತ್ತಲೇ ಬರುತ್ತಿದೆ. ಸದ್ಯ ಹಾಲಿ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ; 33 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕ್ಯಾ. ಬ್ರಿಜೇಶ್ ಚೌಟಗೆ ಭರ್ಜರಿ ಮುನ್ನಡೆ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ: 171604 ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ: 138397 ಅಂತರ:33207...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ; 20 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕ್ಯಾ. ಬ್ರಿಜೇಶ್ ಚೌಟಗೆ ಭರ್ಜರಿ ಮುನ್ನಡೆ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ: 123305 ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ: 102597 ಅಂತರ:20708...